ಭರವಸೆಯ ಬೆಳಕು"ಗೋವಿ‌ಗಾಗಿ ನಾವು"-ಗೋಶಾಲಾ ನಿರ್ಮಾಣ ನಿಧಿ ಅಭಿಯಾನಕ್ಕೆ ಕೈ ಜೋಡಿಸಲಿರುವ ಸ್ಪೋರ್ಟ್ಸ್ ಕನ್ನಡ

“ಗೋವಿ‌ಗಾಗಿ ನಾವು”-ಗೋಶಾಲಾ ನಿರ್ಮಾಣ ನಿಧಿ ಅಭಿಯಾನಕ್ಕೆ ಕೈ ಜೋಡಿಸಲಿರುವ ಸ್ಪೋರ್ಟ್ಸ್ ಕನ್ನಡ

-

- Advertisment -spot_img
ಹಿರಿಯ -ಕಿರಿಯ ತಂಡಗಳು,ಕ್ರೀಡಾ ಪ್ರಾಯೋಜಕರು,
ಕ್ರೀಡಾಪಟುಗಳು,ಕ್ರೀಡಾಭಿಮಾನಿಗಳಲ್ಲಿ ಸ್ಪೋರ್ಟ್ಸ್ ಕನ್ನಡದ ವಿನಮ್ರ ವಿಜ್ಞಾಪನೆ-ಬನ್ನಿ ಕ್ರೀಡಾಪಟುಗಳೇ ಸಹೃದಯಿ ಹಿರಿಯ-ಕಿರಿಯ ಮಿತ್ರರೇ ಈ ಪುಣ್ಯಕಾರ್ಯದಲ್ಲಿ ನೀವು ಕೈ ಜೋಡಿಸಿ.
ಅನಾಥ,ಅಪಘಾತಕ್ಕೀಡಾದ ಮತ್ತು ಕಟುಕರ ಕೈಗಳಿಂದ ರಕ್ಷಿಸಲ್ಪಡುವ ಗೋವುಗಳಿಗಾಗಿ ಒಂದು ಸುಸಜ್ಜಿತ ಆಧುನಿಕ ಪಶುಚಿಕಿತ್ಸಾಲಯ ಮತ್ತು ಅವುಗಳ ರಕ್ಷಣೆಗೆ ಉಡುಪಿ ಜಿಲ್ಲೆ ಬ್ರಹ್ಮಾವರ ತಾಲೂಕಿನ ನಂಚಾರು ಗ್ರಾಮದಲ್ಲಿ “ಕಾಮಧೇನು ಗೋಶಾಲಾ ಮಹಾಸಂಘ ಟ್ರಸ್ಟ್ (ರಿ)” ನಿರ್ಮಾಣವಾಗಲಿದೆ.
ಈ ಗೋಶಾಲೆಯ ನಿರ್ಮಾಣಕ್ಕೆ ದಾನಿಗಳ ಆರ್ಥಿಕ‌ ಸಹಾಯದ ಅಗತ್ಯವಿದ್ದು, ಸ್ಪೋರ್ಟ್ಸ್ ಕನ್ನಡ ವೆಬ್ಸೈಟ್ ಸಂಪೂರ್ಣವಾಗಿ ಈ ಯೋಜನೆಯಲ್ಲಿ ಕೈ ಜೋಡಿಸಿದೆ.
ರಾಜ್ಯದ ಯಾವುದೇ ನಾನಾ ಭಾಗಗಳಲ್ಲಿ ನಡೆಯುವ ಟೆನ್ನಿಸ್ಬಾಲ್  ಕ್ರಿಕೆಟ್  ಇನ್ನಿತರ ಕ್ರೀಡಾಕೂಟಗಳಲ್ಲಿ ಸ್ಪೋರ್ಟ್ಸ್ ಕನ್ನಡ ಮೀಡಿಯಾ ಪಾರ್ಟ್ನರ್ ರೂಪದಲ್ಲಿ ಕಾರ್ಯನಿರ್ವಹಿಸಲು ಆಯೋಜಕರು “ಗೋವಿಗಾಗಿ ನಾವು” ಈ ಯೋಜನೆಯಲ್ಲಿ ಕೈಜೋಡಿಸಿ ಕಾಮಧೇನು ಗೋಶಾಲೆ ನಿರ್ಮಾಣಕ್ಕೆ ಸಹಾಯ ಮಾಡಬಹುದು.
ಕ್ರೀಡಾಕೂಟಗಳ‌ ಆಯೋಜಕರು ಮಾಡಬೇಕಾದ್ದು ಇಷ್ಟೇ
ಕಾಮಧೇನು ಗೋ “ಆಶ್ರಯ ತಾಣ” ನಿರ್ಮಾಣದ ನಿಧಿ ಸಂಗ್ರಹಕ್ಕಾಗಿ “ಗೋವಿಗಾಗಿ ನಾವು”-100 ರೂಪಾಯಿಗಳ ದೇಣಿಗೆ ಚೀಟಿ ಮೂಲಕ ಗೋ ಪ್ರೇಮಿಗಳಿಂದ ಧನಸಂಗ್ರಹ ಮಾಡಲು ಉದ್ದೇಶಿಸಿದ್ದಾರೆ‌.
