ಉಡುಪಿ ಜಿಲ್ಲಾ ಟೆನ್ನಿಸ್ಬಾಲ್ ಕ್ರಿಕೆಟ್ಉಡುಪಿ-ರಾಜ್ಯ ಟೆನಿಸ್ಬಾಲ್ ಕ್ರಿಕೆಟ್ ವಲಯದಲ್ಲೇ ಸಂಚಲನ ಮೂಡಿಸಿದ T.C.A ಪಂದ್ಯಾಟ

ಉಡುಪಿ-ರಾಜ್ಯ ಟೆನಿಸ್ಬಾಲ್ ಕ್ರಿಕೆಟ್ ವಲಯದಲ್ಲೇ ಸಂಚಲನ ಮೂಡಿಸಿದ T.C.A ಪಂದ್ಯಾಟ

-

- Advertisment -spot_img
ಉಡುಪಿ ಜಿಲ್ಲಾ ಟೆನಿಸ್ಬಾಲ್ ಕ್ರಿಕೆಟ್ ಅಸೋಸಿಯೇಷನ್ ಅಧ್ಯಕ್ಷರಾದ ಗೌತಮ್ ಶೆಟ್ಟಿ ಸಾರಥ್ಯದಲ್ಲಿ, ಪದಾಧಿಕಾರಿಗಳು,ಸದಸ್ಯರ ಸಹಕಾರದೊಂದಿಗೆ 5 ತಾಲೂಕುಗಳಲ್ಲಿ ಯಶಸ್ವಿಯಾಗಿದ್ದು,ಇಂದಿನಿಂದ ಬ್ರಹ್ಮಾವರ,ಕುಂದಾಪುರ ತಾಲೂಕಿನ ಪಂದ್ಯಾಟ ಪ್ರಾರಂಭವಾಗಲಿದೆ.
ನಾಳೆ ಮಾರ್ಚ್ 31 ಗುರುವಾರ ಬೆಳಿಗ್ಗೆ 10.30 ಗಂಟೆಗೆ ಸರಿಯಾಗಿ ಬ್ರಹ್ಮಾವರ ತಾಲೂಕು ಮಟ್ಟದ ಪಂದ್ಯಾಟದ ಉದ್ಘಾಟನಾ ಸಮಾರಂಭ ನಡೆಯಲಿದೆ.ಮುಖ್ಯ ಅತಿಥಿಗಳಾಗಿ ಕುಂದಾಪುರ ಅಸಿಸ್ಟೆಂಟ್ ಕಮಿಷನರ್ ರಾಜು.ಕೆ.ಎಸ್,ಕುಂದಾಪುರ ಪುರಸಭೆ ಅಧ್ಯಕ್ಷೆ ವೀಣಾ ಭಾಸ್ಕರ್,ಮಾಜಿ ಜಿಲ್ಲಾ ರೋಟರಿ ಗವರ್ನರ್ ಅಭಿನಂದನ್ ಶೆಟ್ಟಿ, ಟಿ.ಸಿ.ಎ ನಿರ್ದೇಶಕರಾದ ಸುಧೀರ್ ಶೆಟ್ಟಿ ಮಾರ್ಕೋಡು,ಟಿ.ಸಿ.ಎ ಗೌರವಾಧ್ಯಕ್ಷರಾದ ಗಿರೀಶ್ ಬೈಂದೂರು,ಶ್ರೀಧರ್ ಶೆಟ್ಟಿ ಬನ್ನಂಜೆ,ಟಿ.ಸಿ.ಎ ಕಾರ್ಯದರ್ಶಿ ಡಾ.ವಿನೋದ್ ನಾಯಕ್,ಟಿ‌.ಸಿ‌.ಎ ನಿರ್ದೇಶಕರಾದ ಸತೀಶ್ ಕೋಟ್ಯಾನ್ ಭಾಗವಹಿಸಲಿದ್ದಾರೆ.
ಏಪ್ರಿಲ್ 1 ಶುಕ್ರವಾರದಂದು ಬೆಳಿಗ್ಗೆ 10.30
ಗಂಟೆಗೆ ಸರಿಯಾಗಿ ಬಹು ನಿರೀಕ್ಷೆಯ  ಕುಂದಾಪುರ ತಾಲೂಕಿನ  ಪಂದ್ಯಾಟದ ಉದ್ಘಾಟನಾ ಸಮಾರಂಭ ನಡೆಯಲಿದ್ದು ಈ ಸಂದರ್ಭ ಮುಖ್ಯ ಅತಿಥಿಗಳಾಗಿ ಕುಂದಾಪುರ ಡಿ.ವೈ.ಎಸ್.ಪಿ ಶ್ರೀಕಾಂತ್,ಬಿ.ಸಿ.ಸಿ‌ ಡಿಗ್ರಿ ಕಾಲೇಜಿನ ಪ್ರಾಂಶುಪಾಲರಾದ ನಾರಾಯಣ್ ಶೆಟ್ಟಿ,ಯುವಜನ ಕ್ರೀಡಾ ಇಲಾಖೆ ಕುಂದಾಪುರದ ಕುಸುಮಾಕರ ಶೆಟ್ಟಿ, ಕುಂದಾಪುರ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ವಿಜಯ್ ಪೂಜಾರಿ,ಕುಂದಾಪುರ ನಾರಾಯಣಗುರು ಸಂಘದ ಅಧ್ಯಕ್ಷರಾದ ಅಶೋಕ್ ಪೂಜಾರಿ,ಟಿ‌.ಸಿ‌.ಎ ಉಪಾಧ್ಯಕ್ಷರಾದ ನಾರಾಯಣ್ ಶೆಟ್ಟಿ, ಅಮರ್ ನಾಥ್ ಭಟ್,ಟಿ‌.ಸಿ.ಎ ಕ್ರೀಡಾಸಂಯೋಜಕರಾದ ರಮೇಶ್ ಕುಂದರ್ ಕೋಟ,ಗಿರೀಶ್ ಬೈಂದೂರು ಮತ್ತು ಮನೋಜ್ ನಾಯರ್ ಭಾಗವಹಿಸಲಿದ್ದಾರೆ.
