Categories
ಉಡುಪಿ ಜಿಲ್ಲಾ ಟೆನ್ನಿಸ್ಬಾಲ್ ಕ್ರಿಕೆಟ್

ಟೆನ್ನಿಸ್ಬಾಲ್ ಕ್ರಿಕೆಟ್-ನಿಯಮಗಳ ಸುಧಾರಣೆಗೆ ಮಹತ್ವದ ಟಿಪ್ಸ್ ನೀಡಿದ ಅಂಪಾಯರ್ ಇಬ್ರಾಹಿಂ ಆತ್ರಾಡಿ

ಇತ್ತೀಚಿನ ದಿನಗಳಲ್ಲಿ ಅಂತರಾಷ್ಟ್ರೀಯ ಕ್ರಿಕೆಟ್ ನಂತೆ ಟೆನ್ನಿಸ್ಬಾಲ್ ಕ್ರಿಕೆಟ್ ಕೂಡ ಶ್ರೀಮಂತವಾಗುತ್ತಿದ್ದು, ನೇರ ಪ್ರಸಾರ,ಅಂತರ್ಜಾಲ ಮಾಧ್ಯಮಗಳಿಂದ ಕ್ರೀಡಾ ಪ್ರೇಮಿಗಳನ್ನು ತಲುಪುವಲ್ಲಿ ಯಶಸ್ವಿ ಹೆಜ್ಜೆಯನ್ನಿಟ್ಟಿದೆ.
ಕೆ.ಎಸ್.ಸಿ.ಎ ಅಂಗೀಕೃತ ಅಂಪಾಯರ್ ಹಾಗೂ ಬಿ.ಸಿ.ಸಿ.ಐ ಅಂಗೀಕೃತ  ಕೋಚ್ ಉಡುಪಿಯ ಇಬ್ರಾಹಿಂ ಆತ್ರಾಡಿ ಟೆನ್ನಿಸ್ಬಾಲ್ ಕ್ರಿಕೆಟ್ ನಲ್ಲಿ ದಾಂಡಿಗ ತನ್ನ ಸ್ಥಾನ ಬದಲಾಯಿಸಿ ಹೊಡೆತಗಳಿಗೆ ಮನಮಾಡುವ ಸಂದರ್ಭದಲ್ಲಿ
ಎಸೆತಗಾರ ಎದುರಿಸುವ ಸಮಸ್ಯೆಗಳು ಹಾಗೂ ಅಂತಹ ಸಂದರ್ಭದಲ್ಲಿ ಉಪಯೋಗಿಸಬೇಕಾದ ಸಮಯೋಚಿತ ಸಲಹೆಗಳನ್ನು ನೀಡಿರುವ Exlusive ವೀಡಿಯೋ ವೀಕ್ಷಿಸಲು ಈ ಕೆಳಗಿನ ಲಿಂಕ್ ಕ್ಲಿಕ್ ಮಾಡಿ.
https://youtu.be/cUophI1ylIc

By ಕೋಟ ರಾಮಕೃಷ್ಣ ಆಚಾರ್ಯ

ಕೋಟ ರಾಮಕೃಷ್ಣ ಆಚಾರ್ಯ ಪ್ರೀತಿಯಿಂದ ಕೆ.ಆರ್.ಕೆ
ವೃತ್ತಿಯಲ್ಲಿ ಆಭರಣ ತಯಾರಕ ಹಾಗೂ ಪ್ರವೃತ್ತಿಯಲ್ಲಿ ಒಬ್ಬ ಟೆನ್ನಿಸ್ ಬಾಲ್ ಆಟಗಾರ ಹಾಗು ಸಂಘಟಕ. ಕಳೆದ ಇಪ್ಪತ್ತು ವರ್ಷಗಳಿಂದ ಕ್ರಿಕೆಟ್ ಆಟಗಾರರಾಗಿ ಕ್ರಿಕೆಟ್ ಅಂಗಣದಲ್ಲಿ ಕ್ರೀಡಾ ಸ್ಫೂರ್ತಿಯಿಂದ ಆಟವನ್ನು ಆಡಿ ವೈಭವೀಕರಿಸಿದವರು. 2019ರಲ್ಲಿ ಹಿರಿಯ ಮತ್ತು ಕಿರಿಯ ಆಟಗಾರರನ್ನು ಒಂದೆಡೆ ಸೇರಿಸುವ ಉದ್ದೇಶದಿಂದ ಲೋಕಾರ್ಪಣೆಗೊಂಡ ಜಾಲತಾಣ ಇವರ ಕನಸಿನ ಕೂಸು ಅದೇ www.sportskannada.com. ಉಡುಪಿಯ ಬಡಗುಪೇಟೆಯಲ್ಲಿರುವ ಆರ್.ಕೆ ಗೋಲ್ಡ್ ಇದರ ಕಛೇರಿಯಾಗಿದೆ .

Leave a Reply

Your email address will not be published.

19 − 4 =