ಕ್ರಿಕೆಟ್ಟಿ.ಎಂ.ಎ ಪೈ ಟ್ರೋಫಿ-2020

ಟಿ.ಎಂ.ಎ ಪೈ ಟ್ರೋಫಿ-2020

-

- Advertisment -spot_img

 

ಶ್ರೀದೇವಿ ಕ್ರಿಕೆಟ್ ಕ್ಲಬ್ ಗುಡ್ಡೆಯಂಗಡಿ, ಹಿರಿಯಡಕ*
ಇವರ ಆಶ್ರಯದಲ್ಲಿ ಮಣಿಪಾಲ ಡಿಪ್ಲೋಮಾ ಕಾಲೇಜಿನ ವಿದ್ಯಾರ್ಥಿ ಅನಾರೋಗ್ಯದಲ್ಲಿರುವ ಕಿರಣ್ ಆಚಾರ್ಯ ಸಹಾಯಾರ್ಥವಾಗಿ ನಡೆಸಿದ ಅಂತರ್ಕಾಲೇಜು ಹಾಗೂ 21ರ ವಯೋಮಿತಿಯ ಕ್ರಿಕೆಟ್ ಪಂದ್ಯಾಕೂಟ 🏆 ಟಿ.ಎಂ.ಎ. ಪೈ ಟ್ರೋಫಿ – 2020 🏆 ಮಣಿಪಾಲದ ಕ್ರೀಡಾಂಗಣದಲ್ಲಿ ದಿನಾಂಕ 26-01-2020 ರಂದು ಯಶಸ್ವಿಯಾಗಿ ನಡೆಯಿತು..

ಫೈನಲ್ ಪಂದ್ಯದಲ್ಲಿ ಬಾಯ್ಸ್ ಚಿಟ್ಪಾಡಿ ಯ ತಂಡ ಎಂ.ಐ.ಟಿ. ಕುಂದಾಪುರ ವನ್ನು ಸೋಲಿಸುವುದರ ಮೂಲಕವಾಗಿ ಪ್ರಶಸ್ತಿಯನ್ನು ಪಡೆದುಕೊಂಡಿತು..


ಅತ್ಯಂತ ಆಕರ್ಷಕವಾದ, ಅತೀ ಎತ್ತರದ ಟ್ರೋಫಿಗಳನ್ನು ಪಂದ್ಯಾಕೂಟದಲ್ಲಿ ನೀಡಿ ಗೌರವಿಸಲಾಯಿತು..
ಬಾಯ್ಸ್ ಚಿಟ್ಪಾಡಿ ತಂಡದ ಸುನಿಲ್ ಬಾಬು ಪಂದ್ಯಶ್ರೇಷ್ಠ ಹಾಗೂ ಸರಣಿಶ್ರೇಷ್ಟ ಪ್ರಶಸ್ತಿ ಪಡೆದರು.
ಅದೇ ತಂಡದ ವಿನೋದ್ ಬೆಸ್ಟ್ ಬೌಲರ್ ಪ್ರಶಸ್ತಿ ಪಡೆದರು. ಎಂ.ಐ.ಟಿ. ಕುಂದಾಪುರದ ಶಶಿ ಉತ್ತಮ ದಾಂಡಿಗ ಪ್ರಶಸ್ತಿ ಪಡೆದರು.

ಸಾಯಿ ಕ್ರಿಕೆಟರ್ಸ್ ಕಾರ್ಕಳ ಶಿಸ್ತಿನ ತಂಡ ಪ್ರಶಸ್ತಿ ಪಡೆಯಿತು

 

ಸಮಾರೋಪ ಸಮಾರಂಭದಲ್ಲಿ ಟಿ.ಎಂ.ಎ ಪೈ ಪಾಲಿಟೆಕ್ನಿಕ್ ಕಾಲೇಜಿನ ಉಪಪ್ರಾಂಶುಪಾಲ ಪ್ರಶಾಂತ್ ಶೆಟ್ಟಿ ಪ್ರಶಸ್ತಿ ವಿತರಿಸಿದರು. ಮುಖ್ಯ ಅತಿಥಿಗಳಾಗಿ ಅದೇ ಕಾಲೇಜಿನ ಆಟೋಮೊಬೈಲ್ ವಿಭಾಗದ ಮುಖ್ಯಸ್ಥ ರವೀಂದ್ರ ಶೆಣೈ, ಕಾಲೇಜಿನ ಗೌರವ ಉಪನ್ಯಾಸಕರಾದ ಕುಮಾರಸ್ವಾಮಿ , ಪಂದ್ಯಾವಳಿಯ ಪ್ರಮುಖ ದಾನಿಗಳಾದ ಸೌರಭ್ ಬಲ್ಲಾಳ್ , ಸಿರಾಜ್ ಶೇಖ್, ಪರೀಕ್ಷಿತ್ ಅಲೆವೂರು, ಸಿದ್ಧಾಂತ್ ಕದ್ರಿ, ಸುಶ್ಮಿತ್ ಪೂಂಜ ಭಾಗವಹಿಸಿದ್ದರು.

