22.5 C
London
Sunday, May 19, 2024
Homeಕ್ರಿಕೆಟ್ಪೇಪರ್ ಮೇಲೆ ಕೊಹ್ಲಿ ಕ್ಯಾಪ್ಟನ್, ಗ್ರೌಂಡ್​ನಲ್ಲಿ ಧೋನಿಯೇ ನಾಯಕ..!

ಪೇಪರ್ ಮೇಲೆ ಕೊಹ್ಲಿ ಕ್ಯಾಪ್ಟನ್, ಗ್ರೌಂಡ್​ನಲ್ಲಿ ಧೋನಿಯೇ ನಾಯಕ..!

Date:

Related stories

ನಿನ್ನ ಟೈಮ್ ಬಂದೇ ಬರುವುದು, ಹೀಗೇ ಆಡುತ್ತಿರು ಕರುಣ್..!

1996ರಲ್ಲಿ ಅರ್ಜುನ ರಣತುಂಗ ನಾಯಕತ್ವದ ಶ್ರೀಲಂಕಾ ತಂಡ ಏಕದಿನ ವಿಶ್ವಕಪ್ ಗೆದ್ದಾಗ...

ದುಡ್ಡಿನ ಮದದಲ್ಲಿ ಕೊಬ್ಬಿರುವ ಈ business tycoonಗಳಿಗೆ ದೇಶದ ಕ್ರಿಕೆಟ್ ಹೀರೊಗಳ ಮೇಲೆ ಗೌರವ ಇರಲು ಹೇಗೆ ಸಾಧ್ಯ..?

17 ವರ್ಷಗಳ ಐಪಿಎಲ್ ಚರಿತ್ರೆಯಲ್ಲಿ ಸಾವಿರಕ್ಕೂ ಹೆಚ್ಚು ಪಂದ್ಯಗಳು ನಡೆದಿವೆ. ಆ...

Reject ಪೀಸ್‌ಗಳು ವಾಪಸ್ ಎದ್ದು ಬಂದ ಕಥೆ..!

ಒಬ್ಬ by mistake ಪಂಜಾಬ್ ಕಿಂಗ್ಸ್ ತಂಡ ಸೇರಿದ್ದವ. ಇನ್ನೊಬ್ಬ ತನ್ನ...

ಇಂದು ವಿಶ್ವದ ಅತ್ಯಂತ ಪ್ರೀತಿಪಾತ್ರ ಕ್ರಿಕೆಟಿಗ ಧೋನಿಯ ಕೊನೆಯ ಪಂದ್ಯ..

ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆಯಲಿರುವ ಚೆನ್ನೈ ಸೂಪರ್ ಕಿಂಗ್ಸ್ ಮತ್ತು ಮುಂಬೈ...

T20 ವಿಶ್ವಕಪ್‌ನಲ್ಲಿ ಭಾರತದ ವಿಕೆಟ್‌ಕೀಪರ್ ಯಾರು? 5 ಆಟಗಾರರು ರೇಸ್ ನಲ್ಲಿ

ಐಪಿಎಲ್  ನಂತರ ಟಿ20 ವಿಶ್ವಕಪ್ ಆಡಬೇಕಿದೆ. ಈ ಮೆಗಾ  ಟೂರ್ನಿಯನ್ನು ಜೂನ್‌ನಲ್ಲಿ...
spot_imgspot_img

