8.8 C
London
Tuesday, April 23, 2024
Homeಉಡುಪಿ ಜಿಲ್ಲಾ ಟೆನ್ನಿಸ್ಬಾಲ್ ಕ್ರಿಕೆಟ್ಉದ್ಯಾವರ-ಪಿ.ಪಿ.ಎಲ್ 14 ವೆಂಕಟರಮಣ ಸ್ಪೋರ್ಟ್ಸ್ &ಕಲ್ಚರಲ್ ಕ್ಲಬ್-ಸಮ್ಮಿಲನ ಸಂಭ್ರಮ

ಉದ್ಯಾವರ-ಪಿ.ಪಿ.ಎಲ್ 14 ವೆಂಕಟರಮಣ ಸ್ಪೋರ್ಟ್ಸ್ &ಕಲ್ಚರಲ್ ಕ್ಲಬ್-ಸಮ್ಮಿಲನ ಸಂಭ್ರಮ

Date:

Related stories

Reject ಪೀಸ್‌ಗಳು ವಾಪಸ್ ಎದ್ದು ಬಂದ ಕಥೆ..!

ಒಬ್ಬ by mistake ಪಂಜಾಬ್ ಕಿಂಗ್ಸ್ ತಂಡ ಸೇರಿದ್ದವ. ಇನ್ನೊಬ್ಬ ತನ್ನ...

ಇಂದು ವಿಶ್ವದ ಅತ್ಯಂತ ಪ್ರೀತಿಪಾತ್ರ ಕ್ರಿಕೆಟಿಗ ಧೋನಿಯ ಕೊನೆಯ ಪಂದ್ಯ..

ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆಯಲಿರುವ ಚೆನ್ನೈ ಸೂಪರ್ ಕಿಂಗ್ಸ್ ಮತ್ತು ಮುಂಬೈ...

T20 ವಿಶ್ವಕಪ್‌ನಲ್ಲಿ ಭಾರತದ ವಿಕೆಟ್‌ಕೀಪರ್ ಯಾರು? 5 ಆಟಗಾರರು ರೇಸ್ ನಲ್ಲಿ

ಐಪಿಎಲ್  ನಂತರ ಟಿ20 ವಿಶ್ವಕಪ್ ಆಡಬೇಕಿದೆ. ಈ ಮೆಗಾ  ಟೂರ್ನಿಯನ್ನು ಜೂನ್‌ನಲ್ಲಿ...

ಇಂತಹ ಒಬ್ಬ ಆಟಗಾರನನ್ನು RCB ತಯಾರು ಮಾಡಿದೆಯೇ..?

ರಿಯಾನ್ ಪರಾಗ್’ನಂಥವರು ಕರ್ನಾಟಕದಲ್ಲಿ ಅದೆಷ್ಟು ಹುಡುಗರಿದ್ದರು..! ಈಗಲೂ ಇದ್ದಾರೆ.. ಆದರೆ ಅವರೆಲ್ಲಾ ಐಪಿಎಲ್’ನಲ್ಲಿ...

RCB ಫ್ರಾಂಚೈಸಿಗೆ ಕನ್ನಡಿಗರ ಮೇಲಿರುವುದು ನಿರ್ಲಕ್ಷ್ಯವಲ್ಲ, ಅಲರ್ಜಿ..!

ನಾಲ್ಕೇ ನಾಲ್ಕು ದಿನಗಳ ಹಿಂದೆ..  4 ಓವರ್’ಗಳಲ್ಲಿ 23 ರನ್, ಒಂದು...
spot_imgspot_img
2020 ರ ಸಾಲಿನ ಉಡುಪಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ,ರಾಜ್ಯದ ಶಿಸ್ತುಬದ್ಧ ಸಂಸ್ಥೆ ವೆಂಕಟರಮಣ ಸ್ಪೋರ್ಟ್ಸ್ & ಕಲ್ಚರಲ್ ಕ್ಲಬ್(ರಿ)ಪಿತ್ರೋಡಿ ಇವರ ವತಿಯಿಂದ  ಯಶಸ್ವಿ 14 ನೇ ಆವೃತ್ತಿಯ ಪಿತ್ರೋಡಿ ಪ್ರೀಮಿಯರ್ ಲೀಗ್(ಪಿ.ಪಿ.ಎಲ್-14) ಆಯೋಜಿಸಲಾಗಿದೆ.
ಡಿಸೆಂಬರ್ 19 ರವಿವಾರದಂದು ಉದ್ಯಾವರ ಗ್ರಾಮ ಪಂಚಾಯತ್ ಮೈದಾನದಲ್ಲಿ ನಡೆಯಲಿರುವ ಈ ಕ್ರಿಕೆಟ್ ಪಂದ್ಯಾವಳಿಯಲ್ಲಿ ವೆಂಕಟರಮಣ ಪಿತ್ರೋಡಿ ಸಂಸ್ಥೆಯ ಸಕ್ರಿಯ ಸದಸ್ಯರ ತಂಡಗಳು ಭಾಗವಹಿಸಲಿದೆ.
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ ಪ್ರೀತಿಯಿಂದ ಕೆ.ಆರ್.ಕೆ ವೃತ್ತಿಯಲ್ಲಿ ಆಭರಣ ತಯಾರಕ ಹಾಗೂ ಪ್ರವೃತ್ತಿಯಲ್ಲಿ ಒಬ್ಬ ಟೆನ್ನಿಸ್ ಬಾಲ್ ಆಟಗಾರ ಹಾಗು ಸಂಘಟಕ. ಕಳೆದ ಇಪ್ಪತ್ತು ವರ್ಷಗಳಿಂದ ಕ್ರಿಕೆಟ್ ಆಟಗಾರರಾಗಿ ಕ್ರಿಕೆಟ್ ಅಂಗಣದಲ್ಲಿ ಕ್ರೀಡಾ ಸ್ಫೂರ್ತಿಯಿಂದ ಆಟವನ್ನು ಆಡಿ ವೈಭವೀಕರಿಸಿದವರು. 2019ರಲ್ಲಿ ಹಿರಿಯ ಮತ್ತು ಕಿರಿಯ ಆಟಗಾರರನ್ನು ಒಂದೆಡೆ ಸೇರಿಸುವ ಉದ್ದೇಶದಿಂದ ಲೋಕಾರ್ಪಣೆಗೊಂಡ ಜಾಲತಾಣ ಇವರ ಕನಸಿನ ಕೂಸು ಅದೇ www.sportskannada.com. ಉಡುಪಿಯ ಬಡಗುಪೇಟೆಯಲ್ಲಿರುವ ಆರ್.ಕೆ ಗೋಲ್ಡ್ ಇದರ ಕಛೇರಿಯಾಗಿದೆ .

Latest stories

LEAVE A REPLY

Please enter your comment!
Please enter your name here

3 × three =