ಪಂದ್ಯದ ತೀರ್ಪುಗಾರರಾಗಿ ವಿಶ್ವನಾಥ್ ನಾಯಕ್ ಪೆಲತ್ತೂರು, ಸಂಪತ್ ಕಣಂಜಾರು, ಸ್ವಸ್ತಿಕ್ ಹಿರಿಯಡಕ, ಪ್ರಜೇಶ್ ಪೆರ್ಡೂರು ಸಹಕರಿಸಿದರು.

ವೀಕ್ಷಕ ವಿವರಣೆಗಾರರಾಗಿ ಪ್ರಕಾಶ್ ಗುಡ್ಡೆಯಂಗಡಿ, ಪ್ರತುಲ್ ಹಿರಿಯಡಕ ಸಹಕರಿಸಿದರು..

ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ ಪ್ರೀತಿಯಿಂದ ಕೆ.ಆರ್.ಕೆ ವೃತ್ತಿಯಲ್ಲಿ ಆಭರಣ ತಯಾರಕ ಹಾಗೂ ಪ್ರವೃತ್ತಿಯಲ್ಲಿ ಒಬ್ಬ ಟೆನ್ನಿಸ್ ಬಾಲ್ ಆಟಗಾರ ಹಾಗು ಸಂಘಟಕ. ಕಳೆದ ಇಪ್ಪತ್ತು ವರ್ಷಗಳಿಂದ ಕ್ರಿಕೆಟ್ ಆಟಗಾರರಾಗಿ ಕ್ರಿಕೆಟ್ ಅಂಗಣದಲ್ಲಿ ಕ್ರೀಡಾ ಸ್ಫೂರ್ತಿಯಿಂದ ಆಟವನ್ನು ಆಡಿ ವೈಭವೀಕರಿಸಿದವರು. 2019ರಲ್ಲಿ ಹಿರಿಯ ಮತ್ತು ಕಿರಿಯ ಆಟಗಾರರನ್ನು ಒಂದೆಡೆ ಸೇರಿಸುವ ಉದ್ದೇಶದಿಂದ ಲೋಕಾರ್ಪಣೆಗೊಂಡ ಜಾಲತಾಣ ಇವರ ಕನಸಿನ ಕೂಸು ಅದೇ www.sportskannada.com. ಉಡುಪಿಯ ಬಡಗುಪೇಟೆಯಲ್ಲಿರುವ ಆರ್.ಕೆ ಗೋಲ್ಡ್ ಇದರ ಕಛೇರಿಯಾಗಿದೆ .

LEAVE A REPLY

Please enter your comment!
Please enter your name here

3 × 3 =

Latest news

ಉಬರ್ ಚಾಲಕನಿಂದ ವಿಶ್ವಕಪ್ ಕನಸಿನವರೆಗೆ: ಜಸ್ಪ್ರೀತ್ ಸಿಂಗ್ ಕಥೆ

ಉಬರ್ ಚಾಲಕನಿಂದ ವಿಶ್ವಕಪ್ ಕನಸಿನವರೆಗೆ: ಜಸ್ಪ್ರೀತ್ ಸಿಂಗ್ ಕಥೆ ಪಂಜಾಬ್‌ನ ಸಣ್ಣ ಪಟ್ಟಣದಿಂದ ಆರಂಭವಾದ ಯುವ ಕ್ರಿಕೆಟಿಗ ಜಸ್ಪ್ರೀತ್ ಸಿಂಗ್ ಅವರ ಜೀವನಯಾನ ಇಂದು ಸಾವಿರಾರು ಯುವ...

ಕೊಲ್ನಾಡ್ ನಲ್ಲಿ LK ಕ್ರಿಕೆಟ್ ಪ್ರೀಮಿಯರ್ ಲೀಗ್ – ಸೀಸನ್ 2

ಕೊಲ್ನಾಡ್ ನಲ್ಲಿ LK ಕ್ರಿಕೆಟ್ ಪ್ರೀಮಿಯರ್ ಲೀಗ್  2026– ಸೀಸನ್ 2 ಕೊಲ್ನಾಡ್ ಮೈದಾನದಲ್ಲಿ ಫೆಬ್ರವರಿ 14 ಮತ್ತು 15ರಂದು LK ಕ್ರಿಕೆಟ್ ಪ್ರೀಮಿಯರ್ ಲೀಗ್ –...

