ಸ್ಪೋರ್ಟ್ಸ್ಟೊರ್ಪೆಡೋಸ್ ಸ್ಪೋರ್ಟ್ಸ್ ಕ್ಲಬ್ ಅರ್ಪಿಸುವ ಶ್ರೀ ಸಿದ್ಧಿ ವಿನಾಯಕ ಟ್ರೋಫಿ "ಅಂತರ್...

ಟೊರ್ಪೆಡೋಸ್ ಸ್ಪೋರ್ಟ್ಸ್ ಕ್ಲಬ್ ಅರ್ಪಿಸುವ ಶ್ರೀ ಸಿದ್ಧಿ ವಿನಾಯಕ ಟ್ರೋಫಿ “ಅಂತರ್ ಜಿಲ್ಲಾ ಮಟ್ಟದ ಚೆಸ್ ಪಂದ್ಯಾಟ

-

- Advertisment -spot_img
ಉಡುಪಿ ಜಿಲ್ಲಾ ಚೆಸ್ ಅಸೋಸಿಯೇಶನ್ (ರಿ)ಉಡುಪಿ ಇದರ ಸಹಯೋಗದೊಂದಿಗೆ   ಶ್ರೀ ಸಿದ್ಧಿ ವಿನಾಯಕ ಚೆಸ್ ಅಕಾಡೆಮಿ (ರಿ)ಕುಂದಾಪುರ, ಟೊರ್ಪೆಡೋಸ್  ಸ್ಪೋರ್ಟ್ಸ್ ಕ್ಲಬ್ (ರಿ) ಕುಂದಾಪುರ  ಅಂತರ್ ಜಿಲ್ಲಾ ಮಟ್ಟದ ಚೆಸ್ ಪಂದ್ಯಾಟವನ್ನು ದಿನಾಂಕ 27.02.2022 ರಂದು ಶ್ರೀ ಕೃಷ್ಣ  ಲಲಿತ ಕಲಾ ಮಂದಿರ ನಾಗೂರಿನಲ್ಲಿ  ಆಯೋಜಿಸಿದೆ.
  ಈ ಪಂದ್ಯಾಟದಲ್ಲಿ ಒಟ್ಟು 107 ಪ್ರಶಸ್ತಿಗಳಿದ್ದು ಪಂದ್ಯಾಟದಲ್ಲಿ 4-7 ಸುತ್ತುಗಳಿದ್ದು ಕಾಲಾವಧಿ 15 ನಿಮಿಷ+5 ಸೆಕೆಂಡುಗಳು.
7,9,11,13 ಹಾಗೂ 17 ವರ್ಷ ವಯೋಮಿತಿಯ ಬಾಲಕ &ಬಾಲಕಿಯರು ಈ ಪಂದ್ಯಾಟದಲ್ಲಿ ಭಾಗವಹಿಸಬಹುದಾಗಿದೆ .
ಮುಕ್ತ ಪಂದ್ಯಾಟದಲ್ಲಿ ಮೊದಲನೆಯ ಬಹುಮಾನ – ರೂ.2000
ಎರಡನೆಯ ಬಹುಮಾನ – ರೂ.1500
ಮೂರನೆಯ ಬಹುಮಾನ – ರೂ.1000
ನಾಲ್ಕನೆಯ ಬಹುಮಾನ – ರೂ.700
5 -7 ನೆಯ ಬಹುಮಾನ – ರೂ.600
 ಇದರ ಮುಖ್ಯ ತೀರ್ಪುಗಾರರಾಗಿ ಸಾಕ್ಷಾತ್ ಯು.ಕೆ ಭಾಗಿಯಾಗಲಿದ್ದು ಪಂದ್ಯಾಟದಲ್ಲಿ ಭಾಗವಹಿಸಲಿಚ್ಛಿಸುವವರು 26-02-2022 ರ ಒಳಗಾಗಿ www.udupichessassociation.com ನಲ್ಲಿ ನೋಂದಾಯಿಸತಕ್ಕದ್ದು.ಈ ಪಂದ್ಯಾಟಕ್ಕೆ ಮುಕ್ತ ವಿಭಾಗದಲ್ಲಿ ರೂ 500, ವಯೋಮಿತಿ ವಿಭಾಗಕ್ಕೆ ರೂ.400 ಪ್ರವೇಶ ಶುಲ್ಕವಿರುತ್ತದೆ.ಈ ಪ್ರವೇಶ ಶುಲ್ಕವನ್ನು
