7.1 C
London
Wednesday, April 24, 2024
Homeಕ್ರಿಕೆಟ್ಉಡುಪಿ-ಅಂಬಲಪಾಡಿಯಲ್ಲಿ ಸ್ವಸ್ತಿ ಟ್ರೋಫಿ-2021 ಫೆಬ್ರವರಿ 7 ಮತ್ತು 8 ರಂದು.

ಉಡುಪಿ-ಅಂಬಲಪಾಡಿಯಲ್ಲಿ ಸ್ವಸ್ತಿ ಟ್ರೋಫಿ-2021 ಫೆಬ್ರವರಿ 7 ಮತ್ತು 8 ರಂದು.

Date:

Related stories

Reject ಪೀಸ್‌ಗಳು ವಾಪಸ್ ಎದ್ದು ಬಂದ ಕಥೆ..!

ಒಬ್ಬ by mistake ಪಂಜಾಬ್ ಕಿಂಗ್ಸ್ ತಂಡ ಸೇರಿದ್ದವ. ಇನ್ನೊಬ್ಬ ತನ್ನ...

ಇಂದು ವಿಶ್ವದ ಅತ್ಯಂತ ಪ್ರೀತಿಪಾತ್ರ ಕ್ರಿಕೆಟಿಗ ಧೋನಿಯ ಕೊನೆಯ ಪಂದ್ಯ..

ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆಯಲಿರುವ ಚೆನ್ನೈ ಸೂಪರ್ ಕಿಂಗ್ಸ್ ಮತ್ತು ಮುಂಬೈ...

T20 ವಿಶ್ವಕಪ್‌ನಲ್ಲಿ ಭಾರತದ ವಿಕೆಟ್‌ಕೀಪರ್ ಯಾರು? 5 ಆಟಗಾರರು ರೇಸ್ ನಲ್ಲಿ

ಐಪಿಎಲ್  ನಂತರ ಟಿ20 ವಿಶ್ವಕಪ್ ಆಡಬೇಕಿದೆ. ಈ ಮೆಗಾ  ಟೂರ್ನಿಯನ್ನು ಜೂನ್‌ನಲ್ಲಿ...

ಇಂತಹ ಒಬ್ಬ ಆಟಗಾರನನ್ನು RCB ತಯಾರು ಮಾಡಿದೆಯೇ..?

ರಿಯಾನ್ ಪರಾಗ್’ನಂಥವರು ಕರ್ನಾಟಕದಲ್ಲಿ ಅದೆಷ್ಟು ಹುಡುಗರಿದ್ದರು..! ಈಗಲೂ ಇದ್ದಾರೆ.. ಆದರೆ ಅವರೆಲ್ಲಾ ಐಪಿಎಲ್’ನಲ್ಲಿ...

RCB ಫ್ರಾಂಚೈಸಿಗೆ ಕನ್ನಡಿಗರ ಮೇಲಿರುವುದು ನಿರ್ಲಕ್ಷ್ಯವಲ್ಲ, ಅಲರ್ಜಿ..!

