ಕ್ರಿಕೆಟ್ದುಬೈ ನಲ್ಲಿ ವರ್ಣರಂಜಿತ ಕ್ರಿಕೆಟ್ ಹಬ್ಬ ಯುನೈಟೆಡ್ ಪ್ರೀಮಿಯರ್ ಲೀಗ್-2021

ದುಬೈ ನಲ್ಲಿ ವರ್ಣರಂಜಿತ ಕ್ರಿಕೆಟ್ ಹಬ್ಬ ಯುನೈಟೆಡ್ ಪ್ರೀಮಿಯರ್ ಲೀಗ್-2021

-

- Advertisment -spot_img
ದುಬೈ ನ ಪ್ರತಿಷ್ಠಿತ ಸಂಸ್ಥೆ River Valley ಮುಖ್ಯಸ್ಥರಾದ ಮಿ.ರಫೀಕ್ ಇವರ ಪ್ರಮುಖ ಪ್ರಾಯೋಜಕತ್ವದಲ್ಲಿ,
ಸಲ್ಮಾನ್,ರೆಹಮತ್ ಹೊನ್ನಾಳ,M.H.T ಹಾಗೂ ಈಶಾಮ್ ಇವರೆಲ್ಲರ ಮುಂದಾಳತ್ವದಲ್ಲಿ ಜೂನ್ 17 ರಂದು ದುಬೈ ಸ್ಕೌಟ್ ಮಿಷನ್ ಮೈದಾನದಲ್ಲಿ ಅದ್ಧೂರಿಯ ಯುನೈಟೆಡ್ ಪ್ರೀಮಿಯರ್ ಲೀಗ್-2021 40 ಗಜಗಳ ಹೊನಲು ಬೆಳಕಿನ ರಾಜ್ಯಮಟ್ಟದ ಕ್ರಿಕೆಟ್ ಪಂದ್ಯಾಟ ಆಯೋಜಿಸಲಾಗಿದೆ.
ಲೀಗ್ ಕಮ್ ನಾಕೌಟ್ ಮಾದರಿಯಲ್ಲಿ ಪಂದ್ಯಾಟ ಮೂಡಿಬರಲಿದ್ದು,5 ಓವರ್ ನ 12 ರೋಚಕ ಹಣಾಹಣಿಗಳು ನಡೆಯಲಿದೆ.ನಿಗದಿತ 9 ತಂಡಗಳಿಗಷ್ಟೇ ಭಾಗವಹಿಸಲು ಅವಕಾಶವಿದ್ದು,ಪ್ರವೇಶ ದರ 400 A.E.D ಹಾಗೂ ವಿಜೇತ ತಂಡ 1ಲಕ್ಷ ನಗದು ಹಾಗೂ ಆಕರ್ಷಕ ಟ್ರೋಫಿಗಳನ್ನು ಪಡೆಯಲಿದೆ.
ಟೂರ್ನಮೆಂಟ್ ನ ಬೆಸ್ಟ್ ಬ್ಯಾಟ್ಸ್‌ಮನ್‌ ಪೂಮಾ ಶೂ,ಬೆಸ್ಟ್ ಬೌಲರ್ ನೈಕ್ ಶೂ,ಬೆಸ್ಟ್ ಕೀಪರ್ ಸ್ಮಾರ್ಟ್ ಟಿ.ವಿ,ಹ್ಯಾಟ್ರಿಕ್ ವಿಕೆಟ್ ಪಡೆವ ಬೌಲರ್ ಬುರ್ಜ್ ಖಲೀಫಾ ಟಿಕೆಟ್,ಬೆಸ್ಟ್ ಫೀಲ್ಡರ್ ದುಬಾರಿ ಸುಗಂಧ ದ್ರವ್ಯ,ಫೈನಲ್ ನ ಪಂದ್ಯಶ್ರೇಷ್ಟ ಚಿನ್ನದ ನಾಣ್ಯ ಹಾಗೂ ಸರಣಿಶ್ರೇಷ್ಟ ಪ್ರಶಸ್ತಿ ರೂಪದಲ್ಲಿ ಎಲ್.ಇ.ಡಿ ಟಿ.ವಿ ಹಾಗೂ ಆಕರ್ಷಕ ಟ್ರೋಫಿಗಳನ್ನು ಪಡೆಯಲಿದ್ದಾರೆ.
