Home ಉಡುಪಿ ಜಿಲ್ಲಾ ಟೆನ್ನಿಸ್ಬಾಲ್ ಕ್ರಿಕೆಟ್ ಉಡುಪಿ-ವಿಶೇಷ ಚೇತನರಿಗೆ ಸಹಾಯ ಹಸ್ತದ ಸದುದ್ದೇಶ ಸಲುವಾಗಿ ರುದ್ರ ಟ್ರೋಫಿ 2022

ಉಡುಪಿ-ವಿಶೇಷ ಚೇತನರಿಗೆ ಸಹಾಯ ಹಸ್ತದ ಸದುದ್ದೇಶ ಸಲುವಾಗಿ ರುದ್ರ ಟ್ರೋಫಿ 2022

ಉಡುಪಿ-ವಿಶೇಷ ಚೇತನರಿಗೆ ಸಹಾಯ ಹಸ್ತದ ಸದುದ್ದೇಶ ಸಲುವಾಗಿ ರುದ್ರ ಟ್ರೋಫಿ 2022
ರುದ್ರ ಫ್ರೆಂಡ್ಸ್ ಉಡುಪಿ ಇವರ ವತಿಯಿಂದ ಅಂಗವಿಕಲತೆ ನ್ಯೂನತೆಯಿಂದ ಬಳಲುತ್ತಿರುವ ಬಡಕುಟುಂಬದವರಿಗೆ ವೀಲ್ ಚೇರ್ ಕೊಡುಗೆ ಮತ್ತು ಸಮಾಜ ಸೇವೆಯಲ್ಲಿ ತೊಡಗಿರುವ  ಸಂಸ್ಥೆಗಳಿಗೆ ಗೌರವ ಮತ್ತು ವಿವಿಧ ಕ್ಷೇತ್ರದಲ್ಲಿ ಸಾಧನೆಗೈದ ಸಾಧಕರಿಗೆ ಸನ್ಮಾನದ ಸದುದ್ದೇಶದ ಸಲುವಾಗಿ ಪ್ರಥಮ ಬಾರಿಗೆ 90 ಗಜಗಳ ವಲಯ ಮಟ್ಟದ  ಕ್ರಿಕೆಟ್ ಪಂದ್ಯಾಟ ರುದ್ರ ಟ್ರೋಫಿ
-2022  ಆಯೋಜಿಸಲಾಗಿದೆ.
ಏಪ್ರಿಲ್ ದಿನಾಂಕ 2 ಮತ್ತು 3 ರಂದು ಉಡುಪಿಯ
ದೊಡ್ಡಣ್ಣಗುಡ್ಡೆ ಮೈದಾನದಲ್ಲಿ ಆಯೋಜಿಸಲಾದ ಈ ಪಂದ್ಯಾಟದಲ್ಲಿ ಪ್ರಥಮ ಪ್ರಶಸ್ತಿ ಜಯಿಸುವ ತಂಡ 40 ಸಹಸ್ರ ನಗದು,ದ್ವಿತೀಯ ಸ್ಥಾನಿ 20 ಸಹಸ್ರ ನಗದು ಸಹಿತ ಆಕರ್ಷಕ ಟ್ರೋಫಿಗಳನ್ನು ಪಡೆಯಲಿದ್ದಾರೆ.
ಪಂದ್ಯಾಟದ ಸಮಾರೋಪ ಸಮಾರಂಭದಲ್ಲಿ ಬೆಂಗಳೂರಿನ ಉದ್ಯಮಿ ಗಣೇಶ್ ಗುಜ್ರಾನ್ ಪಡುಬಿದ್ರಿ ಇವರು ಈರ್ವರು ವಿಶೇಷ ಚೇತನರಿಗೆ ವೀಲ್ ಚೇರ್ ನೀಡುವುದರ ಮೂಲಕ ಅವರ ಬಾಳಿಗೆ ಬೆಳಕಾಗಲಿದ್ದಾರೆ.
ಪಂದ್ಯಾಟದ ನೇರ ಪ್ರಸಾರ ಯೂಟ್ಯೂಬ್ ಚಾನೆಲ್ ಮೂಲಕ ಬಿತ್ತರಗೊಳ್ಳಲಿದೆ.ಹೆಚ್ಚಿನ ಮಾಹಿತಿಗಾಗಿ 8431564819 ಮತ್ತು 8740 220048 ಈ ನಂಬರ್ ಗಳನ್ನು‌ ಸಂಪರ್ಕಿಸಬಹುದು.

