ಭರವಸೆಯ ಬೆಳಕುಕುಂದಾಪುರ-ವಕ್ವಾಡಿಯಲ್ಲಿ ಉಚಿತ ಕನ್ನಡಕ ವಿತರಣಾ ಕಾರ್ಯಕ್ರಮ

ಕುಂದಾಪುರ-ವಕ್ವಾಡಿಯಲ್ಲಿ ಉಚಿತ ಕನ್ನಡಕ ವಿತರಣಾ ಕಾರ್ಯಕ್ರಮ

-

- Advertisment -spot_img
ಪ್ರಸಾದ್ ನೇತ್ರಾಲಯ ಸೂಪರ್ ಸ್ಫೆಷಾಲಿಟಿ ಹಾಸ್ಪಿಟಲ್ ಉಡುಪಿ, ಫಾರ್ಚೂನ್ ಗ್ರೂಫ್ ಆಫ್ ಹೋಟೇಲ್ಸ್,ವಕ್ವಾಡಿ ಪ್ರವೀಣ್ ಕುಮಾರ್ ಶೆಟ್ಟಿ, ನೇತ್ರ ಜ್ಯೋತಿ ಚಾರಿಟೇಬಲ್ ಟ್ರಸ್ಟ್ ಹಾಗೂ ಕಾರ್ಲ್ ಜೈಸ್ ಇಂಡಿಯಾ ಫ್ರೈವೆಟ್ ಲಿಮಿಟೆಡ್, ಅಲೋಕಾ ವಿಷನ್ ಪ್ರೋಗ್ರಾಂ ಇವರ ಜಂಟಿ ಆಶ್ರಯದಲ್ಲಿ ಉಚಿತ ಕನ್ನಡಕ ವಿತರಣಾ ಕಾರ್ಯಕ್ರಮವು ವಕ್ವಾಡಿ ಫಾರ್ಚೂನ್ ವಿಲೇಜ್ ಹೋಟೆಲ್ ಸಭಾಂಗಣದಲ್ಲಿ ಗುರುವಾರ ನಡೆಯಿತು.
ಸಾಂಕೇತಿಕವಾಗಿ ಕನ್ನಡಕ ವಿತರಿಸಿ ಮಾತನಾಡಿದ ಕುಂದಾಪುರ ಶಾಸಕ ಹಾಲಾಡಿ ಶ್ರೀನಿವಾಸ ಶೆಟ್ಟಿ, ಹಣ ಇದ್ದವರಲ್ಲಿ ದಾನ ಮಾಡುವ ಗುಣಗಳು ಕಮ್ಮಿ ಇರುವುದು ದೇಶದ ದೌರ್ಭಾಗ್ಯ. ಅವಿಭಜಿತ ದ.ಕ. ಜಿಲ್ಲೆಯಲ್ಲಿ ಬಹಳಷ್ಟು ಹಣವಂತರಿದ್ದು ಅವರ ಪೈಕಿ ಒಂದಷ್ಟು ಮಂದಿಗಾದರೂ ಪ್ರವೀಣ್ ಶೆಟ್ಟಿಯವರಂತೆ ದಾನ ಮಾಡಿದರೆ ಆತ್ಮತ್ರಪ್ತಿ ಸಿಗುತ್ತದೆ ಎಂದರು.
ವಕ್ವಾಡಿ ಪ್ರವೀಣ್ ಕುಮಾರ್ ಶೆಟ್ಟಿ ಮಾತನಾಡಿ, “ಊರಿನಲ್ಲಿ ಯಾವುದೇ ರಾಜಕೀಯ ಮಾಡದೇ ಅಭಿವೃದ್ದಿಯಲ್ಲಿ ಒಗ್ಗೂಡಿ ಮುನ್ನೆಡೆಯೋಣ” ಎಂದರು.
ಬಸ್ರೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಆಡಳಿತ ಧರ್ಮದರ್ಶಿ ಅಪ್ಪಣ್ಣ ಹೆಗ್ಡೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.
ಈ ಸಂದರ್ಭ ಉಡುಪಿ ಪ್ರಸಾದ್ ನೇತ್ರಾಲಯದ ಆಡಳಿತ ನಿರ್ದೇಶಕ ಡಾ. ಕೃಷ್ಣಪ್ರಸಾದ್, ಕಾಳಾವರ ಗ್ರಾ.ಪಂ ಸದಸ್ಯ ರಮೇಶ್ ಶೆಟ್ಟಿ ವಕ್ವಾಡಿ , ಪ್ರವೀಣ್ ಕುಮಾರ್ ಶೆಟ್ಟಿ ಅವರ ತಂದೆ ನಾರಾಯಣ ಶೆಟ್ಟಿ ಉಪಸ್ಥಿತರಿದ್ದರು
ಕಾರ್ಯಕ್ರಮದಲ್ಲಿ 464 ಮಂದಿಗೆ ಉಚಿತ ಕನ್ನಡಕ ವಿತರಿಸಲಾಯಿತು.
ಕಾರ್ಯಕ್ರಮದಲ್ಲಿ ಶಮಿಕಾ‌ ಶೆಟ್ಟಿ ಪ್ರಾರ್ಥಿಸಿ, ಆರ್.ದಿನಕರ ಶೆಟ್ಟಿ ನಿರೂಪಿಸಿ, ವೇಣುಗೋಪಾಲ‌ ಹೆಗ್ಡೆ ಪ್ರಸ್ತಾವನೆಗೈದರು.
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ ಪ್ರೀತಿಯಿಂದ ಕೆ.ಆರ್.ಕೆ ವೃತ್ತಿಯಲ್ಲಿ ಆಭರಣ ತಯಾರಕ ಹಾಗೂ ಪ್ರವೃತ್ತಿಯಲ್ಲಿ ಒಬ್ಬ ಟೆನ್ನಿಸ್ ಬಾಲ್ ಆಟಗಾರ ಹಾಗು ಸಂಘಟಕ. ಕಳೆದ ಇಪ್ಪತ್ತು ವರ್ಷಗಳಿಂದ ಕ್ರಿಕೆಟ್ ಆಟಗಾರರಾಗಿ ಕ್ರಿಕೆಟ್ ಅಂಗಣದಲ್ಲಿ ಕ್ರೀಡಾ ಸ್ಫೂರ್ತಿಯಿಂದ ಆಟವನ್ನು ಆಡಿ ವೈಭವೀಕರಿಸಿದವರು. 2019ರಲ್ಲಿ ಹಿರಿಯ ಮತ್ತು ಕಿರಿಯ ಆಟಗಾರರನ್ನು ಒಂದೆಡೆ ಸೇರಿಸುವ ಉದ್ದೇಶದಿಂದ ಲೋಕಾರ್ಪಣೆಗೊಂಡ ಜಾಲತಾಣ ಇವರ ಕನಸಿನ ಕೂಸು ಅದೇ www.sportskannada.com. ಉಡುಪಿಯ ಬಡಗುಪೇಟೆಯಲ್ಲಿರುವ ಆರ್.ಕೆ ಗೋಲ್ಡ್ ಇದರ ಕಛೇರಿಯಾಗಿದೆ .

