12.7 C
London
Saturday, May 18, 2024
Homeಕ್ರಿಕೆಟ್ಸಿಂಹಳೀಯರ ವಿರುದ್ಧ ಸಿಡಿದೆದ್ದ ಸುಜಿತ್-ಜೈ ಕರ್ನಾಟಕ ಸೆಮಿಫೈನಲ್ ಟಿಕೆಟ್

ಸಿಂಹಳೀಯರ ವಿರುದ್ಧ ಸಿಡಿದೆದ್ದ ಸುಜಿತ್-ಜೈ ಕರ್ನಾಟಕ ಸೆಮಿಫೈನಲ್ ಟಿಕೆಟ್

Date:

Related stories

ನಿನ್ನ ಟೈಮ್ ಬಂದೇ ಬರುವುದು, ಹೀಗೇ ಆಡುತ್ತಿರು ಕರುಣ್..!

1996ರಲ್ಲಿ ಅರ್ಜುನ ರಣತುಂಗ ನಾಯಕತ್ವದ ಶ್ರೀಲಂಕಾ ತಂಡ ಏಕದಿನ ವಿಶ್ವಕಪ್ ಗೆದ್ದಾಗ...

ದುಡ್ಡಿನ ಮದದಲ್ಲಿ ಕೊಬ್ಬಿರುವ ಈ business tycoonಗಳಿಗೆ ದೇಶದ ಕ್ರಿಕೆಟ್ ಹೀರೊಗಳ ಮೇಲೆ ಗೌರವ ಇರಲು ಹೇಗೆ ಸಾಧ್ಯ..?

17 ವರ್ಷಗಳ ಐಪಿಎಲ್ ಚರಿತ್ರೆಯಲ್ಲಿ ಸಾವಿರಕ್ಕೂ ಹೆಚ್ಚು ಪಂದ್ಯಗಳು ನಡೆದಿವೆ. ಆ...

Reject ಪೀಸ್‌ಗಳು ವಾಪಸ್ ಎದ್ದು ಬಂದ ಕಥೆ..!

ಒಬ್ಬ by mistake ಪಂಜಾಬ್ ಕಿಂಗ್ಸ್ ತಂಡ ಸೇರಿದ್ದವ. ಇನ್ನೊಬ್ಬ ತನ್ನ...

ಇಂದು ವಿಶ್ವದ ಅತ್ಯಂತ ಪ್ರೀತಿಪಾತ್ರ ಕ್ರಿಕೆಟಿಗ ಧೋನಿಯ ಕೊನೆಯ ಪಂದ್ಯ..

ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆಯಲಿರುವ ಚೆನ್ನೈ ಸೂಪರ್ ಕಿಂಗ್ಸ್ ಮತ್ತು ಮುಂಬೈ...