A/C-01222200184581
IFSC Code:-CNRB0006422
ಅಕೌಂಟ್ ಹೆಸರು:- ಶ್ರೀ ಸಿದ್ಧಿ ವಿನಾಯಕ್ ಚೆಸ್ ಅಕಾಡೆಮಿ.
ಇದಕ್ಕೆ ವರ್ಗಾಯಿಸಬಹುದು.
ಪಂದ್ಯಾಟದ ಉದ್ಘಾಟನೆ:- ಪೂರ್ವಾಹ್ನ 9:00 ಗಂಟೆಗೆ
ಬಹುಮಾನ ವಿತರಣೆ:- ಅಪರಾಹ್ನ 4:00 ಗಂಟೆಗೆ
ಸಂಪರ್ಕಕ್ಕಾಗಿ:
 ಬಾಬು ಜೆ ಪೂಜಾರಿ -9448547958,6364336158
ಸೌಂದರ್ಯ ಯು.ಕೆ -8088625123
ಸ್ಪರ್ಧಿಗಳಿಗೆ ಮಧ್ಯಾಹ್ನದ  ಭೋಜನದ ವ್ಯವಸ್ಥೆಯಿದ್ದು  ಸ್ಪರ್ಧಿಗಳು ತಮ್ಮದೇ  ಚೆಸ್ ಸೆಟ್ ಹಾಗೂ ಚೆಸ್ ಗಂಟೆಯನ್ನು ಕಡ್ಡಾಯವಾಗಿ ತರುವುದು.
ಪಂದ್ಯಾಟಕ್ಕೆ ಆದರದ ಸ್ವಾಗತ ಬಯಸುವ,
ಬಾಬು.ಜೆ ಪೂಜಾರಿ
ಅಧ್ಯಕ್ಷರು,
ಶ್ರೀ ಸಿದ್ಧಿ ವಿನಾಯಕ ಚೆಸ್ ಅಕಾಡೆಮಿ(ರಿ)ಕುಂದಾಪುರ
ಗೌತಮ್ ಶೆಟ್ಟಿ
ಅಧ್ಯಕ್ಷರು,
ಟೊರ್ಪೆಡೋಸ್ ಸ್ಪೋರ್ಟ್ಸ್ ಕ್ಲಬ್(ರಿ)ಕುಂದಾಪುರ
ಅಮಿತ್ ಕುಮಾರ್ ಶೆಟ್ಟಿ
ಅಧ್ಯಕ್ಷರು,
ಉಡುಪಿ ಜಿಲ್ಲಾ  ಚೆಸ್ ಅಸೋಸಿಯೇಷನ್(ರಿ)ಉಡುಪಿ
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ ಪ್ರೀತಿಯಿಂದ ಕೆ.ಆರ್.ಕೆ ವೃತ್ತಿಯಲ್ಲಿ ಆಭರಣ ತಯಾರಕ ಹಾಗೂ ಪ್ರವೃತ್ತಿಯಲ್ಲಿ ಒಬ್ಬ ಟೆನ್ನಿಸ್ ಬಾಲ್ ಆಟಗಾರ ಹಾಗು ಸಂಘಟಕ. ಕಳೆದ ಇಪ್ಪತ್ತು ವರ್ಷಗಳಿಂದ ಕ್ರಿಕೆಟ್ ಆಟಗಾರರಾಗಿ ಕ್ರಿಕೆಟ್ ಅಂಗಣದಲ್ಲಿ ಕ್ರೀಡಾ ಸ್ಫೂರ್ತಿಯಿಂದ ಆಟವನ್ನು ಆಡಿ ವೈಭವೀಕರಿಸಿದವರು. 2019ರಲ್ಲಿ ಹಿರಿಯ ಮತ್ತು ಕಿರಿಯ ಆಟಗಾರರನ್ನು ಒಂದೆಡೆ ಸೇರಿಸುವ ಉದ್ದೇಶದಿಂದ ಲೋಕಾರ್ಪಣೆಗೊಂಡ ಜಾಲತಾಣ ಇವರ ಕನಸಿನ ಕೂಸು ಅದೇ www.sportskannada.com. ಉಡುಪಿಯ ಬಡಗುಪೇಟೆಯಲ್ಲಿರುವ ಆರ್.ಕೆ ಗೋಲ್ಡ್ ಇದರ ಕಛೇರಿಯಾಗಿದೆ .

