ಕ್ರಿಕೆಟ್ಯು.ಎ.ಇ-ಹೊನ್ನಾಳ ಪ್ರೀಮಿಯರ್ ಲೀಗ್-2021(ಸೀಸನ್ 4)ಜನವರಿ 1 ರಂದು.

ಯು.ಎ.ಇ-ಹೊನ್ನಾಳ ಪ್ರೀಮಿಯರ್ ಲೀಗ್-2021(ಸೀಸನ್ 4)ಜನವರಿ 1 ರಂದು.

-

- Advertisment -spot_img

ಹೊನ್ನಾಳ ಉರ್ದು ಸ್ಕೂಲ್ ಹಳೆವಿದ್ಯಾರ್ಥಿಗಳ ಅಸೋಸಿಯೇಷನ್ ಯು.ಎ.ಇ ಇವರ ಆಶ್ರಯದಲ್ಲಿ ಜನವರಿ 1 ರಂದು ಅಬುಹೈಲ್ ಮೆಟ್ರೋ ಸ್ಟೇಷನ್ ಸಮೀಪದ ಗೋಲ್ಟರಿ ಕ್ರಿಕೆಟ್ ಅಕಾಡೆಮಿಯಲ್ಲಿ ಹೊನ್ನಾಳ ಪ್ರೀಮಿಯರ್ ಲೀಗ್-2021 ಸೀಸನ್ 4 ಪಂದ್ಯಾವಳಿ ಆಯೋಜಿಸಲಾಗಿದೆ.

ಈ ಪಂದ್ಯಾವಳಿಯ ಪ್ರಥಮ ಪ್ರಶಸ್ತಿ ವಿಜೇತ ತಂಡ 888 ದಿರ್ಹಮ್,ದ್ವಿತೀಯ ಸ್ಥಾನಿ 666 ದಿರ್ಹಮ್ ಸಹಿತ ಆಕರ್ಷಕ ಟ್ರೋಫಿಗಳನ್ನು ಪಡೆಯಲಿದ್ದಾರೆ.
ಪಂದ್ಯಾಟದ ನಿಯಮಗಳು ಈ ಕೆಳಗಿನಂತಿದೆ.
1)ಕೇವಲ 5 ಸ್ಪಾನ್ಸರ್ಸ್ ಗಳ 5 ತಂಡಗಳಿಗೆ ಅವಕಾಶವಿರುತ್ತದೆ.
2)ಲೀಗ್ ಮಾದರಿಯಲ್ಲಿ ಪಂದ್ಯಾಟ ನಡೆಯಲಿದೆ.
3)5 ಓವರ್ ಗಳ ಪಂದ್ಯವಾಗಿದ್ದು,ಹವಾಮಾನ ಅನುಕೂಲದ ಪ್ರಕಾರ ಸಮಯ ಹಾಗೂ ಓವರ್ ನಿರ್ಧರಿತವಾಗಿರುತ್ತದೆ.
4)ನಿರ್ಣಾಯಕರ ತೀರ್ಮಾನವೇ ಅಂತಿಮವಾಗಿದ್ದು,ಥರ್ಡ್ ಅಂಪಾಯರ್ ಸೌಲಭ್ಯ ಇರುವುದಿಲ್ಲ.
5)ಒಬ್ಬ ಹಿರಿಯ ಆಟಗಾರರನ್ನು ಆರಂಭಿಕ ಆಟಗಾರರಾಗಿ ಕಣಕ್ಕಿಳಿಸತಕ್ಕದ್ದು.
6)8 ಜನ ಆಟಗಾರ ಫೀಲ್ಡಿಂಗ್ ಹಾಗೂ 9 ಜನ ಆಟಗಾರರು ಬ್ಯಾಟಿಂಗ್ ಮಾಡಬಹುದಾಗಿದೆ.
7)ಎಲ್ಲಾ ತಂಡದ 9 ಆಟಗಾರರು ಪಂದ್ಯಗಳಲ್ಲೂ ಆಡತಕ್ಕದ್ದು.ಬದಲಿ ಆಟಗಾರರು ರೊಟೇಶನ್ ಆಧಾರದಲ್ಲಿ ಆಡಬಹುದಾಗಿದೆ.
8)ಎಲ್ಲಾ ತಂಡದ ಆಟಗಾರರು ಯಾವ ಸಮಯದಲ್ಲೂ ತಯಾರಿರತಕ್ಕದ್ದು.
9)ಪಂದ್ಯ ಟೈ ಆದಲ್ಲಿ ಸೂಪರ್ ಓವರ್ ನಡೆಸಲಾಗುವುದು ಹಾಗೂ 3 ಬ್ಯಾಟ್ಸ್‌ಮನ್ ಅವಕಾಶವಿರುತ್ತದೆ.
10)ಪ್ರತಿ ಸ್ಪಾನ್ಸರ್ಸ್ ಶುಲ್ಕ- 300 ದಿರ್ಹಮ್
11)ಭಾಗವಹಿಸುವ ಪ್ರತಿಯೊಬ್ಬ ಆಟಗಾರರ ಶುಲ್ಕ 25 ದಿರ್ಹಮ್
12)ಹೆಚ್ಚಿನ ಮಾಹಿತಿಗಾಗಿ ರೆಹಮತ್,ಫಿರೋಜ್ ಹಾಗೂ ಜಾಕಿರ್ ರವರನ್ನು ಸಂಪರ್ಕಿಸಬಹುದು.
13)ಪ್ರವೇಶ ಶುಲ್ಕವನ್ನು ರೆಹಮತ್ ಹಾಗೂ ಫಿರೋಜ್ ರವರ ಬಳಿ ನೀಡಿ ಸಹಕರಿಸಬೇಕಾಗಿ ವಿನಂತಿ.
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ ಪ್ರೀತಿಯಿಂದ ಕೆ.ಆರ್.ಕೆ ವೃತ್ತಿಯಲ್ಲಿ ಆಭರಣ ತಯಾರಕ ಹಾಗೂ ಪ್ರವೃತ್ತಿಯಲ್ಲಿ ಒಬ್ಬ ಟೆನ್ನಿಸ್ ಬಾಲ್ ಆಟಗಾರ ಹಾಗು ಸಂಘಟಕ. ಕಳೆದ ಇಪ್ಪತ್ತು ವರ್ಷಗಳಿಂದ ಕ್ರಿಕೆಟ್ ಆಟಗಾರರಾಗಿ ಕ್ರಿಕೆಟ್ ಅಂಗಣದಲ್ಲಿ ಕ್ರೀಡಾ ಸ್ಫೂರ್ತಿಯಿಂದ ಆಟವನ್ನು ಆಡಿ ವೈಭವೀಕರಿಸಿದವರು. 2019ರಲ್ಲಿ ಹಿರಿಯ ಮತ್ತು ಕಿರಿಯ ಆಟಗಾರರನ್ನು ಒಂದೆಡೆ ಸೇರಿಸುವ ಉದ್ದೇಶದಿಂದ ಲೋಕಾರ್ಪಣೆಗೊಂಡ ಜಾಲತಾಣ ಇವರ ಕನಸಿನ ಕೂಸು ಅದೇ www.sportskannada.com. ಉಡುಪಿಯ ಬಡಗುಪೇಟೆಯಲ್ಲಿರುವ ಆರ್.ಕೆ ಗೋಲ್ಡ್ ಇದರ ಕಛೇರಿಯಾಗಿದೆ .

