9.9 C
London
Saturday, April 20, 2024
Homeಉಡುಪಿ ಜಿಲ್ಲಾ ಟೆನ್ನಿಸ್ಬಾಲ್ ಕ್ರಿಕೆಟ್ಉಡುಪಿ-ಕ್ರೌನ್ ಪ್ರೀಮಿಯರ್‌ ಲೀಗ್-ಟ್ರೋಫಿ ಮತ್ತು ಜೆರ್ಸಿ ಅನಾವರಣ-ಸಾಧಕರಿಗೆ ಸನ್ಮಾನ

ಉಡುಪಿ-ಕ್ರೌನ್ ಪ್ರೀಮಿಯರ್‌ ಲೀಗ್-ಟ್ರೋಫಿ ಮತ್ತು ಜೆರ್ಸಿ ಅನಾವರಣ-ಸಾಧಕರಿಗೆ ಸನ್ಮಾನ

Date:

Related stories

Reject ಪೀಸ್‌ಗಳು ವಾಪಸ್ ಎದ್ದು ಬಂದ ಕಥೆ..!

ಒಬ್ಬ by mistake ಪಂಜಾಬ್ ಕಿಂಗ್ಸ್ ತಂಡ ಸೇರಿದ್ದವ. ಇನ್ನೊಬ್ಬ ತನ್ನ...

ಇಂದು ವಿಶ್ವದ ಅತ್ಯಂತ ಪ್ರೀತಿಪಾತ್ರ ಕ್ರಿಕೆಟಿಗ ಧೋನಿಯ ಕೊನೆಯ ಪಂದ್ಯ..

ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆಯಲಿರುವ ಚೆನ್ನೈ ಸೂಪರ್ ಕಿಂಗ್ಸ್ ಮತ್ತು ಮುಂಬೈ...

T20 ವಿಶ್ವಕಪ್‌ನಲ್ಲಿ ಭಾರತದ ವಿಕೆಟ್‌ಕೀಪರ್ ಯಾರು? 5 ಆಟಗಾರರು ರೇಸ್ ನಲ್ಲಿ

ಐಪಿಎಲ್  ನಂತರ ಟಿ20 ವಿಶ್ವಕಪ್ ಆಡಬೇಕಿದೆ. ಈ ಮೆಗಾ  ಟೂರ್ನಿಯನ್ನು ಜೂನ್‌ನಲ್ಲಿ...

ಇಂತಹ ಒಬ್ಬ ಆಟಗಾರನನ್ನು RCB ತಯಾರು ಮಾಡಿದೆಯೇ..?

ರಿಯಾನ್ ಪರಾಗ್’ನಂಥವರು ಕರ್ನಾಟಕದಲ್ಲಿ ಅದೆಷ್ಟು ಹುಡುಗರಿದ್ದರು..! ಈಗಲೂ ಇದ್ದಾರೆ.. ಆದರೆ ಅವರೆಲ್ಲಾ ಐಪಿಎಲ್’ನಲ್ಲಿ...

RCB ಫ್ರಾಂಚೈಸಿಗೆ ಕನ್ನಡಿಗರ ಮೇಲಿರುವುದು ನಿರ್ಲಕ್ಷ್ಯವಲ್ಲ, ಅಲರ್ಜಿ..!

