ಕ್ರಿಕೆಟ್ಯು.ಆರ್. ಸ್ಪೋರ್ಟ್ಸ್ ಮಣಿಪಾಲ ಅರ್ಪಿಸುವ Instagram ಕ್ರೀಡಾ ಛಾಯಾಚಿತ್ರ ಸ್ಪರ್ಧೆ 2020

ಯು.ಆರ್. ಸ್ಪೋರ್ಟ್ಸ್ ಮಣಿಪಾಲ ಅರ್ಪಿಸುವ Instagram ಕ್ರೀಡಾ ಛಾಯಾಚಿತ್ರ ಸ್ಪರ್ಧೆ 2020

-

- Advertisment -spot_img
ರಾಜ್ಯದ ಶಿಸ್ತುಬದ್ಧ ಸಂಸ್ಥೆ ಖ್ಯಾತಿಯ ವೆಂಕಟರಮಣ ಸ್ಪೋರ್ಟ್ಸ್&ಕಲ್ಚರಲ್ ಕ್ಲಬ್(ರಿ) ನ ನಾಯಕ ಪ್ರವೀಣ್ ಪಿತ್ರೋಡಿ ಇವರ ಮಾಲೀಕತ್ವದ ನೂತನ ಕ್ರೀಡಾ ಸಾಮಗ್ರಿ ಮಳಿಗೆ ಮಣಿಪಾಲದ ಯು.ಆರ್‌.ಸ್ಪೋರ್ಟ್ಸ್ ಸಂಸ್ಥೆ ಕ್ರೀಡಾಪಟುಗಳನ್ನು ಹುರಿದುಂಬಿಸಲು ವಿನೂತನ ಪ್ರಯತ್ನಕ್ಕೆ ಕೈ ಹಾಕಿದೆ.
ಅದುವೇ ಯು.ಆರ್‌.ಸ್ಪೋರ್ಟ್ಸ್
*ಇನ್ಸ್ಟಾಗ್ರಾಮ್ ಛಾಯಾಚಿತ್ರ ಸ್ಪರ್ಧೆ-2020.*
ಯಾವುದಾದರೂ ಕ್ರೀಡೆಗೆ ಸಂಬಂಧಿಸಿದ ನಿಮ್ಮದೇ ಪ್ರತ್ಯೇಕ ಒಂದು ಫೋಟೋವನ್ನು ಯು.ಆರ್.ಸ್ಪೋರ್ಟ್ಸ್ ನ ಇನ್ಸ್ಟಾಗ್ರಾಮ್ ಖಾತೆಗೆ  ಕಳುಹಿಸಿದಾದಲ್ಲಿ ಅದನ್ನು Official Instagram Page ಲ್ಲಿ ಪ್ರಕಟಿಸಲಿದ್ದಾರೆ.
*ಸ್ಪರ್ಧಾ ನಿಯಮಗಳು*
ಫೋಟೋ ಕಳುಹಿಸುವ ಮೊದಲು ಗಮನದಲ್ಲಿ ಇರಿಸಬೇಕಾದ ಅಂಶಗಳು,
ಸ್ಪರ್ಧಿಗಳ ಒಂದು ಫೋಟೋ ಮಾತ್ರ ಗಣನೆಗೆ ತೆಗೆದುಕೊಳ್ಳಲಾಗುವುದು.
ಸ್ಪರ್ಧಿಗಳು ಫೋಟೋ ಜೊತೆಗೆ ಹೆಸರು ಮತ್ತು instagram id ಕಳುಹಿಸಬೇಕು.
ಫೋಟೋಗೆ ಬಂದಿರುವ ಮೆಚ್ಚುಗೆಯ ಆಧಾರದ ಮೇಲೆ ವಿಜೇತರನ್ನು ಗಣನೆಗೆ ತೆಗೆದುಕೊಳ್ಳಲಾಗುವುದು.
ಸ್ಪರ್ಧೆ ಜುಲೈ 15 ರಿಂದ ಆಗಸ್ಟ್ 5 ರ ಸಂಜೆ 7 ರ ವರೆಗೆ ನಡೆಯಲಿದೆ.  ವಿಜೇತರ ಹೆಸರನ್ನು ಆಗಸ್ಟ್ 7 ರಂದು ಘೋಷಣೆ ಮಾಡಲಾಗುವುದು.
.ವಿಜೇತರು ಬಹುಮಾನವನ್ನು UR Sports ಮಣಿಪಾಲ ಇಲ್ಲಿ ಪಡೆಯಬಹುದು.
ನಿಮ್ಮ ಕ್ರೀಡೆಗೆ ಸಂಬಂಧಿಸಿದ ಫೋಟೋವನ್ನು ಈ ಕೆಳಗಿನ ವಾಟ್ಸಾಪ್ ನಂಬರ್ ಗೆ ಕಳುಹಿಸಲು ಕೋರಲಾಗಿದೆ
9743577986, 9964244946, 9731555283,8147394606.
ಅತ್ಯಧಿಕ ಪ್ರಮಾಣದಲ್ಲಿ ಮೆಚ್ಚುಗೆ ಪಡೆದ ಸ್ಪರ್ಧಿಗಳಿಗೆ ಬಹುಮಾನವಾಗಿ Zigaro ಸ್ಪೋರ್ಟ್ಸ್ ಶೂ, Mikado ಕಂಪೆನಿಯ ಟೆನ್ನಿಸ್ ಬಾಲ್ ಕ್ರಿಕೆಟ್ ಬ್ಯಾಟ್, Yonex ಬ್ಯಾಟ್ ಮಿಂಟನ್ ರಾಕೆಟ್, Cosco ಪ್ರೀಮಿಯರ್ ವಾಲಿಬಾಲ್ ದೊರೆಯಲಿದೆ.
ಸ್ಪರ್ಧೆಯು ಸಂಪೂರ್ಣ ಉಚಿತವಾಗಿದ್ದು  ಎಲ್ಲರೂ ಈ ಸ್ಪರ್ಧೆಯಲ್ಲಿ ಭಾಗವಹಿಸಲು ಅವಕಾಶ ಕಲ್ಪಿಸಲಾಗಿದೆ…
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ ಪ್ರೀತಿಯಿಂದ ಕೆ.ಆರ್.ಕೆ ವೃತ್ತಿಯಲ್ಲಿ ಆಭರಣ ತಯಾರಕ ಹಾಗೂ ಪ್ರವೃತ್ತಿಯಲ್ಲಿ ಒಬ್ಬ ಟೆನ್ನಿಸ್ ಬಾಲ್ ಆಟಗಾರ ಹಾಗು ಸಂಘಟಕ. ಕಳೆದ ಇಪ್ಪತ್ತು ವರ್ಷಗಳಿಂದ ಕ್ರಿಕೆಟ್ ಆಟಗಾರರಾಗಿ ಕ್ರಿಕೆಟ್ ಅಂಗಣದಲ್ಲಿ ಕ್ರೀಡಾ ಸ್ಫೂರ್ತಿಯಿಂದ ಆಟವನ್ನು ಆಡಿ ವೈಭವೀಕರಿಸಿದವರು. 2019ರಲ್ಲಿ ಹಿರಿಯ ಮತ್ತು ಕಿರಿಯ ಆಟಗಾರರನ್ನು ಒಂದೆಡೆ ಸೇರಿಸುವ ಉದ್ದೇಶದಿಂದ ಲೋಕಾರ್ಪಣೆಗೊಂಡ ಜಾಲತಾಣ ಇವರ ಕನಸಿನ ಕೂಸು ಅದೇ www.sportskannada.com. ಉಡುಪಿಯ ಬಡಗುಪೇಟೆಯಲ್ಲಿರುವ ಆರ್.ಕೆ ಗೋಲ್ಡ್ ಇದರ ಕಛೇರಿಯಾಗಿದೆ .

