11.7 C
London
Sunday, May 19, 2024
Homeಕ್ರಿಕೆಟ್ಉದ್ಯಾವರ-"ಸಮಾಗಮ ಟ್ರೋಫಿ-2021" 90 ರ ದಶಕದಲ್ಲಿ ಗತವೈಭವ ಮೆರೆದ ತಂಡಗಳ ಕ್ರಿಕೆಟ್ ಪಂದ್ಯಾಕೂಟ.

ಉದ್ಯಾವರ-“ಸಮಾಗಮ ಟ್ರೋಫಿ-2021” 90 ರ ದಶಕದಲ್ಲಿ ಗತವೈಭವ ಮೆರೆದ ತಂಡಗಳ ಕ್ರಿಕೆಟ್ ಪಂದ್ಯಾಕೂಟ.

Date:

Related stories

ನಿನ್ನ ಟೈಮ್ ಬಂದೇ ಬರುವುದು, ಹೀಗೇ ಆಡುತ್ತಿರು ಕರುಣ್..!

1996ರಲ್ಲಿ ಅರ್ಜುನ ರಣತುಂಗ ನಾಯಕತ್ವದ ಶ್ರೀಲಂಕಾ ತಂಡ ಏಕದಿನ ವಿಶ್ವಕಪ್ ಗೆದ್ದಾಗ...

ದುಡ್ಡಿನ ಮದದಲ್ಲಿ ಕೊಬ್ಬಿರುವ ಈ business tycoonಗಳಿಗೆ ದೇಶದ ಕ್ರಿಕೆಟ್ ಹೀರೊಗಳ ಮೇಲೆ ಗೌರವ ಇರಲು ಹೇಗೆ ಸಾಧ್ಯ..?

17 ವರ್ಷಗಳ ಐಪಿಎಲ್ ಚರಿತ್ರೆಯಲ್ಲಿ ಸಾವಿರಕ್ಕೂ ಹೆಚ್ಚು ಪಂದ್ಯಗಳು ನಡೆದಿವೆ. ಆ...

Reject ಪೀಸ್‌ಗಳು ವಾಪಸ್ ಎದ್ದು ಬಂದ ಕಥೆ..!

ಒಬ್ಬ by mistake ಪಂಜಾಬ್ ಕಿಂಗ್ಸ್ ತಂಡ ಸೇರಿದ್ದವ. ಇನ್ನೊಬ್ಬ ತನ್ನ...

ಇಂದು ವಿಶ್ವದ ಅತ್ಯಂತ ಪ್ರೀತಿಪಾತ್ರ ಕ್ರಿಕೆಟಿಗ ಧೋನಿಯ ಕೊನೆಯ ಪಂದ್ಯ..

ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆಯಲಿರುವ ಚೆನ್ನೈ ಸೂಪರ್ ಕಿಂಗ್ಸ್ ಮತ್ತು ಮುಂಬೈ...