ಆಯೋಜಕರು ಈ ಅಭಿಯಾನದ 100 ರೂ ದೇಣಿಗೆ ಚೀಟಿಯನ್ನು ಪಂದ್ಯಾಕೂಟಕ್ಕೆ ಆಗಮಿಸಿದ ಪ್ರಾಯೋಜಕರು,ಕ್ರೀಡಾಪಟುಗಳು ಹಾಗೂ ಕ್ರೀಡಾಭಿಮಾನಿಗಳಿಗೆ ವಿತರಿಸಿ ಧನಸಂಗ್ರಹ ಮಾಡಿ ಕಾಮಧೇನು ಗೋಶಾಲೆಗೆ ನೀಡಬಹುದಾಗಿದೆ ಹಾಗೂ ಪೋಸ್ಟರ್ ನಲ್ಲಿ ಕಾಣಿಸಿದ ಕಾಮಧೇನು ಗೋಶಾಲೆ ಖಾತೆಗೆ ಹಣ ವರ್ಗಾಯಿಸಬಹುದು ಅಥವಾ QR ಕೋಡ್ ಸ್ಕ್ಯಾನ್ ಮಾಡಬಹುದು.
ಈಗಾಗಲೇ ಹಲವಾರು ತಂಡಗಳು, ಸಂಘ ಸಂಸ್ಥೆಗಳು ಈ ಯೋಜನೆಯಲ್ಲಿ ಕೈ ಜೋಡಿಸಲು ಮುಂದೆ ಬಂದಿದ್ದು
ಪುಣ್ಯಕಾರ್ಯದಲ್ಲಿ ಕೈ ಜೋಡಿಸುವ ಎಲ್ಲಾ ಕ್ರೀಡಾಭಿಮಾನಿಗಳಿಗೆ  ಗೋ ಮಾತೆಯ ರಕ್ಷಣೆಯ ಸಂತಸ-ನಮ್ಮ‌ತಾಯಿ ಮತ್ತು ತಾಯ್ನಾಡನ್ನು ರಕ್ಷಿಸಿದಷ್ಟೇ ಪುಣ್ಯ ಪ್ರಾಪ್ತಿಯಾಗಲಿದ್ದು,ಅನಾಥ ಹಸುಗಳ ಆಲಯಕ್ಕಾಗಿ ನಿಮ್ಮ ಸಂಪೂರ್ಣ ಸಹಕಾರ ಮತ್ತು ಸಹಾಯಹಸ್ತದ ನಿರೀಕ್ಷೆಯಲ್ಲಿದೆ ಕಾಮಧೇನು ಗೋಶಾಲೆ
ಮಹಾಸಂಘ ಟ್ರಸ್ಟ್ (ರಿ)ನಂಚಾರು
ಬ್ರಹ್ಮಾವರ ತಾಲೂಕು (ಉಡುಪಿ ಜಿಲ್ಲೆ).
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ ಪ್ರೀತಿಯಿಂದ ಕೆ.ಆರ್.ಕೆ ವೃತ್ತಿಯಲ್ಲಿ ಆಭರಣ ತಯಾರಕ ಹಾಗೂ ಪ್ರವೃತ್ತಿಯಲ್ಲಿ ಒಬ್ಬ ಟೆನ್ನಿಸ್ ಬಾಲ್ ಆಟಗಾರ ಹಾಗು ಸಂಘಟಕ. ಕಳೆದ ಇಪ್ಪತ್ತು ವರ್ಷಗಳಿಂದ ಕ್ರಿಕೆಟ್ ಆಟಗಾರರಾಗಿ ಕ್ರಿಕೆಟ್ ಅಂಗಣದಲ್ಲಿ ಕ್ರೀಡಾ ಸ್ಫೂರ್ತಿಯಿಂದ ಆಟವನ್ನು ಆಡಿ ವೈಭವೀಕರಿಸಿದವರು. 2019ರಲ್ಲಿ ಹಿರಿಯ ಮತ್ತು ಕಿರಿಯ ಆಟಗಾರರನ್ನು ಒಂದೆಡೆ ಸೇರಿಸುವ ಉದ್ದೇಶದಿಂದ ಲೋಕಾರ್ಪಣೆಗೊಂಡ ಜಾಲತಾಣ ಇವರ ಕನಸಿನ ಕೂಸು ಅದೇ www.sportskannada.com. ಉಡುಪಿಯ ಬಡಗುಪೇಟೆಯಲ್ಲಿರುವ ಆರ್.ಕೆ ಗೋಲ್ಡ್ ಇದರ ಕಛೇರಿಯಾಗಿದೆ .

