ಉಡುಪಿ ಜಿಲ್ಲಾ ಟೆನ್ನಿಸ್ಬಾಲ್ ಕ್ರಿಕೆಟ್TCA ಉಡುಪಿ-ನವೆಂಬರ್ ತಿಂಗಳಲ್ಲಿ ಜಿಲ್ಲಾಮಟ್ಟದ ಪಂದ್ಯಾಟ-ನೂತನ ಗೌರವಾಧ್ಯಕ್ಷರ ನೇಮಕ

TCA ಉಡುಪಿ-ನವೆಂಬರ್ ತಿಂಗಳಲ್ಲಿ ಜಿಲ್ಲಾಮಟ್ಟದ ಪಂದ್ಯಾಟ-ನೂತನ ಗೌರವಾಧ್ಯಕ್ಷರ ನೇಮಕ

-

- Advertisment -spot_img
ಉಡುಪಿ ಜಿಲ್ಲಾ ಟೆನಿಸ್ಬಾಲ್ ಕ್ರಿಕೆಟ್ ಅಸೋಸಿಯೇಷನ್,
ಈಗಾಗಲೇ 7 ತಾಲೂಕುಗಳಲ್ಲಿ ತಾಲ್ಲೂಕು ಮಟ್ಟದ ಕ್ರಿಕೆಟ್ ಪಂದ್ಯಾಟ ಯಶಸ್ವಿಯಾಗಿ ನಿರ್ವಹಿಸಿದ್ದು,
ಮುಂಬರುವ ನವೆಂಬರ್ 18,19 ಮತ್ತು 20 ರಂದು ಕುಂದಾಪುರದ ಗಾಂಧಿ ಮೈದಾನದಲ್ಲಿ ಜಿಲ್ಲಾ ಮಟ್ಟದ
ಪಂದ್ಯಾಟ ನಡೆಸಲಾಗುವುದು ಎಂದು ಸೋಮವಾರ ಉಡುಪಿಯಲ್ಲಿ ನಡೆದ ಸಭೆಯಲ್ಲಿ ಟಿ.ಸಿ.ಎ ಅಧ್ಯಕ್ಷರಾದ ಗೌತಮ್ ಶೆಟ್ಟಿ ಟೊರ್ಪೆಡೋಸ್ ತಿಳಿಸಿದರು.
ಪ್ರತೀ ತಾಲೂಕಿನ 2 ತಂಡಗಳು  (ಪ್ರಥಮ ಹಾಗೂ ದ್ವಿತೀಯ ಸ್ಥಾನ ಪಡೆದ ತಂಡಗಳು),7 ತಾಲೂಕಿನ ಒಟ್ಟು 14 ತಂಡಗಳು ಈ ಪಂದ್ಯಾಟದಲ್ಲಿ ಭಾಗವಹಿಸಲು ಅವಕಾಶವಿದ್ದು,ತಾಲೂಕು ಮಟ್ಟದ ತಂಡಗಳ ನಾಯಕರಿಗೆ ಈಗಾಗಲೇ ತಿಳಿಸಲಾಗಿದೆ‌.ಮುಂದಿನ ವಾರದಲ್ಲಿ ತಂಡದ ನಾಯಕರ ಸಭೆಯನ್ನು ಆಯೋಜಿಸಲಾಗಿದ್ದು,ಪಂದ್ಯಾಟದ ಬಗ್ಗೆ ಸವಿಸ್ತಾರ ಮಾಹಿತಿ ಲಭ್ಯವಾಗಲಿದೆ ಎಂದರು.
*ಟಿ‌.ಸಿ‌.ಎ ನೂತನ ಗೌರವಾಧ್ಯಕ್ಷರ ಆಯ್ಕೆ*
