ಉಡುಪಿ ಜಿಲ್ಲಾ ಟೆನ್ನಿಸ್ಬಾಲ್ ಕ್ರಿಕೆಟ್T.C.A ಉಡುಪಿ ಜಿಲ್ಲೆ ಇವರ ಆಯೋಜನೆಯಲ್ಲಿ ಪ್ರಥಮ ಬಾರಿಗೆ- ತಾಲೂಕು ಮಟ್ಟದ...

T.C.A ಉಡುಪಿ ಜಿಲ್ಲೆ ಇವರ ಆಯೋಜನೆಯಲ್ಲಿ ಪ್ರಥಮ ಬಾರಿಗೆ- ತಾಲೂಕು ಮಟ್ಟದ ಕ್ರಿಕೆಟ್ ಟೂರ್ನಮೆಂಟ್ 2021-2022

-

- Advertisment -spot_img
ಅಳಿವಿನಂಚಿನಲ್ಲಿರುವ ಟೆನ್ನಿಸ್ಬಾಲ್ ಕ್ರಿಕೆಟ್ ಶ್ರೇಯೋಭಿವೃದ್ಧಿಗಾಗಿ ಟೊಂಕ ಕಟ್ಟಿ ನಿಂತಿರುವ ಉಡುಪಿ ಜಿಲ್ಲೆಯ ಹಿರಿಯ ಆಟಗಾರರ ಸಮಾಗಮದಲ್ಲಿ ಇತ್ತೀಚೆಗಷ್ಟೇ ಉದ್ಘಾಟನೆಯಾದ ಟೆನ್ನಿಸ್ಬಾಲ್ ಕ್ರಿಕೆಟ್ ಅಸೋಸಿಯೇಷನ್ ಉಡುಪಿ ಜಿಲ್ಲೆ ಇವರ ಆಯೋಜನೆಯಲ್ಲಿ ಪ್ರಥಮ ಬಾರಿಗೆ “ತಾಲೂಕು ಮಟ್ಟದ ಕ್ರಿಕೆಟ್ ಟೂರ್ನಮೆಂಟ್ 2021-22” ನಡೆಯಲಿದೆ.
ತಾಲ್ಲೂಕು ಮಟ್ಟದಿಂದ ಪ್ರಾರಂಭಗೊಂಡು ಜಿಲ್ಲಾ ಮತ್ತು ರಾಜ್ಯ ಮಟ್ಟದಲ್ಲೂ ಕ್ರಾಂತಿಕಾರಿ ಸಂಚಲನ ಮೂಡಿಸಲಿರುವ ಟೆನ್ನಿಸ್ಬಾಲ್ ಕ್ರಿಕೆಟ್ ಉಡುಪಿ ಜಿಲ್ಲಾ ಅಸೋಸಿಯೇಷನ್ ಆಯೋಜಿಸುವ
ಪಂದ್ಯಾಕೂಟದ ವಿವರ ಈ ಕೆಳಗಿನಂತಿದೆ.
1)ಪಂದ್ಯಾಕೂಟವು ಬೈಂದೂರು,ಕುಂದಾಪುರ, ಬ್ರಹ್ಮಾವರ,ಉಡುಪಿ,ಕಾಪು,ಹೆಬ್ರಿ,
ಕಾರ್ಕಳ ಹೀಗೆ  7 ತಾಲೂಕುಗಳ ವಿಭಾಗಗಳಾಗಿರುತ್ತದೆ.
2)7 ತಾಲೂಕುಗಳಲ್ಲಿ 7 ಟೂರ್ನಮೆಂಟ್ ಗಳು ನಡೆಯುತ್ತದೆ.
3)ತಾಲ್ಲೂಕು ಮತ್ತು ಜಿಲ್ಲಾ ಮಟ್ಟ ಹಾಗೂ ರಾಜ್ಯಮಟ್ಟದ ಪಂದ್ಯಾಟಗಳನ್ನು ಅಸೋಸಿಯೇಷನ್ ಮೂಲಕವೇ ನಡೆಸಲಾಗುವುದು.
4)ಹೆಸರು ನೋಂದಣಿ ಮಾಡಿದ ಆಟಗಾರರ ಸಾಮರ್ಥ್ಯಕ್ಕನುಗುಣವಾಗಿ ತಂಡವನ್ನು ಅಸೋಸಿಯೇಷನ್ ಮೂಲಕವೇ ತಂಡ ರಚಿಸಲಾಗುವುದು.
5)ಹೆಸರು ನೋಂದಾವಣೆಗೆ ಯಾವುದೇ ಶುಲ್ಕ ಇರುವುದಿಲ್ಲ.
