11.7 C
London
Tuesday, April 16, 2024
Homeಉಡುಪಿ ಜಿಲ್ಲಾ ಟೆನ್ನಿಸ್ಬಾಲ್ ಕ್ರಿಕೆಟ್ಉಡುಪಿ ಜಿಲ್ಲಾ ಟೆನ್ನಿಸ್ಬಾಲ್ ಕ್ರಿಕೆಟ್ ಅಸೋಸಿಯೇಷನ್-ತಾಲ್ಲೂಕು ಮಟ್ಟದ ಪಂದ್ಯಾಟ ನಡೆಸುವ ಬಗ್ಗೆ ಸಾಮಾನ್ಯ ಸಭೆ

ಉಡುಪಿ ಜಿಲ್ಲಾ ಟೆನ್ನಿಸ್ಬಾಲ್ ಕ್ರಿಕೆಟ್ ಅಸೋಸಿಯೇಷನ್-ತಾಲ್ಲೂಕು ಮಟ್ಟದ ಪಂದ್ಯಾಟ ನಡೆಸುವ ಬಗ್ಗೆ ಸಾಮಾನ್ಯ ಸಭೆ

Date:

Related stories

ಇಂದು ವಿಶ್ವದ ಅತ್ಯಂತ ಪ್ರೀತಿಪಾತ್ರ ಕ್ರಿಕೆಟಿಗ ಧೋನಿಯ ಕೊನೆಯ ಪಂದ್ಯ..

ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆಯಲಿರುವ ಚೆನ್ನೈ ಸೂಪರ್ ಕಿಂಗ್ಸ್ ಮತ್ತು ಮುಂಬೈ...

T20 ವಿಶ್ವಕಪ್‌ನಲ್ಲಿ ಭಾರತದ ವಿಕೆಟ್‌ಕೀಪರ್ ಯಾರು? 5 ಆಟಗಾರರು ರೇಸ್ ನಲ್ಲಿ

ಐಪಿಎಲ್  ನಂತರ ಟಿ20 ವಿಶ್ವಕಪ್ ಆಡಬೇಕಿದೆ. ಈ ಮೆಗಾ  ಟೂರ್ನಿಯನ್ನು ಜೂನ್‌ನಲ್ಲಿ...

ಇಂತಹ ಒಬ್ಬ ಆಟಗಾರನನ್ನು RCB ತಯಾರು ಮಾಡಿದೆಯೇ..?

ರಿಯಾನ್ ಪರಾಗ್’ನಂಥವರು ಕರ್ನಾಟಕದಲ್ಲಿ ಅದೆಷ್ಟು ಹುಡುಗರಿದ್ದರು..! ಈಗಲೂ ಇದ್ದಾರೆ.. ಆದರೆ ಅವರೆಲ್ಲಾ ಐಪಿಎಲ್’ನಲ್ಲಿ...

RCB ಫ್ರಾಂಚೈಸಿಗೆ ಕನ್ನಡಿಗರ ಮೇಲಿರುವುದು ನಿರ್ಲಕ್ಷ್ಯವಲ್ಲ, ಅಲರ್ಜಿ..!

ನಾಲ್ಕೇ ನಾಲ್ಕು ದಿನಗಳ ಹಿಂದೆ..  4 ಓವರ್’ಗಳಲ್ಲಿ 23 ರನ್, ಒಂದು...

RCB ಯನ್ನು ಸುಟ್ಟು ಹಾಕಿದ ಮಯಾಂಕ್ ಯಾದವ್ ಅವರ ವೇಗ

RCB ವಿರುದ್ಧ 3/14 ರ ಅದ್ಭುತ ಬೌಲಿಂಗ್ ಅಂಕಿಅಂಶಗಳಿಗಾಗಿ  ಮಯಾಂಕ್ ಯಾದವ್...
spot_imgspot_img

ಉಡುಪಿ ಜಿಲ್ಲೆಯ ಟೆನ್ನಿಸ್ಬಾಲ್ ಕ್ರಿಕೆಟ್ ಶ್ರೇಯೋಭಿವೃದ್ಧಿಗಾಗಿ ಸಮಾನ‌ ಮನಸ್ಕ ಹಿರಿಯ ಆಟಗಾರರ ಒಗ್ಗೂಡುವಿಕೆಯಲ್ಲಿ ಇತ್ತೀಚೆಗಷ್ಟೇ ಉದ್ಘಾಟನೆಗೊಂಡ ಉಡುಪಿ ಜಿಲ್ಲಾ ಟೆನ್ನಿಸ್ಬಾಲ್ ಕ್ರಿಕೆಟ್ ಅಸೋಸಿಯೇಷನ್ ನ 4 ನೇ ಸಾಮಾನ್ಯಸಭೆ ಇಂದು (22-10-2021) ಶುಕ್ರವಾರ ಸಂಜೆ 5.30 ಗಂಟೆಗೆ ಕುಂಭಾಶಿ ಕೊರವಡಿಯ ಬೇ ನೆಸ್ಟ್ ಬೀಚ್ ಹೌಸ್ ನಲ್ಲಿ ನಡೆಯಲಿದೆ.

