ಉಡುಪಿ ಜಿಲ್ಲಾ ಟೆನ್ನಿಸ್ಬಾಲ್ ಕ್ರಿಕೆಟ್ಉಡುಪಿ-ರಾಜ್ಯ ಟೆನಿಸ್ಬಾಲ್ ಕ್ರಿಕೆಟ್ ವಲಯದಲ್ಲೇ ಸಂಚಲನ ಮೂಡಿಸಿದ T.C.A ಪಂದ್ಯಾಟ

ಉಡುಪಿ-ರಾಜ್ಯ ಟೆನಿಸ್ಬಾಲ್ ಕ್ರಿಕೆಟ್ ವಲಯದಲ್ಲೇ ಸಂಚಲನ ಮೂಡಿಸಿದ T.C.A ಪಂದ್ಯಾಟ

-

- Advertisment -spot_img
ಉಡುಪಿ ಜಿಲ್ಲಾ ಟೆನಿಸ್ಬಾಲ್ ಕ್ರಿಕೆಟ್ ಅಸೋಸಿಯೇಷನ್ ಅಧ್ಯಕ್ಷರಾದ ಗೌತಮ್ ಶೆಟ್ಟಿ ಸಾರಥ್ಯದಲ್ಲಿ, ಪದಾಧಿಕಾರಿಗಳು,ಸದಸ್ಯರ ಸಹಕಾರದೊಂದಿಗೆ 5 ತಾಲೂಕುಗಳಲ್ಲಿ ಯಶಸ್ವಿಯಾಗಿದ್ದು,ಇಂದಿನಿಂದ ಬ್ರಹ್ಮಾವರ,ಕುಂದಾಪುರ ತಾಲೂಕಿನ ಪಂದ್ಯಾಟ ಪ್ರಾರಂಭವಾಗಲಿದೆ.
ನಾಳೆ ಮಾರ್ಚ್ 31 ಗುರುವಾರ ಬೆಳಿಗ್ಗೆ 10.30 ಗಂಟೆಗೆ ಸರಿಯಾಗಿ ಬ್ರಹ್ಮಾವರ ತಾಲೂಕು ಮಟ್ಟದ ಪಂದ್ಯಾಟದ ಉದ್ಘಾಟನಾ ಸಮಾರಂಭ ನಡೆಯಲಿದೆ.ಮುಖ್ಯ ಅತಿಥಿಗಳಾಗಿ ಕುಂದಾಪುರ ಅಸಿಸ್ಟೆಂಟ್ ಕಮಿಷನರ್ ರಾಜು.ಕೆ.ಎಸ್,ಕುಂದಾಪುರ ಪುರಸಭೆ ಅಧ್ಯಕ್ಷೆ ವೀಣಾ ಭಾಸ್ಕರ್,ಮಾಜಿ ಜಿಲ್ಲಾ ರೋಟರಿ ಗವರ್ನರ್ ಅಭಿನಂದನ್ ಶೆಟ್ಟಿ, ಟಿ.ಸಿ.ಎ ನಿರ್ದೇಶಕರಾದ ಸುಧೀರ್ ಶೆಟ್ಟಿ ಮಾರ್ಕೋಡು,ಟಿ.ಸಿ.ಎ ಗೌರವಾಧ್ಯಕ್ಷರಾದ ಗಿರೀಶ್ ಬೈಂದೂರು,ಶ್ರೀಧರ್ ಶೆಟ್ಟಿ ಬನ್ನಂಜೆ,ಟಿ.ಸಿ.ಎ ಕಾರ್ಯದರ್ಶಿ ಡಾ.ವಿನೋದ್ ನಾಯಕ್,ಟಿ‌.ಸಿ‌.ಎ ನಿರ್ದೇಶಕರಾದ ಸತೀಶ್ ಕೋಟ್ಯಾನ್ ಭಾಗವಹಿಸಲಿದ್ದಾರೆ.
ಏಪ್ರಿಲ್ 1 ಶುಕ್ರವಾರದಂದು ಬೆಳಿಗ್ಗೆ 10.30
ಗಂಟೆಗೆ ಸರಿಯಾಗಿ ಬಹು ನಿರೀಕ್ಷೆಯ  ಕುಂದಾಪುರ ತಾಲೂಕಿನ  ಪಂದ್ಯಾಟದ ಉದ್ಘಾಟನಾ ಸಮಾರಂಭ ನಡೆಯಲಿದ್ದು ಈ ಸಂದರ್ಭ ಮುಖ್ಯ ಅತಿಥಿಗಳಾಗಿ ಕುಂದಾಪುರ ಡಿ.ವೈ.ಎಸ್.ಪಿ ಶ್ರೀಕಾಂತ್,ಬಿ.ಸಿ.ಸಿ‌ ಡಿಗ್ರಿ ಕಾಲೇಜಿನ ಪ್ರಾಂಶುಪಾಲರಾದ ನಾರಾಯಣ್ ಶೆಟ್ಟಿ,ಯುವಜನ ಕ್ರೀಡಾ ಇಲಾಖೆ ಕುಂದಾಪುರದ ಕುಸುಮಾಕರ ಶೆಟ್ಟಿ, ಕುಂದಾಪುರ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ವಿಜಯ್ ಪೂಜಾರಿ,ಕುಂದಾಪುರ ನಾರಾಯಣಗುರು ಸಂಘದ ಅಧ್ಯಕ್ಷರಾದ ಅಶೋಕ್ ಪೂಜಾರಿ,ಟಿ‌.ಸಿ‌.ಎ ಉಪಾಧ್ಯಕ್ಷರಾದ ನಾರಾಯಣ್ ಶೆಟ್ಟಿ, ಅಮರ್ ನಾಥ್ ಭಟ್,ಟಿ‌.ಸಿ.ಎ ಕ್ರೀಡಾಸಂಯೋಜಕರಾದ ರಮೇಶ್ ಕುಂದರ್ ಕೋಟ,ಗಿರೀಶ್ ಬೈಂದೂರು ಮತ್ತು ಮನೋಜ್ ನಾಯರ್ ಭಾಗವಹಿಸಲಿದ್ದಾರೆ.