6)ತಾಲೂಕು ತಂಡಗಳ ಆಟಗಾರರ ಉತ್ತಮ ಪ್ರದರ್ಶನಗಳನ್ನು ನೋಡಿ ಜಿಲ್ಲಾಮಟ್ಟದ ಪಂದ್ಯಾಟಕ್ಕೆ ತಂಡ ರಚಿಸಲಾಗುವುದು.
7)ಆಟಗಾರರು ಒಂದು ಫೋಟೋ ವಾಟ್ಸಪ್ ಮೂಲಕ ಕಳುಹಿಸಬೇಕು.ಆಟಗಾರರು ತಮ್ಮ ಹೆಸರು ನೋಂದಣಿಗೆ 30-09-2021 ಕೊನೆಯ ದಿನಾಂಕವಾಗಿರುತ್ತದೆ.
8)ಟೂರ್ನಮೆಂಟ್ ನ ದಿನಾಂಕ ಮತ್ತು ಸ್ಥಳದ ವಿವರ ಅತಿ ಶೀಘ್ರದಲ್ಲಿ ತಿಳಿಸಲಾಗುತ್ತದೆ.ಆಟಗಾರರಿಗೆ ಪಂದ್ಯಾಟದ ದಿನ ಮಧ್ಯಾಹ್ನದ ಊಟ ಮತ್ತು ಜೆರ್ಸಿಯನ್ನು ನೀಡಲಾಗುತ್ತದೆ.
9)ಆಟಗಾರರು ಈ ಮೊದಲು ಆಡಿದ ತಂಡದ ಹೆಸರು
ನಮೂದಿಸಬೇಕು.
10)ಪಂದ್ಯಾಕೂಟದ ಎಲ್ಲಾ ಪಂದ್ಯಗಳು 10 ಓವರ್ ಗಳದ್ದಾಗಿರುತ್ತದೆ.
11)ವಿಜೇತ ತಂಡಗಳಿಗೆ ಆಕರ್ಷಕ ನಗದು ಬಹುಮಾನದೊಂದಿಗೆ ಶಾಶ್ವತ ಫಲಕಗಳನ್ನು ನೀಡಿ ಗೌರವಿಸಲಾಗುತ್ತದೆ.
ಆಡಲಿಚ್ಚಿಸುವವರು 7483431596  ಈ ವಾಟ್ಸಪ್ ನಂಬರ್ ಸಂಪರ್ಕಿಸಬಹುದು.
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ ಪ್ರೀತಿಯಿಂದ ಕೆ.ಆರ್.ಕೆ ವೃತ್ತಿಯಲ್ಲಿ ಆಭರಣ ತಯಾರಕ ಹಾಗೂ ಪ್ರವೃತ್ತಿಯಲ್ಲಿ ಒಬ್ಬ ಟೆನ್ನಿಸ್ ಬಾಲ್ ಆಟಗಾರ ಹಾಗು ಸಂಘಟಕ. ಕಳೆದ ಇಪ್ಪತ್ತು ವರ್ಷಗಳಿಂದ ಕ್ರಿಕೆಟ್ ಆಟಗಾರರಾಗಿ ಕ್ರಿಕೆಟ್ ಅಂಗಣದಲ್ಲಿ ಕ್ರೀಡಾ ಸ್ಫೂರ್ತಿಯಿಂದ ಆಟವನ್ನು ಆಡಿ ವೈಭವೀಕರಿಸಿದವರು. 2019ರಲ್ಲಿ ಹಿರಿಯ ಮತ್ತು ಕಿರಿಯ ಆಟಗಾರರನ್ನು ಒಂದೆಡೆ ಸೇರಿಸುವ ಉದ್ದೇಶದಿಂದ ಲೋಕಾರ್ಪಣೆಗೊಂಡ ಜಾಲತಾಣ ಇವರ ಕನಸಿನ ಕೂಸು ಅದೇ www.sportskannada.com. ಉಡುಪಿಯ ಬಡಗುಪೇಟೆಯಲ್ಲಿರುವ ಆರ್.ಕೆ ಗೋಲ್ಡ್ ಇದರ ಕಛೇರಿಯಾಗಿದೆ .