LEAVE A REPLY

Please enter your comment!
Please enter your name here

16 − twelve =

ಉಡುಪಿ-ವಿಶೇಷ ಚೇತನರಿಗೆ ಸಹಾಯ ಹಸ್ತದ ಸದುದ್ದೇಶ ಸಲುವಾಗಿ ರುದ್ರ ಟ್ರೋಫಿ 2022

ರುದ್ರ ಫ್ರೆಂಡ್ಸ್ ಉಡುಪಿ ಇವರ ವತಿಯಿಂದ ಅಂಗವಿಕಲತೆ ನ್ಯೂನತೆಯಿಂದ ಬಳಲುತ್ತಿರುವ ಬಡಕುಟುಂಬದವರಿಗೆ ವೀಲ್ ಚೇರ್ ಕೊಡುಗೆ ಮತ್ತು ಸಮಾಜ ಸೇವೆಯಲ್ಲಿ ತೊಡಗಿರುವ  ಸಂಸ್ಥೆಗಳಿಗೆ ಗೌರವ ಮತ್ತು ವಿವಿಧ ಕ್ಷೇತ್ರದಲ್ಲಿ ಸಾಧನೆಗೈದ ಸಾಧಕರಿಗೆ ಸನ್ಮಾನದ ಸದುದ್ದೇಶದ ಸಲುವಾಗಿ ಪ್ರಥಮ ಬಾರಿಗೆ 90 ಗಜಗಳ ವಲಯ ಮಟ್ಟದ  ಕ್ರಿಕೆಟ್ ಪಂದ್ಯಾಟ ರುದ್ರ ಟ್ರೋಫಿ-2022  ಆಯೋಜಿಸಲಾಗಿದೆ.ಏಪ್ರಿಲ್ ದಿನಾಂಕ 2 ಮತ್ತು 3 ರಂದು ಉಡುಪಿಯದೊಡ್ಡಣ್ಣಗುಡ್ಡೆ ಮೈದಾನದಲ್ಲಿ ಆಯೋಜಿಸಲಾದ ಈ ಪಂದ್ಯಾಟದಲ್ಲಿ ಪ್ರಥಮ ಪ್ರಶಸ್ತಿ ಜಯಿಸುವ ತಂಡ 40 ಸಹಸ್ರ ನಗದು,ದ್ವಿತೀಯ ಸ್ಥಾನಿ 20 ಸಹಸ್ರ ನಗದು ಸಹಿತ ಆಕರ್ಷಕ ಟ್ರೋಫಿಗಳನ್ನು ಪಡೆಯಲಿದ್ದಾರೆ.ಪಂದ್ಯಾಟದ ಸಮಾರೋಪ ಸಮಾರಂಭದಲ್ಲಿ ಬೆಂಗಳೂರಿನ ಉದ್ಯಮಿ ಗಣೇಶ್ ಗುಜ್ರಾನ್ ಪಡುಬಿದ್ರಿ ಇವರು ಈರ್ವರು ವಿಶೇಷ ಚೇತನರಿಗೆ ವೀಲ್ ಚೇರ್ ನೀಡುವುದರ ಮೂಲಕ ಅವರ ಬಾಳಿಗೆ ಬೆಳಕಾಗಲಿದ್ದಾರೆ.ಪಂದ್ಯಾಟದ ನೇರ ಪ್ರಸಾರ ಯೂಟ್ಯೂಬ್ ಚಾನೆಲ್ ಮೂಲಕ ಬಿತ್ತರಗೊಳ್ಳಲಿದೆ.ಹೆಚ್ಚಿನ ಮಾಹಿತಿಗಾಗಿ 8431564819 ಮತ್ತು 8740 220048 ಈ ನಂಬರ್ ಗಳನ್ನು‌ ಸಂಪರ್ಕಿಸಬಹುದು.

Send this to a friend