8.8 C
London
Tuesday, April 23, 2024
Homeಉಡುಪಿ ಜಿಲ್ಲಾ ಟೆನ್ನಿಸ್ಬಾಲ್ ಕ್ರಿಕೆಟ್ಟೆನ್ನಿಸ್ಬಾಲ್ ಕ್ರಿಕೆಟ್-ನಿಯಮಗಳ ಸುಧಾರಣೆಗೆ ಮಹತ್ವದ ಟಿಪ್ಸ್ ನೀಡಿದ ಅಂಪಾಯರ್ ಇಬ್ರಾಹಿಂ ಆತ್ರಾಡಿ

ಟೆನ್ನಿಸ್ಬಾಲ್ ಕ್ರಿಕೆಟ್-ನಿಯಮಗಳ ಸುಧಾರಣೆಗೆ ಮಹತ್ವದ ಟಿಪ್ಸ್ ನೀಡಿದ ಅಂಪಾಯರ್ ಇಬ್ರಾಹಿಂ ಆತ್ರಾಡಿ

Date:

Related stories

Reject ಪೀಸ್‌ಗಳು ವಾಪಸ್ ಎದ್ದು ಬಂದ ಕಥೆ..!

ಒಬ್ಬ by mistake ಪಂಜಾಬ್ ಕಿಂಗ್ಸ್ ತಂಡ ಸೇರಿದ್ದವ. ಇನ್ನೊಬ್ಬ ತನ್ನ...

ಇಂದು ವಿಶ್ವದ ಅತ್ಯಂತ ಪ್ರೀತಿಪಾತ್ರ ಕ್ರಿಕೆಟಿಗ ಧೋನಿಯ ಕೊನೆಯ ಪಂದ್ಯ..

ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆಯಲಿರುವ ಚೆನ್ನೈ ಸೂಪರ್ ಕಿಂಗ್ಸ್ ಮತ್ತು ಮುಂಬೈ...

T20 ವಿಶ್ವಕಪ್‌ನಲ್ಲಿ ಭಾರತದ ವಿಕೆಟ್‌ಕೀಪರ್ ಯಾರು? 5 ಆಟಗಾರರು ರೇಸ್ ನಲ್ಲಿ

ಐಪಿಎಲ್  ನಂತರ ಟಿ20 ವಿಶ್ವಕಪ್ ಆಡಬೇಕಿದೆ. ಈ ಮೆಗಾ  ಟೂರ್ನಿಯನ್ನು ಜೂನ್‌ನಲ್ಲಿ...

ಇಂತಹ ಒಬ್ಬ ಆಟಗಾರನನ್ನು RCB ತಯಾರು ಮಾಡಿದೆಯೇ..?

ರಿಯಾನ್ ಪರಾಗ್’ನಂಥವರು ಕರ್ನಾಟಕದಲ್ಲಿ ಅದೆಷ್ಟು ಹುಡುಗರಿದ್ದರು..! ಈಗಲೂ ಇದ್ದಾರೆ.. ಆದರೆ ಅವರೆಲ್ಲಾ ಐಪಿಎಲ್’ನಲ್ಲಿ...

RCB ಫ್ರಾಂಚೈಸಿಗೆ ಕನ್ನಡಿಗರ ಮೇಲಿರುವುದು ನಿರ್ಲಕ್ಷ್ಯವಲ್ಲ, ಅಲರ್ಜಿ..!

