ಭರವಸೆಯ ಬೆಳಕುಶ್ರೀ ವರಲಕ್ಷ್ಮೀ ಚಾರಿಟೇಬಲ್ ಟ್ರಸ್ಟ್ (ರಿ) ಉಪ್ಪುಂದ-ಸೇವಾರತ್ನ ಡಾ.ಗೋವಿಂದ ಬಾಬು ಪೂಜಾರಿ...

ಶ್ರೀ ವರಲಕ್ಷ್ಮೀ ಚಾರಿಟೇಬಲ್ ಟ್ರಸ್ಟ್ (ರಿ) ಉಪ್ಪುಂದ-ಸೇವಾರತ್ನ ಡಾ.ಗೋವಿಂದ ಬಾಬು ಪೂಜಾರಿ ಇವರಿಂದ 9 ನೇ ಮನೆ ಹಸ್ತಾಂತರ ಕಾರ್ಯಕ್ರಮ

-

- Advertisment -spot_img
ಅಸಹಾಯಕ ಮನಗಳಿಗೆ ಆತ್ಮವಿಶ್ವಾಸ ತುಂಬುವ ಸಮಾಜರತ್ನ ಡಾ.ಗೋವಿಂದ ಬಾಬು ಪೂಜಾರಿ ಇವರಿಂದ 9 ನೇ ಮನೆಯ ಹಸ್ತಾಂತರ
ಸಮಾಜದ ಬಡ,ಅಶಕ್ತ ಕುಟುಂಬಗಳಿಗೆ ಸೂರು ಇನ್ನಿತರ ಮೂಲಭೂತ ಸೌಕರ್ಯಗಳನ್ನು  ಕಲ್ಪಿಸಿಕೊಡುವ ನಿಟ್ಟಿನಲ್ಲಿ,ಸೇವಾರತ್ನ ಡಾ.ಗೋವಿಂದ ಬಾಬು ಪೂಜಾರಿ ಇವರ ಶ್ರೀ ವರಲಕ್ಷ್ಮೀ ಚಾರಿಟೇಬಲ್ ಟ್ರಸ್ಟ್(ರಿ) ತೀರಾ ಅಗತ್ಯವುಳ್ಳವರಿಗೆ ಶಾಶ್ವತ ಸೂರು ನಿರ್ಮಿಸಿಕೊಡುವ ಕೈಂಕರ್ಯವನ್ನು ನಡೆಸುತ್ತಿದ್ದಾರೆ.
ಈ ನಿಟ್ಟಿನಲ್ಲಿ ಬೈಂದೂರು ಗಂಗನಾಡು ನೀರೋಡಿ ಸೌಂತ್ ಮನೆ ರಾಮ ಮರಾಠಿ ಇವರ ಶಿಥಿಲಗೊಂಡ ಮನೆಯವರ ಸಂಕಷ್ಟವನ್ನು ಅರಿತು ನೀಡಿದ ಭರವಸೆಯಂತೆ ಟ್ರಸ್ಟ್ ಮೂಲಕ 9 ನೇ ಸುಸಜ್ಜಿತ ಮನೆ ನಿರ್ಮಿಸಲಾಗಿದ್ದು ಪ್ರವೇಶೋತ್ಸವಕ್ಕೆ ಸಜ್ಜಾಗಿದೆ.
ಸೆಪ್ಟೆಂಬರ್ 26 ಸೋಮವಾರ ಬೆಳಿಗ್ಗೆ 10 ಗಂಟೆಗೆ ,ಬೈಂದೂರು ಗಂಗನಾಡು ನೀರೋಡಿ ಯಲ್ಲಿ ನಡೆಯಲಿರುವ 9 ನೇ ಸುಸಜ್ಜಿತ ಮನೆಯ ಹಸ್ತಾಂತರ ಕಾರ್ಯಕ್ರಮ ಬೆಳಗಾಂ ನಿಪ್ಪಾಣಿ ಮಹಾಕಾಳಿ ಸಂಸ್ಥಾನಂ ಸಧರ್ಮ ಓಂಶಕ್ತಿ ಮಠದ ರಸಾಯಿ ಶೇಂಡಾರು