ನಾಲ್ಕೇ ನಾಲ್ಕು ದಿನಗಳ ಹಿಂದೆ..  4 ಓವರ್’ಗಳಲ್ಲಿ 23 ರನ್, ಒಂದು...
spot_imgspot_img
ಸ್ವಸ್ತಿ ಇಲೆವೆನ್ ಅಂಬಲಪಾಡಿ ಇವರ ಆಶ್ರಯದಲ್ಲಿ ಅಗಲಿದ ಗೆಳೆಯ ಸ್ವಸ್ತಿಕ್ ಸವಿ ನೆನಪಿಗಾಗಿ ಫೆಬ್ರವರಿ 7 ಮತ್ತು 8 ರಂದು ಅಂಬಲಪಾಡಿಯ ಲಾಲ್ ಬಹದ್ದೂರ್ ಶಾಸ್ತ್ರಿ ಮೈದಾನದಲ್ಲಿ 30 ಗಜಗಳ ಕ್ರಿಕೆಟ್ ಪಂದ್ಯಾಕೂಟ ಸ್ವಸ್ತಿಕ್ ಟ್ರೋಫಿ-2021 ಆಯೋಜಿಸಲಾಗಿದೆ.
ಸದಾ ಸಮಾಜಮುಖಿ ಕಾರ್ಯಗಳಲ್ಲಿ ಮುಂಚೂಣಿಯಲ್ಲಿ ಗುರುತಿಸಿಕೊಂಡ ಈ ಸಂಸ್ಥೆ 2016 ರ ಮೇ ತಿಂಗಳಲ್ಲಿ ನಡೆದ ಪ್ರಥಮ ಪಂದ್ಯಾಕೂಟದಲ್ಲಿ 2 ಅಂಧ ಮಕ್ಕಳಿಗೆ 35,000 ಸಹಾಯಧನ ಹಾಗೂ ಸಂಪಿಗೆ ನಗರದ ರಿಶಾನಿ ಎಂಬ ಮಗುವಿಗೆ 23-11-2017 ರಂದು ಹೃದಯ ಚಿಕಿತ್ಸೆಗಾಗಿ 10,000 ರೂ ನಗದನ್ನು ನೀಡಿರುತ್ತಾರೆ.ಈ ಸಂಸ್ಥೆಯ ಸದಸ್ಯರಾದ ಅಜಿತ್ ಕಪ್ಪೆಟ್ಟು  ಒಂದು ಮಗುವಿನ ಚಿಕಿತ್ಸೆಗೆ 1 ಲಕ್ಷ ಆರ್ಥಿಕ ಸಹಾಯ ನೀಡಿದ್ದಾರೆ.
ಪಂದ್ಯಾಕೂಟದ ಅಗ್ರಸ್ಥಾನಿ ತಂಡ 15 ಸಹಸ್ರ,ದ್ವಿತೀಯ ಸ್ಥಾನಿ 7 ಸಹಸ್ರ ಸಹಿತ ಆಕರ್ಷಕ ಟ್ರೋಫಿಗಳನ್ನು ಪಡೆಯಲಿದ್ದಾರೆ.
ಕ್ರೀಡಾರತ್ನ ಬಿರುದಾಂಕಿತ ಕಲ್ಯಾಣ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ,ವಾಯ್ಸ್ ಆಫ್ ಕರ್ನಾಟಕ ಖ್ಯಾತಿಯ ವೀಕ್ಷಕ ವಿವರಣೆಕಾರ ಪ್ರಶಾಂತ್ ಅಂಬಲಪಾಡಿ ಹಾಗೂ‌
V Dan Black belt K.B.I ಚೀಫ್ ಇನ್ಸ್ಟ್ರಕ್ಟರ್  B.K.S.A Examiner
ಶಿಹಾನ್ ವಾಮನ್ ಪಾಲನ್ ಪಂದ್ಯಾಕೂಟಕ್ಕೆ ಶುಭಕೋರಿದ್ದಾರೆ.
ವಿ‌.ಸೂ- ಆಸಕ್ತ ತಂಡಗಳು ಸುಜಿತ್-9036560472
ಕಾರ್ತಿಕ್-8660643651
ಮನೋಜ್-6361632810
ನಿಶು-9535241699
ಈ ಮೊಬೈಲ್ ನಂಬರ್ ಗಳನ್ನು ಸಂಪರ್ಕಿಸಬಹುದಾಗಿದೆ.
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ ಪ್ರೀತಿಯಿಂದ ಕೆ.ಆರ್.ಕೆ ವೃತ್ತಿಯಲ್ಲಿ ಆಭರಣ ತಯಾರಕ ಹಾಗೂ ಪ್ರವೃತ್ತಿಯಲ್ಲಿ ಒಬ್ಬ ಟೆನ್ನಿಸ್ ಬಾಲ್ ಆಟಗಾರ ಹಾಗು ಸಂಘಟಕ. ಕಳೆದ ಇಪ್ಪತ್ತು ವರ್ಷಗಳಿಂದ ಕ್ರಿಕೆಟ್ ಆಟಗಾರರಾಗಿ ಕ್ರಿಕೆಟ್ ಅಂಗಣದಲ್ಲಿ ಕ್ರೀಡಾ ಸ್ಫೂರ್ತಿಯಿಂದ ಆಟವನ್ನು ಆಡಿ ವೈಭವೀಕರಿಸಿದವರು. 2019ರಲ್ಲಿ ಹಿರಿಯ ಮತ್ತು ಕಿರಿಯ ಆಟಗಾರರನ್ನು ಒಂದೆಡೆ ಸೇರಿಸುವ ಉದ್ದೇಶದಿಂದ ಲೋಕಾರ್ಪಣೆಗೊಂಡ ಜಾಲತಾಣ ಇವರ ಕನಸಿನ ಕೂಸು ಅದೇ www.sportskannada.com. ಉಡುಪಿಯ ಬಡಗುಪೇಟೆಯಲ್ಲಿರುವ ಆರ್.ಕೆ ಗೋಲ್ಡ್ ಇದರ ಕಛೇರಿಯಾಗಿದೆ .

Latest stories

LEAVE A REPLY

Please enter your comment!
Please enter your name here

twenty + eight =