ಕ್ರಿಕೆಟ್ಯು.ಎ.ಇ-ಹೊನ್ನಾಳ ಪ್ರೀಮಿಯರ್ ಲೀಗ್-2021(ಸೀಸನ್ 4)ಜನವರಿ 1 ರಂದು.

ಯು.ಎ.ಇ-ಹೊನ್ನಾಳ ಪ್ರೀಮಿಯರ್ ಲೀಗ್-2021(ಸೀಸನ್ 4)ಜನವರಿ 1 ರಂದು.

-

- Advertisment -spot_img

ಹೊನ್ನಾಳ ಉರ್ದು ಸ್ಕೂಲ್ ಹಳೆವಿದ್ಯಾರ್ಥಿಗಳ ಅಸೋಸಿಯೇಷನ್ ಯು.ಎ.ಇ ಇವರ ಆಶ್ರಯದಲ್ಲಿ ಜನವರಿ 1 ರಂದು ಅಬುಹೈಲ್ ಮೆಟ್ರೋ ಸ್ಟೇಷನ್ ಸಮೀಪದ ಗೋಲ್ಟರಿ ಕ್ರಿಕೆಟ್ ಅಕಾಡೆಮಿಯಲ್ಲಿ ಹೊನ್ನಾಳ ಪ್ರೀಮಿಯರ್ ಲೀಗ್-2021 ಸೀಸನ್ 4 ಪಂದ್ಯಾವಳಿ ಆಯೋಜಿಸಲಾಗಿದೆ.

ಈ ಪಂದ್ಯಾವಳಿಯ ಪ್ರಥಮ ಪ್ರಶಸ್ತಿ ವಿಜೇತ ತಂಡ 888 ದಿರ್ಹಮ್,ದ್ವಿತೀಯ ಸ್ಥಾನಿ 666 ದಿರ್ಹಮ್ ಸಹಿತ ಆಕರ್ಷಕ ಟ್ರೋಫಿಗಳನ್ನು ಪಡೆಯಲಿದ್ದಾರೆ.
ಪಂದ್ಯಾಟದ ನಿಯಮಗಳು ಈ ಕೆಳಗಿನಂತಿದೆ.
1)ಕೇವಲ 5 ಸ್ಪಾನ್ಸರ್ಸ್ ಗಳ 5 ತಂಡಗಳಿಗೆ ಅವಕಾಶವಿರುತ್ತದೆ.
2)ಲೀಗ್ ಮಾದರಿಯಲ್ಲಿ ಪಂದ್ಯಾಟ ನಡೆಯಲಿದೆ.
3)5 ಓವರ್ ಗಳ ಪಂದ್ಯವಾಗಿದ್ದು,ಹವಾಮಾನ ಅನುಕೂಲದ ಪ್ರಕಾರ ಸಮಯ ಹಾಗೂ ಓವರ್ ನಿರ್ಧರಿತವಾಗಿರುತ್ತದೆ.
4)ನಿರ್ಣಾಯಕರ ತೀರ್ಮಾನವೇ ಅಂತಿಮವಾಗಿದ್ದು,ಥರ್ಡ್ ಅಂಪಾಯರ್ ಸೌಲಭ್ಯ ಇರುವುದಿಲ್ಲ.
5)ಒಬ್ಬ ಹಿರಿಯ ಆಟಗಾರರನ್ನು ಆರಂಭಿಕ ಆಟಗಾರರಾಗಿ ಕಣಕ್ಕಿಳಿಸತಕ್ಕದ್ದು.
6)8 ಜನ ಆಟಗಾರ ಫೀಲ್ಡಿಂಗ್ ಹಾಗೂ 9 ಜನ ಆಟಗಾರರು ಬ್ಯಾಟಿಂಗ್ ಮಾಡಬಹುದಾಗಿದೆ.
7)ಎಲ್ಲಾ ತಂಡದ 9 ಆಟಗಾರರು ಪಂದ್ಯಗಳಲ್ಲೂ ಆಡತಕ್ಕದ್ದು.ಬದಲಿ ಆಟಗಾರರು ರೊಟೇಶನ್ ಆಧಾರದಲ್ಲಿ ಆಡಬಹುದಾಗಿದೆ.
8)ಎಲ್ಲಾ ತಂಡದ ಆಟಗಾರರು ಯಾವ ಸಮಯದಲ್ಲೂ ತಯಾರಿರತಕ್ಕದ್ದು.
9)ಪಂದ್ಯ ಟೈ ಆದಲ್ಲಿ ಸೂಪರ್ ಓವರ್ ನಡೆಸಲಾಗುವುದು ಹಾಗೂ 3 ಬ್ಯಾಟ್ಸ್‌ಮನ್ ಅವಕಾಶವಿರುತ್ತದೆ.
10)ಪ್ರತಿ ಸ್ಪಾನ್ಸರ್ಸ್ ಶುಲ್ಕ- 300 ದಿರ್ಹಮ್
11)ಭಾಗವಹಿಸುವ ಪ್ರತಿಯೊಬ್ಬ ಆಟಗಾರರ ಶುಲ್ಕ 25 ದಿರ್ಹಮ್
12)ಹೆಚ್ಚಿನ ಮಾಹಿತಿಗಾಗಿ ರೆಹಮತ್,ಫಿರೋಜ್ ಹಾಗೂ ಜಾಕಿರ್ ರವರನ್ನು ಸಂಪರ್ಕಿಸಬಹುದು.
13)ಪ್ರವೇಶ ಶುಲ್ಕವನ್ನು ರೆಹಮತ್ ಹಾಗೂ ಫಿರೋಜ್ ರವರ ಬಳಿ ನೀಡಿ ಸಹಕರಿಸಬೇಕಾಗಿ ವಿನಂತಿ.
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ ಪ್ರೀತಿಯಿಂದ ಕೆ.ಆರ್.ಕೆ ವೃತ್ತಿಯಲ್ಲಿ ಆಭರಣ ತಯಾರಕ ಹಾಗೂ ಪ್ರವೃತ್ತಿಯಲ್ಲಿ ಒಬ್ಬ ಟೆನ್ನಿಸ್ ಬಾಲ್ ಆಟಗಾರ ಹಾಗು ಸಂಘಟಕ. ಕಳೆದ ಇಪ್ಪತ್ತು ವರ್ಷಗಳಿಂದ ಕ್ರಿಕೆಟ್ ಆಟಗಾರರಾಗಿ ಕ್ರಿಕೆಟ್ ಅಂಗಣದಲ್ಲಿ ಕ್ರೀಡಾ ಸ್ಫೂರ್ತಿಯಿಂದ ಆಟವನ್ನು ಆಡಿ ವೈಭವೀಕರಿಸಿದವರು. 2019ರಲ್ಲಿ ಹಿರಿಯ ಮತ್ತು ಕಿರಿಯ ಆಟಗಾರರನ್ನು ಒಂದೆಡೆ ಸೇರಿಸುವ ಉದ್ದೇಶದಿಂದ ಲೋಕಾರ್ಪಣೆಗೊಂಡ ಜಾಲತಾಣ ಇವರ ಕನಸಿನ ಕೂಸು ಅದೇ www.sportskannada.com. ಉಡುಪಿಯ ಬಡಗುಪೇಟೆಯಲ್ಲಿರುವ ಆರ್.ಕೆ ಗೋಲ್ಡ್ ಇದರ ಕಛೇರಿಯಾಗಿದೆ .