ಕ್ಷೇತ್ರದ ಪೀಠಾಧಿಪತಿಗಳಾದ ಶ್ರೀಶ್ರೀಶ್ರೀ ಅರುಣಾನಂದ ತೀರ್ಥ ಸ್ವಾಮೀಜಿಯವರ ದಿವ್ಯ ಉಪಸ್ಥಿತಿಯಲ್ಲಿ,ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಹಿರಿಯ ಕಾರ್ಯಕರ್ತರಾದ ಶ್ರೀಯುತ ಅಚ್ಯುತ್ ಕಲ್ಯಾಣ್ ರವರ ಅಮೃತ ಹಸ್ತದಿಂದ ಉದ್ಘಾಟನೆಗೊಳ್ಳಲಿದೆ.
*”ಬಡವರಿಗೊಂದು  ಸೂರು” ನನ್ನ ಕನಸಿನ ಯೋಜನೆ ಪ್ರಗತಿ ಯಲ್ಲಿದ್ದು,ಮುಂದಿನ ದಿನಗಳಲ್ಲಿ ಪ್ರತೀ ತಿಂಗಳು ಒಂದೊಂದು ಮನೆಯ ಉದ್ಘಾಟನೆ ನಡೆಸುವ ಯೋಜನೆ ಹಾಕಿಕೊಂಡಿದ್ದು ಸಾಕಷ್ಟು ಮನೆ ನಿರ್ಮಾಣ ಹಂತದಲ್ಲಿದೆ”ಎಂದು ಶ್ರೀ ವರಲಕ್ಷ್ಮೀ ಚಾರಿಟೇಬಲ್ ಟ್ರಸ್ಟ್(ರಿ) ನ ಸಂಸ್ಥಾಪಕರು,ಸಮಾಜರತ್ನ ಡಾ.ಗೋವಿಂದ ಬಾಬು ಪೂಜಾರಿಯವರು ತಿಳಿಸಿದ್ದಾರೆ.*
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ ಪ್ರೀತಿಯಿಂದ ಕೆ.ಆರ್.ಕೆ ವೃತ್ತಿಯಲ್ಲಿ ಆಭರಣ ತಯಾರಕ ಹಾಗೂ ಪ್ರವೃತ್ತಿಯಲ್ಲಿ ಒಬ್ಬ ಟೆನ್ನಿಸ್ ಬಾಲ್ ಆಟಗಾರ ಹಾಗು ಸಂಘಟಕ. ಕಳೆದ ಇಪ್ಪತ್ತು ವರ್ಷಗಳಿಂದ ಕ್ರಿಕೆಟ್ ಆಟಗಾರರಾಗಿ ಕ್ರಿಕೆಟ್ ಅಂಗಣದಲ್ಲಿ ಕ್ರೀಡಾ ಸ್ಫೂರ್ತಿಯಿಂದ ಆಟವನ್ನು ಆಡಿ ವೈಭವೀಕರಿಸಿದವರು. 2019ರಲ್ಲಿ ಹಿರಿಯ ಮತ್ತು ಕಿರಿಯ ಆಟಗಾರರನ್ನು ಒಂದೆಡೆ ಸೇರಿಸುವ ಉದ್ದೇಶದಿಂದ ಲೋಕಾರ್ಪಣೆಗೊಂಡ ಜಾಲತಾಣ ಇವರ ಕನಸಿನ ಕೂಸು ಅದೇ www.sportskannada.com. ಉಡುಪಿಯ ಬಡಗುಪೇಟೆಯಲ್ಲಿರುವ ಆರ್.ಕೆ ಗೋಲ್ಡ್ ಇದರ ಕಛೇರಿಯಾಗಿದೆ .

