ಸ್ಪೋರ್ಟ್ಸ್ಬಹ್ರೇನ್ ನಲ್ಲಿ ಕರ್ನಾಟಕದ ಕೀರ್ತಿ ಪತಾಕೆ ಹಾರಿಸಿದ ಉಡುಪಿಯ ಕುವರಿ ತನುಶ್ರೀ...

ಬಹ್ರೇನ್ ನಲ್ಲಿ ಕರ್ನಾಟಕದ ಕೀರ್ತಿ ಪತಾಕೆ ಹಾರಿಸಿದ ಉಡುಪಿಯ ಕುವರಿ ತನುಶ್ರೀ ಪಿತ್ರೋಡಿ.

-

- Advertisment -spot_img

ಬಹ್ರೇನ್ ನಲ್ಲಿ ಕರ್ನಾಟಕದ ಕೀರ್ತಿ ಪತಾಕೆ ಹಾರಿಸಿದ
ಉಡುಪಿಯ ಕುವರಿ ತನುಶ್ರೀ ಪಿತ್ರೋಡಿ.

ಯೋಗಬಾಲೆ ತನುಶ್ರೀ ಪಿತ್ರೋಡಿ ಐವತ್ತು ನಿಮಿಷದಲ್ಲಿ 333 ಆಸನಗಳನ್ನು ಮಾಡುವ ಮೂಲಕ ಹತ್ತನೇ ವಿಶ್ವದಾಖಲೆ ಮಾಡಿದ್ದಾಳೆ. ಬಹ್ರೇನ್ ಕನ್ನಡ ಸಂಘದ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಗೋಲ್ಡನ್ ಬುಕ್ ಆಫ್ ರೆಕಾರ್ಡ್ ಗೆ ಸೇರ್ಪಡೆಯಾದಳು.

ಈ ಹಿಂದೆ ಅದಮಾರು ಪರ್ಯಾಯ ಸಂದರ್ಭ 45 ನಿಮಿಷದಲ್ಲಿ 245 ಆಸನಗಳನ್ನು ಮಾಡುವ ಮೂಲಕ ದಾಖಲೆ ಮಾಡಿದ್ದಳು. ಇದೀಗ ತನ್ನ ದಾಖಲೆಯನ್ನು ತಾನೇ ಮುರಿಯುವ ಮೂಲಕ ಹತ್ತನೇ ವಿಶ್ವದಾಖಲೆ ಮಾಡಿದ್ದಾಳೆ.

ಬಹ್ರೇನ್ ಕನ್ನಡ ಸಂಘದ ಅಧ್ಯಕ್ಷ ಅಜಿತ್ ಬಂಗೇರ,ಬಹ್ರೇನ್ ಯೋಗ ಅಸೋಸಿಯೇಶನ್ ಅಧ್ಯಕ್ಷೆ ಫಾತಿಮಾ ಅಲ್ ಮನ್ಸೂರಿ , ಗೋಲ್ಡನ್ ಬುಕ್ ಆಫ್ ರೆಕಾರ್ಡ್ಸ್ ನ ಮನೀಶ್ ಬಿಷ್ಣೋಯಿ,ಬಹ್ರೇನ್ ಇಂಡಿಯನ್ ಸ್ಕೂಲ್ ಚಯರ್ ಮಾನ್ ಬಿನು ಮನ್ನಿಲ್ ವರ್ಗಿಸ್ , ಬಹ್ರೇನ್ ಕೇರಳೀಯ ಸಮಾಜಮ್ ಅಧ್ಯಕ್ಷ ಪಿ ವಿ‌ ರಾಧಾಕೃಷ್ಣ ಪಿಳ್ಳೆ ಬಹ್ರೇನ್ ಇಂಡಿಯನ್ ಕ್ಲಬ್ ಅಧ್ಯಕ್ಷ ಜೊಸೆಫ್ ಜಾಯ್,ಯುನಿಕೋ ಗ್ರೂಪ್ ಬಹ್ರೇನ್ ಸಿ ಇ ಒ ಜಯಶಂಕರ್‌ ವಿಶ್ವನಾಥನ್ , ಸಂಧ್ಯಾ ಉದಯ್ ದಂಪತಿಗಳು, ರಾಘವೇಂದ್ರ ದೇವಾಡಿಗ, ರೀತು ಶ್ರೀ, ಬಹ್ರೇನ್ ಕನ್ನಡ‌ ಸಂಘದ ರಾಮ್ ಪ್ರಸಾದ್ ಅಮ್ಮೆನಡ್ಕ, ನಿತಿನ್ ಶೆಟ್ಟಿ, ಈಶ್ವರ್ ಅಂಚನ್ , ಹರಿನಾಥ್ ಸುವರ್ಣ , ಹರಿಣಿ‌ ಶೆಟ್ಟಿ , ಪುಲಕೇಶಿ , ಹರೀಶ್ ಗೌಡ ಮೊದಲಾದವರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

nineteen − 17 =

Latest news

ಬೆಳಪು ಸ್ಪೋರ್ಟ್ಸ್ ಕ್ಲಬ್ (ರಿ) ವತಿಯಿಂದ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜು ತಂಡಗಳಿಗೆ ಕ್ರೀಡಾ ಸಮವಸ್ತ್ರ ವಿತರಣೆ

ಬೆಳಪು ಸ್ಪೋರ್ಟ್ಸ್ ಕ್ಲಬ್ (ರಿ) ವತಿಯಿಂದ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜು ತಂಡಗಳಿಗೆ ಕ್ರೀಡಾ ಸಮವಸ್ತ್ರ ವಿತರಣೆ ಬೆಳಪು ಸ್ಪೋರ್ಟ್ಸ್ ಕ್ಲಬ್ (ರಿ) ವತಿಯಿಂದ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜಿನ...

