ಕ್ರಿಕೆಟ್20ನೇ ಸಂಭ್ರಮದಲ್ಲಿ ‘ವಿಶ್ವ ವೃಷ್ಟಿ ಟ್ರೋಫಿ 2026’ – ರಾಜ್ಯಮಟ್ಟದ ಫ್ಲಡ್‌ಲೈಟ್...

20ನೇ ಸಂಭ್ರಮದಲ್ಲಿ ‘ವಿಶ್ವ ವೃಷ್ಟಿ ಟ್ರೋಫಿ 2026’ – ರಾಜ್ಯಮಟ್ಟದ ಫ್ಲಡ್‌ಲೈಟ್ ಕ್ರಿಕೆಟ್ ಕಾದಾಟಕ್ಕೆ ಸಜ್ಜು

-

- Advertisment -spot_img

20ನೇ ಸಂಭ್ರಮದಲ್ಲಿ ‘ವಿಶ್ವ ವೃಷ್ಟಿ ಟ್ರೋಫಿ 2026’ – ರಾಜ್ಯಮಟ್ಟದ ಫ್ಲಡ್‌ಲೈಟ್ ಕ್ರಿಕೆಟ್ ಕಾದಾಟಕ್ಕೆ ಸಜ್ಜು

ಸಾಲಿಗ್ರಾಮ: ಕ್ರಿಕೆಟಿಗ ಹಾಗೂ ವೃಷ್ಟಿ ಸಾಲಿಗ್ರಾಮ ತಂಡವನ್ನು ಹಲವಾರು ವರ್ಷಗಳಿಂದ ಯಶಸ್ವಿಯಾಗಿ ಮುನ್ನಡೆಸುತ್ತಿರುವ ವಿಜೇಂದ್ರ ಆಚಾರ್ಯ ಸಾರಥ್ಯದಲ್ಲಿ ವೃಷ್ಟಿ ಕ್ರಿಕೆಟರ್ಸ್ ಸಾಲಿಗ್ರಾಮದ 20ನೇ ವಾರ್ಷಿಕೋತ್ಸವದ ಅಂಗವಾಗಿ, ರಾಜ್ಯಮಟ್ಟದ ಫ್ಲಡ್‌ಲೈಟ್ ಕ್ರಿಕೆಟ್ ಟೂರ್ನಮೆಂಟ್ “ವಿಶ್ವ ವೃಷ್ಟಿ ಟ್ರೋಫಿ 2026” ನಡೆಯಲಿದೆ. ಫೆಬ್ರವರಿ 14 ಮತ್ತು 15, 2026ರಂದು ಸಾಲಿಗ್ರಾಮ ಮೈದಾನದಲ್ಲಿ ಟೂರ್ನಮೆಂಟ್ ಆಯೋಜಿಸಲಾಗಿದೆ.

ಟೂರ್ನಮೆಂಟ್‌ನಲ್ಲಿ ಭಾಗವಹಿಸುವ ತಂಡಗಳಿಗೆ ಆಕರ್ಷಕ ಬಹುಮಾನಗಳನ್ನು ಘೋಷಿಸಲಾಗಿದ್ದು, ಪ್ರಥಮ ₹1,33,333 ಮತ್ತು ದ್ವಿತೀಯ ₹77,777 ನಗದು ಬಹುಮಾನ ನೀಡಲಾಗುತ್ತದೆ. ಟೂರ್ನಿಗೆ ಕರಾವಳಿ ಸೇರಿದಂತೆ ರಾಜ್ಯದಾದ್ಯಂತದ ಶ್ರೇಷ್ಠ ಕ್ರಿಕೆಟ್ ತಂಡಗಳು ಆಗಮಿಸುವ ನಿರೀಕ್ಷೆಯಿದೆ.

ವಿಶ್ವಕರ್ಮ ಸಮಾಜದಲ್ಲಿ ನಡೆಯುತ್ತಿರುವ ಪ್ರತಿಷ್ಠಿತ ಕ್ರಿಕೆಟ್ ಟೂರ್ನಮೆಂಟ್‌ಗಳಲ್ಲಿ ಒಂದಾಗಿ ಈ ಟೂರ್ನಮೆಂಟ್ ಪರಿಗಣಿಸಲಾಗಿದೆ, ಪಂದ್ಯಗಳ ನೇರ ಪ್ರಸಾರವನ್ನು ಸ್ಪೋರ್ಟ್ಸ್ ಕನ್ನಡ ಮೀಡಿಯಾ ಲೈವ್ ಮೂಲಕ ವೀಕ್ಷಿಸಲು ವ್ಯವಸ್ಥೆಯೂ ಕಲ್ಪಿಸಲಾಗಿದೆ.

LEAVE A REPLY

Please enter your comment!
Please enter your name here

eleven − seven =

Latest news

ಸಿರ್ಸಿಯಲ್ಲಿ ‘ಶ್ರೀ ಮಾರಿಕಾಂಬಾ ಟ್ರೋಫಿ’ ಕ್ರಿಕೆಟ್ ಟೂರ್ನಮೆಂಟ್‌ಗೆ ಭರ್ಜರಿ ಸಿದ್ಧತೆ

ಸಿರ್ಸಿಯಲ್ಲಿ ‘ಶ್ರೀ ಮಾರಿಕಾಂಬಾ ಟ್ರೋಫಿ’ ಕ್ರಿಕೆಟ್ ಟೂರ್ನಮೆಂಟ್‌ಗೆ ಭರ್ಜರಿ ಸಿದ್ಧತೆ ಸಿರ್ಸಿಯ ಶ್ರೀ ಮಾರಿಕಾಂಬಾ ಜಿಲ್ಲಾ ಕ್ರೀಡಾಂಗಣದಲ್ಲಿ Shri Marikamba Trophy ಓಪನ್ ಹಾರ್ಡ್ ಟೆನಿಸ್ ಕ್ರಿಕೆಟ್...