LEAVE A REPLY

Please enter your comment!
Please enter your name here

two + 2 =

Latest news

ಶಾಂಭವಿ ಟ್ರೋಫಿ 2026:ಚಾಂತಾರು  ಗ್ಲೋಬಲ್ ಕ್ರೀಡಾಂಗಣದಲ್ಲಿ ಬ್ರಹ್ಮಾವರ ವಲಯ ಮಟ್ಟದ ಕ್ರಿಕೆಟ್ ಟೂರ್ನಮೆಂಟ್

ಶಾಂಭವಿ ಟ್ರೋಫಿ 2026:ಚಾಂತಾರು ಗ್ಲೋಬಲ್ ಕ್ರೀಡಾಂಗಣದಲ್ಲಿ ಬ್ರಹ್ಮಾವರ ವಲಯ ಮಟ್ಟದ ಕ್ರಿಕೆಟ್ ಟೂರ್ನಮೆಂಟ್ ಚಾಂತಾರು: ಚಾಂತಾರು ಗ್ರಾಮದಲ್ಲಿ ಕ್ರಿಕೆಟ್ ಪ್ರೇಮಿಗಳಿಗೆ ಹಬ್ಬದ ವಾತಾವರಣ ಸೃಷ್ಟಿಸುವ ಉದ್ದೇಶದಿಂದ **ಶಾಂಭವಿ...

ಕರೂಣ್ ನಾಯರ್ ಗೆ ಕೋಸ್ಟಲ್ ಕಿಂಗ್ಸ್ ಮಂಗಳೂರು ತಂಡದ ನಾಯಕತ್ವ

ಕರೂಣ್ ನಾಯರ್ ಗೆ ಕೋಸ್ಟಲ್ ಕಿಂಗ್ಸ್ ಮಂಗಳೂರು ತಂಡದ ನಾಯಕತ್ವ ಮಹಾರಾಜ ಟ್ರೋಫಿ ಕೆಎಸ್ಸಿಎ ಟಿ20 ಸೀಸನ್-5ಕ್ಕೆ ಸಜ್ಜಾದ ಫ್ರಾಂಚೈಸಿ; ತಂಡದ ಜೆರ್ಸಿ, ಗೀತೆ ಹಾಗೂ ನಾಯಕತ್ವ...