ಏಪ್ರಿಲ್ 2 ಶನಿವಾರ ಬೆಳಿಗ್ಗೆ ಮುಖ್ಯ ಅತಿಥಿಗಳಾಗಿ ಕುಂದಾಪುರ ವೃತ್ತ ನಿರೀಕ್ಷಕರಾದ ಗೋಪಾಲ ಕೃಷ್ಣ, ಬಿಸಿಸಿ ಪಿ.ಯು ಕಾಲೇಜಿನ ಪ್ರಾಂಶುಪಾಲ ಜಿ.ಎಮ್.ಗೊಂಡಾ,
ಟಿಸಿಎ ಉಪಾಧ್ಯಕ್ಷ ಪ್ರವೀಣ್ ಕಲಾಕಿರಣ,ಟಿ‌ಸಿ‌ಎ ನಿರ್ದೇಶಕರಾದ ಯಾದವ್ ನಾಯಕ್ ಕೆಮ್ಮಣ್ಣು,
ಸಿದ್ಧಿವಿನಾಯಕ ಹಾರ್ಡ್ ವೇರ್ ನ ಸಂಪತ್ ಕುಮಾರ್ ಶೆಟ್ಟಿ, ಟಿಸಿಎ ನಿರ್ದೇಶಕರಾದ ನಾಗರಾಜ್ ಶೆಟ್ಟಿ ಬೈಂದೂರು,ಸತೀಶ್ ಕುಂದರ್ ಕೋಟ,ರಂಜಿತ್ ಶೆಟ್ಟಿ,ಪಂದ್ಯಾಟದ ಆಯೋಜಕರಾದ ಕೆ.ಪಿ ಸತೀಶ್ ಭಾಗವಹಿಸಲಿದ್ದಾರೆ.
ಏಪ್ರಿಲ್ 3 ರವಿವಾರ ಸಂಜೆ ನಡೆಯಲಿರುವ ಸಮಾರೋಪ ಸಮಾರಂಭದಲ್ಲಿ ಕುಂದಾಪುರ ಸಬ್ ಇನ್ಸ್ಪೆಕ್ಟರ್ ಸದಾಶಿವ ಗವರೋಜಿ,.ಟಿ.ಸಿ.ಎ ಪದಾಧಿಕಾರಿಗಳು ಹಾಗೂಜನತಾ ಫಿಶ್ ಮೀಲ್ ಕೋಟ ಪ್ರವರ್ತಕರಾದ ಪ್ರಶಾಂತ್ ಕುಂದರ್,ಟಿ.ಸಿ.ಎ ಗೌರವಾಧ್ಯಕ್ಷರಾದ ಶ್ರೀಪಾದ್ ಉಪಾಧ್ಯಾಯ, ಗೌರವಾಧ್ಯಕ್ಷರಾದ ಶರತ್ ಶೆಟ್ಟಿ ಪಡುಬಿದ್ರಿ,
ಪದಾಧಿಕಾರಿಗಳು ಡಾ‌.ಉರಾಳ್ ಕೋಟ,ತಾರ್ಜಾನಿ ಇನ್ಷೂರೆನ್ಸ್ ಮತ್ತು ಕ್ಲೈಮ್ಸ್ ನ ಸಿ.ಇ.ಓ ರವಿ ಉಡುಪ,ಟಿ.ಸಿ.ಎ ಉಪಾಧ್ಯಕ್ಷರಾದ ಉದಯ್ ಕುಮಾರ್ ಕಿನ್ನಿಮುಲ್ಕಿ ಮತ್ತು ಟಿ.ಸಿ.ಎ ಪದಾಧಿಕಾರಿಗಳಾದ ಸದಾನಂದ ಶಿರ್ವ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ ಪ್ರೀತಿಯಿಂದ ಕೆ.ಆರ್.ಕೆ ವೃತ್ತಿಯಲ್ಲಿ ಆಭರಣ ತಯಾರಕ ಹಾಗೂ ಪ್ರವೃತ್ತಿಯಲ್ಲಿ ಒಬ್ಬ ಟೆನ್ನಿಸ್ ಬಾಲ್ ಆಟಗಾರ ಹಾಗು ಸಂಘಟಕ. ಕಳೆದ ಇಪ್ಪತ್ತು ವರ್ಷಗಳಿಂದ ಕ್ರಿಕೆಟ್ ಆಟಗಾರರಾಗಿ ಕ್ರಿಕೆಟ್ ಅಂಗಣದಲ್ಲಿ ಕ್ರೀಡಾ ಸ್ಫೂರ್ತಿಯಿಂದ ಆಟವನ್ನು ಆಡಿ ವೈಭವೀಕರಿಸಿದವರು. 2019ರಲ್ಲಿ ಹಿರಿಯ ಮತ್ತು ಕಿರಿಯ ಆಟಗಾರರನ್ನು ಒಂದೆಡೆ ಸೇರಿಸುವ ಉದ್ದೇಶದಿಂದ ಲೋಕಾರ್ಪಣೆಗೊಂಡ ಜಾಲತಾಣ ಇವರ ಕನಸಿನ ಕೂಸು ಅದೇ www.sportskannada.com. ಉಡುಪಿಯ ಬಡಗುಪೇಟೆಯಲ್ಲಿರುವ ಆರ್.ಕೆ ಗೋಲ್ಡ್ ಇದರ ಕಛೇರಿಯಾಗಿದೆ .

