10.1 C
London
Tuesday, April 23, 2024
Homeಕ್ರಿಕೆಟ್ಸೃಷ್ಟಿ ಸೀನಿಯರ್ಸ್ ಕಪ್-2022-ಫ್ಯೂಚುರಾ ಇಲೆವೆನ್ ಮತ್ತು ಸೃಷ್ಟಿ ಬೆಂಗಳೂರು ಕ್ವಾಲಿಫೈಯರ್ ಎಂಟ್ರಿ

ಸೃಷ್ಟಿ ಸೀನಿಯರ್ಸ್ ಕಪ್-2022-ಫ್ಯೂಚುರಾ ಇಲೆವೆನ್ ಮತ್ತು ಸೃಷ್ಟಿ ಬೆಂಗಳೂರು ಕ್ವಾಲಿಫೈಯರ್ ಎಂಟ್ರಿ

Date:

Related stories

Reject ಪೀಸ್‌ಗಳು ವಾಪಸ್ ಎದ್ದು ಬಂದ ಕಥೆ..!

ಒಬ್ಬ by mistake ಪಂಜಾಬ್ ಕಿಂಗ್ಸ್ ತಂಡ ಸೇರಿದ್ದವ. ಇನ್ನೊಬ್ಬ ತನ್ನ...

ಇಂದು ವಿಶ್ವದ ಅತ್ಯಂತ ಪ್ರೀತಿಪಾತ್ರ ಕ್ರಿಕೆಟಿಗ ಧೋನಿಯ ಕೊನೆಯ ಪಂದ್ಯ..

ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆಯಲಿರುವ ಚೆನ್ನೈ ಸೂಪರ್ ಕಿಂಗ್ಸ್ ಮತ್ತು ಮುಂಬೈ...

T20 ವಿಶ್ವಕಪ್‌ನಲ್ಲಿ ಭಾರತದ ವಿಕೆಟ್‌ಕೀಪರ್ ಯಾರು? 5 ಆಟಗಾರರು ರೇಸ್ ನಲ್ಲಿ

ಐಪಿಎಲ್  ನಂತರ ಟಿ20 ವಿಶ್ವಕಪ್ ಆಡಬೇಕಿದೆ. ಈ ಮೆಗಾ  ಟೂರ್ನಿಯನ್ನು ಜೂನ್‌ನಲ್ಲಿ...

ಇಂತಹ ಒಬ್ಬ ಆಟಗಾರನನ್ನು RCB ತಯಾರು ಮಾಡಿದೆಯೇ..?

ರಿಯಾನ್ ಪರಾಗ್’ನಂಥವರು ಕರ್ನಾಟಕದಲ್ಲಿ ಅದೆಷ್ಟು ಹುಡುಗರಿದ್ದರು..! ಈಗಲೂ ಇದ್ದಾರೆ.. ಆದರೆ ಅವರೆಲ್ಲಾ ಐಪಿಎಲ್’ನಲ್ಲಿ...

RCB ಫ್ರಾಂಚೈಸಿಗೆ ಕನ್ನಡಿಗರ ಮೇಲಿರುವುದು ನಿರ್ಲಕ್ಷ್ಯವಲ್ಲ, ಅಲರ್ಜಿ..!

