4.6 C
London
Wednesday, April 17, 2024
Homeಕ್ರಿಕೆಟ್ಟೆನ್ನಿಸ್ ಬಾಲ್ ಕ್ರಿಕೆಟ್ ನಲ್ಲೊಂದು ವಿಶಿಷ್ಟ,ವಿನೂತನ ಪ್ರಯೋಗ-ಸೈಮಂಡ್ಸ್ ಚಾಂಪಿಯನ್ಸ್ ಲೀಗ್-2021

ಟೆನ್ನಿಸ್ ಬಾಲ್ ಕ್ರಿಕೆಟ್ ನಲ್ಲೊಂದು ವಿಶಿಷ್ಟ,ವಿನೂತನ ಪ್ರಯೋಗ-ಸೈಮಂಡ್ಸ್ ಚಾಂಪಿಯನ್ಸ್ ಲೀಗ್-2021

Date:

Related stories

ಇಂದು ವಿಶ್ವದ ಅತ್ಯಂತ ಪ್ರೀತಿಪಾತ್ರ ಕ್ರಿಕೆಟಿಗ ಧೋನಿಯ ಕೊನೆಯ ಪಂದ್ಯ..

ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆಯಲಿರುವ ಚೆನ್ನೈ ಸೂಪರ್ ಕಿಂಗ್ಸ್ ಮತ್ತು ಮುಂಬೈ...

T20 ವಿಶ್ವಕಪ್‌ನಲ್ಲಿ ಭಾರತದ ವಿಕೆಟ್‌ಕೀಪರ್ ಯಾರು? 5 ಆಟಗಾರರು ರೇಸ್ ನಲ್ಲಿ

ಐಪಿಎಲ್  ನಂತರ ಟಿ20 ವಿಶ್ವಕಪ್ ಆಡಬೇಕಿದೆ. ಈ ಮೆಗಾ  ಟೂರ್ನಿಯನ್ನು ಜೂನ್‌ನಲ್ಲಿ...

ಇಂತಹ ಒಬ್ಬ ಆಟಗಾರನನ್ನು RCB ತಯಾರು ಮಾಡಿದೆಯೇ..?

ರಿಯಾನ್ ಪರಾಗ್’ನಂಥವರು ಕರ್ನಾಟಕದಲ್ಲಿ ಅದೆಷ್ಟು ಹುಡುಗರಿದ್ದರು..! ಈಗಲೂ ಇದ್ದಾರೆ.. ಆದರೆ ಅವರೆಲ್ಲಾ ಐಪಿಎಲ್’ನಲ್ಲಿ...

RCB ಫ್ರಾಂಚೈಸಿಗೆ ಕನ್ನಡಿಗರ ಮೇಲಿರುವುದು ನಿರ್ಲಕ್ಷ್ಯವಲ್ಲ, ಅಲರ್ಜಿ..!

ನಾಲ್ಕೇ ನಾಲ್ಕು ದಿನಗಳ ಹಿಂದೆ..  4 ಓವರ್’ಗಳಲ್ಲಿ 23 ರನ್, ಒಂದು...

