ಕ್ರಿಕೆಟ್ಬಂಟ್ವಾಳದಲ್ಲಿ ‘ಟೀಮ್ ಬ್ರದರ್ಸ್ ಬರೆಕ್ಕಾಡ್ ಸೀಸನ್–2’ ಕ್ರಿಕೆಟ್

ಬಂಟ್ವಾಳದಲ್ಲಿ ‘ಟೀಮ್ ಬ್ರದರ್ಸ್ ಬರೆಕ್ಕಾಡ್ ಸೀಸನ್–2’ ಕ್ರಿಕೆಟ್

-

- Advertisment -spot_img

ಬಂಟ್ವಾಳದಲ್ಲಿ ‘ಟೀಮ್ ಬ್ರದರ್ಸ್ ಬರೆಕ್ಕಾಡ್ ಸೀಸನ್–2’ ಕ್ರಿಕೆಟ್

“ಟೀಮ್ ಬ್ರದರ್ಸ್ ಬರೆಕ್ಕಾಡ್ ಸೀಸನ್ –2” ಕ್ರಿಕೆಟ್ ಟೂರ್ನಮೆಂಟ್ ಡಿಸೆಂಬರ್ 27 ಮತ್ತು 28ರಂದು ಬಂಟ್ವಾಳ ಮೈದಾನದಲ್ಲಿ ಜರುಗಲಿದೆ.

‘ಟೀಮ್ ಬ್ರದರ್ಸ್ ವತಿಯಿಂದ ಆಯೋಜಿಸಲಾದ ಈ ಟೂರ್ನಮೆಂಟ್‌ನಲ್ಲಿ ಒಟ್ಟು 24 ತಂಡಗಳು (ಪ್ರತಿ ತಂಡದಲ್ಲಿ 11 ಆಟಗಾರರು) ಭಾಗವಹಿಸಲಿದ್ದು, ಪಂದ್ಯಾವಳಿ ನಾಕೌಟ್ ಮಾದರಿಯಲ್ಲಿ ನಡೆಯಲಿದೆ.

ವಿಜೇತರಿಗೆ ರೂ.25,555 ನಗದು ಬಹುಮಾನ ಹಾಗೂ “ ಬ್ರದರ್ಸ್ ಟ್ರೋಫಿ ” ಪ್ರದಾನವಾಗಲಿದೆ. ರನ್ನರ್ಸ್ ಅಪ್ ತಂಡಕ್ಕೆ ರೂ.12,222 ನಗದು ಬಹುಮಾನ ಮತ್ತು ಟ್ರೋಫಿ ನೀಡಲಾಗುತ್ತದೆ.

ಟೂರ್ನಮೆಂಟ್‌ನ ಮೊದಲ ದಿನ ಲೀಗ್ ಪಂದ್ಯಗಳು ನಡೆಯಲಿದ್ದು, ಎರಡನೇ ದಿನ ನಾಕೌಟ್ ಹಂತದ ಪಂದ್ಯಗಳು ಜರುಗಲಿವೆ. ಡಿಸೆಂಬರ್ 5ರೊಳಗೆ ರೂ.1,500 ಅಡ್ವಾನ್ಸ್ ಪಾವತಿಸಿದ 24 ತಂಡಗಳಿಗೆ ಮಾತ್ರ ಪ್ರವೇಶ ನೀಡಲಾಗುವುದು ಎಂದು ಆಯೋಜಕರು ತಿಳಿಸಿದ್ದಾರೆ.

ಆಟಗಾರರಿಗೆ ಹಾಗೂ ಪ್ರೇಕ್ಷಕರಿಗೆ ಅಗತ್ಯ ಸೌಲಭ್ಯಗಳನ್ನು ಒದಗಿಸಲಾಗುತ್ತದೆ. ಟೂರ್ನಮೆಂಟ್‌ನ ಯಶಸ್ಸಿಗಾಗಿ ಎಲ್ಲಾ ಸಿದ್ಧತೆಗಳು ಅಂತಿಮ ಹಂತದಲ್ಲಿವೆ ಎಂದು ಆಯೋಜನಾ ಸಮಿತಿ ಸದಸ್ಯರು ತಿಳಿಸಿದ್ದಾರೆ.

ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಬಹುದು:
ಇಕ್ಮಾಲ್ (8904124362), ಇಕ್ಬಾಲ್ (9591438252), ಕೆ.ಆರ್.ಕೆ. ಆಚಾರ್ಯ (9148167683), ಸಿರಾಜ್ (8050488272).

ಟೂರ್ನಮೆಂಟ್‌ನ್ನು “ಟೀಮ್ ಬ್ರದರ್ಸ್”  ಪ್ರಸ್ತುತಪಡಿಸುತ್ತಿದ್ದು, ಮಾಧ್ಯಮ ಸಹಯೋಗಿಯಾಗಿ ಸ್ಪೋರ್ಟ್ಸ್ ಕನ್ನಡ ಮೀಡಿಯ ಲೈವ್ ಕಾರ್ಯನಿರ್ವಹಿಸಲಿದೆ.

LEAVE A REPLY

Please enter your comment!
Please enter your name here

twenty + 13 =

Latest news

ಸಿರ್ಸಿಯಲ್ಲಿ ‘ಶ್ರೀ ಮಾರಿಕಾಂಬಾ ಟ್ರೋಫಿ’ ಕ್ರಿಕೆಟ್ ಟೂರ್ನಮೆಂಟ್‌ಗೆ ಭರ್ಜರಿ ಸಿದ್ಧತೆ

ಸಿರ್ಸಿಯಲ್ಲಿ ‘ಶ್ರೀ ಮಾರಿಕಾಂಬಾ ಟ್ರೋಫಿ’ ಕ್ರಿಕೆಟ್ ಟೂರ್ನಮೆಂಟ್‌ಗೆ ಭರ್ಜರಿ ಸಿದ್ಧತೆ ಸಿರ್ಸಿಯ ಶ್ರೀ ಮಾರಿಕಾಂಬಾ ಜಿಲ್ಲಾ ಕ್ರೀಡಾಂಗಣದಲ್ಲಿ Shri Marikamba Trophy ಓಪನ್ ಹಾರ್ಡ್ ಟೆನಿಸ್ ಕ್ರಿಕೆಟ್...