*ಟೊರ್ಪೆಡೋಸ್ ಕುಂದಾಪುರ ಹಾಗೂ ಸನ್ ರೈಸ್ ಹೊನ್ನಾಳ ಪ್ರದರ್ಶನ ಪಂದ್ಯ*
ಜೂನ್ 17 ರಾತ್ರಿ 8 ಗಂಟೆಗೆ ಪಂದ್ಯಾಟ ಪ್ರಾರಂಭವಾಗಲಿದ್ದು,10 ಗಂಟೆಗೆ ವರ್ಣರಂಜಿತ ಉದ್ಘಾಟನಾ ಕಾರ್ಯಕ್ರಮ ನಡೆಯಲಿದೆ.
ರಾತ್ರಿ 10.30 ಗಂಟೆಗೆ ಸರಿಯಾಗಿ ಉಡುಪಿ ಜಿಲ್ಲೆಯ 2 ಪ್ರಸಿದ್ಧ ಸಂಸ್ಥೆಗಳಾದ ಟೊರ್ಪೆಡೋಸ್ ಕುಂದಾಪುರ ಹರಿಪ್ರಸನ್ನ ಪುಟ್ಟ ಸಾರಥ್ಯದಲ್ಲಿ ಹಾಗೂ ಸನ್ ರೈಸ್  ಹೊನ್ನಾಳ ರೆಹಮತ್ ಹೊನ್ನಾಳ ಸಾರಥ್ಯದಲ್ಲಿ ಪ್ರದರ್ಶನ ಪಂದ್ಯ ನಡೆಯಲಿದೆ.ಬೆಳಿಗ್ಗೆ 5 ಗಂಟೆಗೆ ಗಣ್ಯಾತಿಗಣ್ಯರ ಸಮ್ಮುಖದಲ್ಲಿ ಸಮಾರೋಪ ಸಮಾರಂಭ ನಡೆಯಲಿದೆ.
ಆಸಕ್ತ ತಂಡಗಳು ಜೂನ್ 2 ರ ಒಳಗೆ ನೋಂದಣಿ ಮಾಡಿಕೊಳ್ಳಬಹುದು.ಹೆಚ್ಚಿನ ವಿವರಗಳಿಗಾಗಿ ರೆಹಮತ್ ಹೊನ್ನಾಳ 971588569104 ಮೊಬೈಲ್ ನಂಬರ್ ಸಂಪರ್ಕಿಸಬಹುದು.
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ ಪ್ರೀತಿಯಿಂದ ಕೆ.ಆರ್.ಕೆ ವೃತ್ತಿಯಲ್ಲಿ ಆಭರಣ ತಯಾರಕ ಹಾಗೂ ಪ್ರವೃತ್ತಿಯಲ್ಲಿ ಒಬ್ಬ ಟೆನ್ನಿಸ್ ಬಾಲ್ ಆಟಗಾರ ಹಾಗು ಸಂಘಟಕ. ಕಳೆದ ಇಪ್ಪತ್ತು ವರ್ಷಗಳಿಂದ ಕ್ರಿಕೆಟ್ ಆಟಗಾರರಾಗಿ ಕ್ರಿಕೆಟ್ ಅಂಗಣದಲ್ಲಿ ಕ್ರೀಡಾ ಸ್ಫೂರ್ತಿಯಿಂದ ಆಟವನ್ನು ಆಡಿ ವೈಭವೀಕರಿಸಿದವರು. 2019ರಲ್ಲಿ ಹಿರಿಯ ಮತ್ತು ಕಿರಿಯ ಆಟಗಾರರನ್ನು ಒಂದೆಡೆ ಸೇರಿಸುವ ಉದ್ದೇಶದಿಂದ ಲೋಕಾರ್ಪಣೆಗೊಂಡ ಜಾಲತಾಣ ಇವರ ಕನಸಿನ ಕೂಸು ಅದೇ www.sportskannada.com. ಉಡುಪಿಯ ಬಡಗುಪೇಟೆಯಲ್ಲಿರುವ ಆರ್.ಕೆ ಗೋಲ್ಡ್ ಇದರ ಕಛೇರಿಯಾಗಿದೆ .

