ಇತರೆಸ್ಪೋರ್ಟ್ಸ್ ಕನ್ನಡ ವೆಬ್ಸೈಟ್ ಜಾಹೀರಾತು ವಿಭಾಗದ ಮುಖ್ಯಸ್ಥರಾಗಿ ಎಚ್. ಸುಶಾಂತ್ ಆಚಾರ್...

ಸ್ಪೋರ್ಟ್ಸ್ ಕನ್ನಡ ವೆಬ್ಸೈಟ್ ಜಾಹೀರಾತು ವಿಭಾಗದ ಮುಖ್ಯಸ್ಥರಾಗಿ ಎಚ್. ಸುಶಾಂತ್ ಆಚಾರ್ ಬೈಂದೂರು ನೇಮಕ

-

- Advertisment -spot_img
ವಿಶ್ವದ ವಿವಿಧ ಕ್ರೀಡಾಸುದ್ದಿಗಳ ಜೊತೆಗೆ ಕರ್ನಾಟಕ ಟೆನ್ನಿಸ್ಬಾಲ್ ಕ್ರಿಕೆಟ್ ಇತಿಹಾಸದಲ್ಲಿಯೇ ಸುಧಾರಣೆಯ ಕ್ರಾಂತಿ ಮೂಡಿಸಿ,ಕರ್ನಾಟಕ ರಾಜ್ಯ ಟೆನ್ನಿಸ್ಬಾಲ್ ಕ್ರಿಕೆಟ್ ಅಸೋಸಿಯೇಷನ್ ಸ್ಥಾಪನೆಯ ಕನಸು
ಹೊತ್ತು,ರಾಜ್ಯದ ಎಲ್ಲಾ ಜಿಲ್ಲೆಗಳ ಹಿರಿಯ ಆಟಗಾರರನ್ನು ಸಂಪರ್ಕಿಸಿ ಸ್ಪೋರ್ಟ್ಸ್ ಕನ್ನಡ ವೆಬ್ಸೈಟ್ ಹಾಗೂ ರಾಜ್ಯ ಟೆನ್ನಿಸ್ ಕ್ರಿಕೆಟ್ ಗ್ರೂಪನ್ನು ಸೃಷ್ಟಿಸಿ ಹಿರಿಯ-ಕಿರಿಯ ಆಟಗಾರರ ನಡುವೆ ಸಂಪರ್ಕ ಸೇತುವೆ ಸ್ಥಾಪಿಸಿದ ಕೋಟ ರಾಮಕೃಷ್ಣ ಆಚಾರ್ ಇವರ ಸಂಪಾದಕತ್ವದ ಸ್ಪೋರ್ಟ್ಸ್ ಕನ್ನಡ ವೆಬ್ಸೈಟ್ ಜಾಹೀರಾತು ವಿಭಾಗದ ಮುಖ್ಯಸ್ಥರಾಗಿ ಯುವ ಪತ್ರಕರ್ತರಾದ ಎಚ್ ಸುಶಾಂತ್ ಆಚಾರ್ ಬೈಂದೂರು ನೇಮಕಗೊಂಡಿದ್ದಾರೆ.
ಎಚ್ ಸುಶಾಂತ್ ಆಚಾರ್ ಬೈಂದೂರು ಇವರು ಜೇಸಿಐ ಬೈಂದೂರು ಸಿಟಿಯ ಇದರ ಸಂಸ್ಥಾಪಕ ಕಾರ್ಯದರ್ಶಿಯಾಗಿ, ಶ್ರೀ ವಿಶ್ವಕರ್ಮ ಯುವಕ ಸಂಘ ರಿ ಬೈಂದೂರು ಇದರ ಪ್ರಧಾನ ಕಾರ್ಯದರ್ಶಿಯಾಗಿಯೂ, ವಾಗ್ಯ್ಜೋತಿ ಶ್ರವಣದೋಷವುಳ್ಳವರ ಬೈಂದೂರು ಇದರ ಸಂಚಾಲಕರಾಗಿ, ವಿವಿಧ ಸಂಘಟನೆಗಳಲ್ಲಿ ಸೇವೆ ಸಲ್ಲಿಸಿದ್ದಾರೆ.