17.3 C
London
Monday, May 13, 2024
Homeಉಡುಪಿ ಜಿಲ್ಲಾ ಟೆನ್ನಿಸ್ಬಾಲ್ ಕ್ರಿಕೆಟ್ಯುವಕರು ಕ್ರೀಡಾಸ್ಪೂರ್ತಿ ಮೈಗೂಡಿಸಿಕೊಳ್ಳಬೇಕು-ಡಾ.ಶುಭಕರ್ ಆಚಾರ್ಯ

ಯುವಕರು ಕ್ರೀಡಾಸ್ಪೂರ್ತಿ ಮೈಗೂಡಿಸಿಕೊಳ್ಳಬೇಕು-ಡಾ.ಶುಭಕರ್ ಆಚಾರ್ಯ

Date:

Related stories

ನಿನ್ನ ಟೈಮ್ ಬಂದೇ ಬರುವುದು, ಹೀಗೇ ಆಡುತ್ತಿರು ಕರುಣ್..!

1996ರಲ್ಲಿ ಅರ್ಜುನ ರಣತುಂಗ ನಾಯಕತ್ವದ ಶ್ರೀಲಂಕಾ ತಂಡ ಏಕದಿನ ವಿಶ್ವಕಪ್ ಗೆದ್ದಾಗ...

ದುಡ್ಡಿನ ಮದದಲ್ಲಿ ಕೊಬ್ಬಿರುವ ಈ business tycoonಗಳಿಗೆ ದೇಶದ ಕ್ರಿಕೆಟ್ ಹೀರೊಗಳ ಮೇಲೆ ಗೌರವ ಇರಲು ಹೇಗೆ ಸಾಧ್ಯ..?

17 ವರ್ಷಗಳ ಐಪಿಎಲ್ ಚರಿತ್ರೆಯಲ್ಲಿ ಸಾವಿರಕ್ಕೂ ಹೆಚ್ಚು ಪಂದ್ಯಗಳು ನಡೆದಿವೆ. ಆ...

Reject ಪೀಸ್‌ಗಳು ವಾಪಸ್ ಎದ್ದು ಬಂದ ಕಥೆ..!

ಒಬ್ಬ by mistake ಪಂಜಾಬ್ ಕಿಂಗ್ಸ್ ತಂಡ ಸೇರಿದ್ದವ. ಇನ್ನೊಬ್ಬ ತನ್ನ...

ಇಂದು ವಿಶ್ವದ ಅತ್ಯಂತ ಪ್ರೀತಿಪಾತ್ರ ಕ್ರಿಕೆಟಿಗ ಧೋನಿಯ ಕೊನೆಯ ಪಂದ್ಯ..

ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆಯಲಿರುವ ಚೆನ್ನೈ ಸೂಪರ್ ಕಿಂಗ್ಸ್ ಮತ್ತು ಮುಂಬೈ...

