Categories
ಕ್ರಿಕೆಟ್

“ದಿ ಕಮ್ಯೂನಿಟಿ ಸೆಂಟರ್ ಸಮೂಹ ಶಿಕ್ಷಣ ಸಂಸ್ಥೆಗಳ ವಜ್ರ ಮಹೋತ್ಸವ-ಅಂತರ್ ಶಾಲಾ-ಕಾಲೇಜು ಕ್ರಿಕೆಟ್ ಪಂದ್ಯಾವಳಿ”

ಇಂದು 21-12 -2019 ಶನಿವಾರ, ಬೆಳಿಗ್ಗೆ 11.30 ಕ್ಕೆ ಪ್ರೆಸ್ ಕ್ಲಬ್, ಕಾರ್ಡ್ ರೂಂ (ಎ.ಸಿ.ಹಾಲ್) ನಲ್ಲಿ ದಿ ಕಮ್ಯುನಿಟಿ ಸಮೂಹ ಸಂಸ್ಥೆಗಳ ಚೇರ್ಮನ್ ರಾದ
ಶ್ರೀ ಕೆ.ಎಂ.ನಾಗರಾಜ್ ಅವರು ಪತ್ರಿಕಾಗೋಷ್ಠಿ ಉದ್ದೇಶಿಸಿ ಮಾತನಾಡಿದರು‌.

ಪತ್ರಿಕಾಗೋಷ್ಠಿಯಲ್ಲಿ ವಿದ್ಯಾಸಂಸ್ಥೆಯ 60ನೇ ವರ್ಷದ ವಜ್ರ ಮಹೋತ್ಸವದ ಕಾರ್ಯಕ್ರಮಗಳ ಬಗ್ಗೆ,
ಕ್ರೀಡಾ ಚಟುವಟಿಕೆಗಳ ಬಗ್ಗೆ ವಿವರ ನೀಡಿದರು.


ಸಂಸ್ಥೆಯ ನಿರ್ದೇಶಕರು, ಕಾರ್ಯದರ್ಶಿಗಳಾದ ಚಿಕ್ಕಯ್ಯ, ಪ್ರೊ ಲಕ್ಷ್ಮಣ ಪ್ರಸಾದ, ಅಮರೇಶ್ , ಟಿ.ವಿ.ರಾಜು, ಹೆಚ್. ಕರಣ್ ಕುಮಾರ್ ಮುಂತಾದವರು ಭಾಗವಹಿಸಿದ್ದರು.
ಆರ್.ಕೆ‌‌.ಆಚಾರ್ಯ ಕೋಟ.

By ಕೋಟ ರಾಮಕೃಷ್ಣ ಆಚಾರ್ಯ

ಕೋಟ ರಾಮಕೃಷ್ಣ ಆಚಾರ್ಯ ಪ್ರೀತಿಯಿಂದ ಕೆ.ಆರ್.ಕೆ
ವೃತ್ತಿಯಲ್ಲಿ ಆಭರಣ ತಯಾರಕ ಹಾಗೂ ಪ್ರವೃತ್ತಿಯಲ್ಲಿ ಒಬ್ಬ ಟೆನ್ನಿಸ್ ಬಾಲ್ ಆಟಗಾರ ಹಾಗು ಸಂಘಟಕ. ಕಳೆದ ಇಪ್ಪತ್ತು ವರ್ಷಗಳಿಂದ ಕ್ರಿಕೆಟ್ ಆಟಗಾರರಾಗಿ ಕ್ರಿಕೆಟ್ ಅಂಗಣದಲ್ಲಿ ಕ್ರೀಡಾ ಸ್ಫೂರ್ತಿಯಿಂದ ಆಟವನ್ನು ಆಡಿ ವೈಭವೀಕರಿಸಿದವರು. 2019ರಲ್ಲಿ ಹಿರಿಯ ಮತ್ತು ಕಿರಿಯ ಆಟಗಾರರನ್ನು ಒಂದೆಡೆ ಸೇರಿಸುವ ಉದ್ದೇಶದಿಂದ ಲೋಕಾರ್ಪಣೆಗೊಂಡ ಜಾಲತಾಣ ಇವರ ಕನಸಿನ ಕೂಸು ಅದೇ www.sportskannada.com. ಉಡುಪಿಯ ಬಡಗುಪೇಟೆಯಲ್ಲಿರುವ ಆರ್.ಕೆ ಗೋಲ್ಡ್ ಇದರ ಕಛೇರಿಯಾಗಿದೆ .

Leave a Reply

Your email address will not be published.

9 − 1 =