T20 ವಿಶ್ವಕಪ್‌ನಲ್ಲಿ ಭಾರತದ ವಿಕೆಟ್‌ಕೀಪರ್ ಯಾರು? 5 ಆಟಗಾರರು ರೇಸ್ ನಲ್ಲಿ

ಐಪಿಎಲ್  ನಂತರ ಟಿ20 ವಿಶ್ವಕಪ್ ಆಡಬೇಕಿದೆ. ಈ ಮೆಗಾ  ಟೂರ್ನಿಯನ್ನು ಜೂನ್‌ನಲ್ಲಿ...
spot_imgspot_img
90 ರ ದಶಕದಲ್ಲಿ ಟೆನ್ನಿಸ್ಬಾಲ್ ಕ್ರಿಕೆಟ್ ಕ್ಷೇತ್ರದಲ್ಲಿ ಸೇವೆ ಸಲ್ಲಿಸಿದ ಉದ್ಯಾವರ ಪರಿಸರದ ಹಿರಿಯ ಆಟಗಾರರನ್ನೆಲ್ಲಾ ಒಗ್ಗೂಡಿಸುವ ಸಲುವಾಗಿ,ಉದ್ಯಾವರದ ಕ್ರೀಡಾ ಪ್ರೋತ್ಸಾಹಕರು,ಕುತ್ಪಾಡಿ ಫ್ರೆಂಡ್ಸ್ ನ ಹಿರಿಯ ಆಟಗಾರರಾದ ಶ್ರೀ.ವಸಂತ್ ಕುತ್ಪಾಡಿ ಇವರ ಸಾರಥ್ಯದಲ್ಲಿ,90 ರ ದಶಕದಲ್ಲಿ ಗತವೈಭವ ಮೆರೆದ ಉದ್ಯಾವರ ಪರಿಸರದ ಆಹ್ವಾನಿತ 9 ತಂಡಗಳ ನಡುವೆ ಕ್ರಿಕೆಟ್ ಪಂದ್ಯಾಕೂಟ “ಸಮಾಗಮ ಟ್ರೋಫಿ-2021” ಆಯೋಜಿಸಲಾಗಿದೆ
ಮಾರ್ಚ್ 7 ರವಿವಾರದಂದು ಉದ್ಯಾವರ ಗ್ರಾಮ ಪಂಚಾಯತ್ ಕ್ರೀಡಾಂಗಣದಲ್ಲಿ ಪ‌ಂದ್ಯಾಟ ನಡೆಯಲಿದ್ದು,ತನ್ನ ತಂಡದ ಪರವಾಗಿ ಸೇವೆ ಸಲ್ಲಿಸಿದ ಆಟಗಾರರಿಗೆ,35 ವರ್ಷ ಮತ್ತು ಮೇಲ್ಪಟ್ಟವರಿಗೆ ಹಾಗೂ ವಿಶೇಷವಾಗಿ 30 ರಿಂದ 35 ವರ್ಷದ ಗರಿಷ್ಠ 3 ಆಟಗಾರರಿಗೆ ತಂಡದಲ್ಲಿ ಆಡಲು ಅವಕಾಶ ಕಲ್ಪಿಸಲಾಗಿದೆ.ಭಾಗವಹಿಸುವ ತಂಡಗಳಿಗೆ ಉಚಿತ ಪ್ರವೇಶಾತಿ ಹಾಗೂ ವಿಜಯೀ ತಂಡಗಳಿಗೆ ಅತ್ಯಾಕರ್ಷಕ ಬಹುಮಾನಗಳನ್ನು ನೀಡಲಾಗುತ್ತಿದೆ.
ಭಾಗವಹಿಸುವ 9 ತಂಡಗಳ ವಿವರ ಈ ಕೆಳಗಿನಂತಿದೆ.
1) ವೆಂಕಟರಮಣ ಕ್ರಿಕೆಟರ್ಸ್ ಪಿತ್ರೋಡಿ-ಪ್ರವೀಣ್ ಪಿತ್ರೋಡಿ ಸಾರಥ್ಯದಲ್ಲಿ
2)ಸಭಾ ಕ್ರಿಕೆಟರ್ಸ್-ರಿಯಾಜ್ ಪಳ್ಳಿ ಸಾರಥ್ಯದಲ್ಲಿ
3)ಜನಪ್ರಿಯ ಕ್ರಿಕೆಟರ್ಸ್-ರಾಘು ಉದ್ಯಾವರ ಸಾರಥ್ಯದಲ್ಲಿ
4)ಸಂಪಿಗೆ ನಗರ ಫ್ರೆಂಡ್ಸ್-ಪ್ರಶಾಂತ್ ಸಾರಥ್ಯದಲ್ಲಿ
5)11 ಸ್ಟಾರ್-ವಿನೋದ್ ಪಿತ್ರೋಡಿ ಸಾರಥ್ಯದಲ್ಲಿ
6)ಆಜಾದ್ ಕ್ರಿಕೆಟರ್ಸ್-ಆಬಿದ್ ಸಾರಥ್ಯದಲ್ಲಿ
7)ಕರಾವಳಿ ಕ್ರಿಕೆಟರ್ಸ್-ಲೋಹಿತ್ ಕುಮಾರ್ ಪಿತ್ರೋಡಿ ಸಾರಥ್ಯದಲ್ಲಿ
8)ಬೊಳ್ಜೆ ಫ್ರೆಂಡ್ಸ್-ರಾಜಾ ಬೊಳ್ಜೆ ಸಾರಥ್ಯದಲ್ಲಿ
9)ಕುತ್ಪಾಡಿ ಫ್ರೆಂಡ್ಸ್-ಆಯೂಬ್ ಸಾಹೇಬ್ ಸಾರಥ್ಯದಲ್ಲಿ.
ಹೆಚ್ಚಿನ ವಿವರಗಳಿಗಾಗಿ 9886619217,9964380701,9743577986 ಈ ಮೊಬೈಲ್ ನಂಬರ್ ಗಳನ್ನು ಸಂಪರ್ಕಿಸಬಹುದಾಗಿದೆ.
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ ಪ್ರೀತಿಯಿಂದ ಕೆ.ಆರ್.ಕೆ ವೃತ್ತಿಯಲ್ಲಿ ಆಭರಣ ತಯಾರಕ ಹಾಗೂ ಪ್ರವೃತ್ತಿಯಲ್ಲಿ ಒಬ್ಬ ಟೆನ್ನಿಸ್ ಬಾಲ್ ಆಟಗಾರ ಹಾಗು ಸಂಘಟಕ. ಕಳೆದ ಇಪ್ಪತ್ತು ವರ್ಷಗಳಿಂದ ಕ್ರಿಕೆಟ್ ಆಟಗಾರರಾಗಿ ಕ್ರಿಕೆಟ್ ಅಂಗಣದಲ್ಲಿ ಕ್ರೀಡಾ ಸ್ಫೂರ್ತಿಯಿಂದ ಆಟವನ್ನು ಆಡಿ ವೈಭವೀಕರಿಸಿದವರು. 2019ರಲ್ಲಿ ಹಿರಿಯ ಮತ್ತು ಕಿರಿಯ ಆಟಗಾರರನ್ನು ಒಂದೆಡೆ ಸೇರಿಸುವ ಉದ್ದೇಶದಿಂದ ಲೋಕಾರ್ಪಣೆಗೊಂಡ ಜಾಲತಾಣ ಇವರ ಕನಸಿನ ಕೂಸು ಅದೇ www.sportskannada.com. ಉಡುಪಿಯ ಬಡಗುಪೇಟೆಯಲ್ಲಿರುವ ಆರ್.ಕೆ ಗೋಲ್ಡ್ ಇದರ ಕಛೇರಿಯಾಗಿದೆ .

Latest stories

LEAVE A REPLY

Please enter your comment!
Please enter your name here

six + 20 =