ನಾಲ್ಕೇ ನಾಲ್ಕು ದಿನಗಳ ಹಿಂದೆ..  4 ಓವರ್’ಗಳಲ್ಲಿ 23 ರನ್, ಒಂದು...
spot_imgspot_img
ಬೆಂಗಳೂರು- 44+ ಹಿರಿಯ ಆಟಗಾರರಿಗಾಗಿ ಬೆಂಗಳೂರಿನ  ಮಾಕಳಿ ಸೃಷ್ಟಿ ಹುಲ್ಲುಹಾಸಿನ ಮೈದಾನದಲ್ಲಿ ಆಯೋಜಿಸಲಾದ “ಸೃಷ್ಟಿ ಸೀನಿಯರ್ಸ್ ಕಪ್-2022” ಪಂದ್ಯಾಟದ ಮೊದಲ ದಿನ ಸೃಷ್ಟಿ ಬೆಂಗಳೂರು ತಂಡ ತಾನಾಡಿದ ಎರಡೂ ಪಂದ್ಯವನ್ನು ಜಯಿಸಿ ಕ್ವಾಲಿಫೈಯರ್ ಹಂತ ಪ್ರವೇಶಿಸಿದೆ‌.
ಫ್ಯೂಚುರಾ ಇಲೆವೆನ್ ಒಂದು ಪಂದ್ಯವನ್ನು ಜಯಿಸಿ ಕ್ವಾಲಿಫೈಯರ್ ಪ್ರವೇಶ ಪಡೆದಿದೆ.
*ಮುಂದಿನ ಪಂದ್ಯಗಳ ಸಮಗ್ರ ವಿವರ*
ಬಿ ಗ್ರೂಪ್ ನಲ್ಲಿ ಆನಂದ್ ಇಲೆವೆನ್,ರಂಗ ಇಲೆವೆನ್,
ಆರ್.ಡಿ ಇಲೆವೆನ್, ಗುರುಬ್ರಹ್ಮ ಬೆಂಗಳೂರು ತಂಡಗಳ ನಡುವಿನ ಪಂದ್ಯಗಳು ಅಕ್ಟೋಬರ್ 13 ರಂದು ನಡೆಯಲಿದೆ.
ಸಿ ಗ್ರೂಪ್ ನಲ್ಲಿ ಜೈ ಕರ್ನಾಟಕ ಬೆಂಗಳೂರು,ನಾಗಾ ಇಲೆವೆನ್ ಕೆ.ಆರ್.ಪುರಂ,ಜನಪ್ರಿಯ ಬೆಂಗಳೂರು ಮತ್ತು ವೈ.ಬಿ.ಸಿ ದಾಸರಹಳ್ಳಿ ತಂಡಗಳ ನಡುವಿನ ಪಂದ್ಯಗಳು ಅಕ್ಟೋಬರ್ 14 ರಂದು ನಡೆಯಲಿದೆ.
ಡಿ ಗ್ರೂಪ್ ನಲ್ಲಿ ಐಡಿಯಲ್ ಶಿವಮೊಗ್ಗ,ಚಮಕ್ ಬೆಂಗಳೂರು,ಶ್ರೀ ಬೆಂಗಳೂರು ಮತ್ತು ಫ್ರೆಂಡ್ಸ್ ಬೆಂಗಳೂರು ತಂಡಗಳ ನಡುವಿನ ಪಂದ್ಯಗಳು ಅಕ್ಟೋಬರ್ 15 ಶನಿವಾರದಂದು ನಡೆಯಲಿದೆ.
ಡಿಸೆಂಬರ್ 31-1978 ಒಳಗಡೆ ಜನಿಸಿದ ಆಟಗಾರರಿಗೆ ಮಾತ್ರ ಆಡಲು ಅವಕಾಶವಿದ್ದು,16 ತಂಡಗಳು ಭಾಗವಹಿಸುತ್ತಿದೆ.ಲೀಗ್ ಕಮ್ ನಾಕೌಟ್ ಮಾದರಿಯಲ್ಲಿ ಸಾಗಲಿರುವ ಈ ಪಂದ್ಯಾವಳಿಯ ಪ್ರವೇಶ ಶುಲ್ಕ 10 ಸಾವಿರ ನಗದು,ಪ್ರಥಮ ಬಹುಮಾನ 50 ಸಾವಿರ,
ದ್ವಿತೀಯ 25 ಸಾವಿರ,ತೃತೀಯ 15 ಸಾವಿರ ಮತ್ತು ಚತುರ್ಥ 10 ಸಾವಿರ ನಗದು ಸಹಿತ ಆಕರ್ಷಕ ಟ್ರೋಫಿಗಳನ್ನು ಪಡೆಯಲಿದ್ದಾರೆ.
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ ಪ್ರೀತಿಯಿಂದ ಕೆ.ಆರ್.ಕೆ ವೃತ್ತಿಯಲ್ಲಿ ಆಭರಣ ತಯಾರಕ ಹಾಗೂ ಪ್ರವೃತ್ತಿಯಲ್ಲಿ ಒಬ್ಬ ಟೆನ್ನಿಸ್ ಬಾಲ್ ಆಟಗಾರ ಹಾಗು ಸಂಘಟಕ. ಕಳೆದ ಇಪ್ಪತ್ತು ವರ್ಷಗಳಿಂದ ಕ್ರಿಕೆಟ್ ಆಟಗಾರರಾಗಿ ಕ್ರಿಕೆಟ್ ಅಂಗಣದಲ್ಲಿ ಕ್ರೀಡಾ ಸ್ಫೂರ್ತಿಯಿಂದ ಆಟವನ್ನು ಆಡಿ ವೈಭವೀಕರಿಸಿದವರು. 2019ರಲ್ಲಿ ಹಿರಿಯ ಮತ್ತು ಕಿರಿಯ ಆಟಗಾರರನ್ನು ಒಂದೆಡೆ ಸೇರಿಸುವ ಉದ್ದೇಶದಿಂದ ಲೋಕಾರ್ಪಣೆಗೊಂಡ ಜಾಲತಾಣ ಇವರ ಕನಸಿನ ಕೂಸು ಅದೇ www.sportskannada.com. ಉಡುಪಿಯ ಬಡಗುಪೇಟೆಯಲ್ಲಿರುವ ಆರ್.ಕೆ ಗೋಲ್ಡ್ ಇದರ ಕಛೇರಿಯಾಗಿದೆ .

Latest stories

LEAVE A REPLY

Please enter your comment!
Please enter your name here

16 + 4 =