ಅಥ್ಲೆಟಿಕ್ಸ್ತುಮಕೂರಿನಲ್ಲಿ ಇಂದಿನಿಂದ 7 ದಿನಗಳ ಕ್ರೀಡಾ ಹಬ್ಬ- ರಾಕ್ ಯೂತ್ ಕ್ಲಬ್...

ತುಮಕೂರಿನಲ್ಲಿ ಇಂದಿನಿಂದ 7 ದಿನಗಳ ಕ್ರೀಡಾ ಹಬ್ಬ- ರಾಕ್ ಯೂತ್ ಕ್ಲಬ್ (ರಿ)ಮೇಯರ್ಸ್ ಕಪ್-2020 ಕ್ರಿಕೆಟ್ ಪಂದ್ಯಾವಳಿ

-

- Advertisment -spot_img

ತುಮಕೂರು ಮಹಾನಗರ ಪಾಲಿಕೆ,ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ,ರಾಕ್ ಯೂತ್ ಕ್ಲಬ್ ಹಾಗೂ ಜಿಲ್ಲಾ ಅಮೆಚೂರ್ ಕಬಡ್ಡಿ ಸಂಸ್ಥೆ ತುಮಕೂರು ಈ ಎಲ್ಲಾ ಸಂಸ್ಥೆಗಳ‌ ಸಂಯೋಜನೆಯಲ್ಲಿ ತುಮಕೂರಿನಲ್ಲಿ 7 ದಿನಗಳ ಕ್ರೀಡಾ ಜಾತ್ರೆ ಜರುಗಲಿದೆ.

ಡಿಸೆಂಬರ್ 12,13 ರಂದು ರಾಕ್ ಯೂತ್ ಕ್ಲಬ್(ರಿ)ತುಮಕೂರು ಇವರ ಆಶ್ರಯದಲ್ಲಿ,ರಾಕ್ ರಾಜು,ರಾಕ್ ರವಿ,ರಾಕ್ ಅಝ್ಝು,ಯತೀಶ್,ರಾಕ್ ರಘು,ಶಂಕು ಇವರೆಲ್ಲರ ಸಾರಥ್ಯದಲ್ಲಿ
ತುಮಕೂರು ಜಿಲ್ಲೆಯ ಆಟಗಾರರಿಗಾಗಿ ತುಮಕೂರಿನ ಸರಕಾರಿ ಹೈಸ್ಕೂಲ್ ಫೀಲ್ಡ್ ಮೈದಾನದಲ್ಲಿ T.C.L-2020 ಕ್ರಿಕೆಟ್ ಪಂದ್ಯಾಟ ನಡೆಯಲಿದೆ.8 ತಂಡಗಳು ಪ್ರಶಸ್ತಿಗಾಗಿ ಕಾದಾಡಲಿದೆ.

ಪ್ರಥಮ ಪ್ರಶಸ್ತಿ ವಿಜೇತ ತಂಡ 1 ಲಕ್ಷ ಹಾಗೂ ದ್ವಿತೀಯ ಸ್ಥಾನಿ 50 ಸಾವಿರ ನಗದು ಸಹಿತ ಆಕರ್ಷಕ ಟ್ರೋಫಿಗಳನ್ನು ಪಡೆಯಲಿದ್ದಾರೆ.

 

ಪಂದ್ಯಾವಳಿಯ ನೇರ ಪ್ರಸಾರ M9 ಸ್ಪೋರ್ಟ್ಸ್ ಬಿತ್ತರಿಸಿದರೆ,ಹಿರಿಯ ವೀಕ್ಷಕ ವಿವರಣೆಕಾರ ಶಿವನಾರಾಯಣ ಐತಾಳ್ ಕೋಟ ವೀಕ್ಷಕ ವಿವರಣೆಯಲ್ಲಿ ಭಾಗವಹಿಸಲಿದ್ದಾರೆ.ಸಮಸ್ತ ಕನ್ನಡಿಗರ ಹೆಮ್ಮೆಯ
ಸ್ಪೋರ್ಟ್ಸ್ ಕನ್ನಡ ವೆಬ್ಸೈಟ್ ಮೀಡಿಯಾ ಪಾರ್ಟ್ನರ್ ಕರ್ತವ್ಯ ನಿರ್ವಹಿಸಲಿದೆ.

