16.6 C
London
Saturday, May 18, 2024
Homeಉಡುಪಿ ಜಿಲ್ಲಾ ಟೆನ್ನಿಸ್ಬಾಲ್ ಕ್ರಿಕೆಟ್ಸುಭಾಷ್ಚಂದ್ರ ಭೋಸ್ ಆರ್ಮಿ ತಂಡಕ್ಕೆ ಇಂಡಿಪೆಂಡೆನ್ಸ್ ಡೇ ಟ್ರೋಫಿ-2022

ಸುಭಾಷ್ಚಂದ್ರ ಭೋಸ್ ಆರ್ಮಿ ತಂಡಕ್ಕೆ ಇಂಡಿಪೆಂಡೆನ್ಸ್ ಡೇ ಟ್ರೋಫಿ-2022

Date:

Related stories

ನಿನ್ನ ಟೈಮ್ ಬಂದೇ ಬರುವುದು, ಹೀಗೇ ಆಡುತ್ತಿರು ಕರುಣ್..!

1996ರಲ್ಲಿ ಅರ್ಜುನ ರಣತುಂಗ ನಾಯಕತ್ವದ ಶ್ರೀಲಂಕಾ ತಂಡ ಏಕದಿನ ವಿಶ್ವಕಪ್ ಗೆದ್ದಾಗ...

ದುಡ್ಡಿನ ಮದದಲ್ಲಿ ಕೊಬ್ಬಿರುವ ಈ business tycoonಗಳಿಗೆ ದೇಶದ ಕ್ರಿಕೆಟ್ ಹೀರೊಗಳ ಮೇಲೆ ಗೌರವ ಇರಲು ಹೇಗೆ ಸಾಧ್ಯ..?

17 ವರ್ಷಗಳ ಐಪಿಎಲ್ ಚರಿತ್ರೆಯಲ್ಲಿ ಸಾವಿರಕ್ಕೂ ಹೆಚ್ಚು ಪಂದ್ಯಗಳು ನಡೆದಿವೆ. ಆ...

Reject ಪೀಸ್‌ಗಳು ವಾಪಸ್ ಎದ್ದು ಬಂದ ಕಥೆ..!

ಒಬ್ಬ by mistake ಪಂಜಾಬ್ ಕಿಂಗ್ಸ್ ತಂಡ ಸೇರಿದ್ದವ. ಇನ್ನೊಬ್ಬ ತನ್ನ...

ಇಂದು ವಿಶ್ವದ ಅತ್ಯಂತ ಪ್ರೀತಿಪಾತ್ರ ಕ್ರಿಕೆಟಿಗ ಧೋನಿಯ ಕೊನೆಯ ಪಂದ್ಯ..

ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆಯಲಿರುವ ಚೆನ್ನೈ ಸೂಪರ್ ಕಿಂಗ್ಸ್ ಮತ್ತು ಮುಂಬೈ...

