14.6 C
London
Friday, May 17, 2024
Homeಕ್ರಿಕೆಟ್ತುಮಕೂರು-ಯುವರತ್ನ ಅಪ್ಪು ಸ್ಮರಣಾರ್ಥ-ತುಮಕೂರು ಚಾಂಪಿಯನ್ಸ್ ಲೀಗ್

ತುಮಕೂರು-ಯುವರತ್ನ ಅಪ್ಪು ಸ್ಮರಣಾರ್ಥ-ತುಮಕೂರು ಚಾಂಪಿಯನ್ಸ್ ಲೀಗ್

Date:

Related stories

ನಿನ್ನ ಟೈಮ್ ಬಂದೇ ಬರುವುದು, ಹೀಗೇ ಆಡುತ್ತಿರು ಕರುಣ್..!

1996ರಲ್ಲಿ ಅರ್ಜುನ ರಣತುಂಗ ನಾಯಕತ್ವದ ಶ್ರೀಲಂಕಾ ತಂಡ ಏಕದಿನ ವಿಶ್ವಕಪ್ ಗೆದ್ದಾಗ...

ದುಡ್ಡಿನ ಮದದಲ್ಲಿ ಕೊಬ್ಬಿರುವ ಈ business tycoonಗಳಿಗೆ ದೇಶದ ಕ್ರಿಕೆಟ್ ಹೀರೊಗಳ ಮೇಲೆ ಗೌರವ ಇರಲು ಹೇಗೆ ಸಾಧ್ಯ..?

17 ವರ್ಷಗಳ ಐಪಿಎಲ್ ಚರಿತ್ರೆಯಲ್ಲಿ ಸಾವಿರಕ್ಕೂ ಹೆಚ್ಚು ಪಂದ್ಯಗಳು ನಡೆದಿವೆ. ಆ...

Reject ಪೀಸ್‌ಗಳು ವಾಪಸ್ ಎದ್ದು ಬಂದ ಕಥೆ..!

ಒಬ್ಬ by mistake ಪಂಜಾಬ್ ಕಿಂಗ್ಸ್ ತಂಡ ಸೇರಿದ್ದವ. ಇನ್ನೊಬ್ಬ ತನ್ನ...

ಇಂದು ವಿಶ್ವದ ಅತ್ಯಂತ ಪ್ರೀತಿಪಾತ್ರ ಕ್ರಿಕೆಟಿಗ ಧೋನಿಯ ಕೊನೆಯ ಪಂದ್ಯ..

ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆಯಲಿರುವ ಚೆನ್ನೈ ಸೂಪರ್ ಕಿಂಗ್ಸ್ ಮತ್ತು ಮುಂಬೈ...

