ಕ್ರಿಕೆಟ್ಟಿ.ಎಂ.ಎ ಪೈ ಟ್ರೋಫಿ-2020

ಟಿ.ಎಂ.ಎ ಪೈ ಟ್ರೋಫಿ-2020

-

- Advertisment -spot_img

 

ಶ್ರೀದೇವಿ ಕ್ರಿಕೆಟ್ ಕ್ಲಬ್ ಗುಡ್ಡೆಯಂಗಡಿ, ಹಿರಿಯಡಕ*
ಇವರ ಆಶ್ರಯದಲ್ಲಿ ಮಣಿಪಾಲ ಡಿಪ್ಲೋಮಾ ಕಾಲೇಜಿನ ವಿದ್ಯಾರ್ಥಿ ಅನಾರೋಗ್ಯದಲ್ಲಿರುವ ಕಿರಣ್ ಆಚಾರ್ಯ ಸಹಾಯಾರ್ಥವಾಗಿ ನಡೆಸಿದ ಅಂತರ್ಕಾಲೇಜು ಹಾಗೂ 21ರ ವಯೋಮಿತಿಯ ಕ್ರಿಕೆಟ್ ಪಂದ್ಯಾಕೂಟ 🏆 ಟಿ.ಎಂ.ಎ. ಪೈ ಟ್ರೋಫಿ – 2020 🏆 ಮಣಿಪಾಲದ ಕ್ರೀಡಾಂಗಣದಲ್ಲಿ ದಿನಾಂಕ 26-01-2020 ರಂದು ಯಶಸ್ವಿಯಾಗಿ ನಡೆಯಿತು..

ಫೈನಲ್ ಪಂದ್ಯದಲ್ಲಿ ಬಾಯ್ಸ್ ಚಿಟ್ಪಾಡಿ ಯ ತಂಡ ಎಂ.ಐ.ಟಿ. ಕುಂದಾಪುರ ವನ್ನು ಸೋಲಿಸುವುದರ ಮೂಲಕವಾಗಿ ಪ್ರಶಸ್ತಿಯನ್ನು ಪಡೆದುಕೊಂಡಿತು..


ಅತ್ಯಂತ ಆಕರ್ಷಕವಾದ, ಅತೀ ಎತ್ತರದ ಟ್ರೋಫಿಗಳನ್ನು ಪಂದ್ಯಾಕೂಟದಲ್ಲಿ ನೀಡಿ ಗೌರವಿಸಲಾಯಿತು..
ಬಾಯ್ಸ್ ಚಿಟ್ಪಾಡಿ ತಂಡದ ಸುನಿಲ್ ಬಾಬು ಪಂದ್ಯಶ್ರೇಷ್ಠ ಹಾಗೂ ಸರಣಿಶ್ರೇಷ್ಟ ಪ್ರಶಸ್ತಿ ಪಡೆದರು.
ಅದೇ ತಂಡದ ವಿನೋದ್ ಬೆಸ್ಟ್ ಬೌಲರ್ ಪ್ರಶಸ್ತಿ ಪಡೆದರು. ಎಂ.ಐ.ಟಿ. ಕುಂದಾಪುರದ ಶಶಿ ಉತ್ತಮ ದಾಂಡಿಗ ಪ್ರಶಸ್ತಿ ಪಡೆದರು.

ಸಾಯಿ ಕ್ರಿಕೆಟರ್ಸ್ ಕಾರ್ಕಳ ಶಿಸ್ತಿನ ತಂಡ ಪ್ರಶಸ್ತಿ ಪಡೆಯಿತು

 

ಸಮಾರೋಪ ಸಮಾರಂಭದಲ್ಲಿ ಟಿ.ಎಂ.ಎ ಪೈ ಪಾಲಿಟೆಕ್ನಿಕ್ ಕಾಲೇಜಿನ ಉಪಪ್ರಾಂಶುಪಾಲ ಪ್ರಶಾಂತ್ ಶೆಟ್ಟಿ ಪ್ರಶಸ್ತಿ ವಿತರಿಸಿದರು. ಮುಖ್ಯ ಅತಿಥಿಗಳಾಗಿ ಅದೇ ಕಾಲೇಜಿನ ಆಟೋಮೊಬೈಲ್ ವಿಭಾಗದ ಮುಖ್ಯಸ್ಥ ರವೀಂದ್ರ ಶೆಣೈ, ಕಾಲೇಜಿನ ಗೌರವ ಉಪನ್ಯಾಸಕರಾದ ಕುಮಾರಸ್ವಾಮಿ , ಪಂದ್ಯಾವಳಿಯ ಪ್ರಮುಖ ದಾನಿಗಳಾದ ಸೌರಭ್ ಬಲ್ಲಾಳ್ , ಸಿರಾಜ್ ಶೇಖ್, ಪರೀಕ್ಷಿತ್ ಅಲೆವೂರು, ಸಿದ್ಧಾಂತ್ ಕದ್ರಿ, ಸುಶ್ಮಿತ್ ಪೂಂಜ ಭಾಗವಹಿಸಿದ್ದರು.