T20 ವಿಶ್ವಕಪ್‌ನಲ್ಲಿ ಭಾರತದ ವಿಕೆಟ್‌ಕೀಪರ್ ಯಾರು? 5 ಆಟಗಾರರು ರೇಸ್ ನಲ್ಲಿ

ಐಪಿಎಲ್  ನಂತರ ಟಿ20 ವಿಶ್ವಕಪ್ ಆಡಬೇಕಿದೆ. ಈ ಮೆಗಾ  ಟೂರ್ನಿಯನ್ನು ಜೂನ್‌ನಲ್ಲಿ...
spot_imgspot_img
ಕುಂದಾಪುರ-ಇಲ್ಲಿನ ಗಾಂಧಿ ಮೈದಾನದಲ್ಲಿ ಪ್ರತಿ ದಿನ ಬೆಳಿಗ್ಗೆ ಮತ್ತು ಸಂಜೆ ಕ್ರಿಕೆಟ್ ಆಡುವವರಿಗಾಗಿ ಆಗಸ್ಟ್ 21 ರವಿವಾರದಂದು ಆಯೋಜಿಸಲಾದ ಇಂಡಿಪೆಂಡೆನ್ಸ್ ಡೇ ಕಪ್-2022 ಪ್ರಶಸ್ತಿಯನ್ನು ಸುಭಾಷ್ ಚಂದ್ರ ಭೋಸ್ ಆರ್ಮಿ ತಂಡ ಜಯಿಸಿದೆ‌.
ದೇಶದ ಸ್ವಾತಂತ್ರ್ಯಕ್ಕಾಗಿ ಪ್ರಾಣವನ್ನೇ ತ್ಯಾಗ ಮಾಡಿದ ಹುತಾತ್ಮ ಸ್ವಾತಂತ್ರ್ಯ ವೀರರಾದ ನೇತಾಜಿ ವಾರಿಯರ್ಸ್,
ಸುಖದೇವ್ ವಾರಿಯರ್ಸ್,ಭೋಸ್ ಆರ್ಮಿ,ರಾಯಣ್ಣ
ವಾರಿಯರ್ಸ್,ರಾಣಿ ಚೆನ್ನಮ್ಮ ವಾರಿಯರ್ಸ್,ಭಗತ್ ಸಿಂಗ್ ವಾರಿಯರ್ಸ್ ಹೆಸರಿನಲ್ಲಿ ಈ 6 ತಂಡಗಳ ನಡುವೆ ಪ್ರಬಲ ಸೆಣಸಾಟ ಸಾಗಿತ್ತು.
ಫೈನಲ್ ನಲ್ಲಿ ಭಗತ್ ಸಿಂಗ್ ವಾರಿಯರ್ಸ್ ತಂಡವನ್ನು ಸೋಲಿಸುವ ಮೂಲಕ ಸುಭಾಸ್ ಚಂದ್ರ ಭೋಸ್
ಆರ್ಮಿ ಪ್ರಶಸ್ತಿಯನ್ನು ತಮ್ಮದಾಗಿಸಿಕೊಂಡಿದೆ.
ಫೈನಲ್ ಪಂದ್ಯದ ಪಂದ್ಯಶ್ರೇಷ್ಟ ಪ್ರಶಸ್ತಿ ಕುಮಾರ್ ಮಯೂರ,ಬೆಸ್ಟ್ ಬ್ಯಾಟ್ಸ್‌ಮನ್ ಸನತ್ ಆಚಾರ್, ಬೆಸ್ಟ್ ಬೌಲರ್ ದಿನೇಶ್ ಮದ್ದುಗುಡ್ಡೆ,ಬೆಸ್ಟ್ ಫೀಲ್ಡರ್ ಪ್ರಸನ್ನ ಮಾಣಿ,ಬೆಸ್ಟ್ ವಿಕೆಟ್‌ ಕೀಪರ್ ಪ್ರದೀಪ್ ಮಂಗಲ್ಪಾಂಡೆ,
ಸರಣಿ ಶ್ರೇಷ್ಠ ಪ್ರಶಸ್ತಿಯನ್ನು ಅನಿಲ್ ಖಾರ್ವಿ ಪಡೆದುಕೊಂಡರು.
ಸಮಾರೋಪ ಸಮಾರಂಭದ ಮುಖ್ಯ ಅತಿಥಿಗಳಾಗಿ ಚಕ್ರವರ್ತಿ ಕುಂದಾಪುರ ತಂಡದ ಹಿರಿಯ ಆಟಗಾರರಾದ ಸತೀಶ್ ಕೋಟ್ಯಾನ್,ಮನೋಜ್ ನಾಯರ್,
ಕೆ.ಪಿ‌.ಸತೀಶ್,ರಾಘವೇಂದ್ರ ಚರಣ್ ನಾವಡ,ರಂಜಿತ್ ಶೆಟ್ಟಿ,ನಾಗೇಶ್ ನಾವಡ,ಸ್ಪೋರ್ಟ್ಸ್ ವರ್ಲ್ಡ್ ಸಮೀಯುಲ್ಲಾ,ಇರ್ಷಾದ್,ಪಂದ್ಯಾಟ ಆಯೋಜಕರಾದ ಸನತ್ ಆಚಾರ್,ಅಕ್ಷಯ್ ಆಚಾರ್ ಮತ್ತಯ ಕುಮಾರ್ ಮಯೂರ ಉಪಸ್ಥಿತರಿದ್ದರು.ನಿತೇಶ್ ಗೋಲ್ಡನ್ ಮಿಲ್ಲರ್ ವೀಕ್ಷಕ ವಿವರಣೆಯಲ್ಲಿ ಸಹಕರಿಸಿದರು
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ ಪ್ರೀತಿಯಿಂದ ಕೆ.ಆರ್.ಕೆ ವೃತ್ತಿಯಲ್ಲಿ ಆಭರಣ ತಯಾರಕ ಹಾಗೂ ಪ್ರವೃತ್ತಿಯಲ್ಲಿ ಒಬ್ಬ ಟೆನ್ನಿಸ್ ಬಾಲ್ ಆಟಗಾರ ಹಾಗು ಸಂಘಟಕ. ಕಳೆದ ಇಪ್ಪತ್ತು ವರ್ಷಗಳಿಂದ ಕ್ರಿಕೆಟ್ ಆಟಗಾರರಾಗಿ ಕ್ರಿಕೆಟ್ ಅಂಗಣದಲ್ಲಿ ಕ್ರೀಡಾ ಸ್ಫೂರ್ತಿಯಿಂದ ಆಟವನ್ನು ಆಡಿ ವೈಭವೀಕರಿಸಿದವರು. 2019ರಲ್ಲಿ ಹಿರಿಯ ಮತ್ತು ಕಿರಿಯ ಆಟಗಾರರನ್ನು ಒಂದೆಡೆ ಸೇರಿಸುವ ಉದ್ದೇಶದಿಂದ ಲೋಕಾರ್ಪಣೆಗೊಂಡ ಜಾಲತಾಣ ಇವರ ಕನಸಿನ ಕೂಸು ಅದೇ www.sportskannada.com. ಉಡುಪಿಯ ಬಡಗುಪೇಟೆಯಲ್ಲಿರುವ ಆರ್.ಕೆ ಗೋಲ್ಡ್ ಇದರ ಕಛೇರಿಯಾಗಿದೆ .

Latest stories

LEAVE A REPLY

Please enter your comment!
Please enter your name here

18 − 17 =