LEAVE A REPLY

Please enter your comment!
Please enter your name here

4 × two =

Latest news

ಕಾಂಗ್ರೆಸ್ ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪ ನಿಧನ: ರಾಜಕೀಯದ ಜೊತೆಗೆ ಕ್ರೀಡಾ ಕ್ಷೇತ್ರಕ್ಕೂ ಅನನ್ಯ ಕೊಡುಗೆ

  ಕಾಂಗ್ರೆಸ್ ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪ ನಿಧನ: ರಾಜಕೀಯದ ಜೊತೆಗೆ ಕ್ರೀಡಾ ಕ್ಷೇತ್ರಕ್ಕೂ ಅನನ್ಯ ಕೊಡುಗೆ ದಾವಣಗೆರೆ ದಕ್ಷಿಣ ಕ್ಷೇತ್ರದ ಕಾಂಗ್ರೆಸ್ ಶಾಸಕ ಹಾಗೂ ಅಖಿಲ ಭಾರತ...

ಕ್ರೀಡಾ ಕ್ಷೇತ್ರಕ್ಕೆ ಶಿವನಾರಾಯಣ ಐತಾಳ್ ಕೋಟ ಕೊಡುಗೆ ಅಪಾರ-ಡಾ.ಕೃಷ್ಣಪ್ರಸಾದ್.ಕೆ

ಕ್ರೀಡಾ ಕ್ಷೇತ್ರಕ್ಕೆ ಶಿವನಾರಾಯಣ ಐತಾಳ್ ಕೋಟ ಕೊಡುಗೆ ಅಪಾರ-ಡಾ.ಕೃಷ್ಣಪ್ರಸಾದ್.ಕೆ ಶಿವ ಬಿಗ್ ಬ್ಯಾಶ್ ಲೀಗ್ ಗೆ ಅದ್ಧೂರಿಯ ಚಾಲನೆ ಕೋಟ-ಶಿವ ಕ್ರೀಡಾ ಮತ್ತು ಸಾಂಸ್ಕೃತಿಕ ಸಂಘ ಕೋಟ ಸಾಲಿಗ್ರಾಮ...

ಬೀಜಾಯ್ಸ್ ಗ್ರೂಪ್ ಆಯೋಜನೆಯಲ್ಲಿ ಬಿಸಿಸಿ ಚಾಂಪಿಯನ್ಸ್ ಕಪ್–2025

ಬೀಜಾಯ್ಸ್ ಗ್ರೂಪ್ ಆಯೋಜನೆಯಲ್ಲಿ ಬಿಸಿಸಿ ಚಾಂಪಿಯನ್ಸ್ ಕಪ್–2025 ಶಾರ್ಜಾದಲ್ಲಿ ಕಾರ್ಪೊರೇಟ್ ಕ್ರಿಕೆಟ್‌ಗೆ ಭರ್ಜರಿ ವೇದಿಕೆ ಬೀಜಾಯ್ಸ್ ಗ್ರೂಪ್ ಆಫ್ ಕಂಪನೀಸ್‌ಗಳ ಆಯೋಜನೆಯಲ್ಲಿ ಬಿಸಿಸಿ ಚಾಂಪಿಯನ್ಸ್ ಕಪ್–2025 ಕ್ರಿಕೆಟ್ ಟೂರ್ನಮೆಂಟ್...

ಭಾರತದ ‘ಬಿಗ್ ಗೇಮ್ ಪ್ಲೇಯರ್’ ಯುವರಾಜ್ ಸಿಂಗ್

ಭಾರತದ ‘ಬಿಗ್ ಗೇಮ್ ಪ್ಲೇಯರ್’ ಯುವರಾಜ್ ಸಿಂಗ್ ಭಾರತೀಯ ಕ್ರಿಕೆಟ್‌ನ ಅತ್ಯುತ್ತಮ ಆಲ್‌ರೌಂಡರ್‌ಗಳಲ್ಲಿ ಒಬ್ಬರಾದ ಯುವರಾಜ್ ಸಿಂಗ್, ದೊಡ್ಡ ವೇದಿಕೆಗಳಲ್ಲಿ ತಂಡಕ್ಕೆ ಜಯ ತಂದುಕೊಡುವ ಶಕ್ತಿಶಾಲಿ ಪ್ರದರ್ಶನಗಳಿಂದ...
- Advertisement -spot_imgspot_img

ಹೊನಲುಬೆಳಕಿನ ರಾಜ್ಯಮಟ್ಟದ ‘K.M.S CUP ಸೀಸನ್–2’ ವಾಲಿಬಾಲ್ ಟೂರ್ನಿ ಡಿಸೆಂಬರ್ 29–30ರಂದು

ಹೊನಲುಬೆಳಕಿನ ರಾಜ್ಯಮಟ್ಟದ ‘K.M.S CUP ಸೀಸನ್–2’ ವಾಲಿಬಾಲ್ ಟೂರ್ನಿ ಡಿಸೆಂಬರ್ 29–30ರಂದು ಯಲಹಂಕ ತಾಲ್ಲೂಕಿನ ಕುದುರೆಗೆರೆ ಪ್ರದೇಶದಲ್ಲಿ ಕೆ.ಎಂ.ಶ್ರೀನಿವಾಸ್ ರವರ ಸ್ಮರಣಾರ್ಥ ಹಾಗೂ ಕೆ.ಎಂ. ಸುಬ್ರಮಣಿ ರವರ...

ಶಿವ ಬಿಗ್ ಬ್ಯಾಷ್ 2025: ಕೋಟ ಸಾಲಿಗ್ರಾಮದಲ್ಲಿ ಡಿಸೆಂಬರ್ 13-14ರಂದು

ಶಿವ ಬಿಗ್ ಬ್ಯಾಷ್ 2025: ಕೋಟ ಸಾಲಿಗ್ರಾಮದಲ್ಲಿ ಡಿಸೆಂಬರ್ 13-14ರಂದು ಶಿವ ಕ್ರೀಡಾ ಮತ್ತು ಸಾಂಸ್ಕೃತಿಕ ಸಂಸ್ಥೆ, ಕೋಟ ಸಾಲಿಗ್ರಾಮದ ಆಯೋಜನೆಯಲ್ಲಿ ನಡೆಯುವ ಪ್ರತಿಷ್ಠಿತ ಶಿವ ಬಿಗ್...

Must read

- Advertisement -spot_imgspot_img

You might also likeRELATED
Recommended to you