ನಾಲ್ಕೇ ನಾಲ್ಕು ದಿನಗಳ ಹಿಂದೆ..  4 ಓವರ್’ಗಳಲ್ಲಿ 23 ರನ್, ಒಂದು...
spot_imgspot_img
ಇತ್ತೀಚಿನ ದಿನಗಳಲ್ಲಿ ಅಂತರಾಷ್ಟ್ರೀಯ ಕ್ರಿಕೆಟ್ ನಂತೆ ಟೆನ್ನಿಸ್ಬಾಲ್ ಕ್ರಿಕೆಟ್ ಕೂಡ ಶ್ರೀಮಂತವಾಗುತ್ತಿದ್ದು, ನೇರ ಪ್ರಸಾರ,ಅಂತರ್ಜಾಲ ಮಾಧ್ಯಮಗಳಿಂದ ಕ್ರೀಡಾ ಪ್ರೇಮಿಗಳನ್ನು ತಲುಪುವಲ್ಲಿ ಯಶಸ್ವಿ ಹೆಜ್ಜೆಯನ್ನಿಟ್ಟಿದೆ.
ಕೆ.ಎಸ್.ಸಿ.ಎ ಅಂಗೀಕೃತ ಅಂಪಾಯರ್ ಹಾಗೂ ಬಿ.ಸಿ.ಸಿ.ಐ ಅಂಗೀಕೃತ  ಕೋಚ್ ಉಡುಪಿಯ ಇಬ್ರಾಹಿಂ ಆತ್ರಾಡಿ ಟೆನ್ನಿಸ್ಬಾಲ್ ಕ್ರಿಕೆಟ್ ನಲ್ಲಿ ದಾಂಡಿಗ ತನ್ನ ಸ್ಥಾನ ಬದಲಾಯಿಸಿ ಹೊಡೆತಗಳಿಗೆ ಮನಮಾಡುವ ಸಂದರ್ಭದಲ್ಲಿ
ಎಸೆತಗಾರ ಎದುರಿಸುವ ಸಮಸ್ಯೆಗಳು ಹಾಗೂ ಅಂತಹ ಸಂದರ್ಭದಲ್ಲಿ ಉಪಯೋಗಿಸಬೇಕಾದ ಸಮಯೋಚಿತ ಸಲಹೆಗಳನ್ನು ನೀಡಿರುವ Exlusive ವೀಡಿಯೋ ವೀಕ್ಷಿಸಲು ಈ ಕೆಳಗಿನ ಲಿಂಕ್ ಕ್ಲಿಕ್ ಮಾಡಿ.

ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ ಪ್ರೀತಿಯಿಂದ ಕೆ.ಆರ್.ಕೆ ವೃತ್ತಿಯಲ್ಲಿ ಆಭರಣ ತಯಾರಕ ಹಾಗೂ ಪ್ರವೃತ್ತಿಯಲ್ಲಿ ಒಬ್ಬ ಟೆನ್ನಿಸ್ ಬಾಲ್ ಆಟಗಾರ ಹಾಗು ಸಂಘಟಕ. ಕಳೆದ ಇಪ್ಪತ್ತು ವರ್ಷಗಳಿಂದ ಕ್ರಿಕೆಟ್ ಆಟಗಾರರಾಗಿ ಕ್ರಿಕೆಟ್ ಅಂಗಣದಲ್ಲಿ ಕ್ರೀಡಾ ಸ್ಫೂರ್ತಿಯಿಂದ ಆಟವನ್ನು ಆಡಿ ವೈಭವೀಕರಿಸಿದವರು. 2019ರಲ್ಲಿ ಹಿರಿಯ ಮತ್ತು ಕಿರಿಯ ಆಟಗಾರರನ್ನು ಒಂದೆಡೆ ಸೇರಿಸುವ ಉದ್ದೇಶದಿಂದ ಲೋಕಾರ್ಪಣೆಗೊಂಡ ಜಾಲತಾಣ ಇವರ ಕನಸಿನ ಕೂಸು ಅದೇ www.sportskannada.com. ಉಡುಪಿಯ ಬಡಗುಪೇಟೆಯಲ್ಲಿರುವ ಆರ್.ಕೆ ಗೋಲ್ಡ್ ಇದರ ಕಛೇರಿಯಾಗಿದೆ .

Latest stories

LEAVE A REPLY

Please enter your comment!
Please enter your name here

8 + 13 =