5 C
London
Wednesday, April 24, 2024
Homeಸ್ಪೋರ್ಟ್ಸ್ರಾಜ್ಯ ಮಟ್ಟದ ಹೊನಲು ಬೆಳಕಿನ ವಾಲಿಬಾಲ್ ಮತ್ತು ಥ್ರೋ ಬಾಲ್ ಪಂದ್ಯಾಟ

ರಾಜ್ಯ ಮಟ್ಟದ ಹೊನಲು ಬೆಳಕಿನ ವಾಲಿಬಾಲ್ ಮತ್ತು ಥ್ರೋ ಬಾಲ್ ಪಂದ್ಯಾಟ

Date:

Related stories

Reject ಪೀಸ್‌ಗಳು ವಾಪಸ್ ಎದ್ದು ಬಂದ ಕಥೆ..!

ಒಬ್ಬ by mistake ಪಂಜಾಬ್ ಕಿಂಗ್ಸ್ ತಂಡ ಸೇರಿದ್ದವ. ಇನ್ನೊಬ್ಬ ತನ್ನ...

ಇಂದು ವಿಶ್ವದ ಅತ್ಯಂತ ಪ್ರೀತಿಪಾತ್ರ ಕ್ರಿಕೆಟಿಗ ಧೋನಿಯ ಕೊನೆಯ ಪಂದ್ಯ..

ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆಯಲಿರುವ ಚೆನ್ನೈ ಸೂಪರ್ ಕಿಂಗ್ಸ್ ಮತ್ತು ಮುಂಬೈ...

T20 ವಿಶ್ವಕಪ್‌ನಲ್ಲಿ ಭಾರತದ ವಿಕೆಟ್‌ಕೀಪರ್ ಯಾರು? 5 ಆಟಗಾರರು ರೇಸ್ ನಲ್ಲಿ

ಐಪಿಎಲ್  ನಂತರ ಟಿ20 ವಿಶ್ವಕಪ್ ಆಡಬೇಕಿದೆ. ಈ ಮೆಗಾ  ಟೂರ್ನಿಯನ್ನು ಜೂನ್‌ನಲ್ಲಿ...

ಇಂತಹ ಒಬ್ಬ ಆಟಗಾರನನ್ನು RCB ತಯಾರು ಮಾಡಿದೆಯೇ..?

ರಿಯಾನ್ ಪರಾಗ್’ನಂಥವರು ಕರ್ನಾಟಕದಲ್ಲಿ ಅದೆಷ್ಟು ಹುಡುಗರಿದ್ದರು..! ಈಗಲೂ ಇದ್ದಾರೆ.. ಆದರೆ ಅವರೆಲ್ಲಾ ಐಪಿಎಲ್’ನಲ್ಲಿ...

RCB ಫ್ರಾಂಚೈಸಿಗೆ ಕನ್ನಡಿಗರ ಮೇಲಿರುವುದು ನಿರ್ಲಕ್ಷ್ಯವಲ್ಲ, ಅಲರ್ಜಿ..!

ನಾಲ್ಕೇ ನಾಲ್ಕು ದಿನಗಳ ಹಿಂದೆ..  4 ಓವರ್’ಗಳಲ್ಲಿ 23 ರನ್, ಒಂದು...
spot_imgspot_img

ಬಾರ್ ಅಸೋಸಿಯೇಷನ್ (ರಿ ) ಉಡುಪಿ ವತಿಯಿಂದ ವಕೀಲರಿಗೆ ಹೊನಲು ಬೆಳಕಿನ ರಾಜ್ಯ ಮಟ್ಟದ ಪುರುಷರ ವಾಲಿಬಾಲ್ ಮತ್ತು ಮಹಿಳೆಯರ ಥ್ರೋ ಬಾಲ್ ಪಂದ್ಯಾಟ 13 ಮತ್ತು 14 ರಂದು ಉಡುಪಿಯ ನ್ಯಾಯಾಲಯದ ಆವರಣದಲ್ಲಿ ನಡೆಯಲಿದೆ.

 


ಕಾರ್ಯಕ್ರಮದ ಉದ್ಘಾಟನಾ ಸಮಾರಂಭ 14 ರಂದು ಬೆಳಿಗ್ಗೆ 11 ಗಂಟೆಗೆ ಗೌರವಾನ್ವಿತ ನ್ಯಾಯಾಧೀಶರಾದ ಎಸ್ ಅಬ್ದುಲ್ ನಜೀರ್, ಭಾರತದ ಸರ್ವೋಚ್ಚ ನ್ಯಾಯಾಲಯದ ನ್ಯಾಯಾಧೀಶರು ನವ ದೆಹಲಿ ಇವರು ನೆರವೇರಿಸಲಿದ್ದಾರೆ.

ಗೌರವಾನ್ವಿತ ನ್ಯಾಯಾಧೀಶರಾದ ಅಶೋಕ್ ನಿಜಗಣ್ಣವರ್ ಹೈಕೋರ್ಟ್, ಕರ್ನಾಟಕ ಮತ್ತು ಆಡಳಿತಾತ್ಮಕ ನ್ಯಾಯಾಧೀಶರು ಉಡುಪಿ ಜಿಲ್ಲೆ.