LEAVE A REPLY

Please enter your comment!
Please enter your name here

twelve − 7 =

Latest news

ವಿಶ್ವಕರ್ಮ ಪ್ರೀಮಿಯರ್ ಲೀಗ್ 2026ಕ್ಕೆ ಮಧು ಡೈಮಂಡ್ಸ್ ಟೈಟಲ್ ಸ್ಪಾನ್ಸರ್

ವಿಶ್ವಕರ್ಮ ಪ್ರೀಮಿಯರ್ ಲೀಗ್ 2026ಕ್ಕೆ ಮಧು ಡೈಮಂಡ್ಸ್ ಟೈಟಲ್ ಸ್ಪಾನ್ಸರ್ ಚಿತ್ರದುರ್ಗ: ಕರ್ನಾಟಕ ರಾಜ್ಯದ ವಿಶ್ವಕರ್ಮ ಸಮುದಾಯದ ಕ್ರೀಡಾ ಪ್ರತಿಭೆಗಳನ್ನು ಒಂದೇ ವೇದಿಕೆಯಲ್ಲಿ ಒಗ್ಗೂಡಿಸುವ ಮಹತ್ವಾಕಾಂಕ್ಷೆಯ ಕ್ರಿಕೆಟ್ ಮಹಾಕೂಟ ವಿಶ್ವಕರ್ಮ...

16 ವರ್ಷಗಳ ಸಾಹಸಗಾಥೆ ಅಂತ್ಯಗೊಂಡಿದೆ! ಡಬ್ಲ್ಯೂಟಿಸಿ ಹೀರೋ ಕೇನ್ ವಿಲಿಯಮ್ಸನ್ ಅಂತರರಾಷ್ಟ್ರೀಯ ಕ್ರಿಕೆಟ್‌ನಿಂದ ನಿವೃತ್ತಿ!

