12.3 C
London
Friday, May 3, 2024
Homeಉಡುಪಿ ಜಿಲ್ಲಾ ಟೆನ್ನಿಸ್ಬಾಲ್ ಕ್ರಿಕೆಟ್2024 ನೂತನ ವರ್ಷ ಉಡುಪಿ ಜಿಲ್ಲೆಯಲ್ಲೇ ಮೊದಲ ರಾಷ್ಟ್ರೀಯ ಮಟ್ಟದ ಕ್ರಿಕೆಟ್ ಹಬ್ಬ "ವೆಂಕಟರಮಣ ಟ್ರೋಫಿ-ಶಿಸ್ತಿಗಾಗಿ...

2024 ನೂತನ ವರ್ಷ ಉಡುಪಿ ಜಿಲ್ಲೆಯಲ್ಲೇ ಮೊದಲ ರಾಷ್ಟ್ರೀಯ ಮಟ್ಟದ ಕ್ರಿಕೆಟ್ ಹಬ್ಬ “ವೆಂಕಟರಮಣ ಟ್ರೋಫಿ-ಶಿಸ್ತಿಗಾಗಿ ಕ್ರಿಕೆಟ್”

Date:

Related stories

Reject ಪೀಸ್‌ಗಳು ವಾಪಸ್ ಎದ್ದು ಬಂದ ಕಥೆ..!

ಒಬ್ಬ by mistake ಪಂಜಾಬ್ ಕಿಂಗ್ಸ್ ತಂಡ ಸೇರಿದ್ದವ. ಇನ್ನೊಬ್ಬ ತನ್ನ...

ಇಂದು ವಿಶ್ವದ ಅತ್ಯಂತ ಪ್ರೀತಿಪಾತ್ರ ಕ್ರಿಕೆಟಿಗ ಧೋನಿಯ ಕೊನೆಯ ಪಂದ್ಯ..

ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆಯಲಿರುವ ಚೆನ್ನೈ ಸೂಪರ್ ಕಿಂಗ್ಸ್ ಮತ್ತು ಮುಂಬೈ...

T20 ವಿಶ್ವಕಪ್‌ನಲ್ಲಿ ಭಾರತದ ವಿಕೆಟ್‌ಕೀಪರ್ ಯಾರು? 5 ಆಟಗಾರರು ರೇಸ್ ನಲ್ಲಿ

ಐಪಿಎಲ್  ನಂತರ ಟಿ20 ವಿಶ್ವಕಪ್ ಆಡಬೇಕಿದೆ. ಈ ಮೆಗಾ  ಟೂರ್ನಿಯನ್ನು ಜೂನ್‌ನಲ್ಲಿ...

ಇಂತಹ ಒಬ್ಬ ಆಟಗಾರನನ್ನು RCB ತಯಾರು ಮಾಡಿದೆಯೇ..?

ರಿಯಾನ್ ಪರಾಗ್’ನಂಥವರು ಕರ್ನಾಟಕದಲ್ಲಿ ಅದೆಷ್ಟು ಹುಡುಗರಿದ್ದರು..! ಈಗಲೂ ಇದ್ದಾರೆ.. ಆದರೆ ಅವರೆಲ್ಲಾ ಐಪಿಎಲ್’ನಲ್ಲಿ...

RCB ಫ್ರಾಂಚೈಸಿಗೆ ಕನ್ನಡಿಗರ ಮೇಲಿರುವುದು ನಿರ್ಲಕ್ಷ್ಯವಲ್ಲ, ಅಲರ್ಜಿ..!