LEAVE A REPLY

Please enter your comment!
Please enter your name here

one × one =

Latest news

ಭಾರತ ವಿಶ್ವ ಚಾಂಪಿಯನ್: ಟಿ20 ವಿಶ್ವಕಪ್ ಮತ್ತೆ ಭಾರತಕ್ಕೇ!

  ಭಾರತ ವಿಶ್ವ ಚಾಂಪಿಯನ್: ಟಿ20 ವಿಶ್ವಕಪ್ ಮತ್ತೆ ಭಾರತಕ್ಕೇ! ಟೀಮ್ ಇಂಡಿಯಾ ಇತಿಹಾಸ ಸೃಷ್ಟಿಸಿದೆ. ಹಾಲಿ ಚಾಂಪಿಯನ್ ಆಗಿ ಟಿ20 ವಿಶ್ವಕಪ್ ಉಳಿಸಿಕೊಳ್ಳುವುದರ ಜೊತೆಗೆ, ತವರು ನೆಲದಲ್ಲಿ...

ಭಾರತಕ್ಕೆ ಮೂರನೇ ಟಿ20 ವಿಶ್ವಕಪ್ ಕಿರೀಟ – ಐತಿಹಾಸಿಕ ಸಾಧನೆ

ಭಾರತಕ್ಕೆ ಮೂರನೇ ಟಿ20 ವಿಶ್ವಕಪ್ ಕಿರೀಟ – ಐತಿಹಾಸಿಕ ಸಾಧನೆ ಕ್ರಿಕೆಟ್ ಲೋಕದಲ್ಲಿ ಮತ್ತೊಮ್ಮೆ ಇತಿಹಾಸ ನಿರ್ಮಿಸಿದ Team India ತಂಡವು ಟಿ20 ವಿಶ್ವಕಪ್‌ನಲ್ಲಿ ತನ್ನ ಪ್ರಭಾವವನ್ನು...