RCB ಯನ್ನು ಸುಟ್ಟು ಹಾಕಿದ ಮಯಾಂಕ್ ಯಾದವ್ ಅವರ ವೇಗ

RCB ವಿರುದ್ಧ 3/14 ರ ಅದ್ಭುತ ಬೌಲಿಂಗ್ ಅಂಕಿಅಂಶಗಳಿಗಾಗಿ  ಮಯಾಂಕ್ ಯಾದವ್...
spot_imgspot_img
ಸ್ಥಳೀಯ ಗ್ರಾಮೀಣ ಮಟ್ಟದ ಪ್ರತಿಭೆಗಳಿಗೆ ಸೂಕ್ತ ವೇದಿಕೆ ಲಭಿಸದೆ ಕ್ಷೀಣಾವಸ್ಥೆಯಲ್ಲಿರುವ ಟೆನ್ನಿಸ್ ಬಾಲ್ ಕ್ರಿಕೆಟ್ ಪುನರುಜ್ಜೀವನಗೊಳಿಸುವ ನಿಟ್ಟಿನಲ್ಲಿ
ಉಡುಪಿಯ ಸೈಮಂಡ್ಸ್ ಕಡಿಯಾಳಿ ತಂಡ ವಿಶಿಷ್ಟ ವಿನೂತನ ಪ್ರಯೋಗ
“ಸೈಮಂಡ್ಸ್ ಚಾಂಪಿಯನ್ಸ್ ಲೀಗ್-2021″ಪಂದ್ಯಾಕೂಟ ಆಯೋಜಿಸಿದ್ದಾರೆ.
ಜನವರಿ 22,23 ಮತ್ತು 24 ರಂದು ಉಡುಪಿಯ ಎ.ಎಲ್.ಎನ್.ರಾವ್ (ಎಮ್.ಜಿ.ಎಮ್) ಕ್ರೀಡಾಂಗಣದಲ್ಲಿ ಅತ್ಯಂತ ಶಿಸ್ತುಬದ್ಧವಾಗಿ ಈ ಪಂದ್ಯಾಟ ನಡೆಯಲಿದೆ.
ಬೀಡಿನಗುಡ್ಡೆ,ದೊಡ್ಡಣಗುಡ್ಡೆ,ಕುಂದಾಪುರ,ಕೋಟ,ಮಲ್ಪೆ,ಉದ್ಯಾವರ,ಮುಕ್ಕ,ಅಲೆವೂರು,ಕೊರಂಗ್ರಪಾಡಿ,ಕಾಪುವಿನಲ್ಲಿ ನಡೆದ ಪ್ರೀಮಿಯರ್ ಲೀಗ್ ಪಂದ್ಯಾವಳಿಯ ವಿಜೇತ  ತಂಡಗಳು ಸೈಮಂಡ್ಸ್ ಚಾಂಪಿಯನ್ಸ್ ಲೀಗ್-2021 ಪ್ರಶಸ್ತಿಗಾಗಿ ಸೆಣಸಾಡಲಿದೆ.
ಎಲ್ಲಾ ತಂಡಗಳಿಗೂ ಉಚಿತ ಪ್ರವೇಶಾತಿ ಕಲ್ಪಿಸಲಾಗಿದ್ದು,ಪ್ರಥಮ ಪ್ರಶಸ್ತಿ ವಿಜೇತ ತಂಡಕ್ಕೆ 30 ಸಾವಿರ ನಗದು,ದ್ವಿತೀಯ ಸ್ಥಾನಿ 20 ಸಾವಿರ ನಗದು ಸಹಿತ ಆಕರ್ಷಕ ಟ್ರೋಫಿಗಳು ಹಾಗೂ ವೈಯಕ್ತಿಕ ಪ್ರಶಸ್ತಿ ರೂಪದಲ್ಲಿ ಅಪರೂಪದ ಬಹುಮಾನಗಳನ್ನು ನೀಡಿ ಗೌರವಿಸಲಾಗುತ್ತಿದೆ.
ಪಂದ್ಯಾಕೂಟದ ನೇರ ಪ್ರಸಾರ ಯೂಟ್ಯೂಬ್ ಚಾನೆಲ್ ನಲ್ಲಿ ಬಿತ್ತರಗೊಳ್ಳಲಿದೆ.ಹೆಚ್ಚಿನ ಮಾಹಿತಿಗಾಗಿ ಡಾ‌.ವಿನೋದ್-9845240393,
ಚೇತನ್ ಕುಮಾರ್ ದೇವಾಡಿಗ-9901850385 ಇವರನ್ನು ಸಂಪರ್ಕಿಸಬಹುದಾಗಿದೆ‌.
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ ಪ್ರೀತಿಯಿಂದ ಕೆ.ಆರ್.ಕೆ ವೃತ್ತಿಯಲ್ಲಿ ಆಭರಣ ತಯಾರಕ ಹಾಗೂ ಪ್ರವೃತ್ತಿಯಲ್ಲಿ ಒಬ್ಬ ಟೆನ್ನಿಸ್ ಬಾಲ್ ಆಟಗಾರ ಹಾಗು ಸಂಘಟಕ. ಕಳೆದ ಇಪ್ಪತ್ತು ವರ್ಷಗಳಿಂದ ಕ್ರಿಕೆಟ್ ಆಟಗಾರರಾಗಿ ಕ್ರಿಕೆಟ್ ಅಂಗಣದಲ್ಲಿ ಕ್ರೀಡಾ ಸ್ಫೂರ್ತಿಯಿಂದ ಆಟವನ್ನು ಆಡಿ ವೈಭವೀಕರಿಸಿದವರು. 2019ರಲ್ಲಿ ಹಿರಿಯ ಮತ್ತು ಕಿರಿಯ ಆಟಗಾರರನ್ನು ಒಂದೆಡೆ ಸೇರಿಸುವ ಉದ್ದೇಶದಿಂದ ಲೋಕಾರ್ಪಣೆಗೊಂಡ ಜಾಲತಾಣ ಇವರ ಕನಸಿನ ಕೂಸು ಅದೇ www.sportskannada.com. ಉಡುಪಿಯ ಬಡಗುಪೇಟೆಯಲ್ಲಿರುವ ಆರ್.ಕೆ ಗೋಲ್ಡ್ ಇದರ ಕಛೇರಿಯಾಗಿದೆ .

Latest stories

LEAVE A REPLY

Please enter your comment!
Please enter your name here

five × two =