ಮುಂಬೈ ನೆಲದಲ್ಲಿ ಕರ್ನಾಟಕದ ಐತಿಹಾಸಿಕ ವಿಜಯ

ಮುಂಬೈ ನೆಲದಲ್ಲಿ ಕರ್ನಾಟಕದ ಐತಿಹಾಸಿಕ ವಿಜಯ ರಣಜಿ ಟ್ರೋಫಿ ಕ್ರಿಕೆಟ್ ಎಂದರೆ ಮುಂಬೈಗೆ ಪ್ರತಿಷ್ಠೆಯ ಪ್ರಶ್ನೆ. 42 ಬಾರಿ ಚಾಂಪಿಯನ್ ಆಗಿರುವ ತಂಡದ ಎದುರು ಅವರದ್ದೇ ಮೈದಾನದಲ್ಲಿ...

ಟಿ20 ವಿಶ್ವಕಪ್‌ಗೆ ಭಾರತಕ್ಕೆ ಭರ್ಜರಿ ಆರಂಭ: ಅಮೆರಿಕ ವಿರುದ್ಧ 29 ರನ್ ಜಯ

ಟಿ20 ವಿಶ್ವಕಪ್‌ಗೆ ಭಾರತಕ್ಕೆ ಭರ್ಜರಿ ಆರಂಭ: ಅಮೆರಿಕ ವಿರುದ್ಧ 29 ರನ್ ಜಯ 2026ರ ಟಿ20 ವಿಶ್ವಕಪ್‌ನಲ್ಲಿ ಟೀಮ್ ಇಂಡಿಯಾ ತನ್ನ ಗೆಲುವಿನ ಅಭಿಯಾನವನ್ನು ಭರ್ಜರಿಯಾಗಿ ಆರಂಭಿಸಿದೆ....
- Advertisement -spot_imgspot_img

ಕರಾವಳಿ ಸ್ಪೋರ್ಟ್ಸ್ ಕ್ಲಬ್, ಕುಮಟಾ ಆಯೋಜನೆಯ MIDMAC ಟ್ರೋಫಿ ಸೀಸನ್–2 ಫೈನಲ್‌ನಲ್ಲಿ ಭಟ್ಕಲ್ ಫ್ರೆಂಡ್ಸ್ ಭರ್ಜರಿ ಜಯ; ನಿಹಾಲ್ XI ಮೇಲೆ 50 ರನ್‌ಗಳ ಗೆಲುವು

ಕರಾವಳಿ ಸ್ಪೋರ್ಟ್ಸ್ ಕ್ಲಬ್, ಕುಮಟಾ ಆಯೋಜನೆಯ MIDMAC ಟ್ರೋಫಿ ಸೀಸನ್–2 ಫೈನಲ್‌ನಲ್ಲಿ ಭಟ್ಕಲ್ ಫ್ರೆಂಡ್ಸ್ ಭರ್ಜರಿ ಜಯ; ನಿಹಾಲ್ XI ಮೇಲೆ 50 ರನ್‌ಗಳ ಗೆಲುವು ಕರಾವಳಿ...

ಕರಾವಳಿ ಸ್ಪೋರ್ಟ್ಸ್ ಕ್ಲಬ್ ಕುಮಟಾ ಅರ್ಪಿಸುವ MIDMAC TROPHY SEASON-2 ಸೆಮಿಫೈನಲ್ ಪಂದ್ಯಗಳಲ್ಲಿ ಭಟ್ಕಲ್ ಫ್ರೆಂಡ್ಸ್ ಹಾಗೂ ನಿಹಾಲ್ XI ಗೆ ಜಯ

ಕರಾವಳಿ ಸ್ಪೋರ್ಟ್ಸ್ ಕ್ಲಬ್ ಕುಮಟಾ ಅರ್ಪಿಸುವ MIDMAC TROPHY SEASON-2 ಸೆಮಿಫೈನಲ್ ಪಂದ್ಯಗಳಲ್ಲಿ ಭಟ್ಕಲ್ ಫ್ರೆಂಡ್ಸ್ ಹಾಗೂ ನಿಹಾಲ್ XI ಗೆ ಜಯ (Sports Kannada Live...

Must read

- Advertisement -spot_imgspot_img

You might also likeRELATED
Recommended to you