5 C
London
Wednesday, April 24, 2024
Homeಕ್ರಿಕೆಟ್ಸೌಹಾರ್ದ ಟ್ರೋಫಿ-2020 ಕಾರ್ನಾಡ್ ಫ್ರೆಂಡ್ಸ್ ಮೂಲ್ಕಿ ವತಿಯಿಂದ ನವೆಂಬರ್ 22 ಹಾಗೂ 29 ರಂದು

ಸೌಹಾರ್ದ ಟ್ರೋಫಿ-2020 ಕಾರ್ನಾಡ್ ಫ್ರೆಂಡ್ಸ್ ಮೂಲ್ಕಿ ವತಿಯಿಂದ ನವೆಂಬರ್ 22 ಹಾಗೂ 29 ರಂದು

Date:

Related stories

Reject ಪೀಸ್‌ಗಳು ವಾಪಸ್ ಎದ್ದು ಬಂದ ಕಥೆ..!

ಒಬ್ಬ by mistake ಪಂಜಾಬ್ ಕಿಂಗ್ಸ್ ತಂಡ ಸೇರಿದ್ದವ. ಇನ್ನೊಬ್ಬ ತನ್ನ...

ಇಂದು ವಿಶ್ವದ ಅತ್ಯಂತ ಪ್ರೀತಿಪಾತ್ರ ಕ್ರಿಕೆಟಿಗ ಧೋನಿಯ ಕೊನೆಯ ಪಂದ್ಯ..

ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆಯಲಿರುವ ಚೆನ್ನೈ ಸೂಪರ್ ಕಿಂಗ್ಸ್ ಮತ್ತು ಮುಂಬೈ...

T20 ವಿಶ್ವಕಪ್‌ನಲ್ಲಿ ಭಾರತದ ವಿಕೆಟ್‌ಕೀಪರ್ ಯಾರು? 5 ಆಟಗಾರರು ರೇಸ್ ನಲ್ಲಿ

ಐಪಿಎಲ್  ನಂತರ ಟಿ20 ವಿಶ್ವಕಪ್ ಆಡಬೇಕಿದೆ. ಈ ಮೆಗಾ  ಟೂರ್ನಿಯನ್ನು ಜೂನ್‌ನಲ್ಲಿ...

ಇಂತಹ ಒಬ್ಬ ಆಟಗಾರನನ್ನು RCB ತಯಾರು ಮಾಡಿದೆಯೇ..?

ರಿಯಾನ್ ಪರಾಗ್’ನಂಥವರು ಕರ್ನಾಟಕದಲ್ಲಿ ಅದೆಷ್ಟು ಹುಡುಗರಿದ್ದರು..! ಈಗಲೂ ಇದ್ದಾರೆ.. ಆದರೆ ಅವರೆಲ್ಲಾ ಐಪಿಎಲ್’ನಲ್ಲಿ...

RCB ಫ್ರಾಂಚೈಸಿಗೆ ಕನ್ನಡಿಗರ ಮೇಲಿರುವುದು ನಿರ್ಲಕ್ಷ್ಯವಲ್ಲ, ಅಲರ್ಜಿ..!

ನಾಲ್ಕೇ ನಾಲ್ಕು ದಿನಗಳ ಹಿಂದೆ..  4 ಓವರ್’ಗಳಲ್ಲಿ 23 ರನ್, ಒಂದು...
spot_imgspot_img
ಕಾರ್ನಾಡ್ ಫ್ರೆಂಡ್ಸ್ ಕ್ರಿಕೆಟರ್ಸ್ ಮೂಲ್ಕಿ ಇವರು ಸಮಾಜ ಸೇವೆಯ ಸದುದ್ದೇಶದಿಂದ ನವೆಂಬರ್ 22 ಹಾಗೂ 29 ರಂದು ಕಾರ್ನಾಡು ಮೈದಾನದಲ್ಲಿ ಸೌಹಾರ್ದ ಟ್ರೋಫಿ-2020 ಟೆನಿಸ್ ಬಾಲ್ ಕ್ರಿಕೆಟ್ ಪಂದ್ಯಾವಳಿ ಆಯೋಜಿಸಿದ್ದಾರೆ.
2 ವಿಭಾಗಗಳಲ್ಲಿ ಈ ಪಂದ್ಯಾವಳಿ ನಡೆಯಲಿದ್ದು ನವೆಂಬರ್ 22 ರಂದು ಮೂಲ್ಕಿ ವಲಯ ಮಟ್ಟದ ಆಟಗಾರರು ಹಾಗೂ 29 ರಂದು ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾ ಮಟ್ಟದ ಆಟಗಾರರಿಗೆ ಆಡಲು ಅವಕಾಶ ಕಲ್ಪಿಸಿದ್ದಾರೆ.
ಪ್ರಥಮ ಪ್ರಶಸ್ತಿ ವಿಜೇತ ತಂಡ 18,000 ಹಾಗೂ ದ್ವಿತೀಯ ಸ್ಥಾನಿ
9,000 ನಗದು ಸಹಿತ ಆಕರ್ಷಕ ಟ್ರೋಫಿಗಳನ್ನು ಹಾಗೂ ವೈಯಕ್ತಿಕ ಶ್ರೇಷ್ಠ ಪ್ರದರ್ಶನ ನೀಡಿದ ಆಟಗಾರರಿಗೆ ಪ್ರಶಸ್ತಿಯನ್ನು ನೀಡಿ ಗೌರವಿಸಲಾಗುತ್ತಿದೆ.
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ ಪ್ರೀತಿಯಿಂದ ಕೆ.ಆರ್.ಕೆ ವೃತ್ತಿಯಲ್ಲಿ ಆಭರಣ ತಯಾರಕ ಹಾಗೂ ಪ್ರವೃತ್ತಿಯಲ್ಲಿ ಒಬ್ಬ ಟೆನ್ನಿಸ್ ಬಾಲ್ ಆಟಗಾರ ಹಾಗು ಸಂಘಟಕ. ಕಳೆದ ಇಪ್ಪತ್ತು ವರ್ಷಗಳಿಂದ ಕ್ರಿಕೆಟ್ ಆಟಗಾರರಾಗಿ ಕ್ರಿಕೆಟ್ ಅಂಗಣದಲ್ಲಿ ಕ್ರೀಡಾ ಸ್ಫೂರ್ತಿಯಿಂದ ಆಟವನ್ನು ಆಡಿ ವೈಭವೀಕರಿಸಿದವರು. 2019ರಲ್ಲಿ ಹಿರಿಯ ಮತ್ತು ಕಿರಿಯ ಆಟಗಾರರನ್ನು ಒಂದೆಡೆ ಸೇರಿಸುವ ಉದ್ದೇಶದಿಂದ ಲೋಕಾರ್ಪಣೆಗೊಂಡ ಜಾಲತಾಣ ಇವರ ಕನಸಿನ ಕೂಸು ಅದೇ www.sportskannada.com. ಉಡುಪಿಯ ಬಡಗುಪೇಟೆಯಲ್ಲಿರುವ ಆರ್.ಕೆ ಗೋಲ್ಡ್ ಇದರ ಕಛೇರಿಯಾಗಿದೆ .

Latest stories

LEAVE A REPLY

Please enter your comment!
Please enter your name here

one + 13 =