ಪಂದ್ಯದ ತೀರ್ಪುಗಾರರಾಗಿ ವಿಶ್ವನಾಥ್ ನಾಯಕ್ ಪೆಲತ್ತೂರು, ಸಂಪತ್ ಕಣಂಜಾರು, ಸ್ವಸ್ತಿಕ್ ಹಿರಿಯಡಕ, ಪ್ರಜೇಶ್ ಪೆರ್ಡೂರು ಸಹಕರಿಸಿದರು.

ವೀಕ್ಷಕ ವಿವರಣೆಗಾರರಾಗಿ ಪ್ರಕಾಶ್ ಗುಡ್ಡೆಯಂಗಡಿ, ಪ್ರತುಲ್ ಹಿರಿಯಡಕ ಸಹಕರಿಸಿದರು..

ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ ಪ್ರೀತಿಯಿಂದ ಕೆ.ಆರ್.ಕೆ ವೃತ್ತಿಯಲ್ಲಿ ಆಭರಣ ತಯಾರಕ ಹಾಗೂ ಪ್ರವೃತ್ತಿಯಲ್ಲಿ ಒಬ್ಬ ಟೆನ್ನಿಸ್ ಬಾಲ್ ಆಟಗಾರ ಹಾಗು ಸಂಘಟಕ. ಕಳೆದ ಇಪ್ಪತ್ತು ವರ್ಷಗಳಿಂದ ಕ್ರಿಕೆಟ್ ಆಟಗಾರರಾಗಿ ಕ್ರಿಕೆಟ್ ಅಂಗಣದಲ್ಲಿ ಕ್ರೀಡಾ ಸ್ಫೂರ್ತಿಯಿಂದ ಆಟವನ್ನು ಆಡಿ ವೈಭವೀಕರಿಸಿದವರು. 2019ರಲ್ಲಿ ಹಿರಿಯ ಮತ್ತು ಕಿರಿಯ ಆಟಗಾರರನ್ನು ಒಂದೆಡೆ ಸೇರಿಸುವ ಉದ್ದೇಶದಿಂದ ಲೋಕಾರ್ಪಣೆಗೊಂಡ ಜಾಲತಾಣ ಇವರ ಕನಸಿನ ಕೂಸು ಅದೇ www.sportskannada.com. ಉಡುಪಿಯ ಬಡಗುಪೇಟೆಯಲ್ಲಿರುವ ಆರ್.ಕೆ ಗೋಲ್ಡ್ ಇದರ ಕಛೇರಿಯಾಗಿದೆ .

LEAVE A REPLY

Please enter your comment!
Please enter your name here

one × 1 =

Latest news

ತುಮಕೂರಿನಲ್ಲಿ ರಾಜ್ಯಮಟ್ಟದ  ಕ್ರಿಕೆಟ್ ಟೂರ್ನಮೆಂಟ್

ತುಮಕೂರಿನಲ್ಲಿ ರಾಜ್ಯಮಟ್ಟದ  ಕ್ರಿಕೆಟ್ ಟೂರ್ನಮೆಂಟ್ ಡಾ. ರಾಜ್ ಸಾಂಸ್ಕೃತಿಕ ಹಾಗೂ ಕ್ರೀಡಾ ಸಂಘ, ತುಮಕೂರು  ಹಾಗೂ ಚಕ್ರವರ್ತಿ ಸ್ಪೋರ್ಟ್ಸ್ ಕ್ಲಬ್ ತುಮಕೂರು ಇವರ ವತಿಯಿಂದ ರಾಜ್ಯಮಟ್ಟದ ಹೊನಲು ಬೆಳಕಿನ ಕ್ರಿಕೆಟ್ ಟೂರ್ನಮೆಂಟ್ ಆಯೋಜಿಸಲಾಗಿದೆ. ಈ ಟೂರ್ನಮೆಂಟ್ ಡಾ....

ಶೆಫ್‌ಟಾಕ್ ಪ್ರೀಮಿಯರ್ ಲೀಗ್ ಸೀಸನ್ 6 ಕ್ರಿಕೆಟ್ ಸಂಭ್ರಮ-ಕಂಪೆನಿ ಸಿಬ್ಬಂದಿಗಳ ಮಹಾಸಂಗಮ

ಶೆಫ್‌ಟಾಕ್ ಪ್ರೀಮಿಯರ್ ಲೀಗ್ ಸೀಸನ್ 6 ಕ್ರಿಕೆಟ್ ಸಂಭ್ರಮ-ಕಂಪೆನಿ ಸಿಬ್ಬಂದಿಗಳ ಮಹಾಸಂಗಮ! ಬೆಂಗಳೂರು:  ಪ್ರತೀ ಬಾರಿಯಂತೆ ಈ ವರ್ಷದ ‘Cheftalk Premier League – Season 6’ ಕ್ರಿಕೆಟ್ ಟೂರ್ನಮೆಂಟ್ ಡಿಸೆಂಬರ್ 13...