ಸೋಮವಾರ ಉಡುಪಿಯಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ ಪ್ಯಾರಡೈಸ್ ಬನ್ನಂಜೆ ತಂಡದ ಹಿರಿಯ ಆಟಗಾರರಾದ ಯಾದವ್ ನಾಯಕ್ ಕೆಮ್ಮಣ್ಣು,ರಮೇಶ್ ಶೇರಿಗಾರ್ ಮತ್ತು ಬ್ಲೂಸ್ಟಾರ್ ಶಿರ್ವ ತಂಡದ ಸಂಸ್ಥಾಪಕ ನಾಯಕರಾದ ಸದಾನಂದ ಶಿರ್ವ ಇವರನ್ನು ಟಿ.ಸಿ‌.ಎ ಗೌರವಾಧ್ಯಕ್ಷರಾಗಿ ನೇಮಕ ಮಾಡಲಾಯಿತು.ಈ ಸಂದರ್ಭ ಸ್ಪೋರ್ಟ್ಸ್ ಕನ್ನಡ ವೆಬ್ಸೈಟ್ ಟಿ‌.ಸಿ.ಎ ಮೀಡಿಯಾ ಪಾರ್ಟ್ನರ್ ಎಂದು ಅಧಿಕೃತವಾಗಿ ಘೋಷಿಸಲಾಯಿತು.
ಈ ಸಂದರ್ಭ ಟಿ.ಸಿ‌‌.ಎ ಅಧ್ಯಕ್ಷರಾದ ಗೌತಮ್ ಶೆಟ್ಟಿ ಟೊರ್ಪೆಡೋಸ್,ಗೌರವಾಧ್ಯಕ್ಷರಾದ ಶ್ರೀಧರ್ ಶೆಟ್ಟಿ
ಪ್ಯಾರಡೈಸ್ ಬನ್ನಂಜೆ,ಶರತ್ ಶೆಟ್ಟಿ ಪಡುಬಿದ್ರಿ,ಪ್ರವೀಣ್ ಕುಮಾರ್ ಬೈಲೂರು,ಪ್ರವೀಣ್ ಪಿತ್ರೋಡಿ,ಟಿ.ಸಿ.ಎ ಪದಾಧಿಕಾರಿಗಳು ಉಪಸ್ಥಿತರಿದ್ದರು…
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ ಪ್ರೀತಿಯಿಂದ ಕೆ.ಆರ್.ಕೆ ವೃತ್ತಿಯಲ್ಲಿ ಆಭರಣ ತಯಾರಕ ಹಾಗೂ ಪ್ರವೃತ್ತಿಯಲ್ಲಿ ಒಬ್ಬ ಟೆನ್ನಿಸ್ ಬಾಲ್ ಆಟಗಾರ ಹಾಗು ಸಂಘಟಕ. ಕಳೆದ ಇಪ್ಪತ್ತು ವರ್ಷಗಳಿಂದ ಕ್ರಿಕೆಟ್ ಆಟಗಾರರಾಗಿ ಕ್ರಿಕೆಟ್ ಅಂಗಣದಲ್ಲಿ ಕ್ರೀಡಾ ಸ್ಫೂರ್ತಿಯಿಂದ ಆಟವನ್ನು ಆಡಿ ವೈಭವೀಕರಿಸಿದವರು. 2019ರಲ್ಲಿ ಹಿರಿಯ ಮತ್ತು ಕಿರಿಯ ಆಟಗಾರರನ್ನು ಒಂದೆಡೆ ಸೇರಿಸುವ ಉದ್ದೇಶದಿಂದ ಲೋಕಾರ್ಪಣೆಗೊಂಡ ಜಾಲತಾಣ ಇವರ ಕನಸಿನ ಕೂಸು ಅದೇ www.sportskannada.com. ಉಡುಪಿಯ ಬಡಗುಪೇಟೆಯಲ್ಲಿರುವ ಆರ್.ಕೆ ಗೋಲ್ಡ್ ಇದರ ಕಛೇರಿಯಾಗಿದೆ .