LEAVE A REPLY

Please enter your comment!
Please enter your name here

3 + 9 =

Latest news

ಭಾರತದ ‘ಬಿಗ್ ಗೇಮ್ ಪ್ಲೇಯರ್’ ಯುವರಾಜ್ ಸಿಂಗ್

ಭಾರತದ ‘ಬಿಗ್ ಗೇಮ್ ಪ್ಲೇಯರ್’ ಯುವರಾಜ್ ಸಿಂಗ್ ಭಾರತೀಯ ಕ್ರಿಕೆಟ್‌ನ ಅತ್ಯುತ್ತಮ ಆಲ್‌ರೌಂಡರ್‌ಗಳಲ್ಲಿ ಒಬ್ಬರಾದ ಯುವರಾಜ್ ಸಿಂಗ್, ದೊಡ್ಡ ವೇದಿಕೆಗಳಲ್ಲಿ ತಂಡಕ್ಕೆ ಜಯ ತಂದುಕೊಡುವ ಶಕ್ತಿಶಾಲಿ ಪ್ರದರ್ಶನಗಳಿಂದ...

ಹೊನಲುಬೆಳಕಿನ ರಾಜ್ಯಮಟ್ಟದ ‘K.M.S CUP ಸೀಸನ್–2’ ವಾಲಿಬಾಲ್ ಟೂರ್ನಿ ಡಿಸೆಂಬರ್ 29–30ರಂದು

ಹೊನಲುಬೆಳಕಿನ ರಾಜ್ಯಮಟ್ಟದ ‘K.M.S CUP ಸೀಸನ್–2’ ವಾಲಿಬಾಲ್ ಟೂರ್ನಿ ಡಿಸೆಂಬರ್ 29–30ರಂದು ಯಲಹಂಕ ತಾಲ್ಲೂಕಿನ ಕುದುರೆಗೆರೆ ಪ್ರದೇಶದಲ್ಲಿ ಕೆ.ಎಂ.ಶ್ರೀನಿವಾಸ್ ರವರ ಸ್ಮರಣಾರ್ಥ ಹಾಗೂ ಕೆ.ಎಂ. ಸುಬ್ರಮಣಿ ರವರ...

ಶಿವ ಬಿಗ್ ಬ್ಯಾಷ್ 2025: ಕೋಟ ಸಾಲಿಗ್ರಾಮದಲ್ಲಿ ಡಿಸೆಂಬರ್ 13-14ರಂದು

ಶಿವ ಬಿಗ್ ಬ್ಯಾಷ್ 2025: ಕೋಟ ಸಾಲಿಗ್ರಾಮದಲ್ಲಿ ಡಿಸೆಂಬರ್ 13-14ರಂದು ಶಿವ ಕ್ರೀಡಾ ಮತ್ತು ಸಾಂಸ್ಕೃತಿಕ ಸಂಸ್ಥೆ, ಕೋಟ ಸಾಲಿಗ್ರಾಮದ ಆಯೋಜನೆಯಲ್ಲಿ ನಡೆಯುವ ಪ್ರತಿಷ್ಠಿತ ಶಿವ ಬಿಗ್...

ಕೆಚ್ಚಿನ.. ಕಿಚ್ಚಿನ ಯುವರಾಜನ ಕಥೆ..!

ಕೆಚ್ಚಿನ.. ಕಿಚ್ಚಿನ ಯುವರಾಜನ ಕಥೆ..! ಪಂಜಾಬ್’ನ ಲೂಧಿಯಾನದ ಕೆನೆಚ್ ಎಂಬ ಹಳ್ಳಿ. ಅಲ್ಲೊಬ್ಬರು ಒಂದೊಮ್ಮೆ ಭಾರತ ಪರ ಆಡಿದ್ದ ಮಾಜಿ ಕ್ರಿಕೆಟಿಗ.. ಅವರಿಗೊಬ್ಬ ಮಗ.. ತನ್ನ ಕ್ರಿಕೆಟ್...
- Advertisement -spot_imgspot_img

ಅರಬ್ಬರ ನಾಡಿನಲ್ಲಿ ಕುಂದಗನ್ನಡಿಗರ ಸಮಾಗಮ

ಅರಬ್ಬರ ನಾಡಿನಲ್ಲಿ ಕುಂದಗನ್ನಡಿಗರ ಸಮಾಗಮ ನಮ್ಮ ಕುಂದಾಪ್ರ ಕನ್ನಡ ಬಳಗ ಗಲ್ಫ್ ವತಿಯಿಂದ ಯುಎಇ ನಲ್ಲಿ ನೆಲೆಸಿರುವ ಕುಂದಗನ್ನಡಿಗರಿಗಾಗಿ ವಿಹಾರ ಕೂಟ ಮತ್ತು ಗ್ರಾಮೀಣ ಆಟೋಟ ಸ್ಪರ್ದೆಗಳು...

ಕಂದಾಯೋತ್ಸವ 2025 : ಕಂದಾಯ ಇಲಾಖೆಯ ಸಾಂಸ್ಕೃತಿಕ – ಕ್ರೀಡಾ ಸಂಭ್ರಮ

ಕಂದಾಯೋತ್ಸವ 2025 : ಕಂದಾಯ ಇಲಾಖೆಯ ಸಾಂಸ್ಕೃತಿಕ – ಕ್ರೀಡಾ ಸಂಭ್ರಮ ಶಿವಮೊಗ್ಗ ಜಿಲ್ಲೆಯ ಕಂದಾಯ ಇಲಾಖೆಯ ವತಿಯಿಂದ **ಕಂದಾಯೋತ್ಸವ – 2025** ನ್ನು ವಿಜೃಂಭಣೆಯಿಂದ ಆಚರಿಸಲಾಗುತ್ತಿದೆ....

Must read

- Advertisement -spot_imgspot_img

You might also likeRELATED
Recommended to you