ಮಲ್ಪೆ ಬಂದರು ಸಹಕಾರಿ ನೌಕರರ ಸಂಘದಿಂದ ಕ್ರಿಕೆಟ್ ಟೂರ್ನಮೆಂಟ್ ಹಾಗೂ ಕ್ರೀಡಾ ಸ್ಪರ್ಧೆಗಳು

ಮಲ್ಪೆ ಬಂದರು ಸಹಕಾರಿ ನೌಕರರ ಸಂಘದಿಂದ ಕ್ರಿಕೆಟ್ ಟೂರ್ನಮೆಂಟ್ ಹಾಗೂ ಕ್ರೀಡಾ ಸ್ಪರ್ಧೆಗಳು! ಮಲ್ಪೆ, ಮೀನುಗಾರಿಕಾ ಬಂದರು: ಮಲ್ಪೆ ಬಂದರು ಸಹಕಾರಿ ನೌಕರರ ಸಂಘ, ಮಲ್ಪೆ ಇವರ ವತಿಯಿಂದ,...

ಕಿನ್ನಿಮೂಲ್ಕಿ ಸ್ಪೋರ್ಟ್ಸ್ ಕ್ಲಬ್ ನಿಂದ “ಕಿನ್ನಿಮೂಲ್ಕಿ ಸೂಪರ್ ಲೀಗ್ – 2026”

ಕಿನ್ನಿಮೂಲ್ಕಿ ಸ್ಪೋರ್ಟ್ಸ್ ಕ್ಲಬ್ ನಿಂದ “ಕಿನ್ನಿಮೂಲ್ಕಿ ಸೂಪರ್ ಲೀಗ್ – 2026”   ಉಡುಪಿ: ಕಿನ್ನಿಮೂಲ್ಕಿ ಸ್ಪೋರ್ಟ್ಸ್ ಕ್ಲಬ್ (Kinnimulki Sports Club) ವತಿಯಿಂದ ಪ್ರತಿಷ್ಠಿತ ಕಿನ್ನಿಮೂಲ್ಕಿ ಸೂಪರ್...
- Advertisement -spot_imgspot_img

ಗೆಳೆಯರು ಕಪ್ 2025 – 42 ವರ್ಷ ಮೇಲ್ಪಟ್ಟ ಲೆಜೆಂಡ್ಸ್‌ಗಳ ಟೂರ್ನಿಯಲ್ಲಿ ಫ್ರೆಂಡ್ಸ್ ಬೆಂಗಳೂರು ವಿಜಯ! 

ಗೆಳೆಯರು ಕಪ್ 2025 – 42 ವರ್ಷ ಮೇಲ್ಪಟ್ಟ ಲೆಜೆಂಡ್ಸ್‌ಗಳ ಟೂರ್ನಿಯಲ್ಲಿ ಫ್ರೆಂಡ್ಸ್ ಬೆಂಗಳೂರು ವಿಜಯ!  ಕ್ರಿಕೆಟ್ ಲೋಕದ ಅಭಿಮಾನಿಗಳನ್ನು ರಂಜಿಸಿದ ಗೆಳೆಯರು ಕಪ್ 2025 ಟೂರ್ನಮೆಂಟ್...

ದುಬೈ ಕರ್ನಾಟಕ ಕ್ರಿಕೆಟ್ ಲೀಗ್:ಮುಖ್ಯ ಸಲಹೆಗಾರರಾಗಿ ವಿಠಲ್ ರಿಶಾನ್ ನೇಮಕ.

ದುಬೈ ಕರ್ನಾಟಕ ಕ್ರಿಕೆಟ್ ಲೀಗ್:ಮುಖ್ಯ ಸಲಹೆಗಾರರಾಗಿ ವಿಠಲ್ ರಿಶಾನ್ ನೇಮಕ. ಖ್ಯಾತ ಕ್ರಿಕೆಟ್ ಆಟಗಾರ ವಿಠಲ್ ರಿಶಾನ್ ನಾಯಕ್ ಅವರು ದುಬೈನ ಪ್ರಸಿದ್ಧ ಕ್ರಿಕೆಟ್ ತಂಡವಾದ ಕರ್ನಾಟಕ...

Must read

- Advertisement -spot_imgspot_img

You might also likeRELATED
Recommended to you