ಏಪ್ರಿಲ್ 2 ಶನಿವಾರ ಬೆಳಿಗ್ಗೆ ಮುಖ್ಯ ಅತಿಥಿಗಳಾಗಿ ಕುಂದಾಪುರ ವೃತ್ತ ನಿರೀಕ್ಷಕರಾದ ಗೋಪಾಲ ಕೃಷ್ಣ, ಬಿಸಿಸಿ ಪಿ.ಯು ಕಾಲೇಜಿನ ಪ್ರಾಂಶುಪಾಲ ಜಿ.ಎಮ್.ಗೊಂಡಾ,
ಟಿಸಿಎ ಉಪಾಧ್ಯಕ್ಷ ಪ್ರವೀಣ್ ಕಲಾಕಿರಣ,ಟಿ‌ಸಿ‌ಎ ನಿರ್ದೇಶಕರಾದ ಯಾದವ್ ನಾಯಕ್ ಕೆಮ್ಮಣ್ಣು,
ಸಿದ್ಧಿವಿನಾಯಕ ಹಾರ್ಡ್ ವೇರ್ ನ ಸಂಪತ್ ಕುಮಾರ್ ಶೆಟ್ಟಿ, ಟಿಸಿಎ ನಿರ್ದೇಶಕರಾದ ನಾಗರಾಜ್ ಶೆಟ್ಟಿ ಬೈಂದೂರು,ಸತೀಶ್ ಕುಂದರ್ ಕೋಟ,ರಂಜಿತ್ ಶೆಟ್ಟಿ,ಪಂದ್ಯಾಟದ ಆಯೋಜಕರಾದ ಕೆ.ಪಿ ಸತೀಶ್ ಭಾಗವಹಿಸಲಿದ್ದಾರೆ.
ಏಪ್ರಿಲ್ 3 ರವಿವಾರ ಸಂಜೆ ನಡೆಯಲಿರುವ ಸಮಾರೋಪ ಸಮಾರಂಭದಲ್ಲಿ ಕುಂದಾಪುರ ಸಬ್ ಇನ್ಸ್ಪೆಕ್ಟರ್ ಸದಾಶಿವ ಗವರೋಜಿ,.ಟಿ.ಸಿ.ಎ ಪದಾಧಿಕಾರಿಗಳು ಹಾಗೂಜನತಾ ಫಿಶ್ ಮೀಲ್ ಕೋಟ ಪ್ರವರ್ತಕರಾದ ಪ್ರಶಾಂತ್ ಕುಂದರ್,ಟಿ.ಸಿ.ಎ ಗೌರವಾಧ್ಯಕ್ಷರಾದ ಶ್ರೀಪಾದ್ ಉಪಾಧ್ಯಾಯ, ಗೌರವಾಧ್ಯಕ್ಷರಾದ ಶರತ್ ಶೆಟ್ಟಿ ಪಡುಬಿದ್ರಿ,
ಪದಾಧಿಕಾರಿಗಳು ಡಾ‌.ಉರಾಳ್ ಕೋಟ,ತಾರ್ಜಾನಿ ಇನ್ಷೂರೆನ್ಸ್ ಮತ್ತು ಕ್ಲೈಮ್ಸ್ ನ ಸಿ.ಇ.ಓ ರವಿ ಉಡುಪ,ಟಿ.ಸಿ.ಎ ಉಪಾಧ್ಯಕ್ಷರಾದ ಉದಯ್ ಕುಮಾರ್ ಕಿನ್ನಿಮುಲ್ಕಿ ಮತ್ತು ಟಿ.ಸಿ.ಎ ಪದಾಧಿಕಾರಿಗಳಾದ ಸದಾನಂದ ಶಿರ್ವ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ ಪ್ರೀತಿಯಿಂದ ಕೆ.ಆರ್.ಕೆ ವೃತ್ತಿಯಲ್ಲಿ ಆಭರಣ ತಯಾರಕ ಹಾಗೂ ಪ್ರವೃತ್ತಿಯಲ್ಲಿ ಒಬ್ಬ ಟೆನ್ನಿಸ್ ಬಾಲ್ ಆಟಗಾರ ಹಾಗು ಸಂಘಟಕ. ಕಳೆದ ಇಪ್ಪತ್ತು ವರ್ಷಗಳಿಂದ ಕ್ರಿಕೆಟ್ ಆಟಗಾರರಾಗಿ ಕ್ರಿಕೆಟ್ ಅಂಗಣದಲ್ಲಿ ಕ್ರೀಡಾ ಸ್ಫೂರ್ತಿಯಿಂದ ಆಟವನ್ನು ಆಡಿ ವೈಭವೀಕರಿಸಿದವರು. 2019ರಲ್ಲಿ ಹಿರಿಯ ಮತ್ತು ಕಿರಿಯ ಆಟಗಾರರನ್ನು ಒಂದೆಡೆ ಸೇರಿಸುವ ಉದ್ದೇಶದಿಂದ ಲೋಕಾರ್ಪಣೆಗೊಂಡ ಜಾಲತಾಣ ಇವರ ಕನಸಿನ ಕೂಸು ಅದೇ www.sportskannada.com. ಉಡುಪಿಯ ಬಡಗುಪೇಟೆಯಲ್ಲಿರುವ ಆರ್.ಕೆ ಗೋಲ್ಡ್ ಇದರ ಕಛೇರಿಯಾಗಿದೆ .