 

ಡಿಸೆಂಬರ್ 14 ರಿಂದ 16 ರ ವರೆಗೆ ಇದೇ ಅಂಗಣದಲ್ಲಿ ತುಮಕೂರು ಮಹಾನಗರ ಪಾಲಿಕೆ ಕ್ರೀಡಾಕೂಟ-2020 ಹಾಗೂ ಡಿಸೆಂಬರ್ 17 ಮತ್ತು 18 ರಂದು ಕಬಡ್ಡಿ ಚಾಂಪಿಯನ್ಸ್ ಶಿಪ್-2020 ನಡೆಯಲಿದೆ.

ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ ಪ್ರೀತಿಯಿಂದ ಕೆ.ಆರ್.ಕೆ ವೃತ್ತಿಯಲ್ಲಿ ಆಭರಣ ತಯಾರಕ ಹಾಗೂ ಪ್ರವೃತ್ತಿಯಲ್ಲಿ ಒಬ್ಬ ಟೆನ್ನಿಸ್ ಬಾಲ್ ಆಟಗಾರ ಹಾಗು ಸಂಘಟಕ. ಕಳೆದ ಇಪ್ಪತ್ತು ವರ್ಷಗಳಿಂದ ಕ್ರಿಕೆಟ್ ಆಟಗಾರರಾಗಿ ಕ್ರಿಕೆಟ್ ಅಂಗಣದಲ್ಲಿ ಕ್ರೀಡಾ ಸ್ಫೂರ್ತಿಯಿಂದ ಆಟವನ್ನು ಆಡಿ ವೈಭವೀಕರಿಸಿದವರು. 2019ರಲ್ಲಿ ಹಿರಿಯ ಮತ್ತು ಕಿರಿಯ ಆಟಗಾರರನ್ನು ಒಂದೆಡೆ ಸೇರಿಸುವ ಉದ್ದೇಶದಿಂದ ಲೋಕಾರ್ಪಣೆಗೊಂಡ ಜಾಲತಾಣ ಇವರ ಕನಸಿನ ಕೂಸು ಅದೇ www.sportskannada.com. ಉಡುಪಿಯ ಬಡಗುಪೇಟೆಯಲ್ಲಿರುವ ಆರ್.ಕೆ ಗೋಲ್ಡ್ ಇದರ ಕಛೇರಿಯಾಗಿದೆ .

LEAVE A REPLY

Please enter your comment!
Please enter your name here

18 + 16 =

Latest news

ಕಾಂಗ್ರೆಸ್ ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪ ನಿಧನ: ರಾಜಕೀಯದ ಜೊತೆಗೆ ಕ್ರೀಡಾ ಕ್ಷೇತ್ರಕ್ಕೂ ಅನನ್ಯ ಕೊಡುಗೆ

  ಕಾಂಗ್ರೆಸ್ ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪ ನಿಧನ: ರಾಜಕೀಯದ ಜೊತೆಗೆ ಕ್ರೀಡಾ ಕ್ಷೇತ್ರಕ್ಕೂ ಅನನ್ಯ ಕೊಡುಗೆ ದಾವಣಗೆರೆ ದಕ್ಷಿಣ ಕ್ಷೇತ್ರದ ಕಾಂಗ್ರೆಸ್ ಶಾಸಕ ಹಾಗೂ ಅಖಿಲ ಭಾರತ...

ಕ್ರೀಡಾ ಕ್ಷೇತ್ರಕ್ಕೆ ಶಿವನಾರಾಯಣ ಐತಾಳ್ ಕೋಟ ಕೊಡುಗೆ ಅಪಾರ-ಡಾ.ಕೃಷ್ಣಪ್ರಸಾದ್.ಕೆ

ಕ್ರೀಡಾ ಕ್ಷೇತ್ರಕ್ಕೆ ಶಿವನಾರಾಯಣ ಐತಾಳ್ ಕೋಟ ಕೊಡುಗೆ ಅಪಾರ-ಡಾ.ಕೃಷ್ಣಪ್ರಸಾದ್.ಕೆ ಶಿವ ಬಿಗ್ ಬ್ಯಾಶ್ ಲೀಗ್ ಗೆ ಅದ್ಧೂರಿಯ ಚಾಲನೆ ಕೋಟ-ಶಿವ ಕ್ರೀಡಾ ಮತ್ತು ಸಾಂಸ್ಕೃತಿಕ ಸಂಘ ಕೋಟ ಸಾಲಿಗ್ರಾಮ...

