22.5 C
London
Sunday, May 19, 2024
Homeಇತರೆಸ್ಪೋರ್ಟ್ಸ್ ಕನ್ನಡ ವೆಬ್ಸೈಟ್ ಜಾಹೀರಾತು ವಿಭಾಗದ ಮುಖ್ಯಸ್ಥರಾಗಿ ಎಚ್. ಸುಶಾಂತ್ ಆಚಾರ್ ಬೈಂದೂರು ನೇಮಕ

ಸ್ಪೋರ್ಟ್ಸ್ ಕನ್ನಡ ವೆಬ್ಸೈಟ್ ಜಾಹೀರಾತು ವಿಭಾಗದ ಮುಖ್ಯಸ್ಥರಾಗಿ ಎಚ್. ಸುಶಾಂತ್ ಆಚಾರ್ ಬೈಂದೂರು ನೇಮಕ

Date:

Related stories

ನಿನ್ನ ಟೈಮ್ ಬಂದೇ ಬರುವುದು, ಹೀಗೇ ಆಡುತ್ತಿರು ಕರುಣ್..!

1996ರಲ್ಲಿ ಅರ್ಜುನ ರಣತುಂಗ ನಾಯಕತ್ವದ ಶ್ರೀಲಂಕಾ ತಂಡ ಏಕದಿನ ವಿಶ್ವಕಪ್ ಗೆದ್ದಾಗ...

ದುಡ್ಡಿನ ಮದದಲ್ಲಿ ಕೊಬ್ಬಿರುವ ಈ business tycoonಗಳಿಗೆ ದೇಶದ ಕ್ರಿಕೆಟ್ ಹೀರೊಗಳ ಮೇಲೆ ಗೌರವ ಇರಲು ಹೇಗೆ ಸಾಧ್ಯ..?

17 ವರ್ಷಗಳ ಐಪಿಎಲ್ ಚರಿತ್ರೆಯಲ್ಲಿ ಸಾವಿರಕ್ಕೂ ಹೆಚ್ಚು ಪಂದ್ಯಗಳು ನಡೆದಿವೆ. ಆ...

Reject ಪೀಸ್‌ಗಳು ವಾಪಸ್ ಎದ್ದು ಬಂದ ಕಥೆ..!

ಒಬ್ಬ by mistake ಪಂಜಾಬ್ ಕಿಂಗ್ಸ್ ತಂಡ ಸೇರಿದ್ದವ. ಇನ್ನೊಬ್ಬ ತನ್ನ...

ಇಂದು ವಿಶ್ವದ ಅತ್ಯಂತ ಪ್ರೀತಿಪಾತ್ರ ಕ್ರಿಕೆಟಿಗ ಧೋನಿಯ ಕೊನೆಯ ಪಂದ್ಯ..

ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆಯಲಿರುವ ಚೆನ್ನೈ ಸೂಪರ್ ಕಿಂಗ್ಸ್ ಮತ್ತು ಮುಂಬೈ...