ಸ್ಪೋರ್ಟ್ಸ್ ಕನ್ನಡ ವೆಬ್ಸೈಟ್ ನ 2019 ರ ಕ್ಷನ್ ರೀಪ್ಲೇ ಮತ್ತು ,2021ರ ಯುಗಾಂತರ ಕಾರ್ಯಕ್ರಮದ ಸಂಯೋಜಕರಾಗಿ ಕಾರ್ಯಕ್ರಮದ ಯಶಸ್ಸಿನಲ್ಲಿ ಪ್ರಮುಖ ಪಾತ್ರ ನಿರ್ವಹಿಸಿದ್ದಾರೆ. ಪ್ರಸ್ತುತ ಕನ್ನಡ ಏಶ್ಯಾನೆಟ್ ನ ಕನ್ನಡಪ್ರಭ ಕನ್ನಡ ದಿನ ಪತ್ರಿಕೆಯ ಬೈಂದೂರು ತಾಲೂಕು ಪತ್ರಕರ್ತರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.
ಅತ್ಯಂತ ಕಡಿಮೆ ಅವಧಿಯಲ್ಲಿ ಕರ್ನಾಟಕ ರಾಜ್ಯ ಮಾತ್ರವಲ್ಲದೇ ದೇಶ,ವಿದೇಶಗಳಲ್ಲೂ ಜನಪ್ರಿಯತೆ ಗಳಿಸಿದ ಸ್ಪೋರ್ಟ್ಸ್ ಕನ್ನಡ ವೆಬ್ಸೈಟ್ ನಲ್ಲಿ ಜಾಹೀರಾತು ನೀಡಲಿಚ್ಚಿಸುವವರು ಎಚ್.ಸುಶಾಂತ್ ಬೈಂದೂರು ಇವರ ಮೊಬೈಲ್ ನಂಬರ್-9986176968 ಸಂಪರ್ಕಿಸಬಹುದು.
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ ಪ್ರೀತಿಯಿಂದ ಕೆ.ಆರ್.ಕೆ ವೃತ್ತಿಯಲ್ಲಿ ಆಭರಣ ತಯಾರಕ ಹಾಗೂ ಪ್ರವೃತ್ತಿಯಲ್ಲಿ ಒಬ್ಬ ಟೆನ್ನಿಸ್ ಬಾಲ್ ಆಟಗಾರ ಹಾಗು ಸಂಘಟಕ. ಕಳೆದ ಇಪ್ಪತ್ತು ವರ್ಷಗಳಿಂದ ಕ್ರಿಕೆಟ್ ಆಟಗಾರರಾಗಿ ಕ್ರಿಕೆಟ್ ಅಂಗಣದಲ್ಲಿ ಕ್ರೀಡಾ ಸ್ಫೂರ್ತಿಯಿಂದ ಆಟವನ್ನು ಆಡಿ ವೈಭವೀಕರಿಸಿದವರು. 2019ರಲ್ಲಿ ಹಿರಿಯ ಮತ್ತು ಕಿರಿಯ ಆಟಗಾರರನ್ನು ಒಂದೆಡೆ ಸೇರಿಸುವ ಉದ್ದೇಶದಿಂದ ಲೋಕಾರ್ಪಣೆಗೊಂಡ ಜಾಲತಾಣ ಇವರ ಕನಸಿನ ಕೂಸು ಅದೇ www.sportskannada.com. ಉಡುಪಿಯ ಬಡಗುಪೇಟೆಯಲ್ಲಿರುವ ಆರ್.ಕೆ ಗೋಲ್ಡ್ ಇದರ ಕಛೇರಿಯಾಗಿದೆ .