T20 ವಿಶ್ವಕಪ್‌ನಲ್ಲಿ ಭಾರತದ ವಿಕೆಟ್‌ಕೀಪರ್ ಯಾರು? 5 ಆಟಗಾರರು ರೇಸ್ ನಲ್ಲಿ

ಐಪಿಎಲ್  ನಂತರ ಟಿ20 ವಿಶ್ವಕಪ್ ಆಡಬೇಕಿದೆ. ಈ ಮೆಗಾ  ಟೂರ್ನಿಯನ್ನು ಜೂನ್‌ನಲ್ಲಿ...
spot_imgspot_img
ಕುಂದಾಪುರ-ಟಿ‌.ಸಿ.ಎ ಉಡುಪಿ ಇವರ ಆಶ್ರಯದಲ್ಲಿ ನಡೆಯುತ್ತಿರುವ ಶಾಲಾ-ಕಾಲೇಜು ಮಟ್ಟದ ಕ್ರಿಕೆಟ್ ಪಂದ್ಯಾಟದ ಮೂರನೇ ದಿನ ಕಾಲೇಜು ಮಟ್ಟದ ಟೂರ್ನಮೆಂಟ್ ಜರುಗಿತು.
ಮುಖ್ಯ ಅತಿಥಿಯಾಗಿ ಆಗಮಿಸಿದ ಭಂಡಾರ್ಕರ್ಸ್ ಡಿಗ್ರಿ ಕಾಲೇಜಿನ ಪ್ರಿನ್ಸಿಪಾಲ್ ಡಾ.ಶುಭಕರ್ ಆಚಾರ್ಯ ಮಾತನಾಡಿ “ಆಟದಲ್ಲಿ ಸೋಲು ಗೆಲುವು ಸಾಮಾನ್ಯ-ಭಾಗವಹಿಸುವಿಕೆ ಮುಖ್ಯ,ಯುವಕರು ಕ್ರೀಡಾ ಸ್ಪೂರ್ತಿ ಮೈಗೂಡಿಸಿಕೊಳ್ಳಬೇಕು ಎಂದರು.
ಭಂಡಾರ್ಕರ್ಸ್ ಪಿ.ಯು ಕಾಲೇಜಿನ ಪ್ರಿನ್ಸಿಪಾಲ್ ಡಾ.ಜಿ.ಎಂ.ಗೊಂಡಾ “ಕ್ಷೇತ್ರೀಯ ಪ್ರತಿಭೆಗಳಿಗೆ ಟಿ.ಸಿ‌.ಎ ಉಡುಪಿ ಅವಕಾಶ ಕಲ್ಪಿಸಿರುವುದು ಶ್ಲಾಘನೀಯ” ಎಂದರು.
ಭಾಗವಹಿಸಿದ ವಿದ್ಯಾರ್ಥಿಗಳಿಗೆ ಅತಿಥಿಗಳು ಹಸ್ತಲಾಘವ ನೀಡಿ ಶುಭಹಾರೈಸಿದರು.
ಈ ಸಂದರ್ಭ ಟಿ‌.ಸಿ‌.ಎ ಅಧ್ಯಕ್ಷ ಗೌತಮ್ ಶೆಟ್ಟಿ,ಹರ್ಷವರ್ಧನ್ ಶೆಟ್ಟಿ, ನವೀನ್ ಹೆಗ್ಡೆ,ರಮೇಶ್ ಶೆಟ್ಟಿ ಹಾಲಾಡಿ,ನಿತ್ಯಾನಂದ ಮುನ್ನಾ,ಯಾದವ್ ನಾಯಕ್ ಕೆಮ್ಮಣ್ಣು,ಸದಾನಂದ ಶಿರ್ವ,ಸತೀಶ್ ಕೋಟ್ಯಾನ್,ಮನೋಜ್ ನಾಯರ್‌,ಕೆ.ಪಿ ಸತೀಶ್,ನಾರಾಯಣ ಶೆಟ್ಟಿ, ಅಬು ಮೊಹಮ್ಮದ್, ಕೋಟ ರಾಮಕೃಷ್ಣ ಆಚಾರ್,ಶಿವನಾರಾಯಣ ಐತಾಳ್ ಕೋಟ,ವಿವಿಧ ವಿದ್ಯಾಸಂಸ್ಥೆಗಳ ವಿದ್ಯಾರ್ಥಿಗಳು,ಟಿ.ಸಿ‌.ಎ ಪದಾಧಿಕಾರಿಗಳು ಉಪಸ್ಥಿತರಿದ್ದರು.
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ ಪ್ರೀತಿಯಿಂದ ಕೆ.ಆರ್.ಕೆ ವೃತ್ತಿಯಲ್ಲಿ ಆಭರಣ ತಯಾರಕ ಹಾಗೂ ಪ್ರವೃತ್ತಿಯಲ್ಲಿ ಒಬ್ಬ ಟೆನ್ನಿಸ್ ಬಾಲ್ ಆಟಗಾರ ಹಾಗು ಸಂಘಟಕ. ಕಳೆದ ಇಪ್ಪತ್ತು ವರ್ಷಗಳಿಂದ ಕ್ರಿಕೆಟ್ ಆಟಗಾರರಾಗಿ ಕ್ರಿಕೆಟ್ ಅಂಗಣದಲ್ಲಿ ಕ್ರೀಡಾ ಸ್ಫೂರ್ತಿಯಿಂದ ಆಟವನ್ನು ಆಡಿ ವೈಭವೀಕರಿಸಿದವರು. 2019ರಲ್ಲಿ ಹಿರಿಯ ಮತ್ತು ಕಿರಿಯ ಆಟಗಾರರನ್ನು ಒಂದೆಡೆ ಸೇರಿಸುವ ಉದ್ದೇಶದಿಂದ ಲೋಕಾರ್ಪಣೆಗೊಂಡ ಜಾಲತಾಣ ಇವರ ಕನಸಿನ ಕೂಸು ಅದೇ www.sportskannada.com. ಉಡುಪಿಯ ಬಡಗುಪೇಟೆಯಲ್ಲಿರುವ ಆರ್.ಕೆ ಗೋಲ್ಡ್ ಇದರ ಕಛೇರಿಯಾಗಿದೆ .

Latest stories

LEAVE A REPLY

Please enter your comment!
Please enter your name here

4 × one =