T20 ವಿಶ್ವಕಪ್‌ನಲ್ಲಿ ಭಾರತದ ವಿಕೆಟ್‌ಕೀಪರ್ ಯಾರು? 5 ಆಟಗಾರರು ರೇಸ್ ನಲ್ಲಿ

ಐಪಿಎಲ್  ನಂತರ ಟಿ20 ವಿಶ್ವಕಪ್ ಆಡಬೇಕಿದೆ. ಈ ಮೆಗಾ  ಟೂರ್ನಿಯನ್ನು ಜೂನ್‌ನಲ್ಲಿ...
spot_imgspot_img
ಬೆಂಗಳೂರು-ಪೀಣ್ಯ 2 ನೇ ಹಂತದ ಬಳಿ ಫ್ರೆಂಡ್ಸ್ ಬೆಂಗಳೂರು ಹೊಸದಾಗಿ ನಿರ್ಮಿಸಿದ ಮೈದಾನದಲ್ಲಿ ನಡೆಯುತ್ತಿರುವ ಅಂತರಾಷ್ಟ್ರೀಯ ಮಟ್ಟದ “ಫ್ರೆಂಡ್ಸ್ ಬೆಂಗಳೂರು ಕಪ್-2023” ಪಂದ್ಯಾಟದ 4 ನೇ ಕ್ವಾರ್ಟರ್ ಫೈನಲ್ ನಲ್ಲಿ ಜೈ ಕರ್ನಾಟಕ ಬೆಂಗಳೂರು- ಶ್ರೀಲಂಕಾ ತಂಡವನ್ನು ಅನಾಯಾಸವಾಗಿ ಸೋಲಿಸಿ,ಸೆಮಿಫೈನಲ್ ಪ್ರವೇಶಿಸಿತು.
ಟಾಸ್ ಗೆದ್ದು ಬ್ಯಾಟಿಂಗ್ ಆಯ್ದುಕೊಂಡ ಶ್ರೀಲಂಕಾ ಜೈ ಕರ್ನಾಟಕ ಬೆಂಗಳೂರು ತಂಡದ ಕರಾರುವಾಕ್ಕಾದ ಬೌಲಿಂಗ್ ಎದುರು ರನ್ ಗಳಿಸಲು ಪರದಾಡಿದರು.ನಿಗದಿತ 8 ಓವರ್ ಗಳಲ್ಲಿ 8 ವಿಕೆಟ್ ನಷ್ಟಕ್ಕೆ 49 ರನ್  ಪೇರಿಸಿತ್ತು.
ಮೊನಚಾದ ಬೌಲಿಂಗ್ ಪಡೆಯನ್ನು ಹೊಂದಿದ ಶ್ರೀಲಂಕಾ ಬೌಲರ್ ಗಳ ವಿರುದ್ಧ ಸಿಡಿದೆದ್ದ ಸುಜಿತ್ ಕೇವಲ 13 ಎಸೆತಗಳಲ್ಲಿ ಬಿರುಸಿನ ಸಿಕ್ಸರ್,ಬೌಂಡರಿ ಸಹಿತ 30 ರನ್ ಗಳಿಸಿ ಗೆಲುವಿನ ಸನಿಹ ತಲುಪಿಸಿದರು.ಸುಜಿತ್ ಪೆವಿಲಿಯನ್ ನಿರ್ಗಮನದ ಬಳಿಕ ದಿಲೀಪ್ ಉತ್ತಪ್ಪ ಕೇವಲ 6 ಓವರ್ ನಲ್ಲಿ ಗೆಲುವಿನ ರನ್ ಬಾರಿಸಿದರು.
ಮೊದಲ ಸೆಮಿಫೈನಲ್ ನಲ್ಲಿ ನ್ಯಾಶ್ ಬೆಂಗಳೂರು ಮೈಟಿ ಬೆಂಗಳೂರನ್ನು ಎದುರಿಸಲಿದ್ದು,ದ್ವಿತೀಯ ಸೆಮಿಫೈನಲ್ ನಲ್ಲಿ ಜೈ ಕರ್ನಾಟಕ-ಕಾಮಾಕ್ಷಿ ರಾಹುಲ್ ಇಲೆವೆನ್ ತಂಡವನ್ನು ಎದುರಿಸಲಿದೆ.
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ ಪ್ರೀತಿಯಿಂದ ಕೆ.ಆರ್.ಕೆ ವೃತ್ತಿಯಲ್ಲಿ ಆಭರಣ ತಯಾರಕ ಹಾಗೂ ಪ್ರವೃತ್ತಿಯಲ್ಲಿ ಒಬ್ಬ ಟೆನ್ನಿಸ್ ಬಾಲ್ ಆಟಗಾರ ಹಾಗು ಸಂಘಟಕ. ಕಳೆದ ಇಪ್ಪತ್ತು ವರ್ಷಗಳಿಂದ ಕ್ರಿಕೆಟ್ ಆಟಗಾರರಾಗಿ ಕ್ರಿಕೆಟ್ ಅಂಗಣದಲ್ಲಿ ಕ್ರೀಡಾ ಸ್ಫೂರ್ತಿಯಿಂದ ಆಟವನ್ನು ಆಡಿ ವೈಭವೀಕರಿಸಿದವರು. 2019ರಲ್ಲಿ ಹಿರಿಯ ಮತ್ತು ಕಿರಿಯ ಆಟಗಾರರನ್ನು ಒಂದೆಡೆ ಸೇರಿಸುವ ಉದ್ದೇಶದಿಂದ ಲೋಕಾರ್ಪಣೆಗೊಂಡ ಜಾಲತಾಣ ಇವರ ಕನಸಿನ ಕೂಸು ಅದೇ www.sportskannada.com. ಉಡುಪಿಯ ಬಡಗುಪೇಟೆಯಲ್ಲಿರುವ ಆರ್.ಕೆ ಗೋಲ್ಡ್ ಇದರ ಕಛೇರಿಯಾಗಿದೆ .

Latest stories

LEAVE A REPLY

Please enter your comment!
Please enter your name here

nineteen − eighteen =