LEAVE A REPLY

Please enter your comment!
Please enter your name here

six + 11 =

Latest news

ಕಾಂಗ್ರೆಸ್ ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪ ನಿಧನ: ರಾಜಕೀಯದ ಜೊತೆಗೆ ಕ್ರೀಡಾ ಕ್ಷೇತ್ರಕ್ಕೂ ಅನನ್ಯ ಕೊಡುಗೆ

  ಕಾಂಗ್ರೆಸ್ ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪ ನಿಧನ: ರಾಜಕೀಯದ ಜೊತೆಗೆ ಕ್ರೀಡಾ ಕ್ಷೇತ್ರಕ್ಕೂ ಅನನ್ಯ ಕೊಡುಗೆ ದಾವಣಗೆರೆ ದಕ್ಷಿಣ ಕ್ಷೇತ್ರದ ಕಾಂಗ್ರೆಸ್ ಶಾಸಕ ಹಾಗೂ ಅಖಿಲ ಭಾರತ...

ಕ್ರೀಡಾ ಕ್ಷೇತ್ರಕ್ಕೆ ಶಿವನಾರಾಯಣ ಐತಾಳ್ ಕೋಟ ಕೊಡುಗೆ ಅಪಾರ-ಡಾ.ಕೃಷ್ಣಪ್ರಸಾದ್.ಕೆ

ಕ್ರೀಡಾ ಕ್ಷೇತ್ರಕ್ಕೆ ಶಿವನಾರಾಯಣ ಐತಾಳ್ ಕೋಟ ಕೊಡುಗೆ ಅಪಾರ-ಡಾ.ಕೃಷ್ಣಪ್ರಸಾದ್.ಕೆ ಶಿವ ಬಿಗ್ ಬ್ಯಾಶ್ ಲೀಗ್ ಗೆ ಅದ್ಧೂರಿಯ ಚಾಲನೆ ಕೋಟ-ಶಿವ ಕ್ರೀಡಾ ಮತ್ತು ಸಾಂಸ್ಕೃತಿಕ ಸಂಘ ಕೋಟ ಸಾಲಿಗ್ರಾಮ...