LEAVE A REPLY

Please enter your comment!
Please enter your name here

1 × 1 =

Latest news

ತುಮಕೂರಿನಲ್ಲಿ ರಾಜ್ಯಮಟ್ಟದ  ಕ್ರಿಕೆಟ್ ಟೂರ್ನಮೆಂಟ್

ತುಮಕೂರಿನಲ್ಲಿ ರಾಜ್ಯಮಟ್ಟದ  ಕ್ರಿಕೆಟ್ ಟೂರ್ನಮೆಂಟ್ ಡಾ. ರಾಜ್ ಸಾಂಸ್ಕೃತಿಕ ಹಾಗೂ ಕ್ರೀಡಾ ಸಂಘ, ತುಮಕೂರು  ಹಾಗೂ ಚಕ್ರವರ್ತಿ ಸ್ಪೋರ್ಟ್ಸ್ ಕ್ಲಬ್ ತುಮಕೂರು ಇವರ ವತಿಯಿಂದ ರಾಜ್ಯಮಟ್ಟದ ಹೊನಲು ಬೆಳಕಿನ ಕ್ರಿಕೆಟ್ ಟೂರ್ನಮೆಂಟ್ ಆಯೋಜಿಸಲಾಗಿದೆ. ಈ ಟೂರ್ನಮೆಂಟ್ ಡಾ....

ಶೆಫ್‌ಟಾಕ್ ಪ್ರೀಮಿಯರ್ ಲೀಗ್ ಸೀಸನ್ 6 ಕ್ರಿಕೆಟ್ ಸಂಭ್ರಮ-ಕಂಪೆನಿ ಸಿಬ್ಬಂದಿಗಳ ಮಹಾಸಂಗಮ

ಶೆಫ್‌ಟಾಕ್ ಪ್ರೀಮಿಯರ್ ಲೀಗ್ ಸೀಸನ್ 6 ಕ್ರಿಕೆಟ್ ಸಂಭ್ರಮ-ಕಂಪೆನಿ ಸಿಬ್ಬಂದಿಗಳ ಮಹಾಸಂಗಮ! ಬೆಂಗಳೂರು:  ಪ್ರತೀ ಬಾರಿಯಂತೆ ಈ ವರ್ಷದ ‘Cheftalk Premier League – Season 6’ ಕ್ರಿಕೆಟ್ ಟೂರ್ನಮೆಂಟ್ ಡಿಸೆಂಬರ್ 13...

