“ಯುವಕರಿಗೆ ಟಿ.ಸಿ.ಎ ಮೂಲಕ ಪ್ರತಿಭಾ ಪ್ರದರ್ಶನಕ್ಕೆ ಅತ್ಯುತ್ತಮ ವೇದಿಕೆ ಸೃಷ್ಟಿಯಾಗಿದೆ”-ಗೌತಮ್ ಶೆಟ್ಟಿ
*ಸ್ಪೋರ್ಟ್ಸ್ ಕನ್ನಡ ವರದಿ-ಕೆ.ಆರ್.ಕೆ ಆಚಾರ್ಯ* ಕುಂದಾಪುರ-ಉಡುಪಿ ಜಿಲ್ಲಾ ಟೆನಿಸ್ಬಾಲ್ ಕ್ರಿಕೆಟ್ ಅಸೋಸಿಯೇಷನ್ ವತಿಯಿಂದ ಕುಂದಾಪುರದ ಗಾಂಧಿ ಮೈದಾನದಲ್ಲಿ ನಡೆದ ಉಡುಪಿ ಜಿಲ್ಲಾ ಮಟ್ಟದ ಪಂದ್ಯಾಟದ ಸಮಾರೋಪ ಸಮಾರಂಭ ದಲ್ಲಿ ಮಾತನಾಡಿದ ಟಿ.ಸಿ.ಎ ಅಧ್ಯಕ್ಷ ಗೌತಮ್ ಶೆಟ್ಟಿ “ಜಿಲ್ಲಾಮಟ್ಟದ ಪಂದ್ಯಾಟಕ್ಕೆ ಆಟಗಾರರಿಂದ ಉತ್ತಮ ಪ್ರತಿಕ್ರಿಯೆ ದೊರೆತಿದ್ದು,ಅತ್ಯುತ್ತಮ ಫಲಿತಾಂಶ ಹೊರಬಿದ್ದಿದೆ. 2,3...
Read More
