ಸ್ಪೋರ್ಟ್ಸ್ಟೊರ್ಪೆಡೋಸ್ ಸ್ಪೋರ್ಟ್ಸ್ ಕ್ಲಬ್ ಅರ್ಪಿಸುವ ಶ್ರೀ ಸಿದ್ಧಿ ವಿನಾಯಕ ಟ್ರೋಫಿ "ಅಂತರ್...

ಟೊರ್ಪೆಡೋಸ್ ಸ್ಪೋರ್ಟ್ಸ್ ಕ್ಲಬ್ ಅರ್ಪಿಸುವ ಶ್ರೀ ಸಿದ್ಧಿ ವಿನಾಯಕ ಟ್ರೋಫಿ “ಅಂತರ್ ಜಿಲ್ಲಾ ಮಟ್ಟದ ಚೆಸ್ ಪಂದ್ಯಾಟ

-

- Advertisment -spot_img
ಉಡುಪಿ ಜಿಲ್ಲಾ ಚೆಸ್ ಅಸೋಸಿಯೇಶನ್ (ರಿ)ಉಡುಪಿ ಇದರ ಸಹಯೋಗದೊಂದಿಗೆ   ಶ್ರೀ ಸಿದ್ಧಿ ವಿನಾಯಕ ಚೆಸ್ ಅಕಾಡೆಮಿ (ರಿ)ಕುಂದಾಪುರ, ಟೊರ್ಪೆಡೋಸ್  ಸ್ಪೋರ್ಟ್ಸ್ ಕ್ಲಬ್ (ರಿ) ಕುಂದಾಪುರ  ಅಂತರ್ ಜಿಲ್ಲಾ ಮಟ್ಟದ ಚೆಸ್ ಪಂದ್ಯಾಟವನ್ನು ದಿನಾಂಕ 27.02.2022 ರಂದು ಶ್ರೀ ಕೃಷ್ಣ  ಲಲಿತ ಕಲಾ ಮಂದಿರ ನಾಗೂರಿನಲ್ಲಿ  ಆಯೋಜಿಸಿದೆ.
  ಈ ಪಂದ್ಯಾಟದಲ್ಲಿ ಒಟ್ಟು 107 ಪ್ರಶಸ್ತಿಗಳಿದ್ದು ಪಂದ್ಯಾಟದಲ್ಲಿ 4-7 ಸುತ್ತುಗಳಿದ್ದು ಕಾಲಾವಧಿ 15 ನಿಮಿಷ+5 ಸೆಕೆಂಡುಗಳು.
7,9,11,13 ಹಾಗೂ 17 ವರ್ಷ ವಯೋಮಿತಿಯ ಬಾಲಕ &ಬಾಲಕಿಯರು ಈ ಪಂದ್ಯಾಟದಲ್ಲಿ ಭಾಗವಹಿಸಬಹುದಾಗಿದೆ .
ಮುಕ್ತ ಪಂದ್ಯಾಟದಲ್ಲಿ ಮೊದಲನೆಯ ಬಹುಮಾನ – ರೂ.2000
ಎರಡನೆಯ ಬಹುಮಾನ – ರೂ.1500
ಮೂರನೆಯ ಬಹುಮಾನ – ರೂ.1000
ನಾಲ್ಕನೆಯ ಬಹುಮಾನ – ರೂ.700
5 -7 ನೆಯ ಬಹುಮಾನ – ರೂ.600
 ಇದರ ಮುಖ್ಯ ತೀರ್ಪುಗಾರರಾಗಿ ಸಾಕ್ಷಾತ್ ಯು.ಕೆ ಭಾಗಿಯಾಗಲಿದ್ದು ಪಂದ್ಯಾಟದಲ್ಲಿ ಭಾಗವಹಿಸಲಿಚ್ಛಿಸುವವರು 26-02-2022 ರ ಒಳಗಾಗಿ www.udupichessassociation.com ನಲ್ಲಿ ನೋಂದಾಯಿಸತಕ್ಕದ್ದು.ಈ ಪಂದ್ಯಾಟಕ್ಕೆ ಮುಕ್ತ ವಿಭಾಗದಲ್ಲಿ ರೂ 500, ವಯೋಮಿತಿ ವಿಭಾಗಕ್ಕೆ ರೂ.400 ಪ್ರವೇಶ ಶುಲ್ಕವಿರುತ್ತದೆ.ಈ ಪ್ರವೇಶ ಶುಲ್ಕವನ್ನು
