ಉಡುಪಿ ಜಿಲ್ಲಾ ಟೆನ್ನಿಸ್ಬಾಲ್ ಕ್ರಿಕೆಟ್ಯುವಕರು ಕ್ರೀಡಾಸ್ಪೂರ್ತಿ ಮೈಗೂಡಿಸಿಕೊಳ್ಳಬೇಕು-ಡಾ.ಶುಭಕರ್ ಆಚಾರ್ಯ

ಯುವಕರು ಕ್ರೀಡಾಸ್ಪೂರ್ತಿ ಮೈಗೂಡಿಸಿಕೊಳ್ಳಬೇಕು-ಡಾ.ಶುಭಕರ್ ಆಚಾರ್ಯ

-

- Advertisment -spot_img
ಕುಂದಾಪುರ-ಟಿ‌.ಸಿ.ಎ ಉಡುಪಿ ಇವರ ಆಶ್ರಯದಲ್ಲಿ ನಡೆಯುತ್ತಿರುವ ಶಾಲಾ-ಕಾಲೇಜು ಮಟ್ಟದ ಕ್ರಿಕೆಟ್ ಪಂದ್ಯಾಟದ ಮೂರನೇ ದಿನ ಕಾಲೇಜು ಮಟ್ಟದ ಟೂರ್ನಮೆಂಟ್ ಜರುಗಿತು.
ಮುಖ್ಯ ಅತಿಥಿಯಾಗಿ ಆಗಮಿಸಿದ ಭಂಡಾರ್ಕರ್ಸ್ ಡಿಗ್ರಿ ಕಾಲೇಜಿನ ಪ್ರಿನ್ಸಿಪಾಲ್ ಡಾ.ಶುಭಕರ್ ಆಚಾರ್ಯ ಮಾತನಾಡಿ “ಆಟದಲ್ಲಿ ಸೋಲು ಗೆಲುವು ಸಾಮಾನ್ಯ-ಭಾಗವಹಿಸುವಿಕೆ ಮುಖ್ಯ,ಯುವಕರು ಕ್ರೀಡಾ ಸ್ಪೂರ್ತಿ ಮೈಗೂಡಿಸಿಕೊಳ್ಳಬೇಕು ಎಂದರು.
ಭಂಡಾರ್ಕರ್ಸ್ ಪಿ.ಯು ಕಾಲೇಜಿನ ಪ್ರಿನ್ಸಿಪಾಲ್ ಡಾ.ಜಿ.ಎಂ.ಗೊಂಡಾ “ಕ್ಷೇತ್ರೀಯ ಪ್ರತಿಭೆಗಳಿಗೆ ಟಿ.ಸಿ‌.ಎ ಉಡುಪಿ ಅವಕಾಶ ಕಲ್ಪಿಸಿರುವುದು ಶ್ಲಾಘನೀಯ” ಎಂದರು.
ಭಾಗವಹಿಸಿದ ವಿದ್ಯಾರ್ಥಿಗಳಿಗೆ ಅತಿಥಿಗಳು ಹಸ್ತಲಾಘವ ನೀಡಿ ಶುಭಹಾರೈಸಿದರು.
ಈ ಸಂದರ್ಭ ಟಿ‌.ಸಿ‌.ಎ ಅಧ್ಯಕ್ಷ ಗೌತಮ್ ಶೆಟ್ಟಿ,ಹರ್ಷವರ್ಧನ್ ಶೆಟ್ಟಿ, ನವೀನ್ ಹೆಗ್ಡೆ,ರಮೇಶ್ ಶೆಟ್ಟಿ ಹಾಲಾಡಿ,ನಿತ್ಯಾನಂದ ಮುನ್ನಾ,ಯಾದವ್ ನಾಯಕ್ ಕೆಮ್ಮಣ್ಣು,ಸದಾನಂದ ಶಿರ್ವ,ಸತೀಶ್ ಕೋಟ್ಯಾನ್,ಮನೋಜ್ ನಾಯರ್‌,ಕೆ.ಪಿ ಸತೀಶ್,ನಾರಾಯಣ ಶೆಟ್ಟಿ, ಅಬು ಮೊಹಮ್ಮದ್, ಕೋಟ ರಾಮಕೃಷ್ಣ ಆಚಾರ್,ಶಿವನಾರಾಯಣ ಐತಾಳ್ ಕೋಟ,ವಿವಿಧ ವಿದ್ಯಾಸಂಸ್ಥೆಗಳ ವಿದ್ಯಾರ್ಥಿಗಳು,ಟಿ.ಸಿ‌.ಎ ಪದಾಧಿಕಾರಿಗಳು ಉಪಸ್ಥಿತರಿದ್ದರು.
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ ಪ್ರೀತಿಯಿಂದ ಕೆ.ಆರ್.ಕೆ ವೃತ್ತಿಯಲ್ಲಿ ಆಭರಣ ತಯಾರಕ ಹಾಗೂ ಪ್ರವೃತ್ತಿಯಲ್ಲಿ ಒಬ್ಬ ಟೆನ್ನಿಸ್ ಬಾಲ್ ಆಟಗಾರ ಹಾಗು ಸಂಘಟಕ. ಕಳೆದ ಇಪ್ಪತ್ತು ವರ್ಷಗಳಿಂದ ಕ್ರಿಕೆಟ್ ಆಟಗಾರರಾಗಿ ಕ್ರಿಕೆಟ್ ಅಂಗಣದಲ್ಲಿ ಕ್ರೀಡಾ ಸ್ಫೂರ್ತಿಯಿಂದ ಆಟವನ್ನು ಆಡಿ ವೈಭವೀಕರಿಸಿದವರು. 2019ರಲ್ಲಿ ಹಿರಿಯ ಮತ್ತು ಕಿರಿಯ ಆಟಗಾರರನ್ನು ಒಂದೆಡೆ ಸೇರಿಸುವ ಉದ್ದೇಶದಿಂದ ಲೋಕಾರ್ಪಣೆಗೊಂಡ ಜಾಲತಾಣ ಇವರ ಕನಸಿನ ಕೂಸು ಅದೇ www.sportskannada.com. ಉಡುಪಿಯ ಬಡಗುಪೇಟೆಯಲ್ಲಿರುವ ಆರ್.ಕೆ ಗೋಲ್ಡ್ ಇದರ ಕಛೇರಿಯಾಗಿದೆ .