ಹೆಜಮಾಡಿಯಲ್ಲಿ ಸಂಭ್ರಮದೊಂದಿಗೆ ಯಶಸ್ವಿಯಾಗಿ ನಡೆದ “ಅಭರಣ್ GPL ಉತ್ಸವ 2026” – ಸಿಡಿಲಿನ ಸಮರದಲ್ಲಿ Temple Square Puttur ಗೆ ಚಾಂಪಿಯನ್ ಪಟ್ಟ!

ಹೆಜಮಾಡಿಯಲ್ಲಿ ಸಂಭ್ರಮದೊಂದಿಗೆ ಯಶಸ್ವಿಯಾಗಿ ನಡೆದ “ಅಭರಣ್ GPL ಉತ್ಸವ 2026” – ಸಿಡಿಲಿನ ಸಮರದಲ್ಲಿ Temple Square Puttur ಗೆ ಚಾಂಪಿಯನ್ ಪಟ್ಟ! ಹೆಜಮಾಡಿ ಸಮೀಪದ ಶಾನುಭಾಗ...

ಕಟಪಾಡಿಯಲ್ಲಿ ಕ್ರಿಕೆಟ್ ಪ್ರೇರಿತ ಮಿಯಾವಾಕಿ ಅರಣ್ಯ ಯೋಜನೆ ಉದ್ಘಾಟನೆ

ಕಟಪಾಡಿಯಲ್ಲಿ ಕ್ರಿಕೆಟ್ ಪ್ರೇರಿತ ಮಿಯಾವಾಕಿ ಅರಣ್ಯ ಯೋಜನೆ ಉದ್ಘಾಟನೆ ಉಡುಪಿ, ಏಪ್ರಿಲ್ 5, 2026: ಪರಿಸರ ಸಂರಕ್ಷಣೆಗೆ ಹೊಸ ದಿಕ್ಕು ತೋರಿಸುವ ವಿಶಿಷ್ಟ ಪ್ರಯತ್ನವಾಗಿ, ಕ್ರಿಕೆಟ್ ದಂತಕಥೆ...

ಅಮ್ಗೆಲೆ ಅಭರಣ್ GPL ಉತ್ಸವ – 2026: ತಂಡಗಳ ಫಿಕ್ಸ್ಚರ್ಸ್ ಬಿಡುಗಡೆ, ಕಾದಿದ್ದ ಕ್ಷಣಕ್ಕೆ ತೆರೆ

ಅಮ್ಗೆಲೆ ಅಭರಣ್ GPL– 2026: ತಂಡಗಳ ಫಿಕ್ಸ್ಚರ್ಸ್ ಬಿಡುಗಡೆ, ಕಾದಿದ್ದ ಕ್ಷಣಕ್ಕೆ ತೆರೆ ಜಿಎಸ್‌ಬಿ ಕ್ರೀಡಾಭಿಮಾನಿಗಳು ಆತುರದಿಂದ ಕಾಯುತ್ತಿದ್ದ ಕ್ಷಣ ಕೊನೆಗೂ ಬಂದಿದೆ. *ಅಮ್ಗೆಲೆ ಅಭರಣ್ GPL...
- Advertisement -spot_imgspot_img

ಮುಂಬೈಯಲ್ಲಿ ಮಾಜಿ ರಣಜಿ ಕ್ರಿಕೆಟಿಗ ಪ್ರಕಾಶ್ ಕರ್ಕೇರಾ ನಿಧನ

ಮುಂಬೈಯಲ್ಲಿ ಮಾಜಿ ರಣಜಿ ಕ್ರಿಕೆಟಿಗ ಪ್ರಕಾಶ್ ಕರ್ಕೇರಾ ನಿಧನ ರೈಲ್ವೇಸ್ ಪರವಾಗಿ ರಣಜಿ ಟ್ರೋಫಿಯಲ್ಲಿ ಪ್ರತಿನಿಧಿಸಿದ್ದ ಮಾಜಿ ಕ್ರಿಕೆಟಿಗ ಪ್ರಕಾಶ್ ಕರ್ಕೇರಾ ಅವರು ಹೃದಯಾಘಾತದಿಂದ ಮುಂಬೈನ ಮುಲುಂಡ್‌ನಲ್ಲಿರುವ...

ಅಳಿಯೂರು ಪ್ರೀಮಿಯರ್ ಲೀಗ್ (APL-2026) ಗೆ ಸಜ್ಜಾಗಿದೆ ಅಳಿಯೂರು

ಅಳಿಯೂರು ಪ್ರೀಮಿಯರ್ ಲೀಗ್ (APL-2026) ಗೆ ಸಜ್ಜಾಗಿದೆ ಅಳಿಯೂರು ಫ್ರೆಂಡ್ಸ್ ಅಳಿಯೂರು ವತಿಯಿಂದ ಮೊದಲ ಬಾರಿಗೆ ಅಳಿಯೂರು ಪ್ರೀಮಿಯರ್ ಲೀಗ್ (APL-2026) – ಸೀಸನ್ 1 ಆಯೋಜಿಸಲಾಗಿದೆ....

Must read

- Advertisement -spot_imgspot_img

You might also likeRELATED
Recommended to you