ಅತಿಥಿಗಳಾಗಿ ಶ್ರೀ ಸಿ ಎಮ್ ಜೋಶಿ
ಜಿಲ್ಲಾ ಅಧಿವೇಶನದ ಪ್ರಧಾನ ನ್ಯಾಯಾಧೀಶರು ಉಡುಪಿ ಜಿಲ್ಲೆ
ಶ್ರೀ ಎಸ್ ಎಲ್ ಭೋಜೇಗೌಡ ಶಾಸಕಾಂಗ ಸದಸ್ಯರು ಮತ್ತು ಕರ್ನಾಟಕ ರಾಜ್ಯ ಬಾರ್ ಅಸೋಸಿಯೇಷನ್ ಸದಸ್ಯರು ಬೆಂಗಳೂರು
ಇವರ ಉಪಸ್ಥಿತಿಯಲ್ಲಿ ಜರುಗಲಿದೆ.
ಪುರುಷರ ವಿಭಾಗದ ವಾಲಿಬಾಲ್ ಪಂದ್ಯಾವಳಿಯಲ್ಲಿ ವಿಜೇತ ತಂಡಗಳಿಗೆ
ಪ್ರಥಮ ಬಹುಮಾನ ರೂ 33333 ಮತ್ತು ಟ್ರೋಫಿ
ದ್ವಿತೀಯ ಬಹುಮಾನ ರೂ 22222 ಮತ್ತು ಟ್ರೋಫಿ
ತೃತೀಯ ಬಹುಮಾನ ರೂ 11111 ಮತ್ತು ಟ್ರೋಫಿ
ಚತುರ್ಥ ಬಹುಮಾನ ರೂ 7777 ಮತ್ತು ಟ್ರೋಫಿ.

ಮಹಿಳಾ ವಿಭಾಗದ ಥ್ರೋ ಬಾಲ್ ಪಂದ್ಯಾಟದಲ್ಲಿ ವಿಜೇತ ತಂಡಕ್ಕೆ ಪ್ರಥಮ ಬಹುಮಾನ ರೂ 15555 ಮತ್ತು ಟ್ರೋಫಿ
ದ್ವಿತೀಯ ಬಹುಮಾನ ರೂ 9999 ಮತ್ತು ಟ್ರೋಫಿ
ತೃತೀಯ ಬಹುಮಾನ ರೂ 7777 ಮತ್ತು ಟ್ರೋಫಿ
ಚತುರ್ಥ ಬಹುಮಾನ ರೂ 5555 ಮತ್ತು ಟ್ರೋಫಿ.
ಆಸಕ್ತ ತಂಡಗಳು ರೂ 2000 ನೀಡಿ ತಮ್ಮ ಹೆಸರನ್ನು ನೋಂದಣಿ ಮಾಡಿಸಲು ಕೋರಲಾಗಿದೆ.

ಸಮಾರೋಪ ಸಮಾರಂಭ 15-3-2020 ರಂದು ಸಂಜೆ 7 ಗಂಟೆಗೆ ಕೋಟ ಶ್ರೀನಿವಾಸ ಪೂಜಾರಿ ಮೀನುಗಾರಿಕಾ ಸಚಿವರು ಇವರ ಘನ ಅಧ್ಯಕ್ಷತೆಯಲ್ಲಿ ನಡೆಯಲಿದೆ

ಈ ಕಾರ್ಯಕ್ರಮಕ್ಕೆ ತಮ್ಮನ್ನು ಆದರದಿಂದ ಬರಮಾಡಿ ಕೊಳ್ಳುವವರು

ಅಧ್ಯಕ್ಷರು ಮತ್ತು ಸರ್ವ ಸದಸ್ಯರು
ಬಾರ್ ಅಸೋಸಿಯೇಷನ್ ಉಡುಪಿ.

ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ ಪ್ರೀತಿಯಿಂದ ಕೆ.ಆರ್.ಕೆ ವೃತ್ತಿಯಲ್ಲಿ ಆಭರಣ ತಯಾರಕ ಹಾಗೂ ಪ್ರವೃತ್ತಿಯಲ್ಲಿ ಒಬ್ಬ ಟೆನ್ನಿಸ್ ಬಾಲ್ ಆಟಗಾರ ಹಾಗು ಸಂಘಟಕ. ಕಳೆದ ಇಪ್ಪತ್ತು ವರ್ಷಗಳಿಂದ ಕ್ರಿಕೆಟ್ ಆಟಗಾರರಾಗಿ ಕ್ರಿಕೆಟ್ ಅಂಗಣದಲ್ಲಿ ಕ್ರೀಡಾ ಸ್ಫೂರ್ತಿಯಿಂದ ಆಟವನ್ನು ಆಡಿ ವೈಭವೀಕರಿಸಿದವರು. 2019ರಲ್ಲಿ ಹಿರಿಯ ಮತ್ತು ಕಿರಿಯ ಆಟಗಾರರನ್ನು ಒಂದೆಡೆ ಸೇರಿಸುವ ಉದ್ದೇಶದಿಂದ ಲೋಕಾರ್ಪಣೆಗೊಂಡ ಜಾಲತಾಣ ಇವರ ಕನಸಿನ ಕೂಸು ಅದೇ www.sportskannada.com. ಉಡುಪಿಯ ಬಡಗುಪೇಟೆಯಲ್ಲಿರುವ ಆರ್.ಕೆ ಗೋಲ್ಡ್ ಇದರ ಕಛೇರಿಯಾಗಿದೆ .

Latest stories

LEAVE A REPLY

Please enter your comment!
Please enter your name here

eleven − 2 =