LEAVE A REPLY

Please enter your comment!
Please enter your name here

16 + fourteen =

Latest news

ಗೊರವನಹಳ್ಳಿ ಪ್ರೀಮಿಯರ್ ಲೀಗ್ (GPL) – ಡಾ|| ಎಚ್ಎಸ್ ಪ್ರಸನ್ನ ಕುಮಾರ್ ಸ್ವಾಮೀಜಿ ಕಪ್ ಕ್ರಿಕೆಟ್

ಗೊರವನಹಳ್ಳಿ ಪ್ರೀಮಿಯರ್ ಲೀಗ್ (GPL) – ಡಾ|| ಎಚ್ಎಸ್ ಪ್ರಸನ್ನ ಕುಮಾರ್ ಸ್ವಾಮೀಜಿ ಕಪ್ ಕ್ರಿಕೆಟ್ ಗೊರವನಹಳ್ಳಿ ಪ್ರೀಮಿಯರ್ ಲೀಗ್ (GPL) –  ಡಾ|| ಎಚ್ಎಸ್...

ಜಿಎಸ್‌ಬಿ ಕ್ರಿಕೆಟ್ ಲೋಕದ ಮಹಾಸಂಗ್ರಾಮಕ್ಕೆ ದಿನಾಂಕ ನಿಗದಿ: ಡಿಸೆಂಬರ್ 5 ಮತ್ತು 6ರಂದು ನಡೆಯಲಿದೆ BPPL ಸೀಸನ್-3

ಜಿಎಸ್‌ಬಿ ಕ್ರಿಕೆಟ್ ಲೋಕದ ಮಹಾಸಂಗ್ರಾಮಕ್ಕೆ ದಿನಾಂಕ ನಿಗದಿ: ಡಿಸೆಂಬರ್ 5 ಮತ್ತು 6ರಂದು ನಡೆಯಲಿದೆ BPPL ಸೀಸನ್-3 ಕರ್ನಾಟಕದ ಜಿಎಸ್‌ಬಿ ಕ್ರಿಕೆಟ್ ವಲಯದಲ್ಲಿ ಅತ್ಯಂತ ನಿರೀಕ್ಷಿತ...