ಮಲ್ಪೆ ಬಂದರು ಸಹಕಾರಿ ನೌಕರರ ಸಂಘದಿಂದ ಕ್ರಿಕೆಟ್ ಟೂರ್ನಮೆಂಟ್ ಹಾಗೂ ಕ್ರೀಡಾ ಸ್ಪರ್ಧೆಗಳು

ಮಲ್ಪೆ ಬಂದರು ಸಹಕಾರಿ ನೌಕರರ ಸಂಘದಿಂದ ಕ್ರಿಕೆಟ್ ಟೂರ್ನಮೆಂಟ್ ಹಾಗೂ ಕ್ರೀಡಾ ಸ್ಪರ್ಧೆಗಳು! ಮಲ್ಪೆ, ಮೀನುಗಾರಿಕಾ ಬಂದರು: ಮಲ್ಪೆ ಬಂದರು ಸಹಕಾರಿ ನೌಕರರ ಸಂಘ, ಮಲ್ಪೆ ಇವರ ವತಿಯಿಂದ,...

ಕಿನ್ನಿಮೂಲ್ಕಿ ಸ್ಪೋರ್ಟ್ಸ್ ಕ್ಲಬ್ ನಿಂದ “ಕಿನ್ನಿಮೂಲ್ಕಿ ಸೂಪರ್ ಲೀಗ್ – 2026”

ಕಿನ್ನಿಮೂಲ್ಕಿ ಸ್ಪೋರ್ಟ್ಸ್ ಕ್ಲಬ್ ನಿಂದ “ಕಿನ್ನಿಮೂಲ್ಕಿ ಸೂಪರ್ ಲೀಗ್ – 2026”   ಉಡುಪಿ: ಕಿನ್ನಿಮೂಲ್ಕಿ ಸ್ಪೋರ್ಟ್ಸ್ ಕ್ಲಬ್ (Kinnimulki Sports Club) ವತಿಯಿಂದ ಪ್ರತಿಷ್ಠಿತ ಕಿನ್ನಿಮೂಲ್ಕಿ ಸೂಪರ್...
- Advertisement -spot_imgspot_img

ಗೆಳೆಯರು ಕಪ್ 2025 – 42 ವರ್ಷ ಮೇಲ್ಪಟ್ಟ ಲೆಜೆಂಡ್ಸ್‌ಗಳ ಟೂರ್ನಿಯಲ್ಲಿ ಫ್ರೆಂಡ್ಸ್ ಬೆಂಗಳೂರು ವಿಜಯ! 

ಗೆಳೆಯರು ಕಪ್ 2025 – 42 ವರ್ಷ ಮೇಲ್ಪಟ್ಟ ಲೆಜೆಂಡ್ಸ್‌ಗಳ ಟೂರ್ನಿಯಲ್ಲಿ ಫ್ರೆಂಡ್ಸ್ ಬೆಂಗಳೂರು ವಿಜಯ!  ಕ್ರಿಕೆಟ್ ಲೋಕದ ಅಭಿಮಾನಿಗಳನ್ನು ರಂಜಿಸಿದ ಗೆಳೆಯರು ಕಪ್ 2025 ಟೂರ್ನಮೆಂಟ್...

ದುಬೈ ಕರ್ನಾಟಕ ಕ್ರಿಕೆಟ್ ಲೀಗ್:ಮುಖ್ಯ ಸಲಹೆಗಾರರಾಗಿ ವಿಠಲ್ ರಿಶಾನ್ ನೇಮಕ.

ದುಬೈ ಕರ್ನಾಟಕ ಕ್ರಿಕೆಟ್ ಲೀಗ್:ಮುಖ್ಯ ಸಲಹೆಗಾರರಾಗಿ ವಿಠಲ್ ರಿಶಾನ್ ನೇಮಕ. ಖ್ಯಾತ ಕ್ರಿಕೆಟ್ ಆಟಗಾರ ವಿಠಲ್ ರಿಶಾನ್ ನಾಯಕ್ ಅವರು ದುಬೈನ ಪ್ರಸಿದ್ಧ ಕ್ರಿಕೆಟ್ ತಂಡವಾದ ಕರ್ನಾಟಕ...

Must read

- Advertisement -spot_imgspot_img

You might also likeRELATED
Recommended to you