2017ರಲ್ಲಿ ಏಕದಿನ ಮತ್ತು ಟಿ-ಟ್ವೆಂಟಿ ನಾಯಕತ್ವ ತ್ಯಜಿಸಿದ ಧೋನಿ, ಇನ್ನೂ ಕೆಲ ಕ್ರಿಕೆಟಿಗರ ಪಾಲಿಗೆ ನಾಯಕನಾಗೇ ಉಳಿದುಕೊಂಡಿದ್ದಾರೆ. ಮೂರು ವರ್ಷಗಳ ಹಿಂದೆ ಟೆಸ್ಟ್​ ಕ್ರಿಕೆಟ್​ಗೆ ಗುಡ್​ಬೈ ಹೇಳಿದ ಧೋನಿ, ಟೀಮ್ ಇಂಡಿಯಾದ ಕ್ರಿಕೆಟಿಂಗ್ ಬ್ರೈನ್ ಅಂತಾನೇ ಗುರುತಿಸಿಕೊಂಡಿದ್ದಾರೆ. ಇದನ್ನ ಆಟಗಾರರಷ್ಟೇ ಅಲ್ಲ.. ಸ್ವತಃ ಟೀಮ್ ಇಂಡಿಯಾ ನಾಯಕ ವಿರಾಟ್ ಕೊಹ್ಲಿಯೂ ಹೇಳಿಕೊಂಡಿದ್ದಾರೆ. ಮತ್ತೊಂದೆಡೆ ಐಪಿಎಲ್ ಫ್ರಾಂಸೈಸಿ ಚೆನ್ನೈ ಸೂಪರ್ ಕಿಂಗ್ಸ್​ ತಂಡದಲ್ಲಿ ಧೋನಿ ನಾಯಕತ್ವದಲ್ಲಿ ಆಡಿರೋ ಸುರೇಶ್ ರೈನಾ, ತಮ್ಮ ನಾಯಕನನ್ನ ಮನಸಾರೆ ಕೊಂಡಾಡಿದ್ದಾರೆ. ‘ ಪೇಪರ್ ಮೇಲೆ ಧೋನಿ ನಾಯಕನಾಗಿ ಇಲ್ಲದಿರಬಹುದು. ಆದ್ರೆ ಗ್ರೌಂಡ್​ನಲ್ಲಿ ಕೊಹ್ಲಿಗೆ ಧೋನಿಯೇ ನಾಯಕ . ಧೋನಿ ನಾಯಕತ್ವ ತ್ಯಜಿಸಿದ್ದಾರೆ ನಿಜ. ಆದ್ರೆ ವಿಕೆಟ್ ಹಿಂದೆ ನಿಂತು ಬೌಲರ್​ಗಳ ಜೊತೆ ಮಾತನಾಡೋದು, ಫೀಲ್ಡ್​ ಸೆಟ್ ಮಾಡೋದು ಎಲ್ಲವೂ ಧೋನಿಯೇ. ಹೀಗಾಗಿ ಧೋನಿ ನಾಯಕರಿಗೆಲ್ಲಾ ನಾಯಕ ​’ ಅಂತ ಎಡಗೈ ಬ್ಯಾಟ್ಸ್​ಮನ್ ಸುರೇಶ್ ರೈನಾ, ಮಾಜಿ ನಾಯಕ ಎಂ.ಎಸ್.ಧೋನಿಯ ಬಗ್ಗೆ ಹೊಗಳಿಕೆಯ ಮಾತುಗಳನ್ನಾಡಿದ್ದಾರೆ. ಸದ್ಯ ರೈನಾ ನದರ್​ಲೆಂಡ್​​ನಲ್ಲಿ ತಮ್ಮ ಕುಟುಂಬಸ್ಥರ ಜೊತೆ ಕಾಲ ಕಳೆಯುತ್ತಿದ್ದಾರೆ.

ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ ಪ್ರೀತಿಯಿಂದ ಕೆ.ಆರ್.ಕೆ ವೃತ್ತಿಯಲ್ಲಿ ಆಭರಣ ತಯಾರಕ ಹಾಗೂ ಪ್ರವೃತ್ತಿಯಲ್ಲಿ ಒಬ್ಬ ಟೆನ್ನಿಸ್ ಬಾಲ್ ಆಟಗಾರ ಹಾಗು ಸಂಘಟಕ. ಕಳೆದ ಇಪ್ಪತ್ತು ವರ್ಷಗಳಿಂದ ಕ್ರಿಕೆಟ್ ಆಟಗಾರರಾಗಿ ಕ್ರಿಕೆಟ್ ಅಂಗಣದಲ್ಲಿ ಕ್ರೀಡಾ ಸ್ಫೂರ್ತಿಯಿಂದ ಆಟವನ್ನು ಆಡಿ ವೈಭವೀಕರಿಸಿದವರು. 2019ರಲ್ಲಿ ಹಿರಿಯ ಮತ್ತು ಕಿರಿಯ ಆಟಗಾರರನ್ನು ಒಂದೆಡೆ ಸೇರಿಸುವ ಉದ್ದೇಶದಿಂದ ಲೋಕಾರ್ಪಣೆಗೊಂಡ ಜಾಲತಾಣ ಇವರ ಕನಸಿನ ಕೂಸು ಅದೇ www.sportskannada.com. ಉಡುಪಿಯ ಬಡಗುಪೇಟೆಯಲ್ಲಿರುವ ಆರ್.ಕೆ ಗೋಲ್ಡ್ ಇದರ ಕಛೇರಿಯಾಗಿದೆ .

Latest stories

LEAVE A REPLY

Please enter your comment!
Please enter your name here

17 + fifteen =