7.1 C
London
Wednesday, April 24, 2024
HomeUncategorizedಉಡುಪಿ-ಸಾಗರ್ ಚಾಂಪಿಯನ್ಸ್ ಟ್ರೋಫಿ-2021 ಮಾರ್ಚ್ 13 ಮತ್ತು 14 ರಂದು.

ಉಡುಪಿ-ಸಾಗರ್ ಚಾಂಪಿಯನ್ಸ್ ಟ್ರೋಫಿ-2021 ಮಾರ್ಚ್ 13 ಮತ್ತು 14 ರಂದು.

Date:

Related stories

Reject ಪೀಸ್‌ಗಳು ವಾಪಸ್ ಎದ್ದು ಬಂದ ಕಥೆ..!

ಒಬ್ಬ by mistake ಪಂಜಾಬ್ ಕಿಂಗ್ಸ್ ತಂಡ ಸೇರಿದ್ದವ. ಇನ್ನೊಬ್ಬ ತನ್ನ...

ಇಂದು ವಿಶ್ವದ ಅತ್ಯಂತ ಪ್ರೀತಿಪಾತ್ರ ಕ್ರಿಕೆಟಿಗ ಧೋನಿಯ ಕೊನೆಯ ಪಂದ್ಯ..

ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆಯಲಿರುವ ಚೆನ್ನೈ ಸೂಪರ್ ಕಿಂಗ್ಸ್ ಮತ್ತು ಮುಂಬೈ...

T20 ವಿಶ್ವಕಪ್‌ನಲ್ಲಿ ಭಾರತದ ವಿಕೆಟ್‌ಕೀಪರ್ ಯಾರು? 5 ಆಟಗಾರರು ರೇಸ್ ನಲ್ಲಿ

ಐಪಿಎಲ್  ನಂತರ ಟಿ20 ವಿಶ್ವಕಪ್ ಆಡಬೇಕಿದೆ. ಈ ಮೆಗಾ  ಟೂರ್ನಿಯನ್ನು ಜೂನ್‌ನಲ್ಲಿ...

ಇಂತಹ ಒಬ್ಬ ಆಟಗಾರನನ್ನು RCB ತಯಾರು ಮಾಡಿದೆಯೇ..?

ರಿಯಾನ್ ಪರಾಗ್’ನಂಥವರು ಕರ್ನಾಟಕದಲ್ಲಿ ಅದೆಷ್ಟು ಹುಡುಗರಿದ್ದರು..! ಈಗಲೂ ಇದ್ದಾರೆ.. ಆದರೆ ಅವರೆಲ್ಲಾ ಐಪಿಎಲ್’ನಲ್ಲಿ...

RCB ಫ್ರಾಂಚೈಸಿಗೆ ಕನ್ನಡಿಗರ ಮೇಲಿರುವುದು ನಿರ್ಲಕ್ಷ್ಯವಲ್ಲ, ಅಲರ್ಜಿ..!