LEAVE A REPLY

Please enter your comment!
Please enter your name here

5 + two =

Latest news

ಸಿರ್ಸಿಯಲ್ಲಿ ‘ಶ್ರೀ ಮಾರಿಕಾಂಬಾ ಟ್ರೋಫಿ’ ಕ್ರಿಕೆಟ್ ಟೂರ್ನಮೆಂಟ್‌ಗೆ ಭರ್ಜರಿ ಸಿದ್ಧತೆ

ಸಿರ್ಸಿಯಲ್ಲಿ ‘ಶ್ರೀ ಮಾರಿಕಾಂಬಾ ಟ್ರೋಫಿ’ ಕ್ರಿಕೆಟ್ ಟೂರ್ನಮೆಂಟ್‌ಗೆ ಭರ್ಜರಿ ಸಿದ್ಧತೆ ಸಿರ್ಸಿಯ ಶ್ರೀ ಮಾರಿಕಾಂಬಾ ಜಿಲ್ಲಾ ಕ್ರೀಡಾಂಗಣದಲ್ಲಿ Shri Marikamba Trophy ಓಪನ್ ಹಾರ್ಡ್ ಟೆನಿಸ್ ಕ್ರಿಕೆಟ್...

ಹೆಜಮಾಡಿಯಲ್ಲಿ ಸಂಭ್ರಮದೊಂದಿಗೆ ಯಶಸ್ವಿಯಾಗಿ ನಡೆದ “ಅಭರಣ್ GPL ಉತ್ಸವ 2026” – ಸಿಡಿಲಿನ ಸಮರದಲ್ಲಿ Temple Square Puttur ಗೆ ಚಾಂಪಿಯನ್ ಪಟ್ಟ!