A/C-01222200184581
IFSC Code:-CNRB0006422
ಅಕೌಂಟ್ ಹೆಸರು:- ಶ್ರೀ ಸಿದ್ಧಿ ವಿನಾಯಕ್ ಚೆಸ್ ಅಕಾಡೆಮಿ.
ಇದಕ್ಕೆ ವರ್ಗಾಯಿಸಬಹುದು.
ಪಂದ್ಯಾಟದ ಉದ್ಘಾಟನೆ:- ಪೂರ್ವಾಹ್ನ 9:00 ಗಂಟೆಗೆ
ಬಹುಮಾನ ವಿತರಣೆ:- ಅಪರಾಹ್ನ 4:00 ಗಂಟೆಗೆ
ಸಂಪರ್ಕಕ್ಕಾಗಿ:
 ಬಾಬು ಜೆ ಪೂಜಾರಿ -9448547958,6364336158
ಸೌಂದರ್ಯ ಯು.ಕೆ -8088625123
ಸ್ಪರ್ಧಿಗಳಿಗೆ ಮಧ್ಯಾಹ್ನದ  ಭೋಜನದ ವ್ಯವಸ್ಥೆಯಿದ್ದು  ಸ್ಪರ್ಧಿಗಳು ತಮ್ಮದೇ  ಚೆಸ್ ಸೆಟ್ ಹಾಗೂ ಚೆಸ್ ಗಂಟೆಯನ್ನು ಕಡ್ಡಾಯವಾಗಿ ತರುವುದು.
ಪಂದ್ಯಾಟಕ್ಕೆ ಆದರದ ಸ್ವಾಗತ ಬಯಸುವ,
ಬಾಬು.ಜೆ ಪೂಜಾರಿ
ಅಧ್ಯಕ್ಷರು,
ಶ್ರೀ ಸಿದ್ಧಿ ವಿನಾಯಕ ಚೆಸ್ ಅಕಾಡೆಮಿ(ರಿ)ಕುಂದಾಪುರ
ಗೌತಮ್ ಶೆಟ್ಟಿ
ಅಧ್ಯಕ್ಷರು,
ಟೊರ್ಪೆಡೋಸ್ ಸ್ಪೋರ್ಟ್ಸ್ ಕ್ಲಬ್(ರಿ)ಕುಂದಾಪುರ
ಅಮಿತ್ ಕುಮಾರ್ ಶೆಟ್ಟಿ
ಅಧ್ಯಕ್ಷರು,
ಉಡುಪಿ ಜಿಲ್ಲಾ  ಚೆಸ್ ಅಸೋಸಿಯೇಷನ್(ರಿ)ಉಡುಪಿ
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ ಪ್ರೀತಿಯಿಂದ ಕೆ.ಆರ್.ಕೆ ವೃತ್ತಿಯಲ್ಲಿ ಆಭರಣ ತಯಾರಕ ಹಾಗೂ ಪ್ರವೃತ್ತಿಯಲ್ಲಿ ಒಬ್ಬ ಟೆನ್ನಿಸ್ ಬಾಲ್ ಆಟಗಾರ ಹಾಗು ಸಂಘಟಕ. ಕಳೆದ ಇಪ್ಪತ್ತು ವರ್ಷಗಳಿಂದ ಕ್ರಿಕೆಟ್ ಆಟಗಾರರಾಗಿ ಕ್ರಿಕೆಟ್ ಅಂಗಣದಲ್ಲಿ ಕ್ರೀಡಾ ಸ್ಫೂರ್ತಿಯಿಂದ ಆಟವನ್ನು ಆಡಿ ವೈಭವೀಕರಿಸಿದವರು. 2019ರಲ್ಲಿ ಹಿರಿಯ ಮತ್ತು ಕಿರಿಯ ಆಟಗಾರರನ್ನು ಒಂದೆಡೆ ಸೇರಿಸುವ ಉದ್ದೇಶದಿಂದ ಲೋಕಾರ್ಪಣೆಗೊಂಡ ಜಾಲತಾಣ ಇವರ ಕನಸಿನ ಕೂಸು ಅದೇ www.sportskannada.com. ಉಡುಪಿಯ ಬಡಗುಪೇಟೆಯಲ್ಲಿರುವ ಆರ್.ಕೆ ಗೋಲ್ಡ್ ಇದರ ಕಛೇರಿಯಾಗಿದೆ .

