10.4 C
London
Sunday, May 19, 2024
Homeಉಡುಪಿ ಜಿಲ್ಲಾ ಟೆನ್ನಿಸ್ಬಾಲ್ ಕ್ರಿಕೆಟ್ದಿ ಫಾಲ್ಕನ್ ಕ್ಲಬ್ ತೆಕ್ಕಟ್ಟೆ ಇವರ ಆಶ್ರಯದಲ್ಲಿ ರಾಷ್ಟ್ರೀಯ ಮಟ್ಟದ ಹೊನಲು ಬೆಳಕಿನ ಕ್ರಿಕೆಟ್ ಪಂದ್ಯಾಟ

ದಿ ಫಾಲ್ಕನ್ ಕ್ಲಬ್ ತೆಕ್ಕಟ್ಟೆ ಇವರ ಆಶ್ರಯದಲ್ಲಿ ರಾಷ್ಟ್ರೀಯ ಮಟ್ಟದ ಹೊನಲು ಬೆಳಕಿನ ಕ್ರಿಕೆಟ್ ಪಂದ್ಯಾಟ

Date:

Related stories

ನಿನ್ನ ಟೈಮ್ ಬಂದೇ ಬರುವುದು, ಹೀಗೇ ಆಡುತ್ತಿರು ಕರುಣ್..!

1996ರಲ್ಲಿ ಅರ್ಜುನ ರಣತುಂಗ ನಾಯಕತ್ವದ ಶ್ರೀಲಂಕಾ ತಂಡ ಏಕದಿನ ವಿಶ್ವಕಪ್ ಗೆದ್ದಾಗ...

ದುಡ್ಡಿನ ಮದದಲ್ಲಿ ಕೊಬ್ಬಿರುವ ಈ business tycoonಗಳಿಗೆ ದೇಶದ ಕ್ರಿಕೆಟ್ ಹೀರೊಗಳ ಮೇಲೆ ಗೌರವ ಇರಲು ಹೇಗೆ ಸಾಧ್ಯ..?

17 ವರ್ಷಗಳ ಐಪಿಎಲ್ ಚರಿತ್ರೆಯಲ್ಲಿ ಸಾವಿರಕ್ಕೂ ಹೆಚ್ಚು ಪಂದ್ಯಗಳು ನಡೆದಿವೆ. ಆ...

Reject ಪೀಸ್‌ಗಳು ವಾಪಸ್ ಎದ್ದು ಬಂದ ಕಥೆ..!

ಒಬ್ಬ by mistake ಪಂಜಾಬ್ ಕಿಂಗ್ಸ್ ತಂಡ ಸೇರಿದ್ದವ. ಇನ್ನೊಬ್ಬ ತನ್ನ...

ಇಂದು ವಿಶ್ವದ ಅತ್ಯಂತ ಪ್ರೀತಿಪಾತ್ರ ಕ್ರಿಕೆಟಿಗ ಧೋನಿಯ ಕೊನೆಯ ಪಂದ್ಯ..

ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆಯಲಿರುವ ಚೆನ್ನೈ ಸೂಪರ್ ಕಿಂಗ್ಸ್ ಮತ್ತು ಮುಂಬೈ...