NIPM ಕ್ರಿಕೆಟ್ ಎಕ್ಸ್‌ಪ್ಲೋಶನ್ ಕಾರ್ಪೊರೇಟ್ ಟೂರ್ನಮೆಂಟ್ 2026: NMPA ಚಾಂಪಿಯನ್

NIPM ಕ್ರಿಕೆಟ್ ಎಕ್ಸ್‌ಪ್ಲೋಶನ್ ಕಾರ್ಪೊರೇಟ್ ಟೂರ್ನಮೆಂಟ್ 2026: NMPA ಚಾಂಪಿಯನ್ **New Mangalore Port Authority (ಎನ್‌ಎಂಪಿಎ)** ತಂಡವು **NIPM Cricket Explosion Corporate Cricket Tournament...

ಮಂಗಳೂರಿನಲ್ಲಿ ಕಾರ್ಪೊರೇಟ್ ಕ್ರಿಕೆಟ್ ಹಬ್ಬಕ್ಕೆ ಚಾಲನೆ; NIPM ಮಂಗಳೂರು ಚಾಪ್ಟರ್‌ನಿಂದ “ಕ್ರಿಕೆಟ್ ಎಕ್ಸ್‌ಪ್ಲೋಷನ್” ಟೂರ್ನಿ

ಮಂಗಳೂರಿನಲ್ಲಿ ಕಾರ್ಪೊರೇಟ್ ಕ್ರಿಕೆಟ್ ಹಬ್ಬಕ್ಕೆ ಚಾಲನೆ NIPM ಮಂಗಳೂರು ಚಾಪ್ಟರ್‌ನಿಂದ “ಕ್ರಿಕೆಟ್ ಎಕ್ಸ್‌ಪ್ಲೋಷನ್” ಟೂರ್ನಿ ಮಂಗಳೂರು: ಮಾನವ ಸಂಪನ್ಮೂಲ ಕ್ಷೇತ್ರದ ಪ್ರಮುಖ ಸಂಘಟನೆಯಾದ ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಪರ್ಸನಲ್ ಮ್ಯಾನೇಜ್‌ಮೆಂಟ್ (NIPM)...
- Advertisement -spot_imgspot_img

ಸಾಲಿಗ್ರಾಮದಲ್ಲಿ “ವಿಶ್ವ ವೃಷ್ಠಿ ಟ್ರೋಫಿ 2026” ಕ್ರಿಕೆಟ್ ಪಂದ್ಯಾಟ – ಮಾರ್ಚ್ 14 ಮತ್ತು 15 ರಂದು ಭರ್ಜರಿ ಆಯೋಜನೆ

ಸಾಲಿಗ್ರಾಮದಲ್ಲಿ “ ವಿಶ್ವ ವೃಷ್ಠಿ ಟ್ರೋಫಿ 2026” ಕ್ರಿಕೆಟ್ ಪಂದ್ಯಾಟ – ಮಾರ್ಚ್ 14 ಮತ್ತು 15 ರಂದು ಭರ್ಜರಿ ಆಯೋಜನೆ ಕ್ರೀಡಾಭಿಮಾನಿಗಳಿಗೆ ರೋಮಾಂಚನ ಮೂಡಿಸುವ ಕ್ರಿಕೆಟ್...

ಅಮ್ಗೆಲೆ ಅಭರಣ GPL ಉತ್ಸವ 2026 – ದಶಕದ ಸಂಭ್ರಮಕ್ಕೆ ಸಜ್ಜಾದ ಕ್ರೀಡಾ ಮಹೋತ್ಸವ

ಅಮ್ಗೆಲೆ ಅಭರಣ GPL ಉತ್ಸವ 2026 – ದಶಕದ ಸಂಭ್ರಮಕ್ಕೆ ಸಜ್ಜಾದ ಕ್ರೀಡಾ ಮಹೋತ್ಸವ ಕ್ರೀಡೆ, ಸಂಸ್ಕೃತಿ ಮತ್ತು ಸಮುದಾಯ ಒಗ್ಗಟ್ಟನ್ನು ಒಂದೇ ವೇದಿಕೆಯಲ್ಲಿ ಆಚರಿಸುವ ಮಹತ್ವದ...

Must read

- Advertisement -spot_imgspot_img

You might also likeRELATED
Recommended to you