LEAVE A REPLY

Please enter your comment!
Please enter your name here

one × 2 =

Latest news

ಶಾಂಭವಿ ಟ್ರೋಫಿ 2026:ಚಾಂತಾರು  ಗ್ಲೋಬಲ್ ಕ್ರೀಡಾಂಗಣದಲ್ಲಿ ಬ್ರಹ್ಮಾವರ ವಲಯ ಮಟ್ಟದ ಕ್ರಿಕೆಟ್ ಟೂರ್ನಮೆಂಟ್

ಶಾಂಭವಿ ಟ್ರೋಫಿ 2026:ಚಾಂತಾರು ಗ್ಲೋಬಲ್ ಕ್ರೀಡಾಂಗಣದಲ್ಲಿ ಬ್ರಹ್ಮಾವರ ವಲಯ ಮಟ್ಟದ ಕ್ರಿಕೆಟ್ ಟೂರ್ನಮೆಂಟ್ ಚಾಂತಾರು: ಚಾಂತಾರು ಗ್ರಾಮದಲ್ಲಿ ಕ್ರಿಕೆಟ್ ಪ್ರೇಮಿಗಳಿಗೆ ಹಬ್ಬದ ವಾತಾವರಣ ಸೃಷ್ಟಿಸುವ ಉದ್ದೇಶದಿಂದ **ಶಾಂಭವಿ...

ಕರೂಣ್ ನಾಯರ್ ಗೆ ಕೋಸ್ಟಲ್ ಕಿಂಗ್ಸ್ ಮಂಗಳೂರು ತಂಡದ ನಾಯಕತ್ವ

ಕರೂಣ್ ನಾಯರ್ ಗೆ ಕೋಸ್ಟಲ್ ಕಿಂಗ್ಸ್ ಮಂಗಳೂರು ತಂಡದ ನಾಯಕತ್ವ ಮಹಾರಾಜ ಟ್ರೋಫಿ ಕೆಎಸ್ಸಿಎ ಟಿ20 ಸೀಸನ್-5ಕ್ಕೆ ಸಜ್ಜಾದ ಫ್ರಾಂಚೈಸಿ; ತಂಡದ ಜೆರ್ಸಿ, ಗೀತೆ ಹಾಗೂ ನಾಯಕತ್ವ...

ಮಹಿಳಾ ಟಿ20 ವಿಶ್ವಕಪ್: ಪಾಕಿಸ್ತಾನವನ್ನು 64 ರನ್‌ಗಳಿಂದ ಸೋಲಿಸಿದ ಭಾರತ – ಇತಿಹಾಸ ನಿರ್ಮಿಸಿದ ದೀಪ್ತಿ ಶರ್ಮಾ

  ಮಹಿಳಾ ಟಿ20 ವಿಶ್ವಕಪ್: ಪಾಕಿಸ್ತಾನವನ್ನು 64 ರನ್‌ಗಳಿಂದ ಸೋಲಿಸಿದ ಭಾರತ - ಇತಿಹಾಸ ನಿರ್ಮಿಸಿದ ದೀಪ್ತಿ ಶರ್ಮಾ ಬ್ರಿಟನ್‌ನ ಬರ್ಮಿಂಗ್‌ಹ್ಯಾಮ್‌ನ ಎಡ್ಜ್‌ಬಾಸ್ಟನ್‌ನಲ್ಲಿ ನಡೆದ ಈ ಪಂದ್ಯದಲ್ಲಿ, ಭಾರತ...