LEAVE A REPLY

Please enter your comment!
Please enter your name here

fifteen + 8 =

Latest news

ಭಾರತದ ‘ಬಿಗ್ ಗೇಮ್ ಪ್ಲೇಯರ್’ ಯುವರಾಜ್ ಸಿಂಗ್

ಭಾರತದ ‘ಬಿಗ್ ಗೇಮ್ ಪ್ಲೇಯರ್’ ಯುವರಾಜ್ ಸಿಂಗ್ ಭಾರತೀಯ ಕ್ರಿಕೆಟ್‌ನ ಅತ್ಯುತ್ತಮ ಆಲ್‌ರೌಂಡರ್‌ಗಳಲ್ಲಿ ಒಬ್ಬರಾದ ಯುವರಾಜ್ ಸಿಂಗ್, ದೊಡ್ಡ ವೇದಿಕೆಗಳಲ್ಲಿ ತಂಡಕ್ಕೆ ಜಯ ತಂದುಕೊಡುವ ಶಕ್ತಿಶಾಲಿ ಪ್ರದರ್ಶನಗಳಿಂದ...

ಹೊನಲುಬೆಳಕಿನ ರಾಜ್ಯಮಟ್ಟದ ‘K.M.S CUP ಸೀಸನ್–2’ ವಾಲಿಬಾಲ್ ಟೂರ್ನಿ ಡಿಸೆಂಬರ್ 29–30ರಂದು

ಹೊನಲುಬೆಳಕಿನ ರಾಜ್ಯಮಟ್ಟದ ‘K.M.S CUP ಸೀಸನ್–2’ ವಾಲಿಬಾಲ್ ಟೂರ್ನಿ ಡಿಸೆಂಬರ್ 29–30ರಂದು ಯಲಹಂಕ ತಾಲ್ಲೂಕಿನ ಕುದುರೆಗೆರೆ ಪ್ರದೇಶದಲ್ಲಿ ಕೆ.ಎಂ.ಶ್ರೀನಿವಾಸ್ ರವರ ಸ್ಮರಣಾರ್ಥ ಹಾಗೂ ಕೆ.ಎಂ. ಸುಬ್ರಮಣಿ ರವರ...

ಶಿವ ಬಿಗ್ ಬ್ಯಾಷ್ 2025: ಕೋಟ ಸಾಲಿಗ್ರಾಮದಲ್ಲಿ ಡಿಸೆಂಬರ್ 13-14ರಂದು

ಶಿವ ಬಿಗ್ ಬ್ಯಾಷ್ 2025: ಕೋಟ ಸಾಲಿಗ್ರಾಮದಲ್ಲಿ ಡಿಸೆಂಬರ್ 13-14ರಂದು ಶಿವ ಕ್ರೀಡಾ ಮತ್ತು ಸಾಂಸ್ಕೃತಿಕ ಸಂಸ್ಥೆ, ಕೋಟ ಸಾಲಿಗ್ರಾಮದ ಆಯೋಜನೆಯಲ್ಲಿ ನಡೆಯುವ ಪ್ರತಿಷ್ಠಿತ ಶಿವ ಬಿಗ್...

ಕೆಚ್ಚಿನ.. ಕಿಚ್ಚಿನ ಯುವರಾಜನ ಕಥೆ..!

ಕೆಚ್ಚಿನ.. ಕಿಚ್ಚಿನ ಯುವರಾಜನ ಕಥೆ..! ಪಂಜಾಬ್’ನ ಲೂಧಿಯಾನದ ಕೆನೆಚ್ ಎಂಬ ಹಳ್ಳಿ. ಅಲ್ಲೊಬ್ಬರು ಒಂದೊಮ್ಮೆ ಭಾರತ ಪರ ಆಡಿದ್ದ ಮಾಜಿ ಕ್ರಿಕೆಟಿಗ.. ಅವರಿಗೊಬ್ಬ ಮಗ.. ತನ್ನ ಕ್ರಿಕೆಟ್...
- Advertisement -spot_imgspot_img

ಅರಬ್ಬರ ನಾಡಿನಲ್ಲಿ ಕುಂದಗನ್ನಡಿಗರ ಸಮಾಗಮ

ಅರಬ್ಬರ ನಾಡಿನಲ್ಲಿ ಕುಂದಗನ್ನಡಿಗರ ಸಮಾಗಮ ನಮ್ಮ ಕುಂದಾಪ್ರ ಕನ್ನಡ ಬಳಗ ಗಲ್ಫ್ ವತಿಯಿಂದ ಯುಎಇ ನಲ್ಲಿ ನೆಲೆಸಿರುವ ಕುಂದಗನ್ನಡಿಗರಿಗಾಗಿ ವಿಹಾರ ಕೂಟ ಮತ್ತು ಗ್ರಾಮೀಣ ಆಟೋಟ ಸ್ಪರ್ದೆಗಳು...

ಕಂದಾಯೋತ್ಸವ 2025 : ಕಂದಾಯ ಇಲಾಖೆಯ ಸಾಂಸ್ಕೃತಿಕ – ಕ್ರೀಡಾ ಸಂಭ್ರಮ

ಕಂದಾಯೋತ್ಸವ 2025 : ಕಂದಾಯ ಇಲಾಖೆಯ ಸಾಂಸ್ಕೃತಿಕ – ಕ್ರೀಡಾ ಸಂಭ್ರಮ ಶಿವಮೊಗ್ಗ ಜಿಲ್ಲೆಯ ಕಂದಾಯ ಇಲಾಖೆಯ ವತಿಯಿಂದ **ಕಂದಾಯೋತ್ಸವ – 2025** ನ್ನು ವಿಜೃಂಭಣೆಯಿಂದ ಆಚರಿಸಲಾಗುತ್ತಿದೆ....

Must read

- Advertisement -spot_imgspot_img

You might also likeRELATED
Recommended to you