16 ವರ್ಷಗಳ ಸಾಹಸಗಾಥೆ ಅಂತ್ಯಗೊಂಡಿದೆ! ಡಬ್ಲ್ಯೂಟಿಸಿ ಹೀರೋ ಕೇನ್ ವಿಲಿಯಮ್ಸನ್ ಅಂತರರಾಷ್ಟ್ರೀಯ ಕ್ರಿಕೆಟ್‌ನಿಂದ ನಿವೃತ್ತಿ! ನ್ಯೂಜಿಲೆಂಡ್ ಕ್ರಿಕೆಟ್ ಇತಿಹಾಸದಲ್ಲಿ ಅತಿ ಹೆಚ್ಚು ರನ್ ಗಳಿಸಿದ ದಾಖಲೆಯನ್ನು ಕೇನ್...

ಮಹಿಳಾ ಟಿ-20 ವಿಶ್ವಕಪ್‌ಗೆ ಕ್ಷಣಗಣನೆ: ವಿಶ್ವದ ಕಣ್ಣುಗಳು ಇಂಗ್ಲೆಂಡ್ ಕಡೆ

ಮಹಿಳಾ ಟಿ-20 ವಿಶ್ವಕಪ್‌ಗೆ ಕ್ಷಣಗಣನೆ: ವಿಶ್ವದ ಕಣ್ಣುಗಳು ಇಂಗ್ಲೆಂಡ್ ಕಡೆ ಕ್ರಿಕೆಟ್ ಅಭಿಮಾನಿಗಳು ಬಹು ನಿರೀಕ್ಷೆಯಿಂದ ಕಾಯುತ್ತಿರುವ ಐಸಿಸಿ ಮಹಿಳಾ ಟಿ-20 ವಿಶ್ವಕಪ್ 2026 ಟೂರ್ನಿಯು ಜೂನ್...

ಮಹಾರಾಜ ಟ್ರೋಫಿ 2026: ಕರ್ನಾಟಕ ಕ್ರಿಕೆಟ್‌ಗೆ ಮತ್ತೊಂದು ಹಬ್ಬ

  ಮಹಾರಾಜ ಟ್ರೋಫಿ 2026: ಕರ್ನಾಟಕ ಕ್ರಿಕೆಟ್‌ಗೆ ಮತ್ತೊಂದು ಹಬ್ಬ Maharaja Trophy: ಜೂನ್‌ 20 ರಿಂದ ಟೂರ್ನಿ ಆರಂಭ, ಬೆಂಗಳೂರು, ಮೈಸೂರು, ಹುಬ್ಬಳ್ಳಿಯಲ್ಲಿ ಪಂದ್ಯ ಆಯೋಜನೆ ಐದನೇ ಆವೃತ್ತಿಯ...
- Advertisement -spot_imgspot_img

ಟೆಂಪೋ ಚಾಲಕರು ಮತ್ತು ಮಾಲಕರ ಸಂಘ (ರಿ.) ಮಲ್ಪೆ ಆಯೋಜಕರಿಂದ “ಸಾರಥಿ ಮಾನ್ಸೂನ್ ಟ್ರೋಫಿ – 2026” ಟೆನಿಸ್ ಬಾಲ್ ಕ್ರಿಕೆಟ್ ಟೂರ್ನಿ

ಟೆಂಪೋ ಚಾಲಕರು ಮತ್ತು ಮಾಲಕರ ಸಂಘ (ರಿ.) ಮಲ್ಪೆ ಆಯೋಜಕರಿಂದ “ಸಾರಥಿ ಮಾನ್ಸೂನ್ ಟ್ರೋಫಿ – 2026” ಟೆನಿಸ್ ಬಾಲ್ ಕ್ರಿಕೆಟ್ ಟೂರ್ನಿ ಉಡುಪಿ ಜಿಲ್ಲೆಯ ಮಲ್ಪೆಯ...

ಯೋಗದಿಂದ ಗೋಸೇವೆ-ಕಾಮಧೇನು ಗೋಶಾಲೆಯ ಅನಾಥ ಗೋವುಗಳ ಪಾಲನೆಗೆ ಯೋಗರತ್ನ ತನುಶ್ರೀ ಪಿತ್ರೋಡಿ 300 ಯೋಗಾಸನ ಪ್ರದರ್ಶನ

ಯೋಗದಿಂದ ಗೋಸೇವೆ-ಕಾಮಧೇನು ಗೋಶಾಲೆಯ ಅನಾಥ ಗೋವುಗಳ ಪಾಲನೆಗೆ ಯೋಗರತ್ನ ತನುಶ್ರೀ ಪಿತ್ರೋಡಿ 300 ಯೋಗಾಸನ ಪ್ರದರ್ಶನ ಕಾಮಧೇನು‌ ಗೋಶಾಲೆ ಮಹಾಸಂಘ ಟ್ರಸ್ಟ್(ರಿ)ನಂಚಾರು ಇಲ್ಲಿರುವ ಗೋವುಗಳಿಗಾಗಿ 12 ನೇ...

Must read

- Advertisement -spot_imgspot_img

You might also likeRELATED
Recommended to you