ನಾಲ್ಕೇ ನಾಲ್ಕು ದಿನಗಳ ಹಿಂದೆ..  4 ಓವರ್’ಗಳಲ್ಲಿ 23 ರನ್, ಒಂದು...
spot_imgspot_img
ಸಾಗರ್ ಸ್ಪೋರ್ಟ್ಸ್ ಕ್ಲಬ್(ರಿ)
ಕುಕ್ಕಿಕಟ್ಟೆ ಇವರ ಆಶ್ರಯದಲ್ಲಿ,ರಂಜಿತ್ ಶೆಟ್ಟಿ ಅಂಬಲಪಾಡಿ ಇವರ ಗೌರವ ಉಪಸ್ಥಿಯಲ್ಲಿ,ಎ.ಕೆ.ಸ್ಪೋರ್ಟ್ಸ್ ನ ಮಾಜಿ ಆಟಗಾರ ಸಾಗರ್ ವಿಶ್ವ ಹಾಗೂ ಸಾಗರ್ ಪ್ರವೀಣ್ ಇವರ ಸಾರಥ್ಯದಲ್ಲಿ ಮಾರ್ಚ್ 13 ಮತ್ತು 14 ರಂದು ಉಡುಪಿಯ ಬೀಡಿನಗುಡ್ಡೆ ಮೈದಾನದಲ್ಲಿ “ಸಾಗರ್ ಚಾಂಪಿಯನ್ಸ್ ಟ್ರೋಫಿ-2021” ಪಂದ್ಯಾವಳಿ ಆಯೋಜಿಸಲಾಗಿದೆ.
ರಾಜ್ಯ ಮಟ್ಟದಲ್ಲಿ ಉಡುಪಿ,ದ.ಕ ಜಿಲ್ಲೆಯ ತಂಡಗಳ ಗಣನೀಯ ಇಳಿಕೆಯ ಪ್ರಮಾಣ ಮನಗಂಡು, ಉಡುಪಿ,ಕುಂದಾಪುರ,ಮಂಗಳೂರು ಪರಿಸರದ ಸ್ಥಳೀಯ ಆಟಗಾರರನ್ನು ರಾಜ್ಯ,ರಾಷ್ಟ್ರಮಟ್ಟಕ್ಕೆ ಪರಿಚಯಿಸುವ ಸಲುವಾಗಿ,ಸಾಗರ್ ಸ್ಪೋರ್ಟ್ಸ್ ಕ್ಲಬ್(ರಿ)ವಿಶಿಷ್ಟ,ವಿನೂತನ ಪ್ರಯತ್ನಕ್ಕೆ ಕೈ ಹಾಕಿದೆ.
ದ.ಕ ಮತ್ತು ಉಡುಪಿ ಜಿಲ್ಲೆಯ ಆಟಗಾರರಿಗೆ ಸೀಮಿತವಾಗಿರುವ
ಈ ಪಂದ್ಯಾಟದಲ್ಲಿ ಹೊರಹೊಮ್ಮಿದ ಯುವ ಪ್ರತಿಭೆಗಳನ್ನು ಒಗ್ಗೂಡಿಸುವ ಘನ ಉದ್ದೇಶ ಈ ಪಂದ್ಯಾಕೂಟದ್ದಾಗಿದೆ.
ಲೀಗ್ ಕಮ್ ನಾಕೌಟ್ ಮಾದರಿಯಲ್ಲಿ ನಡೆಯಲಿರುವ ಸಾಗರ್ ಚಾಂಪಿಯನ್ಸ್ ಟ್ರೋಫಿ ಪಂದ್ಯಾಕೂಟದ
ಪ್ರಥಮ‌ ಪ್ರಶಸ್ತಿ ವಿಜೇತ ತಂಡ 1,00,001 ನಗದು,ರನ್ನರ್ ಅಪ್,
50,005 ನಗದು ಸಹಿತ ಆಕರ್ಷಕ ಟ್ರೋಫಿಗಳನ್ನು ಪಡೆಯಲಿದ್ದಾರೆ.
ಹೆಚ್ಚಿನ ಮಾಹಿತಿಗಾಗಿ ಸಾಗರ್ ವಿಶ್ವ-9844612725,ಸಾಗರ್ ಪ್ರವೀಣ್-9886324431,ಪ್ರಜ್ವಲ್-99019435220 ಈ ಮೊಬೈಲ್ ನಂಬರ್ ಗಳನ್ನು ಸಂಪರ್ಕಿಸಬಹುದಾಗಿದೆ.
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ ಪ್ರೀತಿಯಿಂದ ಕೆ.ಆರ್.ಕೆ ವೃತ್ತಿಯಲ್ಲಿ ಆಭರಣ ತಯಾರಕ ಹಾಗೂ ಪ್ರವೃತ್ತಿಯಲ್ಲಿ ಒಬ್ಬ ಟೆನ್ನಿಸ್ ಬಾಲ್ ಆಟಗಾರ ಹಾಗು ಸಂಘಟಕ. ಕಳೆದ ಇಪ್ಪತ್ತು ವರ್ಷಗಳಿಂದ ಕ್ರಿಕೆಟ್ ಆಟಗಾರರಾಗಿ ಕ್ರಿಕೆಟ್ ಅಂಗಣದಲ್ಲಿ ಕ್ರೀಡಾ ಸ್ಫೂರ್ತಿಯಿಂದ ಆಟವನ್ನು ಆಡಿ ವೈಭವೀಕರಿಸಿದವರು. 2019ರಲ್ಲಿ ಹಿರಿಯ ಮತ್ತು ಕಿರಿಯ ಆಟಗಾರರನ್ನು ಒಂದೆಡೆ ಸೇರಿಸುವ ಉದ್ದೇಶದಿಂದ ಲೋಕಾರ್ಪಣೆಗೊಂಡ ಜಾಲತಾಣ ಇವರ ಕನಸಿನ ಕೂಸು ಅದೇ www.sportskannada.com. ಉಡುಪಿಯ ಬಡಗುಪೇಟೆಯಲ್ಲಿರುವ ಆರ್.ಕೆ ಗೋಲ್ಡ್ ಇದರ ಕಛೇರಿಯಾಗಿದೆ .

Latest stories

LEAVE A REPLY

Please enter your comment!
Please enter your name here

8 + 12 =