LEAVE A REPLY

Please enter your comment!
Please enter your name here

four + eleven =

Latest news

ಗುರುಗಣೇಶ್ ನೇಜಾರು ಫ್ರೆಂಡ್ಶಿಫ್ ಟ್ರೋಫಿ-2026 ಚಾಂಪಿಯನ್ಸ್

ಗುರುಗಣೇಶ್ ನೇಜಾರು ಫ್ರೆಂಡ್ಶಿಫ್ ಟ್ರೋಫಿ-2026 ಚಾಂಪಿಯನ್ಸ್ ಕುಂದಾಪುರ-ಇಲ್ಲಿನ ಫ್ರೆಂಡ್ಸ್ ಕೆದೂರು ಮೊತ್ತ ಮೊದಲ ಬಾರಿಗೆ ಆಯೋಜಿಸಿದ 60 ಗಜಗಳ ಮುಕ್ತ ಟೆನಿಸ್ಬಾಲ್ ಕ್ರಿಕೆಟ್ ಪಂದ್ಯಾಟ ಫ್ರೆಂಡ್ಶಿಫ್ ಟ್ರೋಫಿ-2026...

ಕರ್ನಾಟಕ ರಾಜ್ಯ ಗ್ರಾಮ ಆಡಳಿತ ಅಧಿಕಾರಿ ಸಂಘ (ರಿ) ಮತ್ತು ಜಿಲ್ಲಾ ಘಟಕ ಶಿವಮೊಗ್ಗ ವತಿಯಿಂದ ರಾಜ್ಯಮಟ್ಟದ ಕ್ರೀಡಾಕೂಟ 2026

ಕರ್ನಾಟಕ ರಾಜ್ಯ ಗ್ರಾಮ ಆಡಳಿತ ಅಧಿಕಾರಿ ಸಂಘ (ರಿ) ಮತ್ತು ಜಿಲ್ಲಾ ಘಟಕ ಶಿವಮೊಗ್ಗ ವತಿಯಿಂದ ರಾಜ್ಯಮಟ್ಟದ ಕ್ರೀಡಾಕೂಟ 2026 ಕಂದಾಯ ಇಲಾಖೆ ಕರ್ನಾಟಕ ರಾಜ್ಯ ಗ್ರಾಮ...

ಮಣಿಪಾಲದಲ್ಲಿ ಅಂಡರ್-21 ಫ್ಲಡ್‌ಲೈಟ್ ಫುಟ್‌ಬಾಲ್ ಟೂರ್ನಿ – CHIVAS ಕಪ್ 2026

ಮಣಿಪಾಲದಲ್ಲಿ ಅಂಡರ್-21 ಫ್ಲಡ್‌ಲೈಟ್ ಫುಟ್‌ಬಾಲ್ ಟೂರ್ನಿ – CHIVAS CUP 2026 CHIVAS ಎಫ್‌ಸಿ ವತಿಯಿಂದ ಅಂಡರ್-21 ಫ್ಲಡ್‌ಲೈಟ್ ಟರ್ಫ್ ಲೀಗ್ ಟೂರ್ನಮೆಂಟ್ “CHIVAS ಕಪ್ 2026”...

ಸುರತ್ಕಲ್‌ನಲ್ಲಿ ಮತ್ತೆ ಕ್ರಿಕೆಟ್ ಸಂಭ್ರಮ – ಲೆಜೆಂಡ್ಸ್ ಕ್ರಿಕೆಟ್ ಲೀಗ್ ಸೀಸನ್-5

ಸುರತ್ಕಲ್‌ನಲ್ಲಿ ಮತ್ತೆ ಕ್ರಿಕೆಟ್ ಸಂಭ್ರಮ – ಲೆಜೆಂಡ್ಸ್ ಕ್ರಿಕೆಟ್ ಲೀಗ್ ಸೀಸನ್-5 ಸುರತ್ಕಲ್ ಸ್ಪೋರ್ಟ್ಸ್ & ಕಲ್ಚರಲ್ ಕ್ಲಬ್ (ರಿ.) ಹಾಗೂ ಸುರತ್ಕಲ್ ಸ್ಪೋರ್ಟ್ಸ್ & ಕಲ್ಚರಲ್...
- Advertisement -spot_imgspot_img

ಆಜ್ಮಾ ಟ್ರೋಫಿ – 2026 ಕ್ರಿಕೆಟ್ ಟೂರ್ನಿಗೆ ಭರ್ಜರಿ ಸಿದ್ಧತೆ

ಆಜ್ಮಾಟ್ರೋಫಿ – 2026 ಕ್ರಿಕೆಟ್ ಟೂರ್ನಿಗೆ ಭರ್ಜರಿ ಸಿದ್ಧತೆ ಪ್ರೆಂಡ್ಸ್ ನೇಜಾರ್ ಮತ್ತು ಇಸಾಕ್ ನೇಜಾರ್ ಇವರ ನೇತೃತ್ವದಲ್ಲಿ ನಡೆಯಲಿರುವ **ಆಜ್ಮಾ ಟ್ರೋಫಿ – 2026**...

ತೆಂಕಪೇಟೆ ಫ್ರೆಂಡ್ಸ್ ಉಡುಪಿ ಚಾಂಪಿಯನ್ – ಎಂಜಾಯ್ ಪ್ರೀಮಿಯರ್ ಲೀಗ್ 2026 ಯಶಸ್ವಿ ಸಮಾಪ್ತಿ

ತೆಂಕಪೇಟೆ ಫ್ರೆಂಡ್ಸ್ ಉಡುಪಿ ಚಾಂಪಿಯನ್ – ಎಂಜಾಯ್ ಪ್ರೀಮಿಯರ್ ಲೀಗ್ 2026 ಯಶಸ್ವಿ ಸಮಾಪ್ತಿ ಮಂಗಳೂರು: ಎಂಜಾಯ್ ಟೈಟನ್ಸ್ ಯುನೈಟೆಡ್ ಆಯೋಜಿಸಿದ್ದ ಜಿಎಸ್‌ಬಿ ಸಮುದಾಯದ ಪ್ರತಿಷ್ಠಿತ “ಎಂಜಾಯ್...

Must read

- Advertisement -spot_imgspot_img

You might also likeRELATED
Recommended to you