ನಾಲ್ಕೇ ನಾಲ್ಕು ದಿನಗಳ ಹಿಂದೆ..  4 ಓವರ್’ಗಳಲ್ಲಿ 23 ರನ್, ಒಂದು...
spot_imgspot_img
ಉಡುಪಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ,ರಾಜ್ಯದ ಶಿಸ್ತುಬದ್ಧ ಸಂಸ್ಥೆ ವೆಂಕಟರಮಣ ಸ್ಪೋರ್ಟ್ಸ್ & ಕಲ್ಚರಲ್ಸ್(ರಿ) ಇವರ ಆಶ್ರಯದಲ್ಲಿ ಸಂಸ್ಥೆ 36 ನೇ ವಾರ್ಷಿಕೋತ್ಸವದ ಅಂಗವಾಗಿ ರಾಷ್ಟ್ರೀಯ ಮಟ್ಟದ ಲೀಗ್ ಕಂ ನಾಕೌಟ್ ಹಗಲಿನ ಕ್ರಿಕೆಟ್ ಪಂದ್ಯಾಟ ವೆಂಕಟರಮಣ ಟ್ರೋಫಿ-2024 ಕ್ರಿಕೆಟ್ ಪಂದ್ಯಾಟ ಆಯೋಜಿಸಲಾಗಿದೆ.
ಉಡುಪಿ ಜಿಲ್ಲೆಯಲ್ಲೇ 2023-24 ರ ಕ್ರಿಕೆಟ್ ಋತುವಿನ ಪ್ರಥಮ ರಾಷ್ಟ್ರೀಯ ಮಟ್ಟದ ಕ್ರಿಕೆಟ್ ಪಂದ್ಯಾಟ ಇದಾಗಿದ್ದು,ಫೆಬ್ರವರಿ ದಿನಾಂಕ 9,10 ಮತ್ತು 11ರಂದು ಕಟಪಾಡಿಯ ಎಸ್.ವಿ.ಎಸ್ ಮೈದಾನ ಪಳ್ಳಿಗುಡ್ಡೆ ಯಲ್ಲಿ ಅದ್ಧೂರಿಯ ಈ ಕ್ರಿಕೆಟ್ ಹಬ್ಬ ಆಯೋಜಿಸಲಾಗಿದೆ.
ಪಂದ್ಯಾಟದ ಪ್ರಥಮ‌ ಪ್ರಶಸ್ತಿ 3 ಲಕ್ಷ ರೂ,ದ್ವಿತೀಯ ಪ್ರಶಸ್ತಿ 1.5ಲಕ್ಷ ರೂ ನಗದು ಸಹಿತ ಅತ್ಯಾಕರ್ಷಕ ವೆಂಕಟರಮಣ ಟ್ರೋಫಿ ಪಡೆಯಲಿದ್ದು ಭಾಗವಹಿಸುವ ತಂಡಗಳು ಪ್ರವೇಶ ಶುಲ್ಕ 25,000 ಪಾವತಿಸಬೇಕಿದೆ‌.
ವೈಯಕ್ತಿಕ ಶ್ರೇಷ್ಠ ನಿರ್ವಹಣೆ ನೀಡಿದ ಆಟಗಾರರಿಗೆ ವಿಶೇಷ ಉಡುಗೊರೆ ನೀಡಿ ಗೌರವಿಸಲಿದ್ದಾರೆ.
ಪಂದ್ಯಾಟದ ನೇರ ಪ್ರಸಾರ ಸ್ಟಾರ್ ವರ್ಟೆಕ್ಸ್-Sportskannadatv ಯೂಟ್ಯೂಬ್ ಲೈವ್ ಚಾನೆಲ್ ನಲ್ಲಿ ಬಿತ್ತರಗೊಳ್ಳಲಿದೆ.
ಭಾಗವಹಿಸಲು ಆಸಕ್ತ ತಂಡಗಳು 8660457633,
6363022576,9964244946,9964380701 ಈ ಮೊಬೈಲ್ ನಂಬರ್ ಗಳನ್ನು ಸಂಪರ್ಕಿಸಬಹುದು.
ಕಳೆದ 36 ವರ್ಷಗಳಿಂದ ಕ್ರೀಡೆ,ಸಾಮಾಜಿಕ,
ಶೈಕ್ಷಣಿಕ,ಧಾರ್ಮಿಕ ಹೀಗೆ ವಿವಿಧ ಕ್ಷೇತ್ರಗಳಲ್ಲಿ ಸೇವೆಗೈದ ವೆಂಕಟರಮಣ ಸಂಸ್ಥೆ ಈ ಹಿಂದೆ ಆಯೋಜಿಸಿದ ಪ್ರತಿ ಪಂದ್ಯಾಟದಲ್ಲೂ ರಕ್ತದಾನ,ನೇತ್ರದಾನ,ಅಂಗಾಂಗ  ದಾನ ಪ್ರಕ್ರಿಯೆ ನೋಂದಣಿ,ಮಾದಕ ದ್ರವ್ಯ ವ್ಯಸನಮುಕ್ತ ಸಮಾಜ  ಅಭಿಯಾನ ಕಾರ್ಯಕ್ರಮಗಳನ್ನು ನಡೆಸಿದ್ದು,
ಈ ಬಾರಿಯೂ ಕೂಡ ವಿ.ಎಸ್.ಸಿ ವತಿಯಿಂದ ನೊಂದ ಹೃದಯಗಳ ಕಣ್ಣೀರೊರೆಸುವ “ಕಾರುಣ್ಯ-ಇದು ನೆರವಿನ ಹಸ್ತ” ಎಂಬ ನೂತನ ಯೋಜನೆಯು ಸಮಾರಂಭದಲ್ಲಿ ಉದ್ಘಾಟನೆಗೊಳ್ಳಲಿದೆ.
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ ಪ್ರೀತಿಯಿಂದ ಕೆ.ಆರ್.ಕೆ ವೃತ್ತಿಯಲ್ಲಿ ಆಭರಣ ತಯಾರಕ ಹಾಗೂ ಪ್ರವೃತ್ತಿಯಲ್ಲಿ ಒಬ್ಬ ಟೆನ್ನಿಸ್ ಬಾಲ್ ಆಟಗಾರ ಹಾಗು ಸಂಘಟಕ. ಕಳೆದ ಇಪ್ಪತ್ತು ವರ್ಷಗಳಿಂದ ಕ್ರಿಕೆಟ್ ಆಟಗಾರರಾಗಿ ಕ್ರಿಕೆಟ್ ಅಂಗಣದಲ್ಲಿ ಕ್ರೀಡಾ ಸ್ಫೂರ್ತಿಯಿಂದ ಆಟವನ್ನು ಆಡಿ ವೈಭವೀಕರಿಸಿದವರು. 2019ರಲ್ಲಿ ಹಿರಿಯ ಮತ್ತು ಕಿರಿಯ ಆಟಗಾರರನ್ನು ಒಂದೆಡೆ ಸೇರಿಸುವ ಉದ್ದೇಶದಿಂದ ಲೋಕಾರ್ಪಣೆಗೊಂಡ ಜಾಲತಾಣ ಇವರ ಕನಸಿನ ಕೂಸು ಅದೇ www.sportskannada.com. ಉಡುಪಿಯ ಬಡಗುಪೇಟೆಯಲ್ಲಿರುವ ಆರ್.ಕೆ ಗೋಲ್ಡ್ ಇದರ ಕಛೇರಿಯಾಗಿದೆ .

Latest stories

LEAVE A REPLY

Please enter your comment!
Please enter your name here

13 + nineteen =