ಬೀಜಾಯ್ಸ್ ಗ್ರೂಪ್ ಆಯೋಜನೆಯಲ್ಲಿ ಬಿಸಿಸಿ ಚಾಂಪಿಯನ್ಸ್ ಕಪ್–2025

ಬೀಜಾಯ್ಸ್ ಗ್ರೂಪ್ ಆಯೋಜನೆಯಲ್ಲಿ ಬಿಸಿಸಿ ಚಾಂಪಿಯನ್ಸ್ ಕಪ್–2025 ಶಾರ್ಜಾದಲ್ಲಿ ಕಾರ್ಪೊರೇಟ್ ಕ್ರಿಕೆಟ್‌ಗೆ ಭರ್ಜರಿ ವೇದಿಕೆ ಬೀಜಾಯ್ಸ್ ಗ್ರೂಪ್ ಆಫ್ ಕಂಪನೀಸ್‌ಗಳ ಆಯೋಜನೆಯಲ್ಲಿ ಬಿಸಿಸಿ ಚಾಂಪಿಯನ್ಸ್ ಕಪ್–2025 ಕ್ರಿಕೆಟ್ ಟೂರ್ನಮೆಂಟ್...

ಭಾರತದ ‘ಬಿಗ್ ಗೇಮ್ ಪ್ಲೇಯರ್’ ಯುವರಾಜ್ ಸಿಂಗ್

ಭಾರತದ ‘ಬಿಗ್ ಗೇಮ್ ಪ್ಲೇಯರ್’ ಯುವರಾಜ್ ಸಿಂಗ್ ಭಾರತೀಯ ಕ್ರಿಕೆಟ್‌ನ ಅತ್ಯುತ್ತಮ ಆಲ್‌ರೌಂಡರ್‌ಗಳಲ್ಲಿ ಒಬ್ಬರಾದ ಯುವರಾಜ್ ಸಿಂಗ್, ದೊಡ್ಡ ವೇದಿಕೆಗಳಲ್ಲಿ ತಂಡಕ್ಕೆ ಜಯ ತಂದುಕೊಡುವ ಶಕ್ತಿಶಾಲಿ ಪ್ರದರ್ಶನಗಳಿಂದ...
- Advertisement -spot_imgspot_img

ಹೊನಲುಬೆಳಕಿನ ರಾಜ್ಯಮಟ್ಟದ ‘K.M.S CUP ಸೀಸನ್–2’ ವಾಲಿಬಾಲ್ ಟೂರ್ನಿ ಡಿಸೆಂಬರ್ 29–30ರಂದು

ಹೊನಲುಬೆಳಕಿನ ರಾಜ್ಯಮಟ್ಟದ ‘K.M.S CUP ಸೀಸನ್–2’ ವಾಲಿಬಾಲ್ ಟೂರ್ನಿ ಡಿಸೆಂಬರ್ 29–30ರಂದು ಯಲಹಂಕ ತಾಲ್ಲೂಕಿನ ಕುದುರೆಗೆರೆ ಪ್ರದೇಶದಲ್ಲಿ ಕೆ.ಎಂ.ಶ್ರೀನಿವಾಸ್ ರವರ ಸ್ಮರಣಾರ್ಥ ಹಾಗೂ ಕೆ.ಎಂ. ಸುಬ್ರಮಣಿ ರವರ...

ಶಿವ ಬಿಗ್ ಬ್ಯಾಷ್ 2025: ಕೋಟ ಸಾಲಿಗ್ರಾಮದಲ್ಲಿ ಡಿಸೆಂಬರ್ 13-14ರಂದು

ಶಿವ ಬಿಗ್ ಬ್ಯಾಷ್ 2025: ಕೋಟ ಸಾಲಿಗ್ರಾಮದಲ್ಲಿ ಡಿಸೆಂಬರ್ 13-14ರಂದು ಶಿವ ಕ್ರೀಡಾ ಮತ್ತು ಸಾಂಸ್ಕೃತಿಕ ಸಂಸ್ಥೆ, ಕೋಟ ಸಾಲಿಗ್ರಾಮದ ಆಯೋಜನೆಯಲ್ಲಿ ನಡೆಯುವ ಪ್ರತಿಷ್ಠಿತ ಶಿವ ಬಿಗ್...

Must read

- Advertisement -spot_imgspot_img

You might also likeRELATED
Recommended to you