LEAVE A REPLY

Please enter your comment!
Please enter your name here

16 − fifteen =

Latest news

ವಿಶ್ವಕರ್ಮ ಪ್ರೀಮಿಯರ್ ಲೀಗ್ 2026ಕ್ಕೆ ಮಧು ಡೈಮಂಡ್ಸ್ ಟೈಟಲ್ ಸ್ಪಾನ್ಸರ್

ವಿಶ್ವಕರ್ಮ ಪ್ರೀಮಿಯರ್ ಲೀಗ್ 2026ಕ್ಕೆ ಮಧು ಡೈಮಂಡ್ಸ್ ಟೈಟಲ್ ಸ್ಪಾನ್ಸರ್ ಚಿತ್ರದುರ್ಗ: ಕರ್ನಾಟಕ ರಾಜ್ಯದ ವಿಶ್ವಕರ್ಮ ಸಮುದಾಯದ ಕ್ರೀಡಾ ಪ್ರತಿಭೆಗಳನ್ನು ಒಂದೇ ವೇದಿಕೆಯಲ್ಲಿ ಒಗ್ಗೂಡಿಸುವ ಮಹತ್ವಾಕಾಂಕ್ಷೆಯ ಕ್ರಿಕೆಟ್ ಮಹಾಕೂಟ ವಿಶ್ವಕರ್ಮ...

16 ವರ್ಷಗಳ ಸಾಹಸಗಾಥೆ ಅಂತ್ಯಗೊಂಡಿದೆ! ಡಬ್ಲ್ಯೂಟಿಸಿ ಹೀರೋ ಕೇನ್ ವಿಲಿಯಮ್ಸನ್ ಅಂತರರಾಷ್ಟ್ರೀಯ ಕ್ರಿಕೆಟ್‌ನಿಂದ ನಿವೃತ್ತಿ!

16 ವರ್ಷಗಳ ಸಾಹಸಗಾಥೆ ಅಂತ್ಯಗೊಂಡಿದೆ! ಡಬ್ಲ್ಯೂಟಿಸಿ ಹೀರೋ ಕೇನ್ ವಿಲಿಯಮ್ಸನ್ ಅಂತರರಾಷ್ಟ್ರೀಯ ಕ್ರಿಕೆಟ್‌ನಿಂದ ನಿವೃತ್ತಿ! ನ್ಯೂಜಿಲೆಂಡ್ ಕ್ರಿಕೆಟ್ ಇತಿಹಾಸದಲ್ಲಿ ಅತಿ ಹೆಚ್ಚು ರನ್ ಗಳಿಸಿದ ದಾಖಲೆಯನ್ನು ಕೇನ್...