ವಿಶ್ವಕರ್ಮ ಪ್ರೀಮಿಯರ್ ಲೀಗ್ 2026ಕ್ಕೆ ಮಧು ಡೈಮಂಡ್ಸ್ ಟೈಟಲ್ ಸ್ಪಾನ್ಸರ್

ವಿಶ್ವಕರ್ಮ ಪ್ರೀಮಿಯರ್ ಲೀಗ್ 2026ಕ್ಕೆ ಮಧು ಡೈಮಂಡ್ಸ್ ಟೈಟಲ್ ಸ್ಪಾನ್ಸರ್ ಚಿತ್ರದುರ್ಗ: ಕರ್ನಾಟಕ ರಾಜ್ಯದ ವಿಶ್ವಕರ್ಮ ಸಮುದಾಯದ ಕ್ರೀಡಾ ಪ್ರತಿಭೆಗಳನ್ನು ಒಂದೇ ವೇದಿಕೆಯಲ್ಲಿ ಒಗ್ಗೂಡಿಸುವ ಮಹತ್ವಾಕಾಂಕ್ಷೆಯ ಕ್ರಿಕೆಟ್ ಮಹಾಕೂಟ ವಿಶ್ವಕರ್ಮ...
- Advertisement -spot_imgspot_img

16 ವರ್ಷಗಳ ಸಾಹಸಗಾಥೆ ಅಂತ್ಯಗೊಂಡಿದೆ! ಡಬ್ಲ್ಯೂಟಿಸಿ ಹೀರೋ ಕೇನ್ ವಿಲಿಯಮ್ಸನ್ ಅಂತರರಾಷ್ಟ್ರೀಯ ಕ್ರಿಕೆಟ್‌ನಿಂದ ನಿವೃತ್ತಿ!

16 ವರ್ಷಗಳ ಸಾಹಸಗಾಥೆ ಅಂತ್ಯಗೊಂಡಿದೆ! ಡಬ್ಲ್ಯೂಟಿಸಿ ಹೀರೋ ಕೇನ್ ವಿಲಿಯಮ್ಸನ್ ಅಂತರರಾಷ್ಟ್ರೀಯ ಕ್ರಿಕೆಟ್‌ನಿಂದ ನಿವೃತ್ತಿ! ನ್ಯೂಜಿಲೆಂಡ್ ಕ್ರಿಕೆಟ್ ಇತಿಹಾಸದಲ್ಲಿ ಅತಿ ಹೆಚ್ಚು ರನ್ ಗಳಿಸಿದ ದಾಖಲೆಯನ್ನು ಕೇನ್...

ಮಹಿಳಾ ಟಿ-20 ವಿಶ್ವಕಪ್‌ಗೆ ಕ್ಷಣಗಣನೆ: ವಿಶ್ವದ ಕಣ್ಣುಗಳು ಇಂಗ್ಲೆಂಡ್ ಕಡೆ

ಮಹಿಳಾ ಟಿ-20 ವಿಶ್ವಕಪ್‌ಗೆ ಕ್ಷಣಗಣನೆ: ವಿಶ್ವದ ಕಣ್ಣುಗಳು ಇಂಗ್ಲೆಂಡ್ ಕಡೆ ಕ್ರಿಕೆಟ್ ಅಭಿಮಾನಿಗಳು ಬಹು ನಿರೀಕ್ಷೆಯಿಂದ ಕಾಯುತ್ತಿರುವ ಐಸಿಸಿ ಮಹಿಳಾ ಟಿ-20 ವಿಶ್ವಕಪ್ 2026 ಟೂರ್ನಿಯು ಜೂನ್...

Must read

- Advertisement -spot_imgspot_img

You might also likeRELATED
Recommended to you