ಉಡುಪಿ ಜಿಲ್ಲಾ ಟೆನ್ನಿಸ್ಬಾಲ್ ಕ್ರಿಕೆಟ್ಟೆನ್ನಿಸ್ಬಾಲ್ ಕ್ರಿಕೆಟ್-ನಿಯಮಗಳ ಸುಧಾರಣೆಗೆ ಮಹತ್ವದ ಟಿಪ್ಸ್ ನೀಡಿದ ಅಂಪಾಯರ್ ಇಬ್ರಾಹಿಂ ಆತ್ರಾಡಿ

ಟೆನ್ನಿಸ್ಬಾಲ್ ಕ್ರಿಕೆಟ್-ನಿಯಮಗಳ ಸುಧಾರಣೆಗೆ ಮಹತ್ವದ ಟಿಪ್ಸ್ ನೀಡಿದ ಅಂಪಾಯರ್ ಇಬ್ರಾಹಿಂ ಆತ್ರಾಡಿ

-

- Advertisment -spot_img
ಇತ್ತೀಚಿನ ದಿನಗಳಲ್ಲಿ ಅಂತರಾಷ್ಟ್ರೀಯ ಕ್ರಿಕೆಟ್ ನಂತೆ ಟೆನ್ನಿಸ್ಬಾಲ್ ಕ್ರಿಕೆಟ್ ಕೂಡ ಶ್ರೀಮಂತವಾಗುತ್ತಿದ್ದು, ನೇರ ಪ್ರಸಾರ,ಅಂತರ್ಜಾಲ ಮಾಧ್ಯಮಗಳಿಂದ ಕ್ರೀಡಾ ಪ್ರೇಮಿಗಳನ್ನು ತಲುಪುವಲ್ಲಿ ಯಶಸ್ವಿ ಹೆಜ್ಜೆಯನ್ನಿಟ್ಟಿದೆ.
ಕೆ.ಎಸ್.ಸಿ.ಎ ಅಂಗೀಕೃತ ಅಂಪಾಯರ್ ಹಾಗೂ ಬಿ.ಸಿ.ಸಿ.ಐ ಅಂಗೀಕೃತ  ಕೋಚ್ ಉಡುಪಿಯ ಇಬ್ರಾಹಿಂ ಆತ್ರಾಡಿ ಟೆನ್ನಿಸ್ಬಾಲ್ ಕ್ರಿಕೆಟ್ ನಲ್ಲಿ ದಾಂಡಿಗ ತನ್ನ ಸ್ಥಾನ ಬದಲಾಯಿಸಿ ಹೊಡೆತಗಳಿಗೆ ಮನಮಾಡುವ ಸಂದರ್ಭದಲ್ಲಿ
ಎಸೆತಗಾರ ಎದುರಿಸುವ ಸಮಸ್ಯೆಗಳು ಹಾಗೂ ಅಂತಹ ಸಂದರ್ಭದಲ್ಲಿ ಉಪಯೋಗಿಸಬೇಕಾದ ಸಮಯೋಚಿತ ಸಲಹೆಗಳನ್ನು ನೀಡಿರುವ Exlusive ವೀಡಿಯೋ ವೀಕ್ಷಿಸಲು ಈ ಕೆಳಗಿನ ಲಿಂಕ್ ಕ್ಲಿಕ್ ಮಾಡಿ.

ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ ಪ್ರೀತಿಯಿಂದ ಕೆ.ಆರ್.ಕೆ ವೃತ್ತಿಯಲ್ಲಿ ಆಭರಣ ತಯಾರಕ ಹಾಗೂ ಪ್ರವೃತ್ತಿಯಲ್ಲಿ ಒಬ್ಬ ಟೆನ್ನಿಸ್ ಬಾಲ್ ಆಟಗಾರ ಹಾಗು ಸಂಘಟಕ. ಕಳೆದ ಇಪ್ಪತ್ತು ವರ್ಷಗಳಿಂದ ಕ್ರಿಕೆಟ್ ಆಟಗಾರರಾಗಿ ಕ್ರಿಕೆಟ್ ಅಂಗಣದಲ್ಲಿ ಕ್ರೀಡಾ ಸ್ಫೂರ್ತಿಯಿಂದ ಆಟವನ್ನು ಆಡಿ ವೈಭವೀಕರಿಸಿದವರು. 2019ರಲ್ಲಿ ಹಿರಿಯ ಮತ್ತು ಕಿರಿಯ ಆಟಗಾರರನ್ನು ಒಂದೆಡೆ ಸೇರಿಸುವ ಉದ್ದೇಶದಿಂದ ಲೋಕಾರ್ಪಣೆಗೊಂಡ ಜಾಲತಾಣ ಇವರ ಕನಸಿನ ಕೂಸು ಅದೇ www.sportskannada.com. ಉಡುಪಿಯ ಬಡಗುಪೇಟೆಯಲ್ಲಿರುವ ಆರ್.ಕೆ ಗೋಲ್ಡ್ ಇದರ ಕಛೇರಿಯಾಗಿದೆ .