ಮಹಿಳಾ ಟಿ-20 ವಿಶ್ವಕಪ್‌ಗೆ ಕ್ಷಣಗಣನೆ: ವಿಶ್ವದ ಕಣ್ಣುಗಳು ಇಂಗ್ಲೆಂಡ್ ಕಡೆ

ಮಹಿಳಾ ಟಿ-20 ವಿಶ್ವಕಪ್‌ಗೆ ಕ್ಷಣಗಣನೆ: ವಿಶ್ವದ ಕಣ್ಣುಗಳು ಇಂಗ್ಲೆಂಡ್ ಕಡೆ ಕ್ರಿಕೆಟ್ ಅಭಿಮಾನಿಗಳು ಬಹು ನಿರೀಕ್ಷೆಯಿಂದ ಕಾಯುತ್ತಿರುವ ಐಸಿಸಿ ಮಹಿಳಾ ಟಿ-20 ವಿಶ್ವಕಪ್ 2026 ಟೂರ್ನಿಯು ಜೂನ್...

ಮಹಾರಾಜ ಟ್ರೋಫಿ 2026: ಕರ್ನಾಟಕ ಕ್ರಿಕೆಟ್‌ಗೆ ಮತ್ತೊಂದು ಹಬ್ಬ

  ಮಹಾರಾಜ ಟ್ರೋಫಿ 2026: ಕರ್ನಾಟಕ ಕ್ರಿಕೆಟ್‌ಗೆ ಮತ್ತೊಂದು ಹಬ್ಬ Maharaja Trophy: ಜೂನ್‌ 20 ರಿಂದ ಟೂರ್ನಿ ಆರಂಭ, ಬೆಂಗಳೂರು, ಮೈಸೂರು, ಹುಬ್ಬಳ್ಳಿಯಲ್ಲಿ ಪಂದ್ಯ ಆಯೋಜನೆ ಐದನೇ ಆವೃತ್ತಿಯ...
- Advertisement -spot_imgspot_img

ಟೆಂಪೋ ಚಾಲಕರು ಮತ್ತು ಮಾಲಕರ ಸಂಘ (ರಿ.) ಮಲ್ಪೆ ಆಯೋಜಕರಿಂದ “ಸಾರಥಿ ಮಾನ್ಸೂನ್ ಟ್ರೋಫಿ – 2026” ಟೆನಿಸ್ ಬಾಲ್ ಕ್ರಿಕೆಟ್ ಟೂರ್ನಿ

ಟೆಂಪೋ ಚಾಲಕರು ಮತ್ತು ಮಾಲಕರ ಸಂಘ (ರಿ.) ಮಲ್ಪೆ ಆಯೋಜಕರಿಂದ “ಸಾರಥಿ ಮಾನ್ಸೂನ್ ಟ್ರೋಫಿ – 2026” ಟೆನಿಸ್ ಬಾಲ್ ಕ್ರಿಕೆಟ್ ಟೂರ್ನಿ ಉಡುಪಿ ಜಿಲ್ಲೆಯ ಮಲ್ಪೆಯ...

ಯೋಗದಿಂದ ಗೋಸೇವೆ-ಕಾಮಧೇನು ಗೋಶಾಲೆಯ ಅನಾಥ ಗೋವುಗಳ ಪಾಲನೆಗೆ ಯೋಗರತ್ನ ತನುಶ್ರೀ ಪಿತ್ರೋಡಿ 300 ಯೋಗಾಸನ ಪ್ರದರ್ಶನ

ಯೋಗದಿಂದ ಗೋಸೇವೆ-ಕಾಮಧೇನು ಗೋಶಾಲೆಯ ಅನಾಥ ಗೋವುಗಳ ಪಾಲನೆಗೆ ಯೋಗರತ್ನ ತನುಶ್ರೀ ಪಿತ್ರೋಡಿ 300 ಯೋಗಾಸನ ಪ್ರದರ್ಶನ ಕಾಮಧೇನು‌ ಗೋಶಾಲೆ ಮಹಾಸಂಘ ಟ್ರಸ್ಟ್(ರಿ)ನಂಚಾರು ಇಲ್ಲಿರುವ ಗೋವುಗಳಿಗಾಗಿ 12 ನೇ...

Must read

- Advertisement -spot_imgspot_img

You might also likeRELATED
Recommended to you