ಹೆಜಮಾಡಿಯಲ್ಲಿ ಸಂಭ್ರಮದೊಂದಿಗೆ ಯಶಸ್ವಿಯಾಗಿ ನಡೆದ “ಅಭರಣ್ GPL ಉತ್ಸವ 2026” – ಸಿಡಿಲಿನ ಸಮರದಲ್ಲಿ Temple Square Puttur ಗೆ ಚಾಂಪಿಯನ್ ಪಟ್ಟ!

ಹೆಜಮಾಡಿಯಲ್ಲಿ ಸಂಭ್ರಮದೊಂದಿಗೆ ಯಶಸ್ವಿಯಾಗಿ ನಡೆದ “ಅಭರಣ್ GPL ಉತ್ಸವ 2026” – ಸಿಡಿಲಿನ ಸಮರದಲ್ಲಿ Temple Square Puttur ಗೆ ಚಾಂಪಿಯನ್ ಪಟ್ಟ! ಹೆಜಮಾಡಿ ಸಮೀಪದ ಶಾನುಭಾಗ...

ಕಟಪಾಡಿಯಲ್ಲಿ ಕ್ರಿಕೆಟ್ ಪ್ರೇರಿತ ಮಿಯಾವಾಕಿ ಅರಣ್ಯ ಯೋಜನೆ ಉದ್ಘಾಟನೆ

ಕಟಪಾಡಿಯಲ್ಲಿ ಕ್ರಿಕೆಟ್ ಪ್ರೇರಿತ ಮಿಯಾವಾಕಿ ಅರಣ್ಯ ಯೋಜನೆ ಉದ್ಘಾಟನೆ ಉಡುಪಿ, ಏಪ್ರಿಲ್ 5, 2026: ಪರಿಸರ ಸಂರಕ್ಷಣೆಗೆ ಹೊಸ ದಿಕ್ಕು ತೋರಿಸುವ ವಿಶಿಷ್ಟ ಪ್ರಯತ್ನವಾಗಿ, ಕ್ರಿಕೆಟ್ ದಂತಕಥೆ...

ಅಮ್ಗೆಲೆ ಅಭರಣ್ GPL ಉತ್ಸವ – 2026: ತಂಡಗಳ ಫಿಕ್ಸ್ಚರ್ಸ್ ಬಿಡುಗಡೆ, ಕಾದಿದ್ದ ಕ್ಷಣಕ್ಕೆ ತೆರೆ

ಅಮ್ಗೆಲೆ ಅಭರಣ್ GPL– 2026: ತಂಡಗಳ ಫಿಕ್ಸ್ಚರ್ಸ್ ಬಿಡುಗಡೆ, ಕಾದಿದ್ದ ಕ್ಷಣಕ್ಕೆ ತೆರೆ ಜಿಎಸ್‌ಬಿ ಕ್ರೀಡಾಭಿಮಾನಿಗಳು ಆತುರದಿಂದ ಕಾಯುತ್ತಿದ್ದ ಕ್ಷಣ ಕೊನೆಗೂ ಬಂದಿದೆ. *ಅಮ್ಗೆಲೆ ಅಭರಣ್ GPL...
- Advertisement -spot_imgspot_img

ಮುಂಬೈಯಲ್ಲಿ ಮಾಜಿ ರಣಜಿ ಕ್ರಿಕೆಟಿಗ ಪ್ರಕಾಶ್ ಕರ್ಕೇರಾ ನಿಧನ

ಮುಂಬೈಯಲ್ಲಿ ಮಾಜಿ ರಣಜಿ ಕ್ರಿಕೆಟಿಗ ಪ್ರಕಾಶ್ ಕರ್ಕೇರಾ ನಿಧನ ರೈಲ್ವೇಸ್ ಪರವಾಗಿ ರಣಜಿ ಟ್ರೋಫಿಯಲ್ಲಿ ಪ್ರತಿನಿಧಿಸಿದ್ದ ಮಾಜಿ ಕ್ರಿಕೆಟಿಗ ಪ್ರಕಾಶ್ ಕರ್ಕೇರಾ ಅವರು ಹೃದಯಾಘಾತದಿಂದ ಮುಂಬೈನ ಮುಲುಂಡ್‌ನಲ್ಲಿರುವ...

ಅಳಿಯೂರು ಪ್ರೀಮಿಯರ್ ಲೀಗ್ (APL-2026) ಗೆ ಸಜ್ಜಾಗಿದೆ ಅಳಿಯೂರು

ಅಳಿಯೂರು ಪ್ರೀಮಿಯರ್ ಲೀಗ್ (APL-2026) ಗೆ ಸಜ್ಜಾಗಿದೆ ಅಳಿಯೂರು ಫ್ರೆಂಡ್ಸ್ ಅಳಿಯೂರು ವತಿಯಿಂದ ಮೊದಲ ಬಾರಿಗೆ ಅಳಿಯೂರು ಪ್ರೀಮಿಯರ್ ಲೀಗ್ (APL-2026) – ಸೀಸನ್ 1 ಆಯೋಜಿಸಲಾಗಿದೆ....

Must read

- Advertisement -spot_imgspot_img

You might also likeRELATED
Recommended to you