ಈಗಾಗಲೇ 7 ತಾಲೂಕುಗಳಲ್ಲಿ ಕುಂದಾಪುರ-223,
ಹೆಬ್ರಿ-67,ಕಾರ್ಕಳ-100,ಬೈಂದೂರು-79,
ಬ್ರಹ್ಮಾವರ-154,ಉಡುಪಿ-200,ಕಾಪು-285
ಒಟ್ಟು 1000 ಆಟಗಾರರು ನೊಂದಣಿ ಮಾಡಿರುತ್ತಾರೆ.

ಇಂದಿನ ಸಭೆಯಲ್ಲಿ ತಾಲ್ಲೂಕು ಮಟ್ಟದ ಪಂದ್ಯಾಕೂಟದ ಆಯೋಜನೆ ಮತ್ತು ದಿನಾಂಕ ನಿಗದಿ ಪಡಿಸುವ ಬಗ್ಗೆ,ಪಂದ್ಯಾಕೂಟದ ಜವಾಬ್ದಾರಿಯನ್ನು ತಾಲೂಕು ಉಸ್ತುವಾರಿಗಳಿಗೆ ವಹಿಸುವ ಹಾಗೂ ತಂಡಗಳನ್ನು ರಚಿಸುವ ಬಗೆ ಹಾಗೂ ಪಂದ್ಯಾಕೂಟವನ್ನು ನಡೆಸುವ ರೀತಿಯ ಬಗ್ಗೆ ಚರ್ಚಿಸಲಾಗುವುದು‌.

ಉಡುಪಿ ಜಿಲ್ಲಾ ಅಸೋಸಿಯೇಷನ್ ಅಧ್ಯಕ್ಷರಾದ ಟೊರ್ಪೆಡೋಸ್ ಗೌತಮ್ ಶೆಟ್ಟಿ ಇಂದಿನ ಸಾಮಾನ್ಯ ಸಭೆಗೆ ಹಿರಿಯ ಸದಸ್ಯರುಗಳನ್ನು ಕೂಡಿಕೊಂಡು ಸಭೆಯಲ್ಲಿ ಭಾಗವಹಿಸಿ,ಸೂಕ್ತ ಸಲಹೆ ನೀಡುವಂತೆ ತಿಳಿಸಿದ್ದಾರೆ.

ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ ಪ್ರೀತಿಯಿಂದ ಕೆ.ಆರ್.ಕೆ ವೃತ್ತಿಯಲ್ಲಿ ಆಭರಣ ತಯಾರಕ ಹಾಗೂ ಪ್ರವೃತ್ತಿಯಲ್ಲಿ ಒಬ್ಬ ಟೆನ್ನಿಸ್ ಬಾಲ್ ಆಟಗಾರ ಹಾಗು ಸಂಘಟಕ. ಕಳೆದ ಇಪ್ಪತ್ತು ವರ್ಷಗಳಿಂದ ಕ್ರಿಕೆಟ್ ಆಟಗಾರರಾಗಿ ಕ್ರಿಕೆಟ್ ಅಂಗಣದಲ್ಲಿ ಕ್ರೀಡಾ ಸ್ಫೂರ್ತಿಯಿಂದ ಆಟವನ್ನು ಆಡಿ ವೈಭವೀಕರಿಸಿದವರು. 2019ರಲ್ಲಿ ಹಿರಿಯ ಮತ್ತು ಕಿರಿಯ ಆಟಗಾರರನ್ನು ಒಂದೆಡೆ ಸೇರಿಸುವ ಉದ್ದೇಶದಿಂದ ಲೋಕಾರ್ಪಣೆಗೊಂಡ ಜಾಲತಾಣ ಇವರ ಕನಸಿನ ಕೂಸು ಅದೇ www.sportskannada.com. ಉಡುಪಿಯ ಬಡಗುಪೇಟೆಯಲ್ಲಿರುವ ಆರ್.ಕೆ ಗೋಲ್ಡ್ ಇದರ ಕಛೇರಿಯಾಗಿದೆ .

Latest stories

LEAVE A REPLY

Please enter your comment!
Please enter your name here

20 − 7 =