ಮಹಿಳಾ ವಿಶ್ವಕಪ್ 2025: ಜೆಮಿಮಾ ರೊಡ್ರಿಗಸ್ ವಿಜಯದ ಶತಕ.. ಭಾರತ ಫೈನಲ್ ತಲುಪಿತು!

ಮಹಿಳಾ ವಿಶ್ವಕಪ್ 2025: ಜೆಮಿಮಾ ರೊಡ್ರಿಗಸ್ ವಿಜಯದ ಶತಕ.. ಭಾರತ ಫೈನಲ್ ತಲುಪಿತು!    2025 ರ ಮಹಿಳಾ ಏಕದಿನ ವಿಶ್ವಕಪ್ ಪ್ರಶಸ್ತಿಯಿಂದ ಟೀಮ್ ಇಂಡಿಯಾ ಒಂದು ಹೆಜ್ಜೆ...

ಕ್ರಿಕೆಟ್ ಕ್ಷೇತ್ರದ ಶ್ರೇಷ್ಠ ಸಾಧಕ ಡಾ. ಪಿ.ವಿ. ಶೆಟ್ಟಿ ಅವರಿಗೆ ರಾಜ್ಯೋತ್ಸವ ಗೌರವ

ಕ್ರಿಕೆಟ್ ಕ್ಷೇತ್ರದ ಶ್ರೇಷ್ಠ ಸಾಧಕ ಡಾ. ಪಿ.ವಿ. ಶೆಟ್ಟಿ ಅವರಿಗೆ ರಾಜ್ಯೋತ್ಸವ ಗೌರವ ಪಯ್ಯಡೆ ಕ್ರಿಕೆಟ್ ಅಕಾಡೆಮಿಯ ಮೂಲಕ ಭಾರತೀಯ ಕ್ರಿಕೆಟ್‌ಗೆ ಅನೇಕ ಪ್ರತಿಭಾವಂತರನ್ನು ಪರಿಚಯಿಸಿದ ಕ್ರಿಕೆಟ್...

ಮಳೆಯಿಂದ ಮೊದಲ ಟಿ20 ಪಂದ್ಯ ರದ್ದು: ಭಾರತ ಆತ್ಮವಿಶ್ವಾಸದಿಂದ ಎರಡನೇ ಪಂದ್ಯಕ್ಕೆ ಸಜ್ಜು

ಮಳೆಯಿಂದ ಮೊದಲ ಟಿ20 ಪಂದ್ಯ ರದ್ದು: ಭಾರತ ಆತ್ಮವಿಶ್ವಾಸದಿಂದ ಎರಡನೇ ಪಂದ್ಯಕ್ಕೆ ಸಜ್ಜು ಕ್ಯಾನ್‌ಬೆರಾದಲ್ಲಿ ಮಳೆಯಿಂದ ತೊಂದರೆಗೊಳಗಾದ ಮೊದಲ ಪಂದ್ಯದ ನಂತರ ಆಸ್ಟ್ರೇಲಿಯಾ ವಿರುದ್ಧದ ಎರಡನೇ ಟಿ20ಐ...
- Advertisement -spot_imgspot_img

IND vs AUS: ಸಿಕ್ಸರ್‌ಗಳ ಮಳೆ ಸುರಿಸಿದ ಸೂರ್ಯಕುಮಾರ್ ಯಾದವ್— ಆಕ್ಷನ್ ಪ್ರದರ್ಶಿಸುವಾಗ ಮಳೆಯಿಂದ ಪಂದ್ಯಕ್ಕೆ ಅಡ್ಡಿ

IND vs AUS: ಸಿಕ್ಸರ್‌ಗಳ ಮಳೆ ಸುರಿಸಿದ ಸೂರ್ಯಕುಮಾರ್ ಯಾದವ್— ಆಕ್ಷನ್ ಪ್ರದರ್ಶಿಸುವಾಗ ಮಳೆಯಿಂದ ಪಂದ್ಯಕ್ಕೆ ಅಡ್ಡಿ ಸೂರ್ಯಕುಮಾರ್ ಹಲವು ತಿಂಗಳ ನಂತರ ಮಿಂಚಿದರು, ಆದರೆ ಮಳೆ...

‘ಮಿಸ್ಟರ್ 360’ ತನ್ನ ಬ್ಯಾಟಿಂಗ್ ಮೌನವನ್ನು ಯಾವಾಗ ಮುರಿಯುತ್ತಾರೆ?

'ಮಿಸ್ಟರ್ 360' ತನ್ನ ಬ್ಯಾಟಿಂಗ್ ಮೌನವನ್ನು ಯಾವಾಗ ಮುರಿಯುತ್ತಾರೆ? ಸೂರ್ಯಕುಮಾರ್ ಯಾದವ್: ಒಂದು ಕಾಲದಲ್ಲಿ ಟಿ20 ಮಾದರಿಯಲ್ಲಿ ವಿನಾಶಕಾರಿ ಬ್ಯಾಟ್ಸ್‌ಮನ್ ಆಗಿದ್ದ, ಟಿ20 ಕ್ರಿಕೆಟ್‌ನ ಹೀರೊ, 'ಮಿಸ್ಟರ್...

Must read

- Advertisement -spot_imgspot_img

You might also likeRELATED
Recommended to you