T20 ವಿಶ್ವಕಪ್‌ನಲ್ಲಿ ಭಾರತದ ವಿಕೆಟ್‌ಕೀಪರ್ ಯಾರು? 5 ಆಟಗಾರರು ರೇಸ್ ನಲ್ಲಿ

ಐಪಿಎಲ್  ನಂತರ ಟಿ20 ವಿಶ್ವಕಪ್ ಆಡಬೇಕಿದೆ. ಈ ಮೆಗಾ  ಟೂರ್ನಿಯನ್ನು ಜೂನ್‌ನಲ್ಲಿ...
spot_imgspot_img
ವಿಶ್ವದ ವಿವಿಧ ಕ್ರೀಡಾಸುದ್ದಿಗಳ ಜೊತೆಗೆ ಕರ್ನಾಟಕ ಟೆನ್ನಿಸ್ಬಾಲ್ ಕ್ರಿಕೆಟ್ ಇತಿಹಾಸದಲ್ಲಿಯೇ ಸುಧಾರಣೆಯ ಕ್ರಾಂತಿ ಮೂಡಿಸಿ,ಕರ್ನಾಟಕ ರಾಜ್ಯ ಟೆನ್ನಿಸ್ಬಾಲ್ ಕ್ರಿಕೆಟ್ ಅಸೋಸಿಯೇಷನ್ ಸ್ಥಾಪನೆಯ ಕನಸು
ಹೊತ್ತು,ರಾಜ್ಯದ ಎಲ್ಲಾ ಜಿಲ್ಲೆಗಳ ಹಿರಿಯ ಆಟಗಾರರನ್ನು ಸಂಪರ್ಕಿಸಿ ಸ್ಪೋರ್ಟ್ಸ್ ಕನ್ನಡ ವೆಬ್ಸೈಟ್ ಹಾಗೂ ರಾಜ್ಯ ಟೆನ್ನಿಸ್ ಕ್ರಿಕೆಟ್ ಗ್ರೂಪನ್ನು ಸೃಷ್ಟಿಸಿ ಹಿರಿಯ-ಕಿರಿಯ ಆಟಗಾರರ ನಡುವೆ ಸಂಪರ್ಕ ಸೇತುವೆ ಸ್ಥಾಪಿಸಿದ ಕೋಟ ರಾಮಕೃಷ್ಣ ಆಚಾರ್ ಇವರ ಸಂಪಾದಕತ್ವದ ಸ್ಪೋರ್ಟ್ಸ್ ಕನ್ನಡ ವೆಬ್ಸೈಟ್ ಜಾಹೀರಾತು ವಿಭಾಗದ ಮುಖ್ಯಸ್ಥರಾಗಿ ಯುವ ಪತ್ರಕರ್ತರಾದ ಎಚ್ ಸುಶಾಂತ್ ಆಚಾರ್ ಬೈಂದೂರು ನೇಮಕಗೊಂಡಿದ್ದಾರೆ.
ಎಚ್ ಸುಶಾಂತ್ ಆಚಾರ್ ಬೈಂದೂರು ಇವರು ಜೇಸಿಐ ಬೈಂದೂರು ಸಿಟಿಯ ಇದರ ಸಂಸ್ಥಾಪಕ ಕಾರ್ಯದರ್ಶಿಯಾಗಿ, ಶ್ರೀ ವಿಶ್ವಕರ್ಮ ಯುವಕ ಸಂಘ ರಿ ಬೈಂದೂರು ಇದರ ಪ್ರಧಾನ ಕಾರ್ಯದರ್ಶಿಯಾಗಿಯೂ, ವಾಗ್ಯ್ಜೋತಿ ಶ್ರವಣದೋಷವುಳ್ಳವರ ಬೈಂದೂರು ಇದರ ಸಂಚಾಲಕರಾಗಿ, ವಿವಿಧ ಸಂಘಟನೆಗಳಲ್ಲಿ ಸೇವೆ ಸಲ್ಲಿಸಿದ್ದಾರೆ.ಸ್ಪೋರ್ಟ್ಸ್ ಕನ್ನಡ ವೆಬ್ಸೈಟ್ ನ 2019 ರ ಕ್ಷನ್ ರೀಪ್ಲೇ ಮತ್ತು ,2021ರ ಯುಗಾಂತರ ಕಾರ್ಯಕ್ರಮದ ಸಂಯೋಜಕರಾಗಿ ಕಾರ್ಯಕ್ರಮದ ಯಶಸ್ಸಿನಲ್ಲಿ ಪ್ರಮುಖ ಪಾತ್ರ ನಿರ್ವಹಿಸಿದ್ದಾರೆ. ಪ್ರಸ್ತುತ ಕನ್ನಡ ಏಶ್ಯಾನೆಟ್ ನ ಕನ್ನಡಪ್ರಭ ಕನ್ನಡ ದಿನ ಪತ್ರಿಕೆಯ ಬೈಂದೂರು ತಾಲೂಕು ಪತ್ರಕರ್ತರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.
ಅತ್ಯಂತ ಕಡಿಮೆ ಅವಧಿಯಲ್ಲಿ ಕರ್ನಾಟಕ ರಾಜ್ಯ ಮಾತ್ರವಲ್ಲದೇ ದೇಶ,ವಿದೇಶಗಳಲ್ಲೂ ಜನಪ್ರಿಯತೆ ಗಳಿಸಿದ ಸ್ಪೋರ್ಟ್ಸ್ ಕನ್ನಡ ವೆಬ್ಸೈಟ್ ನಲ್ಲಿ ಜಾಹೀರಾತು ನೀಡಲಿಚ್ಚಿಸುವವರು ಎಚ್.ಸುಶಾಂತ್ ಬೈಂದೂರು ಇವರ ಮೊಬೈಲ್ ನಂಬರ್-9986176968 ಸಂಪರ್ಕಿಸಬಹುದು.
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ ಪ್ರೀತಿಯಿಂದ ಕೆ.ಆರ್.ಕೆ ವೃತ್ತಿಯಲ್ಲಿ ಆಭರಣ ತಯಾರಕ ಹಾಗೂ ಪ್ರವೃತ್ತಿಯಲ್ಲಿ ಒಬ್ಬ ಟೆನ್ನಿಸ್ ಬಾಲ್ ಆಟಗಾರ ಹಾಗು ಸಂಘಟಕ. ಕಳೆದ ಇಪ್ಪತ್ತು ವರ್ಷಗಳಿಂದ ಕ್ರಿಕೆಟ್ ಆಟಗಾರರಾಗಿ ಕ್ರಿಕೆಟ್ ಅಂಗಣದಲ್ಲಿ ಕ್ರೀಡಾ ಸ್ಫೂರ್ತಿಯಿಂದ ಆಟವನ್ನು ಆಡಿ ವೈಭವೀಕರಿಸಿದವರು. 2019ರಲ್ಲಿ ಹಿರಿಯ ಮತ್ತು ಕಿರಿಯ ಆಟಗಾರರನ್ನು ಒಂದೆಡೆ ಸೇರಿಸುವ ಉದ್ದೇಶದಿಂದ ಲೋಕಾರ್ಪಣೆಗೊಂಡ ಜಾಲತಾಣ ಇವರ ಕನಸಿನ ಕೂಸು ಅದೇ www.sportskannada.com. ಉಡುಪಿಯ ಬಡಗುಪೇಟೆಯಲ್ಲಿರುವ ಆರ್.ಕೆ ಗೋಲ್ಡ್ ಇದರ ಕಛೇರಿಯಾಗಿದೆ .

Latest stories

LEAVE A REPLY

Please enter your comment!
Please enter your name here

3 × 5 =