Categories
ಭರವಸೆಯ ಬೆಳಕು

ರಾಷ್ಟ್ರೀಯ ಮಟ್ಟದ ಶಾಟ್ ಪುಟ್ ಪಂದ್ಯಾಟದಲ್ಲಿ ಉಡುಪಿಯ ಸಿಂಚನಾ ಆಚಾರ್ಯ ಪ್ರಥಮ

ಮಹಾರಾಷ್ಟ್ರ-ನಾಗ್ಪುರದಲ್ಲಿ ನಡೆದ ರಾಷ್ಟ್ರೀಯ ಮಟ್ಟದ ಶಾಟ್ ಪುಟ್ ಪಂದ್ಯಾಟದಲ್ಲಿ ಉಡುಪಿಯ ಸಿಂಚನಾ ಆಚಾರ್ಯ ಪ್ರಥಮ ಸ್ಥಾನವನ್ನು ಮುಡಿಗೇರಿಸಿ
ಕೊಂಡಿದ್ದಾಳೆ.
 
ಉಡುಪಿ ಸರಕಾರಿ ಪಿ‌.ಯು‌.ಕಾಲೇಜಿನ ಗರ್ಲ್ಸ್
ಹೈಸ್ಕೂಲಿನ 10 ನೇ ತರಗತಿಯಲ್ಲಿ ವಿದ್ಯಾಭ್ಯಾಸ ಮಾಡುತ್ತಿರುವ ಸಿಂಚನಾ,ಅಲೆವೂರು ದುರ್ಗಾ ನಗರ ಶ್ರೀ ರಾಜು ಆಚಾರ್ಯ ಮತ್ತು ಸರಸ್ವತಿ ಆಚಾರ್ಯ ದಂಪತಿಗಳ ಪುತ್ರಿ.
 
ಮುಂದಿನ ದಿನಗಳಲ್ಲಿ ಅಂತರಾಷ್ಟ್ರೀಯ ಮಟ್ಟದಲ್ಲಿಯೂ 
ಸಾಧನೆ ನಿನ್ನದಾಗಲೆಂದು ಸ್ಪೋರ್ಟ್ಸ್ ಕನ್ನಡ ವೆಬ್ಸೈಟ್ ನ‌ ಶುಭ ಹಾರೈಕೆ.

By ಕೋಟ ರಾಮಕೃಷ್ಣ ಆಚಾರ್ಯ

ಕೋಟ ರಾಮಕೃಷ್ಣ ಆಚಾರ್ಯ ಪ್ರೀತಿಯಿಂದ ಕೆ.ಆರ್.ಕೆ
ವೃತ್ತಿಯಲ್ಲಿ ಆಭರಣ ತಯಾರಕ ಹಾಗೂ ಪ್ರವೃತ್ತಿಯಲ್ಲಿ ಒಬ್ಬ ಟೆನ್ನಿಸ್ ಬಾಲ್ ಆಟಗಾರ ಹಾಗು ಸಂಘಟಕ. ಕಳೆದ ಇಪ್ಪತ್ತು ವರ್ಷಗಳಿಂದ ಕ್ರಿಕೆಟ್ ಆಟಗಾರರಾಗಿ ಕ್ರಿಕೆಟ್ ಅಂಗಣದಲ್ಲಿ ಕ್ರೀಡಾ ಸ್ಫೂರ್ತಿಯಿಂದ ಆಟವನ್ನು ಆಡಿ ವೈಭವೀಕರಿಸಿದವರು. 2019ರಲ್ಲಿ ಹಿರಿಯ ಮತ್ತು ಕಿರಿಯ ಆಟಗಾರರನ್ನು ಒಂದೆಡೆ ಸೇರಿಸುವ ಉದ್ದೇಶದಿಂದ ಲೋಕಾರ್ಪಣೆಗೊಂಡ ಜಾಲತಾಣ ಇವರ ಕನಸಿನ ಕೂಸು ಅದೇ www.sportskannada.com. ಉಡುಪಿಯ ಬಡಗುಪೇಟೆಯಲ್ಲಿರುವ ಆರ್.ಕೆ ಗೋಲ್ಡ್ ಇದರ ಕಛೇರಿಯಾಗಿದೆ .

Leave a Reply

Your email address will not be published.

13 + four =