LEAVE A REPLY

Please enter your comment!
Please enter your name here

9 + seven =

Latest news

ಬೈಂದೂರಿನಲ್ಲಿ “ವಿಕ್ರಂ ಟ್ರೋಫಿ–2026” ಅಂಡರ್-23 ಟಿ-20 ಕ್ರಿಕೆಟ್ ಟೂರ್ನಿಗೆ ಭರ್ಜರಿ ಸಿದ್ಧತೆ

ಬೈಂದೂರಿನಲ್ಲಿ “ವಿಕ್ರಂ ಟ್ರೋಫಿ–2026” ಅಂಡರ್-23 ಟಿ-20 ಕ್ರಿಕೆಟ್ ಟೂರ್ನಿಗೆ ಸಿದ್ಧತೆ ಬೈಂದೂರು: ಯುವ ಕ್ರಿಕೆಟ್ ಪ್ರತಿಭೆಗಳಿಗೆ ಉತ್ತೇಜನ ನೀಡುವ ಉದ್ದೇಶದಿಂದ ವಿಕ್ರಂ ಕ್ರಿಕೆಟ್ ಕ್ಲಬ್ ಬೈಂದೂರು ವತಿಯಿಂದ,...

ಉರ್ವಾ ಮೈದಾನದಲ್ಲಿ ಮಂಗಳಾಪುರ ಟ್ರೋಫಿ ಸಂಭ್ರಮ – ಕೊಂಕಣ್ ಎಕ್ಸ್‌ಪ್ರೆಸ್ ಚಾಂಪಿಯನ್

ಉರ್ವಾ ಮೈದಾನದಲ್ಲಿ ಮಂಗಳಾಪುರ ಟ್ರೋಫಿ ಸಂಭ್ರಮ – ಕೊಂಕಣ್ ಎಕ್ಸ್‌ಪ್ರೆಸ್ ಚಾಂಪಿಯನ್ ಮಂಗಳೂರು ಉರ್ವಾ ಮೈದಾನದಲ್ಲಿ ಎರಡು ದಿನಗಳ ಕಾಲ ಹೊನಲು ಬೆಳಕಿನಲ್ಲಿ ನಡೆದ “ಮಂಗಳಾಪುರ ಟ್ರೋಫಿ...

ಹೊಸಂಗಡಿಯಲ್ಲಿ ಕುಂಬ್ರಿ ಪ್ರೀಮಿಯರ್ ಲೀಗ್ – 2026 ‘HPL-2K26’ ಕ್ರಿಕೆಟ್ ಸಂಭ್ರಮ

ಹೊಸಂಗಡಿಯಲ್ಲಿ ಕುಂಬ್ರಿ ಪ್ರೀಮಿಯರ್ ಲೀಗ್ – 2026 'HPL-2K26’ ಕ್ರಿಕೆಟ್ ಸಂಭ್ರಮ ಫ್ರೆಂಡ್ಸ್ ಹೊಸಂಗಡಿ ವತಿಯಿಂದ ಮೇ 9 ಮತ್ತು 10 ರಂದು ಹೊಸಂಗಡಿಯ ಅಂಬೇಡ್ಕರ್ ಕ್ರೀಡಾಂಗಣದಲ್ಲಿ...

ಮಾರುತಿ ಆಶ್ರಯ ಹಸ್ತಾಂತರ ಕಾರ್ಯಕ್ರಮ: ಮಾನವೀಯ ಸೇವೆಯ ಉದಾತ್ತ ಉದಾಹರಣೆ

ಮಾರುತಿ ಆಶ್ರಯ ಹಸ್ತಾಂತರ ಕಾರ್ಯಕ್ರಮ: ಮಾನವೀಯ ಸೇವೆಯ ಉದಾತ್ತ ಉದಾಹರಣೆ ಉಳ್ಳಾಲ, ಮೇ 5: ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಮಾರುತಿ ಜನಸೇವಾ ಸಂಘ (ರಿ) ಹಾಗೂ...
- Advertisement -spot_imgspot_img

ಎಸ್‌ವಿಎಸ್ ಮೈದಾನದಲ್ಲಿ ಚಾರಿಟಿ ಕ್ರಿಕೆಟ್: ವಿಜೇತರಿಂದ ದೇಣಿಗೆಯ ಮಹತ್ವದ ಹೆಜ್ಜೆ

  ಎಸ್‌ವಿಎಸ್ ಮೈದಾನದಲ್ಲಿ ಚಾರಿಟಿ ಕ್ರಿಕೆಟ್: ವಿಜೇತರಿಂದ ದೇಣಿಗೆಯ ಮಹತ್ವದ ಹೆಜ್ಜೆ ಬಂಟ್ವಾಳ: ಅರ್ಜುನ್ ಭಂಡಾರ್ಕರ್ ಅವರ ಸೇವ್ ಲೈಫ್ ಚಾರಿಟೇಬಲ್ ಟ್ರಸ್ಟ್ (ರಿ) ವತಿಯಿಂದ ಆಶಕ್ತ ಕುಟುಂಬಗಳಿಗೆ...

ಕೌಡೂರು ಮೈದಾನದಲ್ಲಿ ಉಡುಪಿ ಅಂಡರ್-15 ಟಿ-20 ಕ್ರಿಕೆಟ್ ಟೂರ್ನಿ: ಅಕ್ಷಯ ಕ್ರಿಕೆಟ್ ಅಕಾಡೆಮಿ ಚಾಂಪಿಯನ್

ಕೌಡೂರು ಮೈದಾನದಲ್ಲಿ ಉಡುಪಿ ಅಂಡರ್-15 ಟಿ-20 ಕ್ರಿಕೆಟ್ ಟೂರ್ನಿ: ಅಕ್ಷಯ ಕ್ರಿಕೆಟ್ ಅಕಾಡೆಮಿ ಚಾಂಪಿಯನ್ ಮಟ್ಟು ಅಸೋಸಿಯೇಟ್ಸ್, ಉಡುಪಿ, ಇವರ ಪ್ರಾಯೋಜಕತ್ವದಲ್ಲಿ, ಅಕ್ಷಯ ಕ್ರಿಕೆಟ್ ಅಕಾಡೆಮಿ ಉಡುಪಿ...

Must read

- Advertisement -spot_imgspot_img

You might also likeRELATED
Recommended to you