8.7 C
London
Tuesday, April 16, 2024
Homeಕ್ರಿಕೆಟ್ಡಿಸೆಂಬರ್ 24 ಮತ್ತು 25 ರಂದು ರಾಜ್ಯ ಮಟ್ಟದ ಕ್ರಿಕೆಟ್ ಪಂದ್ಯಾಟ-ಬೈಂದೂರು ಟ್ರೋಫಿ-2022

ಡಿಸೆಂಬರ್ 24 ಮತ್ತು 25 ರಂದು ರಾಜ್ಯ ಮಟ್ಟದ ಕ್ರಿಕೆಟ್ ಪಂದ್ಯಾಟ-ಬೈಂದೂರು ಟ್ರೋಫಿ-2022

Date:

Related stories

ಇಂದು ವಿಶ್ವದ ಅತ್ಯಂತ ಪ್ರೀತಿಪಾತ್ರ ಕ್ರಿಕೆಟಿಗ ಧೋನಿಯ ಕೊನೆಯ ಪಂದ್ಯ..

ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆಯಲಿರುವ ಚೆನ್ನೈ ಸೂಪರ್ ಕಿಂಗ್ಸ್ ಮತ್ತು ಮುಂಬೈ...

T20 ವಿಶ್ವಕಪ್‌ನಲ್ಲಿ ಭಾರತದ ವಿಕೆಟ್‌ಕೀಪರ್ ಯಾರು? 5 ಆಟಗಾರರು ರೇಸ್ ನಲ್ಲಿ

ಐಪಿಎಲ್  ನಂತರ ಟಿ20 ವಿಶ್ವಕಪ್ ಆಡಬೇಕಿದೆ. ಈ ಮೆಗಾ  ಟೂರ್ನಿಯನ್ನು ಜೂನ್‌ನಲ್ಲಿ...

ಇಂತಹ ಒಬ್ಬ ಆಟಗಾರನನ್ನು RCB ತಯಾರು ಮಾಡಿದೆಯೇ..?

ರಿಯಾನ್ ಪರಾಗ್’ನಂಥವರು ಕರ್ನಾಟಕದಲ್ಲಿ ಅದೆಷ್ಟು ಹುಡುಗರಿದ್ದರು..! ಈಗಲೂ ಇದ್ದಾರೆ.. ಆದರೆ ಅವರೆಲ್ಲಾ ಐಪಿಎಲ್’ನಲ್ಲಿ...

RCB ಫ್ರಾಂಚೈಸಿಗೆ ಕನ್ನಡಿಗರ ಮೇಲಿರುವುದು ನಿರ್ಲಕ್ಷ್ಯವಲ್ಲ, ಅಲರ್ಜಿ..!

ನಾಲ್ಕೇ ನಾಲ್ಕು ದಿನಗಳ ಹಿಂದೆ..  4 ಓವರ್’ಗಳಲ್ಲಿ 23 ರನ್, ಒಂದು...

RCB ಯನ್ನು ಸುಟ್ಟು ಹಾಕಿದ ಮಯಾಂಕ್ ಯಾದವ್ ಅವರ ವೇಗ

RCB ವಿರುದ್ಧ 3/14 ರ ಅದ್ಭುತ ಬೌಲಿಂಗ್ ಅಂಕಿಅಂಶಗಳಿಗಾಗಿ  ಮಯಾಂಕ್ ಯಾದವ್...
spot_imgspot_img
ಬೈಂದೂರು-ಇಲ್ಲಿನ ಗಾಂಧಿ ಮೈದಾನದಲ್ಲಿ ಬೈಂದೂರು ಸ್ಪೋರ್ಟ್ಸ್ ಕ್ಲಬ್ ಆಶ್ರಯದಲ್ಲಿ, ಡಿಸೆಂಬರ್ 24 ಮತ್ತು 25 ರಂದು ಹಗಲಿನ ರಾಜ್ಯ ಮಟ್ಟದ ಕ್ರಿಕೆಟ್ ಪಂದ್ಯಾಟ “ಬೈಂದೂರು ಟ್ರೋಫಿ-2022”  ಆಯೋಜಿಸಲಾಗಿದೆ.
ಡಿಸೆಂಬರ್ 24 ರಂದು ಬೈಂದೂರು ವಿಧಾನಸಭಾ ಕ್ಷೇತ್ರದ 8 ತಂಡಗಳು ಹಾಗೂ ಡಿಸೆಂಬರ್ 25 ರವಿವಾರದಂದು ರಾಜ್ಯದ ಬಲಿಷ್ಠ 8 ತಂಡಗಳ ನಡುವೆ ಪ್ರಬಲ ಪೈಪೋಟಿ ನಡೆಯಲಿದೆ.
ಪ್ರಥಮ ಬಹುಮಾನ 1,50,006 ರೂ ನಗದು,ದ್ವಿತೀಯ ಬಹುಮಾನ 75,006 ರೂ ನಗದು ಸಹಿತ ಆಕರ್ಷಕ ಟ್ರೋಫಿಗಳನ್ನು ಪಡೆಯಲಿದ್ದಾರೆ.
ಡಿಸೆಂಬರ್ 24 ಬೆಳಿಗ್ಗೆ  10 ಗಂಟೆಗೆ ಸರಿಯಾಗಿ ಉದ್ಘಾಟನಾ ಸಮಾರಂಭ ನಡೆಯಲಿದ್ದು ಗಣ್ಯಾತಿಗಣ್ಯರು ಭಾಗವಹಿಸಲಿದ್ದಾರೆ.
M ಸ್ಪೋರ್ಟ್ಸ್ ಯೂ ಟ್ಯೂಬ್ ಚಾನೆಲ್ ಮೂಲಕ ಪಂದ್ಯಾಟ ನೇರ ಪ್ರಸಾರ ಬಿತ್ತರಗೊಳ್ಳಲಿದೆ.
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ ಪ್ರೀತಿಯಿಂದ ಕೆ.ಆರ್.ಕೆ ವೃತ್ತಿಯಲ್ಲಿ ಆಭರಣ ತಯಾರಕ ಹಾಗೂ ಪ್ರವೃತ್ತಿಯಲ್ಲಿ ಒಬ್ಬ ಟೆನ್ನಿಸ್ ಬಾಲ್ ಆಟಗಾರ ಹಾಗು ಸಂಘಟಕ. ಕಳೆದ ಇಪ್ಪತ್ತು ವರ್ಷಗಳಿಂದ ಕ್ರಿಕೆಟ್ ಆಟಗಾರರಾಗಿ ಕ್ರಿಕೆಟ್ ಅಂಗಣದಲ್ಲಿ ಕ್ರೀಡಾ ಸ್ಫೂರ್ತಿಯಿಂದ ಆಟವನ್ನು ಆಡಿ ವೈಭವೀಕರಿಸಿದವರು. 2019ರಲ್ಲಿ ಹಿರಿಯ ಮತ್ತು ಕಿರಿಯ ಆಟಗಾರರನ್ನು ಒಂದೆಡೆ ಸೇರಿಸುವ ಉದ್ದೇಶದಿಂದ ಲೋಕಾರ್ಪಣೆಗೊಂಡ ಜಾಲತಾಣ ಇವರ ಕನಸಿನ ಕೂಸು ಅದೇ www.sportskannada.com. ಉಡುಪಿಯ ಬಡಗುಪೇಟೆಯಲ್ಲಿರುವ ಆರ್.ಕೆ ಗೋಲ್ಡ್ ಇದರ ಕಛೇರಿಯಾಗಿದೆ .

Latest stories

LEAVE A REPLY

Please enter your comment!
Please enter your name here

three × 2 =