ಮಹಿಳಾ ಟಿ20 ವಿಶ್ವಕಪ್: ಪಾಕಿಸ್ತಾನವನ್ನು 64 ರನ್‌ಗಳಿಂದ ಸೋಲಿಸಿದ ಭಾರತ – ಇತಿಹಾಸ ನಿರ್ಮಿಸಿದ ದೀಪ್ತಿ ಶರ್ಮಾ

  ಮಹಿಳಾ ಟಿ20 ವಿಶ್ವಕಪ್: ಪಾಕಿಸ್ತಾನವನ್ನು 64 ರನ್‌ಗಳಿಂದ ಸೋಲಿಸಿದ ಭಾರತ - ಇತಿಹಾಸ ನಿರ್ಮಿಸಿದ ದೀಪ್ತಿ ಶರ್ಮಾ ಬ್ರಿಟನ್‌ನ ಬರ್ಮಿಂಗ್‌ಹ್ಯಾಮ್‌ನ ಎಡ್ಜ್‌ಬಾಸ್ಟನ್‌ನಲ್ಲಿ ನಡೆದ ಈ ಪಂದ್ಯದಲ್ಲಿ, ಭಾರತ...

ವಿಶ್ವಕರ್ಮ ಪ್ರೀಮಿಯರ್ ಲೀಗ್ 2026ಕ್ಕೆ ಮಧು ಡೈಮಂಡ್ಸ್ ಟೈಟಲ್ ಸ್ಪಾನ್ಸರ್

ವಿಶ್ವಕರ್ಮ ಪ್ರೀಮಿಯರ್ ಲೀಗ್ 2026ಕ್ಕೆ ಮಧು ಡೈಮಂಡ್ಸ್ ಟೈಟಲ್ ಸ್ಪಾನ್ಸರ್ ಚಿತ್ರದುರ್ಗ: ಕರ್ನಾಟಕ ರಾಜ್ಯದ ವಿಶ್ವಕರ್ಮ ಸಮುದಾಯದ ಕ್ರೀಡಾ ಪ್ರತಿಭೆಗಳನ್ನು ಒಂದೇ ವೇದಿಕೆಯಲ್ಲಿ ಒಗ್ಗೂಡಿಸುವ ಮಹತ್ವಾಕಾಂಕ್ಷೆಯ ಕ್ರಿಕೆಟ್ ಮಹಾಕೂಟ ವಿಶ್ವಕರ್ಮ...
- Advertisement -spot_imgspot_img

16 ವರ್ಷಗಳ ಸಾಹಸಗಾಥೆ ಅಂತ್ಯಗೊಂಡಿದೆ! ಡಬ್ಲ್ಯೂಟಿಸಿ ಹೀರೋ ಕೇನ್ ವಿಲಿಯಮ್ಸನ್ ಅಂತರರಾಷ್ಟ್ರೀಯ ಕ್ರಿಕೆಟ್‌ನಿಂದ ನಿವೃತ್ತಿ!

16 ವರ್ಷಗಳ ಸಾಹಸಗಾಥೆ ಅಂತ್ಯಗೊಂಡಿದೆ! ಡಬ್ಲ್ಯೂಟಿಸಿ ಹೀರೋ ಕೇನ್ ವಿಲಿಯಮ್ಸನ್ ಅಂತರರಾಷ್ಟ್ರೀಯ ಕ್ರಿಕೆಟ್‌ನಿಂದ ನಿವೃತ್ತಿ! ನ್ಯೂಜಿಲೆಂಡ್ ಕ್ರಿಕೆಟ್ ಇತಿಹಾಸದಲ್ಲಿ ಅತಿ ಹೆಚ್ಚು ರನ್ ಗಳಿಸಿದ ದಾಖಲೆಯನ್ನು ಕೇನ್...

ಮಹಿಳಾ ಟಿ-20 ವಿಶ್ವಕಪ್‌ಗೆ ಕ್ಷಣಗಣನೆ: ವಿಶ್ವದ ಕಣ್ಣುಗಳು ಇಂಗ್ಲೆಂಡ್ ಕಡೆ

ಮಹಿಳಾ ಟಿ-20 ವಿಶ್ವಕಪ್‌ಗೆ ಕ್ಷಣಗಣನೆ: ವಿಶ್ವದ ಕಣ್ಣುಗಳು ಇಂಗ್ಲೆಂಡ್ ಕಡೆ ಕ್ರಿಕೆಟ್ ಅಭಿಮಾನಿಗಳು ಬಹು ನಿರೀಕ್ಷೆಯಿಂದ ಕಾಯುತ್ತಿರುವ ಐಸಿಸಿ ಮಹಿಳಾ ಟಿ-20 ವಿಶ್ವಕಪ್ 2026 ಟೂರ್ನಿಯು ಜೂನ್...

Must read

- Advertisement -spot_imgspot_img

You might also likeRELATED
Recommended to you