T20 ವಿಶ್ವಕಪ್‌ನಲ್ಲಿ ಭಾರತದ ವಿಕೆಟ್‌ಕೀಪರ್ ಯಾರು? 5 ಆಟಗಾರರು ರೇಸ್ ನಲ್ಲಿ

ಐಪಿಎಲ್  ನಂತರ ಟಿ20 ವಿಶ್ವಕಪ್ ಆಡಬೇಕಿದೆ. ಈ ಮೆಗಾ  ಟೂರ್ನಿಯನ್ನು ಜೂನ್‌ನಲ್ಲಿ...
spot_imgspot_img
ಮೂರು ದಶಕಗಳ ಹಿರಿಯ ಸಂಸ್ಥೆ ರಾಕ್ ಯೂತ್ ಕ್ಲಬ್ ತುಮಕೂರು ಇವರ ವತಿಯಿಂದ,ರಾಕ್ ರಾಜು,ರಾಕ್ ರವಿ,ಅಜ್ಜು,ಮುಜ್ಜು ಇವರೆಲ್ಲರ ಸಾರಥ್ಯದಲ್ಲಿ ಮೂರನೇ ಬಾರಿಗೆ ತುಮಕೂರು ಚಾಂಪಿಯನ್ಸ್ ಲೀಗ್-ಟಿ‌‌.ಸಿ.ಎಲ್-3 ಪಂದ್ಯಾವಳಿ ಆಯೋಜಿಸಲಾಗಿದೆ.
ಡಿಸೆಂಬರ್ 11 ಮತ್ತು 12 ಎರಡು ದಿನಗಳ ಕಾಲ ತುಮಕೂರಿನ ಸರಕಾರಿ ಹೈಸ್ಕೂಲ್ ಫೀಲ್ಡ್ ಮೈದಾನದಲ್ಲಿ,ಹೊಸದಾಗಿ ನಿರ್ಮಾಣಗೊಂಡ ಸಿಮೆಂಟ್ ಪಿಚ್ ನಲ್ಲಿ ಯಶಸ್ವಿ ಮೂರನೇ ಬಾರಿಗೆ ಲೀಗ್ ಕಮ್ ನಾಕೌಟ್ ಮಾದರಿಯ ತುಮಕೂರು ಚಾಂಪಿಯನ್ಸ್ ಲೀಗ್ ಈ ಪಂದ್ಯಾವಳಿ ಅಗಲಿದ ಚಿತ್ರನಟ,ಯುವರತ್ನ ಅಪ್ಪು ಸ್ಮರಣಾರ್ಥವಾಗಿ ಆಯೋಜಿಸಲಾಗಿದೆ.
ಪ್ರಥಮ ಪ್ರಶಸ್ತಿ ರೂಪದಲ್ಲಿ 1 ಲಕ್ಷ ನಗದು,ದ್ವಿತೀಯ ಪ್ರಶಸ್ತಿ 50 ಸಹಸ್ರ ನಗದಿನ ಸಹಿತ ಆಕರ್ಷಕ ಪಾರಿತೋಷಕಗಳನ್ನು ನೀಡಲಾಗುತ್ತಿದೆ.ರಾಜ್ಯದ ಪ್ರತಿಷ್ಠಿತ ತಂಡಗಳ ಪ್ರಸಿದ್ಧ ಆಟಗಾರರು ಐಕಾನ್ ರೂಪದಲ್ಲಿ 8 ತಂಡಗಳನ್ನು ಪ್ರತಿನಿಧಿಸಲಿದ್ದು,ಇತ್ತೀಚೆಗಷ್ಟೇ ನಡೆದ ಆಕ್ಷನ್ ಪ್ರಕ್ರಿಯೆಯಲ್ಲಿ 8 ತಂಡಗಳನ್ನಾಗಿ ವಿಭಾಗಿಸಲಾಗಿದ್ದು ತಂಡಗಳ ವಿವರ ಈ ಕೆಳಗಿನಂತಿದೆ.
1) ಕರ್ನಾಟಕ ರಾಕ್ಸ್
2) ಬೆಳಗುಂಬಾ ರಾಕ್ಸ್
3) ಚಕ್ರವರ್ತಿ
4)ಎಲ್.ಎಲ್.ಸಿ.ಸಿ‌
5)ಭಾರತ್ 11
6)ಆರ್.ಆರ್‌.ಫ್ರೆಂಡ್ಸ್ ಹೆಗ್ಗೆರೆ
7)ಶ್ರೀ ತುಮಕೂರು
8)ನಮೋ ಭಾರತ್
ವೀಕ್ಷಕ ವಿವರಣೆಕಾರರಾಗಿ ಶಿವನಾರಾಯಣ್ ಐತಾಳ್ ಕೋಟ ಹಾಗೂ ರಾಘು ಮಟಪಾಡಿ ಭಾಗವಹಿಸಲಿದ್ದು,
ಪಂದ್ಯಾವಳಿಯ ನೇರ ಪ್ರಸಾರವನ್ನು S.R.B ಯೂ ಟ್ಯೂಬ್ ಚಾನೆಲ್ ನಲ್ಲಿ ಬಿತ್ತರಗೊಳ್ಳಲಿದೆ.ಸ್ಪೋರ್ಟ್ಸ್ ಕನ್ನಡ ಮೀಡಿಯಾ ಪಾರ್ಟ್ನರ್ ರೂಪದಲ್ಲಿ ಕಾರ್ಯ ನಿರ್ವಹಿಸಲಿದೆ.
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ ಪ್ರೀತಿಯಿಂದ ಕೆ.ಆರ್.ಕೆ ವೃತ್ತಿಯಲ್ಲಿ ಆಭರಣ ತಯಾರಕ ಹಾಗೂ ಪ್ರವೃತ್ತಿಯಲ್ಲಿ ಒಬ್ಬ ಟೆನ್ನಿಸ್ ಬಾಲ್ ಆಟಗಾರ ಹಾಗು ಸಂಘಟಕ. ಕಳೆದ ಇಪ್ಪತ್ತು ವರ್ಷಗಳಿಂದ ಕ್ರಿಕೆಟ್ ಆಟಗಾರರಾಗಿ ಕ್ರಿಕೆಟ್ ಅಂಗಣದಲ್ಲಿ ಕ್ರೀಡಾ ಸ್ಫೂರ್ತಿಯಿಂದ ಆಟವನ್ನು ಆಡಿ ವೈಭವೀಕರಿಸಿದವರು. 2019ರಲ್ಲಿ ಹಿರಿಯ ಮತ್ತು ಕಿರಿಯ ಆಟಗಾರರನ್ನು ಒಂದೆಡೆ ಸೇರಿಸುವ ಉದ್ದೇಶದಿಂದ ಲೋಕಾರ್ಪಣೆಗೊಂಡ ಜಾಲತಾಣ ಇವರ ಕನಸಿನ ಕೂಸು ಅದೇ www.sportskannada.com. ಉಡುಪಿಯ ಬಡಗುಪೇಟೆಯಲ್ಲಿರುವ ಆರ್.ಕೆ ಗೋಲ್ಡ್ ಇದರ ಕಛೇರಿಯಾಗಿದೆ .

Latest stories

LEAVE A REPLY

Please enter your comment!
Please enter your name here

five × 1 =