T20 ವಿಶ್ವಕಪ್‌ನಲ್ಲಿ ಭಾರತದ ವಿಕೆಟ್‌ಕೀಪರ್ ಯಾರು? 5 ಆಟಗಾರರು ರೇಸ್ ನಲ್ಲಿ

ಐಪಿಎಲ್  ನಂತರ ಟಿ20 ವಿಶ್ವಕಪ್ ಆಡಬೇಕಿದೆ. ಈ ಮೆಗಾ  ಟೂರ್ನಿಯನ್ನು ಜೂನ್‌ನಲ್ಲಿ...
spot_imgspot_img
ಕುಂದಾಪುರ-ಇಲ್ಲಿನ ತೆಕ್ಕಟ್ಟೆ ಕನ್ನುಕೆರೆ ಪರಿಸರದ ಹಿರಿಯ ತಂಡ ಫಾಲ್ಕನ್ ತೆಕ್ಕಟ್ಟೆ.
ಸುಮಾರು ಮೂರು ದಶಕಗಳ ಇತಿಹಾಸವಿರುವ ಈ ಸಂಸ್ಥೆ ಕರ್ನಾಟಕ ಮಾತ್ರವಲ್ಲದೇ ಕೊಲ್ಲಿ ರಾಷ್ಟ್ರಗಳಲ್ಲಿ ಕೂಡ ಊರಿನ ಆಟಗಾರರ ಫಾಲ್ಕನ್ ತಂಡ ಹೊಂದಿದ್ದು ಅನೇಕ ಕ್ರಿಕೆಟ್ ಪಂದ್ಯಾಟಗಳಲ್ಲಿ ಭಾಗವಹಿಸಿ ಹಲವಾರು ಪ್ರಶಸ್ತಿಗಳನ್ನು ಮುಡಿಗೇರಿಸಿಕೊಂಡಿದೆ ಹಾಗೂ ಕ್ರಿಕೆಟ್,ವಾಲಿಬಾಲ್ ಹೀಗೆ ಅನೇಕ ಕ್ರೀಡಾಕೂಟಗಳನ್ನು ಆಯೋಜಿಸಿದ ಸಂಸ್ಥೆ ಕೂಡ ಹೌದು.ಕ್ರೀಡೆ ಮಾತ್ರವಲ್ಲದೇ ಸದ್ದಿಲ್ಲದೇ ಸಮಾಜಸೇವೆಯಲ್ಲಿ ತೊಡಗಿಸಿಕೊಂಡ ಫಾಲ್ಕನ್ ತಂಡ ಬಡವರ ವೈದ್ಯಕೀಯ ನೆರವಿಗಾಗಿ ಆ್ಯಾಂಬುಲೆನ್ಸ್ ವ್ಯವಸ್ಥೆಯನ್ನು ಮಾಡಿದ್ದು,ಕೊರೋನಾ ಸಂದರ್ಭ ಕೋವಿಡ್ ಸಂತ್ರಸ್ತರ ಮನೆ ಮನೆಗೆ ಕಿಟ್ ತಲುಪಿಸುವ ಮೂಲಕ ಮಾನವೀಯತೆ ಮೆರೆದಿದೆ.ಬಡ ಕುಟುಂಬದ ವಿದ್ಯಾಭ್ಯಾಸಕ್ಕೂ ಕೂಡ ಈ ಸಂಸ್ಥೆ ಸಹಾಯಹಸ್ತ ನೀಡಿದೆ.
ಫಾಲ್ಕನ್ ಕ್ರಿಕೆಟ್ ಕ್ಲಬ್ ಇದೀಗ ತನ್ನ ಸೇವಾ ಪರಿಧಿಯನ್ನು ವಿಸ್ತರಿಸುವ ಸದುದ್ದೇಶದಿಂದ ಫೆಬ್ರವರಿ 3,4 ಮತ್ತು 5 ರಂದು ಕುಂದಾಪುರದ ಗಾಂಧಿಮೈದಾನದಲ್ಲಿ ರಾಷ್ಟ್ರೀಯ ಮಟ್ಟದ ಕ್ರಿಕೆಟ್ ಪಂದ್ಯಾಟ “ಫಾಲ್ಕನ್ ಟ್ರೋಫಿ-2023”
ಆಯೋಜಿಸಿದ್ದಾರೆ.
ಪಂದ್ಯಾಟದ ಪ್ರಥಮ ಪ್ರಶಸ್ತಿ ವಿಜೇತ ತಂಡ 3,03,333 ರೂ ನಗದು,ದ್ವಿತೀಯ ಸ್ಥಾನಿ 2,02,222 ರೂ ನಗದು ಸಹಿತ ಆಕರ್ಷಕ ಪಾರಿತೋಷಕಗಳನ್ನು ಪಡೆಯಲಿದ್ದಾರೆ.ವೈಯಕ್ತಿಕ ಶ್ರೇಷ್ಠ ನಿರ್ವಹಣೆ ನೀಡಿದ ಆಟಗಾರರಿಗೆ ವಿಶೇಷ ಉಡುಗೊರೆ ಹಾಗೂ ಸರಣಿ ಶ್ರೇಷ್ಠ ಗೌರವಕ್ಕೆ ಭಾಜನರಾಗುವ ಆಟಗಾರ 55,055 ರೂ ನಗದು ಬಹುಮಾನ ಪಡೆಯಲಿದ್ದಾರೆ.
25,000 ಪ್ರವೇಶ ಶುಲ್ಕವಾಗಿರುತ್ತದೆ.
M9 ಸ್ಪೋರ್ಟ್ಸ್ ಯೂಟ್ಯೂಬ್ ಚಾನೆಲ್ ನಲ್ಲಿ ಪಂದ್ಯಾಟದ ನೇರ ಪ್ರಸಾರ ಬಿತ್ತರಗೊಳ್ಳಲಿದ್ದು,ಸ್ಪೋರ್ಟ್ಸ್ ಕನ್ನಡ ಮೀಡಿಯಾ ಪಾರ್ಟ್ನರ್ ರೂಪದಲ್ಲಿ ಕಾರ್ಯನಿರ್ವಹಿಸಲಿದೆ.
ಹೆಚ್ಚಿನ ಮಾಹಿತಿಗಾಗಿ 8296541141,9845774734,9902681673,7019658900 ಈ ನಂಬರ್ ಗಳನ್ನು ಸಂಪರ್ಕಿಸಬಹುದು.
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ ಪ್ರೀತಿಯಿಂದ ಕೆ.ಆರ್.ಕೆ ವೃತ್ತಿಯಲ್ಲಿ ಆಭರಣ ತಯಾರಕ ಹಾಗೂ ಪ್ರವೃತ್ತಿಯಲ್ಲಿ ಒಬ್ಬ ಟೆನ್ನಿಸ್ ಬಾಲ್ ಆಟಗಾರ ಹಾಗು ಸಂಘಟಕ. ಕಳೆದ ಇಪ್ಪತ್ತು ವರ್ಷಗಳಿಂದ ಕ್ರಿಕೆಟ್ ಆಟಗಾರರಾಗಿ ಕ್ರಿಕೆಟ್ ಅಂಗಣದಲ್ಲಿ ಕ್ರೀಡಾ ಸ್ಫೂರ್ತಿಯಿಂದ ಆಟವನ್ನು ಆಡಿ ವೈಭವೀಕರಿಸಿದವರು. 2019ರಲ್ಲಿ ಹಿರಿಯ ಮತ್ತು ಕಿರಿಯ ಆಟಗಾರರನ್ನು ಒಂದೆಡೆ ಸೇರಿಸುವ ಉದ್ದೇಶದಿಂದ ಲೋಕಾರ್ಪಣೆಗೊಂಡ ಜಾಲತಾಣ ಇವರ ಕನಸಿನ ಕೂಸು ಅದೇ www.sportskannada.com. ಉಡುಪಿಯ ಬಡಗುಪೇಟೆಯಲ್ಲಿರುವ ಆರ್.ಕೆ ಗೋಲ್ಡ್ ಇದರ ಕಛೇರಿಯಾಗಿದೆ .

Latest stories

LEAVE A REPLY

Please enter your comment!
Please enter your name here

1 × 1 =