ಬೀಜಾಯ್ಸ್ ಗ್ರೂಪ್ ಆಯೋಜನೆಯಲ್ಲಿ ಬಿಸಿಸಿ ಚಾಂಪಿಯನ್ಸ್ ಕಪ್–2025

ಬೀಜಾಯ್ಸ್ ಗ್ರೂಪ್ ಆಯೋಜನೆಯಲ್ಲಿ ಬಿಸಿಸಿ ಚಾಂಪಿಯನ್ಸ್ ಕಪ್–2025 ಶಾರ್ಜಾದಲ್ಲಿ ಕಾರ್ಪೊರೇಟ್ ಕ್ರಿಕೆಟ್‌ಗೆ ಭರ್ಜರಿ ವೇದಿಕೆ ಬೀಜಾಯ್ಸ್ ಗ್ರೂಪ್ ಆಫ್ ಕಂಪನೀಸ್‌ಗಳ ಆಯೋಜನೆಯಲ್ಲಿ ಬಿಸಿಸಿ ಚಾಂಪಿಯನ್ಸ್ ಕಪ್–2025 ಕ್ರಿಕೆಟ್ ಟೂರ್ನಮೆಂಟ್...

ಭಾರತದ ‘ಬಿಗ್ ಗೇಮ್ ಪ್ಲೇಯರ್’ ಯುವರಾಜ್ ಸಿಂಗ್

ಭಾರತದ ‘ಬಿಗ್ ಗೇಮ್ ಪ್ಲೇಯರ್’ ಯುವರಾಜ್ ಸಿಂಗ್ ಭಾರತೀಯ ಕ್ರಿಕೆಟ್‌ನ ಅತ್ಯುತ್ತಮ ಆಲ್‌ರೌಂಡರ್‌ಗಳಲ್ಲಿ ಒಬ್ಬರಾದ ಯುವರಾಜ್ ಸಿಂಗ್, ದೊಡ್ಡ ವೇದಿಕೆಗಳಲ್ಲಿ ತಂಡಕ್ಕೆ ಜಯ ತಂದುಕೊಡುವ ಶಕ್ತಿಶಾಲಿ ಪ್ರದರ್ಶನಗಳಿಂದ...
- Advertisement -spot_imgspot_img

ಹೊನಲುಬೆಳಕಿನ ರಾಜ್ಯಮಟ್ಟದ ‘K.M.S CUP ಸೀಸನ್–2’ ವಾಲಿಬಾಲ್ ಟೂರ್ನಿ ಡಿಸೆಂಬರ್ 29–30ರಂದು

ಹೊನಲುಬೆಳಕಿನ ರಾಜ್ಯಮಟ್ಟದ ‘K.M.S CUP ಸೀಸನ್–2’ ವಾಲಿಬಾಲ್ ಟೂರ್ನಿ ಡಿಸೆಂಬರ್ 29–30ರಂದು ಯಲಹಂಕ ತಾಲ್ಲೂಕಿನ ಕುದುರೆಗೆರೆ ಪ್ರದೇಶದಲ್ಲಿ ಕೆ.ಎಂ.ಶ್ರೀನಿವಾಸ್ ರವರ ಸ್ಮರಣಾರ್ಥ ಹಾಗೂ ಕೆ.ಎಂ. ಸುಬ್ರಮಣಿ ರವರ...

ಶಿವ ಬಿಗ್ ಬ್ಯಾಷ್ 2025: ಕೋಟ ಸಾಲಿಗ್ರಾಮದಲ್ಲಿ ಡಿಸೆಂಬರ್ 13-14ರಂದು

ಶಿವ ಬಿಗ್ ಬ್ಯಾಷ್ 2025: ಕೋಟ ಸಾಲಿಗ್ರಾಮದಲ್ಲಿ ಡಿಸೆಂಬರ್ 13-14ರಂದು ಶಿವ ಕ್ರೀಡಾ ಮತ್ತು ಸಾಂಸ್ಕೃತಿಕ ಸಂಸ್ಥೆ, ಕೋಟ ಸಾಲಿಗ್ರಾಮದ ಆಯೋಜನೆಯಲ್ಲಿ ನಡೆಯುವ ಪ್ರತಿಷ್ಠಿತ ಶಿವ ಬಿಗ್...

Must read

- Advertisement -spot_imgspot_img

You might also likeRELATED
Recommended to you