Categories
ಉಡುಪಿ ಜಿಲ್ಲಾ ಟೆನ್ನಿಸ್ಬಾಲ್ ಕ್ರಿಕೆಟ್

ಉಡುಪಿ-ಅಜ್ಜಮ್ಮ ಟ್ರೋಫಿ ಗೆದ್ದ ಕರಾವಳಿ ಫ್ರೆಂಡ್ಸ್ ಮಲ್ಪೆ

ಅಜ್ಜಮ್ಮ ಸ್ಪೋರ್ಟ್ಸ್ ಅಂಡ್ ಕಲ್ಚರಲ್ ಕ್ಲಬ್ ಇದರ ಅಜ್ಜಮ್ಮ ಟ್ರೋಫಿಯ ಸಮಾರೋಪ ಸಮಾರಂಭವು ಬೀಡಿನಗುಡ್ಡೆ ಮಹಾತ್ಮಗಾಂಧಿ ಮೈದಾನದಲ್ಲಿ ನಡೆಯಿತು.
ಮುಖ್ಯ ಅತಿಥಿಗಳಾಗಿ ಮಂಜು ಕೊಳ, ರಿಕೇಶ್ ಪಾಲನ್ ಕಡೆಕಾರ್, ಕೃಷ್ಣಮೂರ್ತಿ ಆಚಾರ್ಯ,ಜೀವನ್ ಪಾಳೆಕಟ್ಟೆ, ಅರವಿಂದ್. ಕೆಪಿ, ಗಂಗಾಧರ್ ಸುವರ್ಣ ಸತೀಶ್ ಸಾಲಿಯಾನ್ ಸಬಿತಾ ಕೊರಗ ಪಾಲ್ಗೊಂಡರು…
ಅಜ್ಜಮ್ಮ ಟ್ರೋಫಿಯ ಪ್ರಥಮ ಬಹುಮಾನ ಕರಾವಳಿ ಫ್ರೆಂಡ್ಸ್ ಮಲ್ಪೆ,ದ್ವಿತೀಯ ಬಹುಮಾನ ಜೈ ಮಾರುತಿ ಕಟಪಾಡಿ ಪಡೆದು ಕೊಂಡರು.ರವಿ ಕಡಿಯಾಳಿ
ಕಾರ್ಯಕ್ರಮ ನಿರೂಪಿಸಿದರು ಕ್ಲಬ್ ನ ಅಧ್ಯಕ್ಷರಾದ ಸುಹಾನ್ ಕಾಂಚನ್ ಧನ್ಯವಾದ ಸಲ್ಲಿಸಿದರು..

By ಕೋಟ ರಾಮಕೃಷ್ಣ ಆಚಾರ್ಯ

ಕೋಟ ರಾಮಕೃಷ್ಣ ಆಚಾರ್ಯ ಪ್ರೀತಿಯಿಂದ ಕೆ.ಆರ್.ಕೆ
ವೃತ್ತಿಯಲ್ಲಿ ಆಭರಣ ತಯಾರಕ ಹಾಗೂ ಪ್ರವೃತ್ತಿಯಲ್ಲಿ ಒಬ್ಬ ಟೆನ್ನಿಸ್ ಬಾಲ್ ಆಟಗಾರ ಹಾಗು ಸಂಘಟಕ. ಕಳೆದ ಇಪ್ಪತ್ತು ವರ್ಷಗಳಿಂದ ಕ್ರಿಕೆಟ್ ಆಟಗಾರರಾಗಿ ಕ್ರಿಕೆಟ್ ಅಂಗಣದಲ್ಲಿ ಕ್ರೀಡಾ ಸ್ಫೂರ್ತಿಯಿಂದ ಆಟವನ್ನು ಆಡಿ ವೈಭವೀಕರಿಸಿದವರು. 2019ರಲ್ಲಿ ಹಿರಿಯ ಮತ್ತು ಕಿರಿಯ ಆಟಗಾರರನ್ನು ಒಂದೆಡೆ ಸೇರಿಸುವ ಉದ್ದೇಶದಿಂದ ಲೋಕಾರ್ಪಣೆಗೊಂಡ ಜಾಲತಾಣ ಇವರ ಕನಸಿನ ಕೂಸು ಅದೇ www.sportskannada.com. ಉಡುಪಿಯ ಬಡಗುಪೇಟೆಯಲ್ಲಿರುವ ಆರ್.ಕೆ ಗೋಲ್ಡ್ ಇದರ ಕಛೇರಿಯಾಗಿದೆ .

Leave a Reply

Your email address will not be published.

eight + twelve =