Categories
ಕ್ರಿಕೆಟ್ ರಾಜ್ಯ

ಬೆಂಗಳೂರಿನ ಆರ್.ಟಿ. ನಗರದಲ್ಲಿ ವಿಷ್ಣು ಕಪ್-2020

ವಿಷ್ಣು ಕಪ್-2020
ಬೆಂಗಳೂರಿನ ಆರ್.ಟಿ. ನಗರದಲ್ಲಿ.

ಕ್ಲಾಸಿಕ್ ಕ್ರಿಕೆಟರ್ಸ್ ಬೆಂಗಳೂರು ಇವರ ಆಶ್ರಯದಲ್ಲಿ,ವಿಲ್ಲೋ ಪವರ್ ಕ್ರಿಕೆಟ್ ಅಕಾಡೆಮಿ ಇವರ ಸಹಭಾಗಿತ್ವದಲ್ಲಿ 2 ದಿನಗಳ‌ ರಾಜ್ಯ ಮಟ್ಟದ ಪಂದ್ಯಾವಳಿ “ವಿಷ್ಣು ಕಪ್-2020” ಮಾರ್ಚ್ 7,8 ರಂದು ಬೆಂಗಳೂರಿನ ಆರ್‌.ಟಿ.ನಗರ ಪೋಲಿಸ್ ಠಾಣೆಯ ಹತ್ತಿರದ ಎಚ್.ಎಮ್.ಟಿ‌ ಅಂಗಣದಲ್ಲಿ ಆಯೋಜಿಸಲಾಗಿದೆ.

ಪ್ರಥಮ ಪ್ರಶಸ್ತಿ ರೂಪದಲ್ಲಿ 1,11,111 ರೂ,ದ್ವಿತೀಯ ಸ್ಥಾನಿ 55,555 ರೂ,ತೃತೀಯ ಹಾಗೂ ಚತುರ್ಥ ಸ್ಥಾನಿ ತಂಡ ತಲಾ 5,555
ನಗದು ಪುರಸ್ಕಾರ ಹಾಗೂ ಆಕರ್ಷಕ ಟ್ರೋಫಿಗಳು,ಇನ್ನಿತರ ಆಕರ್ಷಕ ವೈಯಕ್ತಿಕ ಬಹುಮಾನಗಳನ್ನು ನೀಡಿ ಗೌರವಿಸಲಾಗುತ್ತಿದೆ.

ಆಸಕ್ತ ತಂಡಗಳು ಮೇಲ್ಕಾಣಿಸಿದ ನಂಬರ್ ಗಳನ್ನು‌ ಸಂಪರ್ಕಿಸಬಹುದಾಗಿದೆ.

Y.Sports ಪಂದ್ಯಾವಳಿಯ ನೇರ ಪ್ರಸಾರವನ್ನು ಬಿತ್ತರಿಸಲಿದ್ದು,ಸ್ಪೋರ್ಟ್ಸ್ ಕನ್ನಡ ಮೀಡಿಯಾ ಪಾರ್ಟ್ನರ್ ಕಾರ್ಯ ನಿರ್ವಹಿಸಲಿದೆ.
ಆರ್.ಕೆ.ಆಚಾರ್ಯ ಕೋಟ…

By ಕೋಟ ರಾಮಕೃಷ್ಣ ಆಚಾರ್ಯ

ಕೋಟ ರಾಮಕೃಷ್ಣ ಆಚಾರ್ಯ ಪ್ರೀತಿಯಿಂದ ಕೆ.ಆರ್.ಕೆ
ವೃತ್ತಿಯಲ್ಲಿ ಆಭರಣ ತಯಾರಕ ಹಾಗೂ ಪ್ರವೃತ್ತಿಯಲ್ಲಿ ಒಬ್ಬ ಟೆನ್ನಿಸ್ ಬಾಲ್ ಆಟಗಾರ ಹಾಗು ಸಂಘಟಕ. ಕಳೆದ ಇಪ್ಪತ್ತು ವರ್ಷಗಳಿಂದ ಕ್ರಿಕೆಟ್ ಆಟಗಾರರಾಗಿ ಕ್ರಿಕೆಟ್ ಅಂಗಣದಲ್ಲಿ ಕ್ರೀಡಾ ಸ್ಫೂರ್ತಿಯಿಂದ ಆಟವನ್ನು ಆಡಿ ವೈಭವೀಕರಿಸಿದವರು. 2019ರಲ್ಲಿ ಹಿರಿಯ ಮತ್ತು ಕಿರಿಯ ಆಟಗಾರರನ್ನು ಒಂದೆಡೆ ಸೇರಿಸುವ ಉದ್ದೇಶದಿಂದ ಲೋಕಾರ್ಪಣೆಗೊಂಡ ಜಾಲತಾಣ ಇವರ ಕನಸಿನ ಕೂಸು ಅದೇ www.sportskannada.com. ಉಡುಪಿಯ ಬಡಗುಪೇಟೆಯಲ್ಲಿರುವ ಆರ್.ಕೆ ಗೋಲ್ಡ್ ಇದರ ಕಛೇರಿಯಾಗಿದೆ .

Leave a Reply

Your email address will not be published.

one × 3 =