Categories
ಉಡುಪಿ ಜಿಲ್ಲಾ ಟೆನ್ನಿಸ್ಬಾಲ್ ಕ್ರಿಕೆಟ್

ಉಡುಪಿ ಜಿಲ್ಲಾ ಟೆನಿಸ್ಬಾಲ್ ಕ್ರಿಕೆಟ್ ಅಸೋಸಿಯೇಷನ್-ಕಾರ್ಕಳ ತಾಲೂಕಿನಲ್ಲಿ ಮೊದಲ ಕ್ರಿಕೆಟ್ ಪಂದ್ಯಾಟ

ಟೆನಿಸ್ಬಾಲ್ ಕ್ರಿಕೆಟ್ ಅಸೋಸಿಯೇಷನ್ ಉಡುಪಿ ಜಿಲ್ಲೆ ಇವರ ವತಿಯಿಂದ ಕಾರ್ಕಳದಲ್ಲಿ ಮೊದಲ ತಾಲೂಕು ಮಟ್ಟದ ಕ್ರಿಕೆಟ್ ಟೂರ್ನಮೆಂಟ್ ನಡೆಯಲಿದೆ.
ಡಿಸೆಂಬರ್ 4 ಮತ್ತು 5 ರಂದು ಕಾರ್ಕಳದ ಸ್ವರಾಜ್ ಮೈದಾನದಲ್ಲಿ ನಡೆಯುವ ಈ ಪಂದ್ಯಾವಳಿಯಲ್ಲಿ
ಆರ್.ಕೆ‌ ಕುಂಟಾಡಿ,ಗ್ರೌಂಡ್ ಫ್ರೆಂಡ್ಸ್ ಬೆಳ್ಮಣ್,ಶಿವ ಭಕ್ತ ಕಾರ್ಕಳ,ನಿಟ್ಟೆ,ಆರ್.ಕೆ.ಕಾರ್ಕಳ,ಎಸ್.ಬಿ‌.ಸಿ ಬಜಗೋಳಿ,ಇಲೆವೆನ್ ಬೆಳ್ಮಣ್ ಈ 7 ತಂಡಗಳು ಭಾಗವಹಿಸಲಿದೆ.
ಈ ಕ್ರಿಕೆಟ್ ಪಂದ್ಯಾಕೂಟದಲ್ಲಿ ಕಾರ್ಕಳ ಪರಿಸರದ ಹಿರಿಯ ಆಟಗಾರರು,ಅಸೋಸಿಯೇಷನ್ ನ ಸರ್ವ ಸದಸ್ಯರು ಭಾಗವಹಿಸಿ ಸಹಕರಿಸುವಂತೆ ಅಧ್ಯಕ್ಷರಾದ ಟೊರ್ಪೆಡೋಸ್ ಗೌತಮ್ ಶೆಟ್ಟಿ ತಿಳಿಸಿದ್ದಾರೆ‌.
M9 ಸ್ಪೋರ್ಟ್ಸ್ ನಲ್ಲಿ ನೇರ ಪ್ರಸಾರ ಬಿತ್ತರಗೊಳ್ಳಲಿದ್ದು, ಹೆಚ್ಚಿನ ಮಾಹಿತಿಗಾಗಿ ಸತೀಶ್-9880587355
ಇವರನ್ನು ಸಂಪರ್ಕಿಸಬಹುದು.

By ಕೋಟ ರಾಮಕೃಷ್ಣ ಆಚಾರ್ಯ

ಕೋಟ ರಾಮಕೃಷ್ಣ ಆಚಾರ್ಯ ಪ್ರೀತಿಯಿಂದ ಕೆ.ಆರ್.ಕೆ
ವೃತ್ತಿಯಲ್ಲಿ ಆಭರಣ ತಯಾರಕ ಹಾಗೂ ಪ್ರವೃತ್ತಿಯಲ್ಲಿ ಒಬ್ಬ ಟೆನ್ನಿಸ್ ಬಾಲ್ ಆಟಗಾರ ಹಾಗು ಸಂಘಟಕ. ಕಳೆದ ಇಪ್ಪತ್ತು ವರ್ಷಗಳಿಂದ ಕ್ರಿಕೆಟ್ ಆಟಗಾರರಾಗಿ ಕ್ರಿಕೆಟ್ ಅಂಗಣದಲ್ಲಿ ಕ್ರೀಡಾ ಸ್ಫೂರ್ತಿಯಿಂದ ಆಟವನ್ನು ಆಡಿ ವೈಭವೀಕರಿಸಿದವರು. 2019ರಲ್ಲಿ ಹಿರಿಯ ಮತ್ತು ಕಿರಿಯ ಆಟಗಾರರನ್ನು ಒಂದೆಡೆ ಸೇರಿಸುವ ಉದ್ದೇಶದಿಂದ ಲೋಕಾರ್ಪಣೆಗೊಂಡ ಜಾಲತಾಣ ಇವರ ಕನಸಿನ ಕೂಸು ಅದೇ www.sportskannada.com. ಉಡುಪಿಯ ಬಡಗುಪೇಟೆಯಲ್ಲಿರುವ ಆರ್.ಕೆ ಗೋಲ್ಡ್ ಇದರ ಕಛೇರಿಯಾಗಿದೆ .

Leave a Reply

Your email address will not be published.

9 − 6 =