ನಾಲ್ಕೇ ನಾಲ್ಕು ದಿನಗಳ ಹಿಂದೆ..  4 ಓವರ್’ಗಳಲ್ಲಿ 23 ರನ್, ಒಂದು...
spot_imgspot_img
ಕ್ರೌನ್ ಕ್ರಿಕೆಟರ್ಸ್ ಕಂಗಣಬೆಟ್ಟು. ಇದರ ರಜತ ಮಹೋತ್ಸವ ದ ಅಂಗವಾಗಿ ಆಯೋಜಿಸಿರುವ ಕ್ರಿಕೆಟ್ ಪಂದ್ಯಾವಳಿ ಕ್ರೌನ್ ಪ್ರೀಮಿಯರ್ ಲೀಗ್  2022 ಇದರ ಟ್ರೋಫಿ ಮತ್ತು ಆರು ತಂಡಗಳ ಜೆರ್ಸಿ ಯನ್ನು ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಶ್ರೀ ಯಶ್ ಪಾಲ್ ಸುವರ್ಣ ಅನಾವರಣಗೊಳಿಸಿ ಶುಭ ಹಾರೈಸಿದರು.
ಈ ಸಂದರ್ಭದಲ್ಲಿ ಉಡುಪಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಶ್ರೀ ಗೋಪಾಲ ಸಿ. ಬಂಗೇರ ರವರನ್ನು ಸಂಸ್ಥೆಯ ವತಿಯಿಂದ ಸನ್ಮಾನಿಸಿ ಗೌರವಿಸಲಾಯಿತು.
 ಈ ಸಂದರ್ಭದಲ್ಲಿ ಶ್ರೀ ದಿನೇಶ್ ಶೆಟ್ಟಿಗಾರ್, ಶ್ರೀ ಕರುಣಾಕರ ಸನಿಲ್, ಶ್ರೀ ವಿನೇಶ್ ಕುಂದರ್, ಶ್ರೀ ಅಜಿತ್ ಮಲ್ಪೆ, ಶ್ರೀ ದೀಪಕ್ ಮಲ್ಪೆ, ಶ್ರೀ ಅಜಿತ್, ಶ್ರೀ ಜ್ಞಾನೇಶ್ ಕೋಟ್ಯಾನ್, ಶ್ರೀ ದಿಲೀಪ್ ಕುಮಾರ್, ಶ್ರೀ ರವಿ ಕುಮಾರ್, ಶ್ರೀ ಪ್ರಮೋದ್, ಶ್ರೀ ಮಿಥುನ್, ಶ್ರೀ ಅನಿಲ್, ಶ್ರೀ ವಿಕೇಶ್, ಶ್ರೀ ಮನೋಜ್ ಮೊದಲಾದವರು ಉಪಸ್ಥಿತರಿದ್ದರು.
ಏಪ್ರಿಲ್ 17 ಭಾನುವಾರದಂದು ಉಡುಪಿ ಅಣ್ಣಪ್ಪ ಪಂಜುರ್ಲಿ ದೈವಸ್ಥಾನದ ಹಿಂಭಾಗದ ಮೈದಾನದಲ್ಲಿ ಕ್ರೌನ್ ಪ್ರೀಮಿಯರ್‌ ಲೀಗ್-2022 ಪಂದ್ಯಾಟ ನಡೆಯಲಿದೆ.6 ಫ್ರಾಂಚೈಸಿಗಳ ನಡುವೆ,ಲೀಗ್ ಕಮ್ ನಾಕೌಟ್ ಮಾದರಿಯ ರೋಚಕ ಹಣಾಹಣಿ ನಡೆಯಲಿದ್ದು,ಪ್ರಥಮ ಬಹುಮಾನ 25,555 ಮತ್ತು ದ್ವಿತೀಯ ಬಹುಮಾನ 12,222 ನಗದು ಬಹುಮಾನದೊಂದಿಗೆ ಆಕರ್ಷಕ ಟ್ರೋಫಿಗಳನ್ನು ನೀಡಲಾಗುತ್ತಿದೆ.
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ ಪ್ರೀತಿಯಿಂದ ಕೆ.ಆರ್.ಕೆ ವೃತ್ತಿಯಲ್ಲಿ ಆಭರಣ ತಯಾರಕ ಹಾಗೂ ಪ್ರವೃತ್ತಿಯಲ್ಲಿ ಒಬ್ಬ ಟೆನ್ನಿಸ್ ಬಾಲ್ ಆಟಗಾರ ಹಾಗು ಸಂಘಟಕ. ಕಳೆದ ಇಪ್ಪತ್ತು ವರ್ಷಗಳಿಂದ ಕ್ರಿಕೆಟ್ ಆಟಗಾರರಾಗಿ ಕ್ರಿಕೆಟ್ ಅಂಗಣದಲ್ಲಿ ಕ್ರೀಡಾ ಸ್ಫೂರ್ತಿಯಿಂದ ಆಟವನ್ನು ಆಡಿ ವೈಭವೀಕರಿಸಿದವರು. 2019ರಲ್ಲಿ ಹಿರಿಯ ಮತ್ತು ಕಿರಿಯ ಆಟಗಾರರನ್ನು ಒಂದೆಡೆ ಸೇರಿಸುವ ಉದ್ದೇಶದಿಂದ ಲೋಕಾರ್ಪಣೆಗೊಂಡ ಜಾಲತಾಣ ಇವರ ಕನಸಿನ ಕೂಸು ಅದೇ www.sportskannada.com. ಉಡುಪಿಯ ಬಡಗುಪೇಟೆಯಲ್ಲಿರುವ ಆರ್.ಕೆ ಗೋಲ್ಡ್ ಇದರ ಕಛೇರಿಯಾಗಿದೆ .

Latest stories

LEAVE A REPLY

Please enter your comment!
Please enter your name here

20 + 10 =