ಕ್ರೀಡಾಭಿಮಾನಿಗಳು, ಆಟಗಾರರು ಹಾಗೂ ಆಯೋಜಕರಿಗೆ ಮತ್ತು ಅಭಿಮಾನಿಗಳಿಗೆ ಸ್ಪೋರ್ಟ್ಸ್ ಕನ್ನಡದ ಹೃತ್ಪೂರ್ವಕ ಕೃತಜ್ಞತೆ

ಕ್ರೀಡಾಭಿಮಾನಿಗಳು, ಆಟಗಾರರು ಹಾಗೂ ಆಯೋಜಕರಿಗೆ ಮತ್ತು ಅಭಿಮಾನಿಗಳಿಗೆ ಸ್ಪೋರ್ಟ್ಸ್ ಕನ್ನಡದ ಹೃತ್ಪೂರ್ವಕ ಕೃತಜ್ಞತೆ ಕರಾವಳಿ ಭಾಗದ ಗ್ರಾಮೀಣ ಕ್ರಿಕೆಟ್‌ಗೆ ಹೊಸ ಆಯಾಮ ನೀಡಿರುವ ಸ್ಪೋರ್ಟ್ಸ್ ಕನ್ನಡ, ಮತ್ತೊಂದು...

ಕಟ್ಟೆ ಫ್ರೆಂಡ್ಸ್ ಕಾಳಾವರ-ಬ್ಲೂ ಬರ್ಡ್ಸ್ ನಾಗಾರ್ಜುನ ಬುಕ್ಕಿಗುಡ್ಡೆ ತಂಡಗಳಿಗೆ ಉಚಿತ ಪ್ರವೇಶ ಘೋಷಣೆ…!!!

ಕಟ್ಟೆ ಫ್ರೆಂಡ್ಸ್ ಕಾಳಾವರ-ಬ್ಲೂ ಬರ್ಡ್ಸ್ ನಾಗಾರ್ಜುನ ಬುಕ್ಕಿಗುಡ್ಡೆ ತಂಡಗಳಿಗೆ ಉಚಿತ ಪ್ರವೇಶ ಘೋಷಣೆ...!!! ನೊಂದ ಜೀವಗಳಿಗೆ ಆಸರೆಯಾದ ಕಟ್ಟೆ ಫ್ರೆಂಡ್ಸ್ ಕಾಳಾವರ ಮತ್ತು ಬ್ಲೂ ಬರ್ಡ್ಸ್ ನಾಗಾರ್ಜುನ...
- Advertisement -spot_imgspot_img

ಮಾನವೀಯತೆಯ ಮೆರಗು: ಬಹುಮಾನ ಮೊತ್ತವನ್ನೆಲ್ಲಾ ಗಾಯಾಳು ಕ್ರಿಕೆಟಿಗನ ಚಿಕಿತ್ಸೆಗೆ ನೀಡಿದ ಕಟ್ಟೆ ಫ್ರೆಂಡ್ಸ್ ಕಾಳಾವರ ತಂಡ

  ಮಾನವೀಯತೆಯ ಮೆರಗು: ಬಹುಮಾನ ಮೊತ್ತವನ್ನೆಲ್ಲಾ ಗಾಯಾಳು ಕ್ರಿಕೆಟಿಗನ ಚಿಕಿತ್ಸೆಗೆ ನೀಡಿದ ಕಟ್ಟೆ ಫ್ರೆಂಡ್ಸ್ ಕಾಳಾವರ ತಂಡ ಉಡುಪಿ: ಕ್ರೀಡಾ ಕ್ಷೇತ್ರದಲ್ಲಿ ಕ್ರಿಕೆಟ್ ಆಟಗಾರನ ಸಂಕಷ್ಟಕ್ಕೆ ಸ್ಪಂದಿಸಿ ಮಾನವೀಯತೆಯ...

ವಿದ್ಯಾಬೆಳಕು ಕಾರ್ಯಕ್ರಮ; ಜೂನ್ 7ರಂದು ಪಿತ್ರೋಡಿಯಲ್ಲಿ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ ವಿತರಣೆ

ವಿದ್ಯಾಬೆಳಕು ಕಾರ್ಯಕ್ರಮ; ಜೂನ್ 7ರಂದು ಪಿತ್ರೋಡಿಯಲ್ಲಿ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ ವಿತರಣೆ ಉಡುಪಿ: ಶಿಕ್ಷಣ ಕ್ಷೇತ್ರದಲ್ಲಿ ಸಾಧನೆ ಮಾಡಿದ ವಿದ್ಯಾರ್ಥಿಗಳನ್ನು ಪ್ರೋತ್ಸಾಹಿಸುವ ಉದ್ದೇಶದಿಂದ ವೆಂಕಟರಮಣ ಸ್ಪೋರ್ಟ್ಸ್ ಅಂಡ್ ಕಲ್ಚರಲ್...

Must read

- Advertisement -spot_imgspot_img

You might also likeRELATED
Recommended to you