LEAVE A REPLY

Please enter your comment!
Please enter your name here

three × two =

Latest news

ಭಾರತದ ‘ಬಿಗ್ ಗೇಮ್ ಪ್ಲೇಯರ್’ ಯುವರಾಜ್ ಸಿಂಗ್

ಭಾರತದ ‘ಬಿಗ್ ಗೇಮ್ ಪ್ಲೇಯರ್’ ಯುವರಾಜ್ ಸಿಂಗ್ ಭಾರತೀಯ ಕ್ರಿಕೆಟ್‌ನ ಅತ್ಯುತ್ತಮ ಆಲ್‌ರೌಂಡರ್‌ಗಳಲ್ಲಿ ಒಬ್ಬರಾದ ಯುವರಾಜ್ ಸಿಂಗ್, ದೊಡ್ಡ ವೇದಿಕೆಗಳಲ್ಲಿ ತಂಡಕ್ಕೆ ಜಯ ತಂದುಕೊಡುವ ಶಕ್ತಿಶಾಲಿ ಪ್ರದರ್ಶನಗಳಿಂದ...

ಹೊನಲುಬೆಳಕಿನ ರಾಜ್ಯಮಟ್ಟದ ‘K.M.S CUP ಸೀಸನ್–2’ ವಾಲಿಬಾಲ್ ಟೂರ್ನಿ ಡಿಸೆಂಬರ್ 29–30ರಂದು

ಹೊನಲುಬೆಳಕಿನ ರಾಜ್ಯಮಟ್ಟದ ‘K.M.S CUP ಸೀಸನ್–2’ ವಾಲಿಬಾಲ್ ಟೂರ್ನಿ ಡಿಸೆಂಬರ್ 29–30ರಂದು ಯಲಹಂಕ ತಾಲ್ಲೂಕಿನ ಕುದುರೆಗೆರೆ ಪ್ರದೇಶದಲ್ಲಿ ಕೆ.ಎಂ.ಶ್ರೀನಿವಾಸ್ ರವರ ಸ್ಮರಣಾರ್ಥ ಹಾಗೂ ಕೆ.ಎಂ. ಸುಬ್ರಮಣಿ ರವರ...

ಶಿವ ಬಿಗ್ ಬ್ಯಾಷ್ 2025: ಕೋಟ ಸಾಲಿಗ್ರಾಮದಲ್ಲಿ ಡಿಸೆಂಬರ್ 13-14ರಂದು

ಶಿವ ಬಿಗ್ ಬ್ಯಾಷ್ 2025: ಕೋಟ ಸಾಲಿಗ್ರಾಮದಲ್ಲಿ ಡಿಸೆಂಬರ್ 13-14ರಂದು ಶಿವ ಕ್ರೀಡಾ ಮತ್ತು ಸಾಂಸ್ಕೃತಿಕ ಸಂಸ್ಥೆ, ಕೋಟ ಸಾಲಿಗ್ರಾಮದ ಆಯೋಜನೆಯಲ್ಲಿ ನಡೆಯುವ ಪ್ರತಿಷ್ಠಿತ ಶಿವ ಬಿಗ್...

ಕೆಚ್ಚಿನ.. ಕಿಚ್ಚಿನ ಯುವರಾಜನ ಕಥೆ..!

ಕೆಚ್ಚಿನ.. ಕಿಚ್ಚಿನ ಯುವರಾಜನ ಕಥೆ..! ಪಂಜಾಬ್’ನ ಲೂಧಿಯಾನದ ಕೆನೆಚ್ ಎಂಬ ಹಳ್ಳಿ. ಅಲ್ಲೊಬ್ಬರು ಒಂದೊಮ್ಮೆ ಭಾರತ ಪರ ಆಡಿದ್ದ ಮಾಜಿ ಕ್ರಿಕೆಟಿಗ.. ಅವರಿಗೊಬ್ಬ ಮಗ.. ತನ್ನ ಕ್ರಿಕೆಟ್...
- Advertisement -spot_imgspot_img

ಅರಬ್ಬರ ನಾಡಿನಲ್ಲಿ ಕುಂದಗನ್ನಡಿಗರ ಸಮಾಗಮ

ಅರಬ್ಬರ ನಾಡಿನಲ್ಲಿ ಕುಂದಗನ್ನಡಿಗರ ಸಮಾಗಮ ನಮ್ಮ ಕುಂದಾಪ್ರ ಕನ್ನಡ ಬಳಗ ಗಲ್ಫ್ ವತಿಯಿಂದ ಯುಎಇ ನಲ್ಲಿ ನೆಲೆಸಿರುವ ಕುಂದಗನ್ನಡಿಗರಿಗಾಗಿ ವಿಹಾರ ಕೂಟ ಮತ್ತು ಗ್ರಾಮೀಣ ಆಟೋಟ ಸ್ಪರ್ದೆಗಳು...

ಕಂದಾಯೋತ್ಸವ 2025 : ಕಂದಾಯ ಇಲಾಖೆಯ ಸಾಂಸ್ಕೃತಿಕ – ಕ್ರೀಡಾ ಸಂಭ್ರಮ

ಕಂದಾಯೋತ್ಸವ 2025 : ಕಂದಾಯ ಇಲಾಖೆಯ ಸಾಂಸ್ಕೃತಿಕ – ಕ್ರೀಡಾ ಸಂಭ್ರಮ ಶಿವಮೊಗ್ಗ ಜಿಲ್ಲೆಯ ಕಂದಾಯ ಇಲಾಖೆಯ ವತಿಯಿಂದ **ಕಂದಾಯೋತ್ಸವ – 2025** ನ್ನು ವಿಜೃಂಭಣೆಯಿಂದ ಆಚರಿಸಲಾಗುತ್ತಿದೆ....

Must read

- Advertisement -spot_imgspot_img

You might also likeRELATED
Recommended to you