ಹೆಜಮಾಡಿಯಲ್ಲಿ ಸಂಭ್ರಮದೊಂದಿಗೆ ಯಶಸ್ವಿಯಾಗಿ ನಡೆದ “ಅಭರಣ್ GPL ಉತ್ಸವ 2026” – ಸಿಡಿಲಿನ ಸಮರದಲ್ಲಿ Temple Square Puttur ಗೆ ಚಾಂಪಿಯನ್ ಪಟ್ಟ! ಹೆಜಮಾಡಿ ಸಮೀಪದ ಶಾನುಭಾಗ...

ಕಟಪಾಡಿಯಲ್ಲಿ ಕ್ರಿಕೆಟ್ ಪ್ರೇರಿತ ಮಿಯಾವಾಕಿ ಅರಣ್ಯ ಯೋಜನೆ ಉದ್ಘಾಟನೆ

ಕಟಪಾಡಿಯಲ್ಲಿ ಕ್ರಿಕೆಟ್ ಪ್ರೇರಿತ ಮಿಯಾವಾಕಿ ಅರಣ್ಯ ಯೋಜನೆ ಉದ್ಘಾಟನೆ ಉಡುಪಿ, ಏಪ್ರಿಲ್ 5, 2026: ಪರಿಸರ ಸಂರಕ್ಷಣೆಗೆ ಹೊಸ ದಿಕ್ಕು ತೋರಿಸುವ ವಿಶಿಷ್ಟ ಪ್ರಯತ್ನವಾಗಿ, ಕ್ರಿಕೆಟ್ ದಂತಕಥೆ...

ಅಮ್ಗೆಲೆ ಅಭರಣ್ GPL ಉತ್ಸವ – 2026: ತಂಡಗಳ ಫಿಕ್ಸ್ಚರ್ಸ್ ಬಿಡುಗಡೆ, ಕಾದಿದ್ದ ಕ್ಷಣಕ್ಕೆ ತೆರೆ

ಅಮ್ಗೆಲೆ ಅಭರಣ್ GPL– 2026: ತಂಡಗಳ ಫಿಕ್ಸ್ಚರ್ಸ್ ಬಿಡುಗಡೆ, ಕಾದಿದ್ದ ಕ್ಷಣಕ್ಕೆ ತೆರೆ ಜಿಎಸ್‌ಬಿ ಕ್ರೀಡಾಭಿಮಾನಿಗಳು ಆತುರದಿಂದ ಕಾಯುತ್ತಿದ್ದ ಕ್ಷಣ ಕೊನೆಗೂ ಬಂದಿದೆ. *ಅಮ್ಗೆಲೆ ಅಭರಣ್ GPL...
- Advertisement -spot_imgspot_img

ಮುಂಬೈಯಲ್ಲಿ ಮಾಜಿ ರಣಜಿ ಕ್ರಿಕೆಟಿಗ ಪ್ರಕಾಶ್ ಕರ್ಕೇರಾ ನಿಧನ

ಮುಂಬೈಯಲ್ಲಿ ಮಾಜಿ ರಣಜಿ ಕ್ರಿಕೆಟಿಗ ಪ್ರಕಾಶ್ ಕರ್ಕೇರಾ ನಿಧನ ರೈಲ್ವೇಸ್ ಪರವಾಗಿ ರಣಜಿ ಟ್ರೋಫಿಯಲ್ಲಿ ಪ್ರತಿನಿಧಿಸಿದ್ದ ಮಾಜಿ ಕ್ರಿಕೆಟಿಗ ಪ್ರಕಾಶ್ ಕರ್ಕೇರಾ ಅವರು ಹೃದಯಾಘಾತದಿಂದ ಮುಂಬೈನ ಮುಲುಂಡ್‌ನಲ್ಲಿರುವ...

ಅಳಿಯೂರು ಪ್ರೀಮಿಯರ್ ಲೀಗ್ (APL-2026) ಗೆ ಸಜ್ಜಾಗಿದೆ ಅಳಿಯೂರು

ಅಳಿಯೂರು ಪ್ರೀಮಿಯರ್ ಲೀಗ್ (APL-2026) ಗೆ ಸಜ್ಜಾಗಿದೆ ಅಳಿಯೂರು ಫ್ರೆಂಡ್ಸ್ ಅಳಿಯೂರು ವತಿಯಿಂದ ಮೊದಲ ಬಾರಿಗೆ ಅಳಿಯೂರು ಪ್ರೀಮಿಯರ್ ಲೀಗ್ (APL-2026) – ಸೀಸನ್ 1 ಆಯೋಜಿಸಲಾಗಿದೆ....

Must read

- Advertisement -spot_imgspot_img

You might also likeRELATED
Recommended to you