LEAVE A REPLY

Please enter your comment!
Please enter your name here

two × 5 =

Latest news

ಕಾಂಗ್ರೆಸ್ ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪ ನಿಧನ: ರಾಜಕೀಯದ ಜೊತೆಗೆ ಕ್ರೀಡಾ ಕ್ಷೇತ್ರಕ್ಕೂ ಅನನ್ಯ ಕೊಡುಗೆ

  ಕಾಂಗ್ರೆಸ್ ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪ ನಿಧನ: ರಾಜಕೀಯದ ಜೊತೆಗೆ ಕ್ರೀಡಾ ಕ್ಷೇತ್ರಕ್ಕೂ ಅನನ್ಯ ಕೊಡುಗೆ ದಾವಣಗೆರೆ ದಕ್ಷಿಣ ಕ್ಷೇತ್ರದ ಕಾಂಗ್ರೆಸ್ ಶಾಸಕ ಹಾಗೂ ಅಖಿಲ ಭಾರತ...

ಕ್ರೀಡಾ ಕ್ಷೇತ್ರಕ್ಕೆ ಶಿವನಾರಾಯಣ ಐತಾಳ್ ಕೋಟ ಕೊಡುಗೆ ಅಪಾರ-ಡಾ.ಕೃಷ್ಣಪ್ರಸಾದ್.ಕೆ

ಕ್ರೀಡಾ ಕ್ಷೇತ್ರಕ್ಕೆ ಶಿವನಾರಾಯಣ ಐತಾಳ್ ಕೋಟ ಕೊಡುಗೆ ಅಪಾರ-ಡಾ.ಕೃಷ್ಣಪ್ರಸಾದ್.ಕೆ ಶಿವ ಬಿಗ್ ಬ್ಯಾಶ್ ಲೀಗ್ ಗೆ ಅದ್ಧೂರಿಯ ಚಾಲನೆ ಕೋಟ-ಶಿವ ಕ್ರೀಡಾ ಮತ್ತು ಸಾಂಸ್ಕೃತಿಕ ಸಂಘ ಕೋಟ ಸಾಲಿಗ್ರಾಮ...

ಬೀಜಾಯ್ಸ್ ಗ್ರೂಪ್ ಆಯೋಜನೆಯಲ್ಲಿ ಬಿಸಿಸಿ ಚಾಂಪಿಯನ್ಸ್ ಕಪ್–2025

ಬೀಜಾಯ್ಸ್ ಗ್ರೂಪ್ ಆಯೋಜನೆಯಲ್ಲಿ ಬಿಸಿಸಿ ಚಾಂಪಿಯನ್ಸ್ ಕಪ್–2025 ಶಾರ್ಜಾದಲ್ಲಿ ಕಾರ್ಪೊರೇಟ್ ಕ್ರಿಕೆಟ್‌ಗೆ ಭರ್ಜರಿ ವೇದಿಕೆ ಬೀಜಾಯ್ಸ್ ಗ್ರೂಪ್ ಆಫ್ ಕಂಪನೀಸ್‌ಗಳ ಆಯೋಜನೆಯಲ್ಲಿ ಬಿಸಿಸಿ ಚಾಂಪಿಯನ್ಸ್ ಕಪ್–2025 ಕ್ರಿಕೆಟ್ ಟೂರ್ನಮೆಂಟ್...

ಭಾರತದ ‘ಬಿಗ್ ಗೇಮ್ ಪ್ಲೇಯರ್’ ಯುವರಾಜ್ ಸಿಂಗ್

ಭಾರತದ ‘ಬಿಗ್ ಗೇಮ್ ಪ್ಲೇಯರ್’ ಯುವರಾಜ್ ಸಿಂಗ್ ಭಾರತೀಯ ಕ್ರಿಕೆಟ್‌ನ ಅತ್ಯುತ್ತಮ ಆಲ್‌ರೌಂಡರ್‌ಗಳಲ್ಲಿ ಒಬ್ಬರಾದ ಯುವರಾಜ್ ಸಿಂಗ್, ದೊಡ್ಡ ವೇದಿಕೆಗಳಲ್ಲಿ ತಂಡಕ್ಕೆ ಜಯ ತಂದುಕೊಡುವ ಶಕ್ತಿಶಾಲಿ ಪ್ರದರ್ಶನಗಳಿಂದ...
- Advertisement -spot_imgspot_img

ಹೊನಲುಬೆಳಕಿನ ರಾಜ್ಯಮಟ್ಟದ ‘K.M.S CUP ಸೀಸನ್–2’ ವಾಲಿಬಾಲ್ ಟೂರ್ನಿ ಡಿಸೆಂಬರ್ 29–30ರಂದು

ಹೊನಲುಬೆಳಕಿನ ರಾಜ್ಯಮಟ್ಟದ ‘K.M.S CUP ಸೀಸನ್–2’ ವಾಲಿಬಾಲ್ ಟೂರ್ನಿ ಡಿಸೆಂಬರ್ 29–30ರಂದು ಯಲಹಂಕ ತಾಲ್ಲೂಕಿನ ಕುದುರೆಗೆರೆ ಪ್ರದೇಶದಲ್ಲಿ ಕೆ.ಎಂ.ಶ್ರೀನಿವಾಸ್ ರವರ ಸ್ಮರಣಾರ್ಥ ಹಾಗೂ ಕೆ.ಎಂ. ಸುಬ್ರಮಣಿ ರವರ...

ಶಿವ ಬಿಗ್ ಬ್ಯಾಷ್ 2025: ಕೋಟ ಸಾಲಿಗ್ರಾಮದಲ್ಲಿ ಡಿಸೆಂಬರ್ 13-14ರಂದು

ಶಿವ ಬಿಗ್ ಬ್ಯಾಷ್ 2025: ಕೋಟ ಸಾಲಿಗ್ರಾಮದಲ್ಲಿ ಡಿಸೆಂಬರ್ 13-14ರಂದು ಶಿವ ಕ್ರೀಡಾ ಮತ್ತು ಸಾಂಸ್ಕೃತಿಕ ಸಂಸ್ಥೆ, ಕೋಟ ಸಾಲಿಗ್ರಾಮದ ಆಯೋಜನೆಯಲ್ಲಿ ನಡೆಯುವ ಪ್ರತಿಷ್ಠಿತ ಶಿವ ಬಿಗ್...

Must read

- Advertisement -spot_imgspot_img

You might also likeRELATED
Recommended to you